Headlines

RCB vs MI: W,W,W.. ಆರಂಭದಲ್ಲೇ ಮುಂಬೈಗೆ ಮರ್ಮಾಘಾತ ನೀಡಿದ ಭುವಿ – Kannada News | RCB vs MI IPL 2026: Bhuvneshwar Kumar Dismisses Rohit, Surya in Early Blitz

ಐಪಿಎಲ್ 2026 ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈಗೆ, ಆರ್​ಸಿಬಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಮೂರು ಓವರ್​ಗಳಲ್ಲೇ ಆಘಾತ ನೀಡಿದರು. ಆರ್​ಸಿಬಿ ಪರ ಬೌಲಿಂಗ್ ಆರಂಭಿಸಿದ ಭುವಿ, ಓವರ್​ನ ಕೊನೆಯ ಎಸೆತದಲ್ಲಿ ಮುಂಬೈ ಆರಂಭಿಕ ರಿಯಾನ್ ರಿಕಲ್ಟನ್ ಅವರ ವಿಕೆಟ್ ಉರುಳಿಸಿದರು. ರಿಕಲ್ಟನ್ ಕೇವಲ 2 ರನ್ ಬಾರಿಸಿ ಔಟಾದರು. ಆ ನಂತರ ಇನ್ನಿಂಗ್ಸ್​ನ…

Read More

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ – Kannada News | Ram Charan starrer Peddi movie Shivarajkumar making video released by team

ನಟ ಶಿವರಾಜ್​ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ (Peddi) ಸಿನಿಮಾದಲ್ಲಿ ಶಿವಣ್ಣ ಒಂದು ಪವರ್​ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಮೇ 18ರಂದು ‘ಪೆದ್ದಿ’ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ. ಶಿವರಾಜ್​ಕುಮಾರ್ (Shivarajkumar) ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಈ ಸಣ್ಣ ವಿಡಿಯೋ ತುಣುಕನ್ನು ಚಿತ್ರತಂಡ…

Read More

TV9 Kannada News Live: ಮಾದಪಟ್ಟಣ ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು: ಮೂವರು ಆರೋಪಿಗಳ ಬಂಧನ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Breaking News in TV9 Kannada Live 3 July 2026 Karnataka SIR, Weather Rain Report, Bengaluru Footpath Clearance News Updates

ಕೇಂದ್ರ ಸರ್ಕಾರವು ಆನ್‌ಲೈನ್ ವಂಚನೆ ತಡೆಗೆ ವಾಟ್ಸಾಪ್ ಬೆನ್ನಲ್ಲೇ ಈಗ ಟೆಲಿಗ್ರಾಮ್ ಮತ್ತು ಸಿಗ್ನಲ್ ಆ್ಯಪ್‌ಗಳ ‘ಯೂಸರ್ ನೇಮ್’ ವೈಶಿಷ್ಟ್ಯದ ವಿರುದ್ಧ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ. ಇತ್ತ ಕ್ರಿಕೆಟ್ ಅಂಗಳದಲ್ಲಿ, ಭಾರತ-ಇಂಗ್ಲೆಂಡ್ 2ನೇ ಟಿ20 ಪಂದ್ಯದಲ್ಲಿ ಯುವ ಆಟಗಾರ ವೈಭವ್‌ಗೆ ಅವಕಾಶ ಸಿಗಲ್ಲ, ಸಂಜುಗೇ ಚಾನ್ಸ್ ಎಂದು ದಿನೇಶ್ ಕಾರ್ತಿಕ್ ಭವಿಷ್ಯ ನುಡಿದಿದ್ದಾರೆ. ಇನ್ನು ಸಿನಿಮಾ ರಂಗದಲ್ಲಿ, ಖ್ಯಾತ ನಿರ್ದೇಶಕ ಎಸ್‌ಎಸ್‌ ರಾಜಮೌಳಿ ಅವರ ಹೆಸರು ಫ್ರಾನ್ಸ್‌ನ ಪ್ರತಿಷ್ಠಿತ ಲುಮಿಯೆರ್ ಮ್ಯೂಸಿಯಂನ ‘ವಾಲ್ ಆಫ್ ಫಿಲ್ಮ್…

Read More

ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು: ವಿಡಿಯೋ – Kannada News | Doddanna talks about Dr Rajkumar, Vishnuvardhan, Shankar Nag and Ambareesh

ನಟ ದೊಡ್ಡಣ್ಣ, ಕನ್ನಡ ಚಿತ್ರರಂಗದ (Sandalwood) ಹಿರಿಯ ನಟ. ದೊಡ್ಡಣ್ಣ ಅವರು ಚಿತ್ರರಂಗಕ್ಕೆ ಕಾಲಿರಿಸಿ ನಲವತ್ತು ವರ್ಷಗಳನ್ನು ದಾಟಿದ್ದಾಗಿದೆ. ಹಲವಾರು ಖ್ಯಾತ ನಟ, ನಿರ್ಮಾಪಕರು ನಿರ್ದೇಶಕರೊಟ್ಟಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ನಟ ದೊಡ್ಡಣ್ಣ ಚಿತ್ರರಂಗದ ದಿಗ್ಗಜರುಗಳ ಬಗ್ಗೆ ಬಲು ಸ್ವಾರಸ್ವಕರವಾಗಿ ವಿಷಯಗಳನ್ನು ಹೇಳುತ್ತಾರೆ. ಇತ್ತೀಚೆಗೆ ‘ಕನಕರಾಜ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ದೊಡ್ಡಣ್ಣ ಅವರು ಚಿತ್ರರಂಗದ ದಿಗ್ಗಜರಾದ ಡಾ ರಾಜ್​​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಮತ್ತು ಶಂಕರ್​​ನಾಗ್ ಅವರುಗಳ ಬಗ್ಗೆ ಮಾತನಾಡಿದರು. ಅವರು ಹೇಳಿದ್ದೇನು? ವಿಡಿಯೋ ನೋಡಿ……

Read More

Bank Recruitment 2026: ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ನೇಮಕಾತಿ; ಲಿಖಿತ ಪರೀಕ್ಷೆ ಇಲ್ಲದೆ ನೇರ ಆಯ್ಕೆ! – Kannada News | Souharda Co operative Society Recruitment 2026: Apply for Assistant, Sub staff, Chief Executive Roles with No Written Exam

ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ನೇಮಕಾತಿImage Credit source: Getty Images ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇಲಾಖೆಯು 2026ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಸಹಾಯಕ, ಉಪ ಸಿಬ್ಬಂದಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಸೇರಿದಂತೆ ಒಟ್ಟು 04 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೋ ಆಪರೇಟಿವ್ ಕ್ಷೇತ್ರದಲ್ಲಿ ಉದ್ಯೋಗವನ್ನು ಅರಸುತ್ತಿರುವ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶವಾಗಿದೆ. ಈ…

Read More

ಗಾನ ಕೋಗಿಲೆ ಎಸ್ ಜಾನಕಿ ಅಂತ್ಯಕ್ರಿಯೆ ಎಲ್ಲಿ? ಯಾವಾಗ? – Kannada News | S Janaki Final Rituals to be happened in Kuniyana Hundi

ಸುಮಾರು ಅರ್ಧ ಲಕ್ಷದಷ್ಟು ಹಾಡುಗಳನ್ನು ಹಾಡಿರುವ ಎಸ್ ಜಾನಕಿ (S Janaki) ಅವರು ನಿನ್ನೆ (ಜುಲೈ 11) ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನಲ್ಲೇ ನೆಲೆಸಿದ್ದ ಜಾನಕಿ ಅವರ ಆಸೆಯಂತೆ ಮೈಸೂರಿನಲ್ಲೇ ಕೊನೆ ಉಸಿರೆಳೆದಿದ್ದಾರೆ. ನಿನ್ನೆ ರಾತ್ರಿಯಿಂದಲೂ ಲಕ್ಷಾಂತರ ಜನ ತಂಡೋಪತಂಡವಾಗಿ ಆಗಮಿಸಿ ಜಾನಕಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕನ್ನಡ ಚಿತ್ರರಂಗ ಮತ್ತು ಪರಭಾಷೆ ಚಿತ್ರರಂಗದ ಗಣ್ಯರು ಸಹ ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ರಾಜ್ಯದ ಕೆಲ ಪ್ರಮುಖ ರಾಜಕಾರಣಿಗಳು ಸಹ ಜಾನಕಿ ಅವರ ಅಂತಿಮ ದರ್ಶನ…

Read More

45 ವರ್ಷಗಳ ಹಿಂದೆ 90 ಕೆಜಿ ಗೋಧಿ ಕದ್ದಿದ್ದ ಕಳ್ಳ ಈಗ ಅರೆಸ್ಟ್​ – Kannada News | 45 Years Later Madhya Pradesh Man Arrested Over Alleged Wheat Theft from 1980

ಭೋಪಾಲ್, ಫೆಬ್ರವರಿ 12: ನಲವತ್ತೈದು ವರ್ಷಗಳ ಹಿಂದೆ 90 ಕೆಜಿ ಗೋಧಿ(Wheat) ಕದ್ದಿದ್ದ ವ್ಯಕ್ತಿಯನ್ನು ಈಗ ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 1980ರಲ್ಲಿ ಈ ಘಟನೆ ನಡೆದಿತ್ತು. ಅದಾದ ಬಳಿಕ ವ್ಯಕ್ತಿ ತಲೆ ಮರೆಸಿಕೊಂಡಿದ್ದ. ಈ ಘಟನೆ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸಲೀಂ(59)ಎಂದು ಗುರುತಿಸಲಾಗಿದ್ದು,ಪಕ್ಕದ ಧಾರ್ ಜಿಲ್ಲೆಯ ಬಾಗ್ ಪಟ್ಟಣದಲ್ಲಿ ಬಂಧಿಸಲಾಗಿದೆ. ಆತ ರಹಸ್ಯವಾಗಿ ವಾಸಿಸುತ್ತಿದ್ದ ಮತ್ತು ತನ್ನ ಮಗನೊಂದಿಗೆ ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ. ಕಳ್ಳತನ ನಡೆದ ಸಮಯದಲ್ಲಿ ಗೋಧಿಯ ಮೌಲ್ಯ 184…

Read More

ನಮ್ಮ ಸೋಲಿಗೆ ಇದುವೇ ಪ್ರಮುಖ ಕಾರಣ: ಶುಭ್​​ಮನ್ ಗಿಲ್ ಬೇಸರ – Kannada News | Death Over Woes Cost Us the Game: Shubman Gill

ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 27 ರನ್‌ಗಳ ಸೋಲು ಅನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್​​ಗಳಲ್ಲಿ 387 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 360 ರನ್​​ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 27 ರನ್​​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್, ಡೆತ್ ಓವರ್‌ಗಳಲ್ಲಿ ಹೆಚ್ಚು ರನ್…

Read More

PSL 2026: ಜೊತೆಯಾಗಿ ಕಣಕ್ಕಿಳಿದ ‘ಮೂಲ’ ಮತ್ತು ‘ಬದಲಿ’ ಆಟಗಾರ!

ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ಆವೃತ್ತಿಯಲ್ಲಿ ಕ್ರಿಕೆಟ್ ಪ್ರೇಮಿಗಳನ್ನು ಅಚ್ಚರಿಗೊಳಿಸುವಂತಹ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಒಬ್ಬ ಆಟಗಾರ ತಂಡದಿಂದ ಹೊರಹೋದಾಗ ಅವರ ಜಾಗಕ್ಕೆ ‘ಬದಲಿ’ (Replacement) ಆಟಗಾರ ಬರುತ್ತಾರೆ. ಆದರೆ, ಏಪ್ರಿಲ್ 17 ರಂದು ಲಾಹೋರ್ ಖಲಂದರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು ತನ್ನ ‘ಬದಲಿ’ ಆಟಗಾರ ದಿನೇಶ್ ಚಂಡಿಮಲ್ ಮತ್ತು ‘ಹೊರಹೋಗಬೇಕಿದ್ದ’ ಬೆವನ್ ಜೇಕಬ್ಸ್ ಇಬ್ಬರನ್ನೂ ಒಂದೇ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಣಕ್ಕಿಳಿಸಿದೆ. ಯಾಕೆ ಹೀಗಾಯ್ತು? ನ್ಯೂಝಿಲೆಂಡ್‌ನ ಯುವ ಆಟಗಾರ ಬೆವನ್ ಜೇಕಬ್ಸ್…

Read More

ಪ್ರೀತಿಸಿದವನನ್ನು ನಂಬಿ ಮದುವೆಯಾಗಿ ಬಂದಿದ್ದ ಮಹಿಳೆ ನಾಲ್ಕೇ ತಿಂಗಳಲ್ಲಿ ಪತಿ ಕೈಯಿಂದಲೇ ಹೆಣವಾದ್ಲು

ಗುರುಗ್ರಾಮ, ಮಾರ್ಚ್​ 22: ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ(Marriage)ಯಾಗಿದ್ದ ವ್ಯಕ್ತಿ ವರದಕ್ಷಿಣೆಗಾಗಿ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ರೇಡಿಯಾಲಜಿಸ್ಟ್ ಆಗಿರುವ ಅರುಣ್ ಶರ್ಮಾ ಮತ್ತು ನರ್ಸ್ ಆಗಿರುವ ಕಾಜಲ್ ಗುರುಗ್ರಾಮ್‌ನ ನರ್ಸಿಂಗ್ ಹೋಂನಲ್ಲಿ ಸಹೋದ್ಯೋಗಿಗಳಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದರು. ದೀರ್ಘಕಾಲ ಒಟ್ಟಿಗೆ ಕೆಲಸ ಮಾಡಿದ ಅವರ ಬಾಂಧವ್ಯ ಸ್ನೇಹವಾಗಿ ಬದಲಾಗಿತ್ತು ಮತ್ತು ಅವರಿಗೆ ತಿಳಿಯದೇ ಪ್ರೀತಿಯಲ್ಲಿ ಬಿದ್ದಿದ್ದರು. ಅವರು ಒಂದು ಹೆಜ್ಜೆ ಮುಂದಿಟ್ಟು ಕಳೆದ ನವೆಂಬರ್‌ನಲ್ಲಿ ವಿವಾಹವಾದರು, ಒಟ್ಟಿಗೆ ಅವರ ಜೀವನದ…

Read More