Headlines

ದೇಹದ ತುಂಬ 18 ಗಾಯ; 4 ವರ್ಷದ ಮಗುವನ್ನು ಹೊಡೆದು, ಕ್ರೂರವಾಗಿ ಸುಟ್ಟು ಕೊಂದ ತಂದೆ, ಮಲತಾಯಿ

ಲಕ್ನೋ, ಮಾರ್ಚ್ 16: ಪ್ರತಿಯೊಬ್ಬ ಗಂಡಸಿಗೂ ತಾನು ತಂದೆಯಾಗುವ ಕ್ಷಣ ಬಹಳ ವಿಶೇಷವಾಗಿರುತ್ತದೆ. ಅಪ್ಪ ತನಗೆಷ್ಟೇ ಕಷ್ಟ ಬಂದರೂ ಮಗುವಿಗೆ ಯಾವ ತೊಂದರೆಯೂ ಆಗದಂತೆ ನೋಡಿಕೊಳ್ಳುತ್ತಾನೆ. ಮಗುವಿನ ಭವಿಷ್ಯಕ್ಕಾಗಿ ಯಾವ ತ್ಯಾಗ ಮಾಡಲು ಬೇಕಾದರೂ ಸಿದ್ಧವಾಗಿರುತ್ತಾನೆ. ಆದರೆ, ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಬಹಳ ಆತಂಕಕಾರಿಯಾದುದು. 4 ವರ್ಷದ ತನ್ನ ಸ್ವಂತ ಮಗುವಿಗೆ ಬೆಲ್ಟ್​ನಿಂದ ಹೊಡೆದು, ಬೆಂಕಿ ಹಚ್ಚಿ ಸುಟ್ಟು ಕೊಲೆ (Child Killed in Lucknow) ಮಾಡಿರುವ ಘಟನೆ ಆಘಾತ ಮೂಡಿಸಿದೆ. ಆ ಪುಟ್ಟ ಮಗುವಿನ…

Read More

ಅತಿಯಾಗಿ ಕೂದಲು ಉದುರುತ್ತಿದೆಯೇ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಈ ರೋಗದ ಸೂಚನೆಯಾಗಿರಬಹುದು

ಇತ್ತೀಚಿನ ದಿನಗಳಲ್ಲಿ ಅನೇಕ ಮಹಿಳೆಯರು ಕೂದಲು ಉದುರುವ ಸಮಸ್ಯೆಯನ್ನು (Hair Loss) ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿದಿನ ಸುಮಾರು 50 ರಿಂದ 100 ಕೂದಲುಗಳು ಉದುರುವುದು ಸಹಜವೆಂದು ತಜ್ಞರು ಹೇಳುತ್ತಾರೆ, ಏಕೆಂದರೆ ಹಳೆಯ ಕೂದಲುಗಳ ಬದಲಿಗೆ ಹೊಸ ಕೂದಲುಗಳು ಬೆಳೆಯುತ್ತಿರುತ್ತವೆ. ಆದರೆ ಇದಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಕೂದಲು ಉದುರುತ್ತಿದ್ದರೆ ಅಥವಾ ಕೂದಲು ಒದ್ದೆ ಇದ್ದು ಅದನ್ನು ಓರೆಸುವಾಗ ಮತ್ತು ತಲೆ ತೊಳೆಯುವಾಗ ಕೈ ಮುಷ್ಟಿಗಿಂತ ಹೆಚ್ಚು ಕೂದಲು ಉದುರುತ್ತಿದ್ದರೆ ಅದನ್ನು ನಿರ್ಲಕ್ಷಿಸಬಾರದು. ಇದು ಕೆಲವೊಮ್ಮೆ ದೇಹದ ಒಳಗಿನ ಆರೋಗ್ಯ…

Read More

‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ

ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾಗೆ (Boss Movie) ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ (Darshan) ಪರ ವಕೀಲರು ನೋಟಿಸ್ ನೀಡಿದ್ದಾರೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ಯಾವುದೇ ನೋಟಿಸ್ ಬಂದಿಲ್ಲ. 3-4 ಜನರು ನನಗೆ ಬೆದರಿಕೆ ಕರೆ ಮಾಡಿದ್ದಾರೆ. ನಾನು ಅದನ್ನು ಗಮನಕ್ಕೆ ತೆಗೆದುಕೊಂಡಿಲ್ಲ….

Read More

Chanakya Niti: ಮದುವೆಯ ನಂತರವೂ ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುವುದೇಕೆ?

ವಿವಾಹೇತರ ಸಂಬಂಧ ( affair) ತಪ್ಪು ಎಂದು ಗೊತ್ತಿದ್ದರೂ ಸಹ ಇಂದಿಗೂ ಅದೆಷ್ಟೋ ವಿವಾಹಿತ ಮಹಿಳೆಯರು, ವಿವಾಹಿತ ಪುರುಷರು ವಿವಾಹೇತರ ಸಂಬಂಧಗಳನ್ನು  ಹೊಂದಿದ್ದಾರೆ. ಹೌದು ಮದುವೆಯಾಗಿ ಚಂದದ ಹೆಂಡತಿ ಇದ್ದರೂ ಸಹ ಕೆಲವು ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುತ್ತಾರೆ. ಈ ರೀತಿ ವಿವಾಹಿತ ಪುರುಷರು ಇತರ ಮಹಿಳೆಯರನ್ನು ಇಷ್ಟಪಡುವುದರ ಹಿಂದೆ ನಿರ್ದಿಷ್ಟ ಕಾರಣಗಳಿವೆ ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಹಾಗಿದ್ರೆ ಚಾಣಕ್ಯರ ಪ್ರಕಾರ ಪುರುಷರು ವಿವಾಹೇತರ ಸಂಬಂಧವನ್ನು ಹೊಂದುವುದೇಕೆ, ಇತರ ಮಹಿಳೆಯರತ್ತ ಆಕರ್ಷಿತರಾವುಗುದೇಕೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ….

Read More

ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

ನವದೆಹಲಿ, ಮಾರ್ಚ್ 16: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ (West Bengal Assembly Elections) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಜೆಪಿ ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು 4 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಚುನಾವಣೆಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ಒಂದು ದಿನದ ನಂತರ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳು 2 ಹಂತಗಳಲ್ಲಿ ನಡೆಯಲಿವೆ. ಏಪ್ರಿಲ್ 23 ಮತ್ತು ಏಪ್ರಿಲ್ 29ರಂದು ಚುನಾವಣೆಗಳು ನಡೆಯಲಿವೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ…

Read More

ಮೇಲಾಧಿಕಾರಿ ಕಿರುಕುಳ ಆರೋಪ: ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

ಬಳ್ಳಾರಿ, (ಮಾರ್ಚ್ 16): ಮೇಲಾಧಿಕಾರಿಯ ಮಾನಸಿಕ ಕಿರುಕುಳ ಹಿನ್ನೆಲೆ ಕೃಷಿ ಇಲಾಖೆಯ ( agriculture department) ಗುತ್ತಿಗೆ ನೌಕರ ಆತ್ಮಹತ್ಯೆಗೆ (Suicide)  ಶರಣಾಗಿರುವ ಘಟನೆ ಬಳ್ಳಾರಿ (Bellary) ಜಿಲ್ಲೆಯ ಸಂಡೂರು ತಾಲೂಕಿನ‌ ಗೌರಿಪುರದಲ್ಲಿ ನಡೆದಿದೆ. ಜಿ.ಎನ್. ರಾಜು ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆ ನೌಕರ. ಸಂಡೂರು ಕೃಷಿ ಇಲಾಖೆಯ ತಾಲೂಕು (AO) ಅಧಿಕಾರಿ ರಾಘವೇಂದ್ರ ಅವರ ವಿರುದ್ದ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮೂರು ಪುಟಗಳ ಡೆತ್‌ನೋಟ್‌ನಲ್ಲಿ ಸಾವಿನ ಕಾರಣ ಬರೆದಿರುವ ಗುತ್ತಿಗೆ ನೌಕರ ರಾಜು ಅವರು…

Read More

ಅರಿಜಿತ್ ಸಿಂಗ್ ನಿವೃತ್ತಿ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಶ್ರೇಯಾ ಘೋಷಾಲ್

ಜನಪ್ರಿಯ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಿಂದ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ. ಖ್ಯಾತ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳಿರುವ ನಿರ್ಧಾರವನ್ನು ಶ್ರೇಯಾ ಬೆಂಬಲಿಸಿದ್ದಾರೆ. ಅಲ್ಲದೇ, ತಮಗೂ ಅಂತಹ ಆಲೋಚನೆ ಬಂದಿದೆ ಎಂದು ಹೇಳುವ ಮೂಲಕ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದಾರೆ. ‘ಎಬಿಪಿ ನ್ಯೂಸ್’ ಜೊತೆ ಮಾತನಾಡಿದ ಶ್ರೇಯಾ ಘೋಷಾಲ್ ಅವರು ಈ ವಿಷಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ‘ಕೆಲವೊಮ್ಮೆ ನನಗೂ ಸಂಗೀತದಿಂದ ವಿರಾಮ ಪಡೆಯಬೇಕು…

Read More

ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ನವದೆಹಲಿ, ಮಾರ್ಚ್ 16: ಭಾರತದಲ್ಲಿ ಎಲ್​ಪಿಜಿಗೆ (LPG) ತುಸು ಹಾಹಾಕಾರ ನಡೆಯುತ್ತಿದೆ. ಸರ್ಕಾರ ಎಲ್​ಪಿಜಿ ಪೂರೈಕೆ ಸರಿಯಾಗಿ ಇದೆ ಎಂದು ಹೇಳಿದರೂ ಸಿಲಿಂಡರ್ ಬುಕಿಂಗ್ ಆಗದೇ ಇರುವುದು, ಡೆಲಿವರಿ ವಿಳಂಬ ಆಗುತ್ತಿರುವುದು ಇತ್ಯಾದಿ ಸಮಸ್ಯೆ ಇದೆ. ಇದೇ ವೇಳೆ, ಪೈಪ್ಡ್ ಗ್ಯಾಸ್ ಅಥವಾ ಪಿಎನ್​ಜಿ ಬಳಕೆದಾರರಿಗೆ (PNG users) ಗ್ಯಾಸ್ ಪೂರೈಕೆ ನಿಂತಿಲ್ಲ. ಪ್ರಧಾನಿಗಳು ಇತ್ತೀಚೆಗೆ, ಪಿಎನ್​ಜಿ ಬಳಕೆ ಮಾಡುವಂತೆ ಜನರಿಗೆ ಕರೆ ಕೂಡ ಮಾಡಿದ್ದಾರೆ. ಹಾಗಾದರೆ, ಪಿಎನ್​ಜಿ ಗ್ಯಾಸ್ ಮತ್ತು ಎಲ್​ಪಿಜಿ ನಡುವೆ ವ್ಯತ್ಯಾಸವೇನು? ಎಲ್​ಪಿಜಿ…

Read More

ಇಂಡಿಯಾ ಪೋಸ್ಟ್‌ನಿಂದ ನೆಕ್ಸ್ಟ್-ಡೇ ಡೆಲಿವರಿ ಸೇವೆ: ಬೆಂಗಳೂರು ಸೇರಿ ಲಿಸ್ಟ್​​ನಲ್ಲಿರುವ ನಗರಗಳ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾರ್ಚ್​​ 16: ಪಾರ್ಸೆಲ್‌ಗಳು, ಕಾನ್ಸೈನ್‌ಮೆಂಟ್‌ಗಳು ಮತ್ತು ಇತರ ಅಂಚೆ ವಸ್ತುಗಳನ್ನು 24 ಗಂಟೆಗಳೊಳಗೆ ತಲುಪಿಸುವ ಹೊಸ ಎಕ್ಸ್‌ಪ್ರೆಸ್ ಸೇವೆಯನ್ನು ಆರಂಭಿಸಲು ಇಂಡಿಯಾ ಪೋಸ್ಟ್ ಸಿದ್ಧವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ’24 ಸ್ಪೀಡ್ ಪೋಸ್ಟ್’ ಎಂಬ ಈ ಹೊಸ ಸೇವೆಯನ್ನು ಮಾರ್ಚ್ 17ರಿಂದ (ನಾಳೆ) ಆರಂಭಿಸಲಾಗುತ್ತಿದ್ದು, ತುರ್ತು ಹಾಗೂ ಸಮಯಕ್ಕೆ ತಲುಪಬೇಕಾದ ಪಾರ್ಸೆಲ್‌ಗಳಿಗೆ ಮರುದಿನವೇ ಗ್ಯಾರಂಟಿ ಡೆಲಿವರಿ ನೀಡಲಾಗುತ್ತದೆ ಎಂದು ತಿಳಿಸಿದೆ. ಈ ಸೇವೆಯನ್ನು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ…

Read More

ಕೋಮಾದಿಂದ ಹೊರಬರುವ ಸಮಯ ಪ್ರತಿಯೊಬ್ಬರಲ್ಲಿಯೂ ಭಿನ್ನವಾಗಿರುವುದಕ್ಕೆ ಕಾರಣವೇನು?

ಕೋಮಾ ಒಂದು ಗಂಭೀರ ವೈದ್ಯಕೀಯ ಸ್ಥಿತಿ ಆಗಿದ್ದು, ಇದು ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ನಿಮಗೆ ತಿಳಿದಿರಬಹುದು ಕೋಮಾ (Coma) ಎಂದರೆ ವ್ಯಕ್ತಿ ದೀರ್ಘಕಾಲದ ವರೆಗೆ ಅಚೇತನ ಸ್ಥಿತಿಯಲ್ಲಿ ಇರುವ ಗಂಭೀರ ಆರೋಗ್ಯ ಪರಿಸ್ಥಿತಿ. ಈ ಸಂದರ್ಭದಲ್ಲಿ ವ್ಯಕ್ತಿ ಸುತ್ತಮುತ್ತ ನಡೆಯುತ್ತಿರುವ ಘಟನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವ್ಯಕ್ತಿ ಎಚ್ಚರಗೊಳ್ಳಲು ಸಾಧ್ಯವಾಗುವುದಿಲ್ಲ ಮತ್ತು ಸಾಮಾನ್ಯವಾಗಿ ಮಾತನಾಡಲು ಅಥವಾ ಚಲಿಸಲು ಸಾಧ್ಯವಾಗುವುದಿಲ್ಲ. ಆದರೆ ನೀವು ಎಂದಾದರೂ ಗಮನಿಸಿದ್ದೀರಾ, ಕೋಮಾದಿಂದ ಹೊರಬರುವ ಸಮಯ ಏಕೆ…

Read More