Headlines

‘ಕಂಟ್ರಿ ಮೇಡ್ ಪಾರ್ಟ್ 2’ ಸಿನಿಮಾದ ಪಾತ್ರಗಳ ಪರಿಚಯಕ್ಕೆ ಟೀಸರ್ ಬಿಡುಗಡೆ – Kannada News | Country Made Part 2 Kannada Movie directed by Aravind Kaushik Character Teaser Released

ರೌಡಿಸಂ ಕುರಿತು ಈಗಾಗಲೇ ಹಲವು ಸಿನಿಮಾಗಳು ಬಂದಿದೆ. ಗಂಡಸರ ನಡುವಿನ ಈ ಸಂಘರ್ಷದಿಂದ ಮನೆಯ ಹೆಣ್ಮಕ್ಕಳ ಬದುಕು ಯಾವ ರೀತಿ ತೊಂದರೆಗೆ ಸಿಲುಕುತ್ತದೆ ಎಂಬ ಎಳೆಯನ್ನು ಇಟ್ಟುಕೊಂಡು ಕನ್ನಡದಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಚಿತ್ರಕ್ಕೆ ‘ಕಂಟ್ರಿ ಮೇಡ್ ಪಾರ್ಟ್ 2’ (Country Made Part 2) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ಹತ್ತು ಹಲವು ಇಂಟರೆಸ್ಟಿಂಗ್ ಪಾತ್ರಗಳಿವೆ. ಆ ಪಾತ್ರಗಳನ್ನು ಪರಿಚಯಿಸುವ ಸಲುವಾಗಿ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ಅರವಿಂದ್‍ ಕೌಶಿಕ್‍ (Aravind…

Read More

Vasthu Tips: ಮನೆ ಕಟ್ಟುವಾಗ ಕಿಟಕಿ ನಿರ್ಮಾಣದ ದಿಕ್ಕುಗಳ ಬಗ್ಗೆ ಇರಲಿ ಎಚ್ಚರ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra Guide: Maximize Home Positive Energy with Right Window Placement

ಕಿಟಕಿ ನಿರ್ಮಾಣದ ದಿಕ್ಕುImage Credit source: Pinterest ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮುಖ್ಯ ಬಾಗಿಲಿನಷ್ಟೇ ಕಿಟಕಿಗಳಿಗೂ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಕಿಟಕಿಗಳನ್ನು ಕೇವಲ ಗಾಳಿ-ಬೆಳಕು ಬರುವ ದಾರಿಯನ್ನಾಗಿ ಅಷ್ಟೇ ಅಲ್ಲದೆ, ಮನೆಯಲ್ಲಿ ಧನಾತ್ಮಕ ಶಕ್ತಿ (Positive Energy), ಸಂತೋಷ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ತಪ್ಪು ದಿಕ್ಕಿನಲ್ಲಿ ಅಥವಾ ತಪ್ಪು ಸಂಖ್ಯೆಯಲ್ಲಿ ಕಿಟಕಿಗಳನ್ನು ಅಳವಡಿಸುವುದರಿಂದ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಬಹುದು. ಆದ್ದರಿಂದ ಮನೆ ಕಟ್ಟುವಾಗ ಕಿಟಕಿಗಳ ವಿಷಯದಲ್ಲಿ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಕಿಟಕಿಗಳು ತೆರೆಯುವ ದಿಕ್ಕು…

Read More

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ – Kannada News | Usman Khawaja shines on BBL return

ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180…

Read More

IPL 2026: ‘ಐಪಿಎಲ್​ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್​ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್ – Kannada News | Chinnaswamy IPL Doubt: RCB Hesitates, KCA Promises Cricket Return to Bengaluru

ಚಿನ್ನಸ್ವಾಮಿ ಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆದು ಹತ್ತಿರ ಹತ್ತಿರ ವರ್ಷವಾಗುತ್ತಾ ಬರುತ್ತಿದೆ. ಆರ್​ಸಿಬಿ (RCB) ವಿಜಯೋತ್ಸವದ ಮೆರವಣಿಗೆಯಲ್ಲಿ ಆದ ಅವಘಡದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಆದರೆ ವೆಂಕಟೇಶ್ ಪ್ರಸಾದ್ ಕೆಎಸ್​ಸಿಎ ಅಧ್ಯಕ್ಷ ಸ್ಥಾನಕ್ಕೇರಿದ ಬಳಿಕ ಚಿನ್ನಸ್ವಾಮಿಗೆ ಕ್ರಿಕೆಟ್ ಮರಳಿ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಮುಂಬರುವ ಐಪಿಎಲ್​ (IPL) ಪಂದ್ಯಾವಳಿ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬಹುದು ಎಂದು ಆಸೆಯಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇದುವರೆಗೆ ಸಿಹಿ ಸುದ್ದಿ ಸಿಕ್ಕಿಲ್ಲ. ಇದೆಲ್ಲದರ ನಡುವೆ ಇಂದು ಕೆಎಸ್​ಸಿಎಯಲ್ಲಿ ನಡೆದ…

Read More

ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ! ಉಭಯ ಕುಶಲೋಪರಿ

ನವದೆಹಲಿ, ಜೂನ್ 2: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟ ರಚನೆ ಹಾಗೂ ಮಂತ್ರಿಗಳ ಪಟ್ಟಿ ಅಂತಿಮಗೊಳಿಸುವ ಮಹತ್ವದ ಕಸರತ್ತಿಗಾಗಿ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆಗಾಗಿ ದೆಹಲಿಗೆ ಆಗಮಿಸಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದ ಸಭೆಗಳಲ್ಲಿ ನಿರತರಾಗಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ನಡುವೆ, ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಿಂದ ಹೊರಬರುತ್ತಿದ್ದ ಸಿದ್ದರಾಮಯ್ಯಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎದುರಾಗಿದ್ದಾರೆ. ಈ ವೇಳೆ ಉಭಯ ನಾಯಕರು ಅತ್ಯಂತ ಸೌಜನ್ಯದಿಂದ ಪರಸ್ಪರ ಹಸ್ತಲಾಘವ ಮಾಡಿ, ನಗುಮುಖದಿಂದಲೇ…

Read More

ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆಹೋಗಿ, ‘ಇಡೀ ದೇಶಕ್ಕಾಗಿ ಪ್ರಾರ್ಥಿಸಿದೆ’ ಎಂದ ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ‘ಭೂತ್ ಬಂಗ್ಲಾ’ (Bhooth Bangla) ಸಿನಿಮಾದ ಬಿಡುಗಡೆಯ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರ ರಿಲೀಸ್ ಆಗಲಿದೆ. ಬಿಡುಗಡೆಗೂ ಮುನ್ನ ಅವರು ದೇವರ ಮೊರೆಹೋಗಿದ್ದಾರೆ. ಬುಧವಾರ (ಏಪ್ರಿಲ್ 1) ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ (Akshay Kumar) ಜೊತೆ ಅವರ ಅತ್ತೆ, ಹಿರಿಯ ನಟಿ ಡಿಂಪಲ್ ಕಪಾಡಿಯಾ ಸಾಥ್ ನೀಡಿದರು. ದೇವಸ್ಥಾನಕ್ಕೆ…

Read More

ನಿಮ್ಮ ಅತ್ತೆಯ ನೆಚ್ಚಿನ ಸೊಸೆಯಾಗಲು ಬಯಸಿದರೆ ಈ ಗುಣಗಳನ್ನು ಅಳವಡಿಸಿಕೊಳ್ಳಿ – Kannada News | Adopt these qualities to become your mother in law’s favorite daughter in law

ಅತ್ತೆ ಸೊಸೆಯ ಸಂಬಂಧ ಚೆನ್ನಾಗಿದ್ದರೆ, ಇಡೀ ಮನೆ ಚೆನ್ನಾಗಿರುತ್ತದೆ. ಆದರೆ ಅತ್ತೆ ಮತ್ತು ಸೊಸೆಯ (daughter-in-law) ನಡುವಿನ ಸಂಬಂಧವನ್ನು ದೀರ್ಘಕಾಲದವರೆಗೆ ಚೆನ್ನಾಗಿ ಪೋಷಿಸಿಕೊಂಡು ಹೋಗುವುದು ಅಷ್ಟು ಸುಲಭದ ಮಾತೇ ಅಲ್ಲ. ಇವರಿಬ್ಬರಲ್ಲೂ ಭಿನ್ನಾಭಿಪ್ರಾಯಗಳು ಕಂಡುಬಂದರೆ ಮನೆಯ ಶಾತಿಯೇ ಹಾಳಾಗುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪಗಳು ಏರ್ಪಡುವ ಸಾಧ್ಯತೆ ಇರುತ್ತದೆ. ಅದರಲ್ಲೂ ಹೆಚ್ಚಿನ ಮನೆಗಳಲ್ಲಿ ಅತ್ತೆ ಮತ್ತು ಸೊಸೆಯ ನಡುವೆ ಹೊಂದಾಣಿಕೆಯೇ ಇರೋದಿಲ್ಲ. ಕ್ಷುಲ್ಲಕ ಕಾರಣಗಳಿಗೆ ಜಗಳಗಳು ನಡೆಯುತ್ತಿರುತ್ತವೆ. ಹೀಗಿರುವಾಗ ಸೊಸೆಯಾದವಳು ಈ ಕೆಲವೊಂದು ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಅತ್ತೆ…

Read More

ಸಂಜು ಸಿಡಿಲಬ್ಬರ: ಸಿಎಸ್​ಕೆ ತಂಡಕ್ಕೆ ಭರ್ಜರಿ ಜಯ – Kannada News | IPL 2026: Delhi Capitals vs Chennai Super Kings Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆ್ಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡಿಸಿ ಪಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಆರಂಭಿಕರಾದ ಕೆಎಲ್ ರಾಹುಲ್ (12) ಹಾಗೂ ಪಾತುಮ್ ನಿಸ್ಸಂಕಾ (19) 36 ರನ್​ಗಳಿಸುವಷ್ಟರಲ್ಲಿ ವಿಕೆಟ್ ಒಪ್ಪಿಸಿದ್ದರು. ಆ ಬಳಿಕ ಬಂದ…

Read More

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ; ಏನಿದರ ವಿಶೇಷತೆ? – Kannada News | Vande bharat sleeper train between bengaluru mumbai soon why it is important

ಬೆಂಗಳೂರು, ಮೇ 18: ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಸುವವರಿಗೆ ಇದು ಅತ್ಯಂತ ದೊಡ್ಡ ಮತ್ತು ಸಂತಸದ ಸುದ್ದಿ. ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ (Vande Bharat Sleeper) ರೈಲು ಶೀಘ್ರದಲ್ಲೇ ಈ ಮಾರ್ಗದಲ್ಲಿ ಸಂಚಾರ ಆರಂಭಿಸಲಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಪ್ರಯಾಣದ ಸಮಯ ಉಳಿತಾಯ ದೂರದ ಊರುಗಳ ರಾತ್ರಿ ಪ್ರಯಾಣಕ್ಕಾಗಿ ವಿಶೇಷವಾದ ವಿನ್ಯಾಸ ಇತ್ತೀಚಿನ ವರ್ಷಗಳಲ್ಲಿ…

Read More

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ – Kannada News | Karnataka Government Faces Twin Protests: Contractors Demand Dues, Doctors Announce OPD Shutdown from March 11

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರುImage Credit source: tv9 ಬೆಂಗಳೂರು, ಫೆಬ್ರವರಿ 25: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಏಕಕಾಲದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 37,000 ಕೋಟಿ ರೂಪಾಯಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದಾರೆ. ಸರ್ಕಾರಿ…

Read More