Headlines

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ

ನವದೆಹಲಿ, ಮೇ 16: ವಿವಾದಿತ ಭೋಜಶಾಲೆ (Bhojshala) ಪ್ರದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ದೇವಸ್ಥಾನವೆಂದು ಘೋಷಿಸಿದೆ. ದೇವಸ್ಥಾನ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ ನಿನ್ನೆ ಘೋಷಿಸಿತ್ತು. ಇಂದು ಧಾರ್‌ನ ಭೋಜಶಾಲೆ ಸಂಕೀರ್ಣದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಿ, ಆರತಿ ಸಲ್ಲಿಸಿದರು. ಇಂದು ಭೋಜ ಉತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಭಕ್ತರು ಭೋಜಶಾಲೆ ಆವರಣದಲ್ಲಿ ಜಮಾಯಿಸಿದರು. ಅಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

‘ರಫೇಲ್ ಯುದ್ಧ ವಿಮಾನಗಳ ಬಗ್ಗೆ ಪಾಕಿಸ್ತಾನದ ಸುಳ್ಳು ಬಯಲು’; ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ – Kannada News | BJP hits back at Rahul Gandhi after Pakistan claim of downing Rafales discredited

ನವದೆಹಲಿ, ಜೂನ್ 24: ಭಾರತೀಯ ವಾಯುಪಡೆಯ (IAF) ಬಳಿ ಇರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿದ್ದು, ಸಕ್ರಿಯ ಸೇವೆಯಲ್ಲಿವೆ ಎಂಬುದನ್ನು ಅಧಿಕೃತ ದಾಖಲೆಯೊಂದು ಖಚಿತಪಡಿಸಿದೆ. ಇದರ ಬೆನ್ನಲ್ಲೇ, ರಫೇಲ್ ವಿಮಾನಗಳ ಕುರಿತು ಪಾಕಿಸ್ತಾನ ಹರಡಿದ್ದ ಸುಳ್ಳು ಸುದ್ದಿ ಬಯಲಾಗಿದ್ದು, ಈ ಹಿಂದೆ ಪಾಕ್ ಪ್ರಚಾರಕ್ಕೆ ಬೆಂಬಲ ನೀಡುವಂತೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ದೇಶದ ಭದ್ರತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್…

Read More

Video: ಇಯರ್ ಎಂಡ್ ಪಾರ್ಟಿ ಕೊಟ್ಟು, 235 ಕೋಟಿ ರೂ. ನಗದು ಇಟ್ಟು, ಸಿಬ್ಬಂದಿಗೆ ಎಷ್ಟು ಬೇಕೋ ಅಷ್ಟು ತಗೊಳಿ ಎಂದ ಮಾಲೀಕ

ಬೀಜಿಂಗ್, ಫೆಬ್ರವರಿ 27: ಸಾಮಾನ್ಯವಾಗಿ ಕಂಪನಿಗಳಲ್ಲಿ ಪ್ರತಿ ವರ್ಷ ಸಂಬಳ ಹೆಚ್ಚಿಸುವುದೇ ಕಷ್ಟ, ಅದರಲ್ಲಿ ಬೋನಸ್ ಆಗಿ ಕೋಟಿ ಕೋಟಿ ರೂ. ಹಣ ಸಿಬ್ಬಂದಿಗೆ ಕೊಡುತ್ತಾರೆ ಎಂದರೆ ಅಚ್ಚರಿಯ ವಿಷಯವೇ ಸರಿ. ಚೀನಾದ ಕಂಪನಿಯೊಂದು ಈ ಮಹತ್ತರ ಕೆಲಸ ಮಾಡಿದೆ. ಕಂಪನಿಗೆ ಬಂದ ಲಾಭದಲ್ಲಿ ಶೇ.70ರಷ್ಟನ್ನು ತನ್ನ ಉದ್ಯೋಗಿಗಳಿಗೆ ನೀಡಿದೆ. ವಾರ್ಷಿಕ ಬೋನಸ್ ಆಗಿ ಸಿಬ್ಬಂದಿಗೆ 180 ಮಿಲಿಯನ್ ಯುವಾನ್ ಅಂದರೆ ಸುಮಾರು 235 ಕೋಟಿ ರೂ. ನೀಡಿರುವ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

ಒಂದು ಸೋಲಿನಿಂದ ನಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಅಳೆಯಬೇಡಿ! – Kannada News | Pat Cummins Post Match Interview After GTvs SRH Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 168 ರನ್​ಗಳನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡ 14.5 ಓವರ್​ಗಳಲ್ಲಿ 86 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್​ಆರ್​ಹೆಚ್ ತಂಡ ಬರೋಬ್ಬರಿ 82 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ…

Read More

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…

Read More

ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ ಭವಿಷ್ಯಕ್ಕೆ ಸಚಿವ ಫುಲ್​​​ ಖುಷ್ – Kannada News | Viral Video: Student Predicts CM Post for Thimmapur, A Boost Amid Excise Probe?

 ಬಾಗಲಕೋಟೆ , ಫೆ.7: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಚರ್ಚೆಯ ನಡುವೆಯೂ ಒಂದು ತಮಾಷೆಯ ಮತ್ತು ಕುತೂಹಲದ ಸುದ್ದಿಯೊಂದು ಸೋಶಿಯಲ್​​​​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಒಂದೆಡೆ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ. ತಿಮ್ಮಾಪುರ (R.B. Thimmapur) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೆ, ಇನ್ನೊಂದೆಡೆ ಈ ‘ಕೊರವಂಜಿ’ ವಿದ್ಯಾರ್ಥಿನಿಯ ಭವಿಷ್ಯವಾಣಿ ಸಚಿವರಿಗೆ ಹೊಸ ಹುರುಪು ನೀಡಿದಂತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಖಾಸಗಿ ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…

Read More

ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!

ಹೊಸಕೋಟೆ, ಮಾ.31 : ಬಡ ಮಕ್ಕಳಿಗಾಗಿಯೇ ಮೀಸಲಾಗಿರುವ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ಆರೋಪ ಭಾರಿ ಸಂಚಲನ ಮೂಡಿಸಿದೆ. ಸ್ಪೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಹೊಸಕೋಟೆಯ 14 ವರ್ಷದ ಬಾಲಕನಿಗೆ ಸರಿಯಾದ ಚಿಕಿತ್ಸೆ ನೀಡದೇ ಒಂದು ವರ್ಷಗಳ ಕಾಲ ಪರಿತಪಿಸುವಂತೆ ಮಾಡಿದ್ದ ಆಸ್ಪತ್ರೆಯ ವಿರುದ್ಧ ಬಡ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಳೆದೊಂದು ವರ್ಷದಿಂದ ಬೆಡ್ ಹಿಡಿದಿದ್ದ ಬಾಲಕನ ಪೋಷಕರು, ಇಂದಿರಾಗಾಂಧಿ ಆಸ್ಪತ್ರೆಗೆ ತಿಂಗಳಾನುಗಟ್ಟಲೆ ಓಡಾಡಿದ್ದಾರೆ. ಆದರೆ ವೈದ್ಯರು ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದರು. ಬ್ರೈನ್,…

Read More

ಮಲಬದ್ಧತೆಯ ಸಮಸ್ಯೆ ಇದ್ಯಾ? ಪ್ರತಿದಿನ ಕಾಡುವ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ರೀತಿ ಮಾಡಿ – Kannada News | Constipation Dangers: Don’t Take It Lightly

ಇಂದಿನ ಜೀವನಶೈಲಿಯಲ್ಲಿ ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಫೈಬರ್ ಕೊರತೆ, ಕಡಿಮೆ ನೀರು ಕುಡಿಯುವುದು, ದೈಹಿಕ ಚಟುವಟಿಕೆಗಳ ಕೊರತೆ ಮತ್ತು ಅಸ್ತವ್ಯಸ್ತ ದಿನಚರಿ ಮಲಬದ್ಧತೆಗೆ (Constipation) ಪ್ರಮುಖ ಕಾರಣಗಳಾಗಿವೆ. ದಿನವಿಡೀ ಕುಳಿತೇ ಕೆಲಸ ಮಾಡುವವರು, ಹೊರಗಿನ ಆಹಾರ ಹೆಚ್ಚು ತಿನ್ನುವವರು ಹಾಗೂ ರಾತ್ರಿ ತಡವಾಗಿ ನಿದ್ರೆ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚು ಕಂಡುಬರುತ್ತದೆ. ಪ್ರತಿದಿನ ಈ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಮಲವಿಸರ್ಜನೆ ವೇಳೆ ಜೋರಾಗಿ ಒತ್ತಡ ಹಾಕಬೇಕಾಗುವುದು, ಹೊಟ್ಟೆ ಭಾರವಾಗಿರುವ ಅನುಭವ, ಗ್ಯಾಸ್ಟ್ರಿಕ್, ಉಬ್ಬರ…

Read More

Ashes 2025: 14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..! – Kannada News | England Won 4th Ashes Test vs Australia

ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ. 2011 ರಲ್ಲಿ ನಡೆದ ಆ್ಯಶಸ್ ಸರಣಿಯ  ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 83 ರನ್‌ಗಳಿಂದ ಸೋಲಿಸಿತ್ತು. ಈ ಅಮೋಘ ಗೆಲುವಿನ…

Read More

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಸ್ಥಳ ಪರಿಶೀಲನೆ ಬಳಿಕ ಲೋಕಾಯುಕ್ತ ಶಾಕಿಂಗ್ ಹೇಳಿಕೆ – Kannada News | Bowring Hospital Tragedy: Lokayukta to File Suo Motu Case Against Chief Secretary and Top Officials

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಸ್ಥಳದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್Image Credit source: tv9 ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಅಮಾಯಕರು ಬಲಿಯಾದ ಪ್ರಕರಣವನ್ನು ಕರ್ನಾಟಕ ಲೋಕಾಯುಕ್ತವು (Lokayukta) ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರು, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ (Suo Motu Case)…

Read More