Headlines

ಸಿಎಂ ಕುಟುಂಬಕ್ಕೆ ಮತ್ತೆ ಮುಡಾ ಸಂಕಷ್ಟ: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್

ಬೆಂಗಳೂರು, (ಮಾರ್ಚ್ 26): ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ (Muda Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ (Karnataka High Court )ಇಂದು (ಮಾರ್ಚ್ 26) ತುರ್ತು ನೋಟಿಸ್ ಜಾರಿ ಮಾಡಿದೆ.  ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್​ ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​, ಸಿಎಂ…

Read More

KSOU VC Recruitment 2026: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ. ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ: ಈ ಉನ್ನತ…

Read More

ಇರಾನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ನೌರುಜ್​ನಲ್ಲಿ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ

ನವದೆಹಲಿ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್‌ ಅವರೊಂದಿಗೆ ಮಾತನಾಡಿದ್ದಾರೆ. ಇರಾನ್‌ನಾದ್ಯಂತ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಮೋದಿ ಖಂಡಿಸಿದ್ದು, ಇದು ಪ್ರಾದೇಶಿಕ ಸ್ಥಿರತೆಗೆ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್‌ ಅವರೊಂದಿಗೆ ಮಾತನಾಡಿದೆ. ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ,…

Read More

‘ಧುರಂಧರ್ 2’ ಅಬ್ಬರಕ್ಕೆ ಹೆದರಿದ ಅಕ್ಷಯ್ ಕುಮಾರ್? ‘ಭೂತ್ ಬಂಗ್ಲ’ ಬಿಡುಗಡೆ ಮುಂದೂಡಿಕೆ ಸಾಧ್ಯತೆ

ಬಾಲಿವುಡ್‌ನಲ್ಲಿ ನಟ ರಣವೀರ್ ಸಿಂಗ್ (Ranveer Singh) ಅವರು ಹೊಸ ಬಾಕ್ಸ್ ಆಫೀಸ್ ಸುಲ್ತಾನ್ ಆಗಿದ್ದಾರೆ. ಅವರು ಅಭಿನಯಿಸಿದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರವು ಥಿಯೇಟರ್‌ಗಳಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರದ ಅಭೂತಪೂರ್ವ ಯಶಸ್ಸು ಈಗ ಅಕ್ಷಯ್ ಕುಮಾರ್ ಅವರ ಮುಂಬರುವ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಮೇಲೆ ಪ್ರಭಾವ ಬೀರಲಾರಂಭಿಸಿದೆ. ಹಾಗಾಗಿ ‘ಭೂತ್ ಬಂಗ್ಲ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂಬ ಗಾಸಿಪ್ ಕೇಳಿಬರುತ್ತಿದೆ….

Read More

ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನ ಬಗ್ಗೆ ರಿಂಕು ಸಿಂಗ್ ಭಾವುಕ ಸಂದೇಶ

ಟಿ20 ವಿಶ್ವಕಪ್ (T20 World Cup) ಸಮಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ಅವರ ತಂದೆ ಸಾವನ್ನಪ್ಪಿದ್ದು ಎಲ್ಲರಿಗೂ ತಿಳಿದಿರುವಂತದ್ದೆ. ಸೂಪರ್ 8 ಸುತ್ತು ನಡೆಯುವ ಸಂದರ್ಭದಲ್ಲಿ ರಿಂಕು ಸಿಂಗ್ ಇದ್ದಕ್ಕಿದ್ದಂತೆ ತಂಡ ತೊರೆದಿದ್ದರು. ರಿಂಕು ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದರಿಂದ ರಿಂಕು ತಂಡವನ್ನು ತೊರೆದು ಮನೆಗೆ ಮರಳಿದ್ದರು. ಆದರೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರಿಂಕು ಅವರ ತಂದೆ ಬದುಕುಳಿಯಲಿಲ್ಲ. ಈ ನೋವಿನ ನಡುವೆಯ ರಾಷ್ಟ್ರೀಯ ಕರ್ತವ್ಯಕ್ಕಾಗಿ ರಿಂಕು ಸಿಂಗ್ ತಂಡವನ್ನು ಸೇರಿಕೊಂಡಿದ್ದರು….

Read More

‘ರಕ್ಷಿತಾ ಶೆಟ್ಟಿ ವಿನ್ನರ್’; ವೀಕ್ಷಕರಿಗೆ ಶಾಕ್ ಕೊಟ್ಟ ವಿಕಿಪೀಡಿಯಾ

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ರಘು, ಗಿಲ್ಲಿ ನಟ, ರಕ್ಷಿತಾ, ಅಶ್ವಿನಿ ಗೌಡ, ಧನುಶ್ ಹಾಗೂ ಅಶ್ವಿನಿ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಇದ್ದಾರೆ. ಇವರ ಪೈಕಿ ಒಬ್ಬರಿಗೆ ಗೆಲುವು ಸಿಗಲಿದೆ. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಟಫ್ ಫೈಟ್ ನೀಡುತ್ತಿದ್ದಾರೆ. ಅವರು ಬಂದ ವಾರವೇ ಮನೆಯಿಂದ ಹೊರಹೋಗಿದ್ದರು. ನಂತರ ಅವರನ್ನು ಮತ್ತೆ ಕರೆಸಲಾಯಿತು. ಈಗ ರಕ್ಷಿತಾ ಅವರೇ ವಿನ್ನರ್ ಎಂದು ಘೋಷಣೆ ಆಗಿದೆ. ಇದನ್ನು ಮಾಡಿದ್ದು…

Read More

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್ – Kannada News | Rashmika Mandanna And Vijay Devarakonda Shares Sangeeth Program Photos

ಈಗ ರಶ್ಮಿಕಾ ಅವರು ವಿವಾಹ ಪೂರ್ವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂಗೀತ ಕಾರ್ಯಕ್ರಮದ ಫೋಟೋಸ್ ಇದಾಗಿದ್ದು, ರಶ್ಮಿಕಾ ಹಾಗೂ ವಿಜಯ್ ಕಲರ್​​ಫುಲ್ ಆಗಿ ಮಿಂಚಿದ್ದಾರೆ. Source link

Read More

ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ: ಗೋಲ್ಡ್​​ ಮೆಡಲ್​​ ಪಡೆದ ರೈತ ಕುಟುಂಬದ ವಿದ್ಯಾರ್ಥಿನಿ – Kannada News | Bagalkot Universitys First Convocation Celebrates Gold Medalists: Farmers Daughters Shine

ಬಾಗಲಕೋಟೆ, ಏಪ್ರಿಲ್​​ 24: ಇಲ್ಲಿನ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರು ಚಿನ್ನದ ಪದಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ಈ ಐತಿಹಾಸಿಕ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದ್ದು, ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರು ಭಾಗವಹಿಸಿದ್ದರು. ಎಂಎಸ್ಸಿ ಭೌತಶಾಸ್ತ್ರದಲ್ಲಿ 8.9 ಸಿಜಿಪಿಎ ಗಳಿಸಿರುವ ಸನ್ಮತಿ ಜಿನಪ್ಪ ಕುಪ್ಪಿ ಅವರು ಬಸವೇಶ್ವರ ಬಾಗಲಕೋಟ್ ಕಾಲೇಜಿನಿಂದ ವಿಶ್ವವಿದ್ಯಾಲಯದ ಮೊದಲ ಭೌತಶಾಸ್ತ್ರ ಗೋಲ್ಡ್​​ ಮೆಡಲ್​ ವಿಜೇತರಾಗಿದ್ದಾರೆ. ರೈತ ಕುಟುಂಬದಿಂದ ಬಂದಿರುವ ಸನ್ಮತಿ, ತಮ್ಮ ಈ ಸಾಧನೆಯು ತಮ್ಮ ಹಲವು ವರ್ಷಗಳ…

Read More

Chanakya Niti: ಈ ಗುಣಗಳಿರುವ ಸ್ನೇಹಿತರು ಎಂದಿಗೂ ಮೋಸ ಮಾಡಲಾರರು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: According to Acharya Chanakya, friends with these qualities are very good

ಸ್ನೇಹ (Friendship) ಎನ್ನುವುದು ಭಾಷೆ, ಜಾತಿ, ಧರ್ಮ ಎಲ್ಲವನ್ನು ಮೀರಿದ ಸುಂದರ ಬಂಧ. ಪ್ರತಿಯೊಬ್ಬರ ಜೀವನದಲ್ಲೂ ಫ್ರೆಂಡ್ಸ್‌ ಇದ್ದೇ ಇರುತ್ತಾರೆ. ಸ್ನೇಹಿತರು ನಮ್ಮ ಇಡೀ ಜೀವನವನ್ನು ಸುಂದರವಾಗಿಸಬಲ್ಲರು. ಅಲ್ಲದೆ ನಮ್ಮ ಜೀವನವನ್ನು ಉತ್ತಮವಾಗಿಸಬಲ್ಲರು. ಅದೇ ರೀತಿ ಕೆಲವು ಸ್ನೇಹಿತರು ಸ್ವಾರ್ಥ ಮತ್ತು ದುರಾಸೆಯಿಂದ ಇನ್ನೊಬ್ಬರ ಜೀವನವನ್ನೇ ಹಾಳು ಮಾಡಬಲ್ಲರು. ಇನ್ನೂ ಕೆಲ ಸ್ನೇಹಿತರು ಪ್ರತಿಯೊಂದು ಹಂತದಲ್ಲೂ ನಿಮಗೆ ಬೆಂಬಲವಾಗಿ ನಿಲ್ಲುತ್ತಾರೆ. ಅವರು ಎಂದಿಗೂ ಮೋಸ ಮಾಡಲಾರರು ಎಂದು ಆಚಾರ್ಯ ಚಾಣಕ್ಯರು. ಹಾಗಿದ್ರೆ ಯಾವ ಗುಣಗಳನ್ನು ಹೊಂದಿರುವ ಸ್ನೇಹಿತರು…

Read More

IPL 2026: ಮುಂಬೈ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಗೆಳತಿಯೊಂದಿಗೆ ಸುತ್ತಾಟ – Kannada News | Hardik Pandya Out? MI Captaincy Crisis Ahead of RCB Clash IPL 2026

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡವು, ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ವಿರುದ್ಧ ರಾಯ್‌ಪುರದಲ್ಲಿ ತಮ್ಮ ಮುಂದಿನ ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭಾಗವಹಿಸುವ ಸಾಧ್ಯತೆ ಕಡಿಮೆ ಇದ್ದು, ಇದಕ್ಕೆ ಪೂರಕವಾಗಿ ಅವರು ಮುಂಬೈ ಇಂಡಿಯನ್ಸ್ ತಂಡದೊಂದಿಗೆ ರಾಯ್‌ಪುರಕ್ಕೆ ಪ್ರಯಾಣಿಸಿಲ್ಲ ಎಂದು ವರದಿಯಾಗಿದೆ. ಆರ್​​ಸಿಬಿ ವಿರುದ್ಧದ…

Read More