Headlines

International Tolerance Award 2026: ಅಬುಧಾಬಿಯಲ್ಲಿರುವ ಹಿಂದೂ ದೇವಾಲಯಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗೌರವ – Kannada News

ಅಬುಧಾಬಿಯಲ್ಲಿರುವ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ (BAPS) ಹಿಂದೂ ಮಂದಿರವು ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಪ್ರತಿಷ್ಠಿತ ‘2026 ಅಂತರರಾಷ್ಟ್ರೀಯ ಸಹಿಷ್ಣುತೆ ಪ್ರಶಸ್ತಿ’ (Tolerance Award)ಗೆ ಭಾಜನವಾಗಿದೆ. ಜಾಗತಿಕ ಮಟ್ಟದಲ್ಲಿ ಶಾಂತಿ, ಸಹಿಷ್ಣುತೆ, ಪರಸ್ಪರ ಗೌರವ ಮತ್ತು ಮಾನವ ಏಕತೆಯನ್ನು ಉತ್ತೇಜಿಸುವಲ್ಲಿ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಗೌರವವನ್ನು ಅಂತರರಾಷ್ಟ್ರೀಯ ನಾಗರಿಕತೆಗಳು ಮತ್ತು ಸಹಿಷ್ಣುತೆ ಸಮ್ಮೇಳನ (IDCT 2026) ಸಂದರ್ಭದಲ್ಲಿ ಘೋಷಿಸಲಾಯಿತು. ವಿವಿಧ ಧರ್ಮಗಳು, ಸಂಸ್ಕೃತಿಗಳು ಮತ್ತು ಸಮುದಾಯಗಳ ನಡುವೆ ಸಾಮರಸ್ಯದ…

Read More

ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ – Kannada News | Tax devolution formula of 16th Finance Commission, how Karnataka and other southern states gain the most

ನವದೆಹಲಿ, ಫೆಬ್ರುವರಿ 2: ನಿನ್ನೆಯ ಬಜೆಟ್​ನಲ್ಲಿ (Union Budget 2026) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 16ನೇ ಹಣಕಾಸು ಆಯೋಗದ ಶಿಫಾರಸ್ಸನ್ನು (16th Finance Commission) ಸರ್ಕಾರ ಒಪ್ಪಿರುವುದಾಗಿ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯಗಳ ನಡುವಿನ ಲಂಬ ತೆರಿಗೆ ಹಂಚಿಕೆ ಸೂತ್ರದ ಪ್ರಕಾರ ಶೇ. 41ರಷ್ಟು ತೆರಿಗೆ ರಾಜ್ಯಗಳಿಗೆ ನೀಡಲಾಗುತ್ತದೆ. ಇದು 15ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ ಪುನರುಚ್ಚರಿಸಿದೆ. ಆದರೆ, ಈ ತೆರಿಗೆಯನ್ನು ರಾಜ್ಯ ರಾಜ್ಯಗಳ ನಡುವೆ ಹಂಚಿಕೆ ಮಾಡುವ ಸಮ ತೆರಿಗೆ ಹಂಚಿಕೆ ಸೂತ್ರದಲ್ಲಿ…

Read More

ಐಪಿಎಲ್​ನಲ್ಲಿ ಈ 3 ನಿಯಮ ಬದಲಿಸಿ: ಸಚಿನ್ ತೆಂಡೂಲ್ಕರ್ ಸಲಹೆ!

ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಟಿ20 ಕ್ರಿಕೆಟ್ ಇತ್ತೀಚಿನ ವರ್ಷಗಳಲ್ಲಿ ಸಂಪೂರ್ಣವಾಗಿ ಬ್ಯಾಟರ್​ಗಳ ಆಟವಾಗಿ ಬದಲಾಗಿದೆ. ಈ ಬದಲಾವಣೆಯೊಂದಿಗೆ ಬೌಲರ್​ಗಳು ಕೇವಲ ರನ್ ನೀಡಲು ಸೀಮತವಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಈ ಅಸಮತೋಲನವನ್ನು ಸರಿಪಡಿಸಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮೂರು ನಿಯಮಗಳ ಬದಲಾವಣೆಗೆ ಸಲಹೆ ನೀಡಿದ್ದಾರೆ. ಆ ನಿಯಮಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಇಂಪ್ಯಾಕ್ಟ್ ಪ್ಲೇಯರ್ ನಿಯಮ: ಐಪಿಎಲ್​ನಿಂದ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ತೆಗೆದು ಹಾಕಬೇಕು ಎಂದು ಸಚಿನ್ ಸಲಹೆ ನೀಡಿದ್ದಾರೆ….

Read More

ಬಿಲ್​ನಲ್ಲಿ ನಕಲಿ ಜಿಎಸ್​ಟಿ ನಂಬರ್ ಕೊಟ್ಟು ಸರ್ಕಾರಕ್ಕೂ, ಗ್ರಾಹಕರಿಗೂ ಯಾಮಾರಿಸುತ್ತಾರೆ; ಅಸಲಿ ಪತ್ತೆ ಹಚ್ಚೋದು ಹೇಗೆ? – Kannada News | Businesses can show fake GSTIN, know how to check authenticity of GST number

ನೀವು ಹೋಟೆಲ್​ಗೆ ಹೋದಾಗ ಅಥವಾ ಏನಾದರೂ ಸರಕು ಖರೀದಿಸಿದಾಗ ಜಿಎಸ್​ಟಿ (GST) ಸೇರಿಸಿ ಬಿಲ್ ಹಾಕುತ್ತಾರೆ. ಬಿಲ್​ನಲ್ಲಿ ಜಿಎಸ್​ಟಿ ಶೇ. 5 ಅಥವಾ ಶೇ. 18 ಸೇರಿಸಲಾಗಿರುತ್ತದೆ. ಜೊತೆಗೆ ಜಿಎಸ್​ಟಿ ನಂಬರ್ ಕೂಡ ನಮೂದಾಗಿರುತ್ತದೆ. ಇದನ್ನು ಕಂಡಾಗ ಅಧಿಕೃತವಾಗಿ ನಡೆಯುವ ಬ್ಯುಸಿನೆಸ್ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಆದರೆ, ಕೆಲವರು ಬಿಲ್​ನಲ್ಲಿ ಜಿಎಸ್​ಟಿ ಸೇರಿಸಿರುತ್ತಾರೆ, ಆದರೆ, ಜಿಎಸ್​ಟಿ ನಂಬರ್ ಏನು ಅಂತ ಹಾಕಿರೋದಿಲ್ಲ. ಜಿಎಸ್​ಟಿ ನಂಬರ್ ಹಾಕಿದರೂ ಅದು ಅಸಲಿಯೋ ಅಥವಾ ನಕಲಿಯೋ ಎಂದು ಯಾರಿಗೆ ಗೊತ್ತು? ಕೆಲ…

Read More

ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ – Kannada News | Eating Eggs Does Not Cause Cancer: FSSAI Clarifies

ದೆಹಲಿ, ಡಿಸೆಂಬರ್​ 21: ಮೊಟ್ಟೆ (Egg) ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಧಾರ ರಹಿತ ಎಂದು ತಳ್ಳಿ ಹಾಕಿದೆ. ಸದ್ಯ ದೇಶದಲ್ಲಿರುವ ಮೊಟ್ಟೆಗಳು ಸೇವನೆಗೆ ಸುರಕ್ಷಿತವಾಗಿವೆ ಎಂದು ಸ್ಪಷ್ಟನೆ ನೀಡಿದೆ. ಆ ಮೂಲಕ ಜನರ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಈ ಕುರಿತಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಶನಿವಾರ ಮಾಧ್ಯಮ ಪ್ರಕರಣೆ ಹೊರಡಿಸಿದ್ದು, ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳು ಅವೈಜ್ಞಾನಿಕವಾಗಿದ್ದು,…

Read More

Video: ಸೂಪರ್​ ಮಾರ್ಕೆಟ್​​ ಲೂಟಿ ಮಾಡಲು ಬಂದ ಕಳ್ಳರಿಗೆ ಸಿಬ್ಬಂದಿ ಕಲಿಸಿದ ಪಾಠ ನೋಡಿ – Kannada News | Robbery Attempt in Brazil Foiled as Staff Fight Back, Suspects Arrested

ಬ್ರೆಜಿಲ್‌ನಲ್ಲಿ ನಡೆದ ಈ ದರೋಡೆ ಯತ್ನವು ಕಳ್ಳರ ಪಾಲಿಗೆ ಅಕ್ಷರಶಃ ದುಸ್ವಪ್ನವಾಗಿ ಪರಿಣಮಿಸಿತ್ತು. ಶಸ್ತ್ರಸಜ್ಜಿತರಾಗಿ ಬಂದ ದರೋಡೆಕೋರರಿಗೆ ಸೂಪರ್​ ಮಾರ್ಕೆಟ್​ನ ಸಿಬ್ಬಂದಿ ನೀಡಿರುವ ತಿರುಗೇಟು ಎಲ್ಲೆಡೆ ಚರ್ಚೆಯಾಗುತ್ತಿದೆ. ಬ್ರೆಜಿಲ್‌ನ ಮಳಿಗೆಯೊಂದಕ್ಕೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು, ಸಿಬ್ಬಂದಿಯನ್ನು ಬೆದರಿಸಿ ನಗದು ರಿಜಿಸ್ಟರ್‌ನಲ್ಲಿದ್ದ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾರೆ. ದರೋಡೆಕೋರರಲ್ಲೊಬ್ಬ ಹಣವನ್ನು ಚೀಲಕ್ಕೆ ತುಂಬಿಸಿಕೊಳ್ಳುತ್ತಿದ್ದಾಗ, ಅಲ್ಲಿನ ಸಿಬ್ಬಂದಿ ಧೈರ್ಯ ಪ್ರದರ್ಶಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ.ದರೋಡೆಕೋರರಲ್ಲಿ ಒಬ್ಬನನ್ನು ಬಂಧಿಸಿ ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ. ಉದ್ಯೋಗಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ…

Read More

KSRTC ಪ್ರಯಾಣಿಕರಿಗೆ ಹೊಸ ವರ್ಷದ ಗುಡ್​ ನ್ಯೂಸ್: ಬಸ್‌ ಟಿಕೆಟ್‌ ದರದಲ್ಲಿ ಭಾರೀ ಡಿಸ್ಕೌಂಟ್ – Kannada News | KSRTC Announces 5 to 15 Percent bus fare discounts on these routes from bengaluru

ಬೆಂಗಳೂರು, (ಜನವರಿ 05): ಹೊಸ ವರ್ಷಕ್ಕೆ (New Year 2026)  ಬಸ್‌ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. KSRTC ಬಸ್‌ ನಲ್ಲಿ ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಮುಂಗಡ ಬುಕ್ಕಿಂಗ್ ಮಾಡಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ಹಾಗೂ ಒಂದು ಕಡೆ ಹಾಗೂ ಎರಡು ಕಡೆಯ ಪ್ರಯಾಣದ ಬುಕ್ಕಿಂಗ್ ಒಟ್ಟಿಗೆ ಮಾಡಿದದರೆ, ಪ್ರಯಾಣ ದರಕ್ಕೆ ಶೇಕಡ 10ರಷ್ಟು ರಿಯಾಯಿತಿ ನೀಡಲಾಗಿದೆ.​​ ಇನ್ನು ಎಲ್ಲಾ ರೀತಿಯ KSRTC ಬಸ್‌ಗಳಲ್ಲಿ  ಪ್ರಯಾಣಿಕರ ಅನುಕೂಲಕ್ಕಾಗಿ…

Read More

Video: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ, ವಾಹನಗಳಿಗೆ ಬೆಂಕಿ – Kannada News | Collision on Yamuna Expressway Triggers Car Fire, Occupants Escape

ರಬುಪುರ, ಡಿಸೆಂಬರ್ 28: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ವಾಹನಗಳಿಗೆ ಬೆಂಕಿ ಆವರಿಸಿದೆ. ವಾಹನಗಳು ಜೆವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದು ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವರದಿಯ ಪ್ರಕಾರ, ವಾಹನದೊಳಗಿರುವ ಜನರು ಬೇಗನೆ ಹೊರಬಂದು ತಮ್ಮ ಜೀವಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಯಾವುದೇ ಸಾವುನೋವುಗಳು ದಾಖಲಾಗಿಲ್ಲ, ಬೆಂಕಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ತಕ್ಷಣ ಆಗಮಿಸಿದ್ದವು ಇದರಿಂದಾಗಿ ಎರಡೂ ಕಾರುಗಳು ಸಂಪೂರ್ಣವಾಗಿ ಹೊತ್ತಿ…

Read More

ಪಾಕಿಸ್ತಾನಕ್ಕೆ ಮುಖಭಂಗ: IPL ಆಡ್ತೀವಿ ಎಂದ ಆಸ್ಟ್ರೇಲಿಯಾ ಆಟಗಾರರು! – Kannada News | Australia players not to leave IPL 2026 for Pakistan ODIs

ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳಿಗಿಂತ ಐಪಿಎಲ್ ಎಷ್ಟು ಶಕ್ತಿಶಾಲಿ ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ. ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯನ್ನು ಆಡಲು ಆಸ್ಟ್ರೇಲಿಯಾದ ಸ್ಟಾರ್ ಆಟಗಾರರು ನಿರಾಕರಿಸಿದ್ದು, ಐಪಿಎಲ್ 2026ರ ಪ್ಲೇ-ಆಫ್ ಪಂದ್ಯಗಳಲ್ಲೇ ಮುಂದುವರಿಯಲು ನಿರ್ಧರಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ನೆಲದಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಟಗಾರರಾದ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಟ್ರಾವಿಸ್ ಹೆಡ್ ಅವರಂತಹ ದಿಗ್ಗಜರನ್ನು ಎದುರಿಸಲು ಕಾತರದಿಂದ ಕಾಯುತ್ತಿತ್ತು. ಆದರೆ, ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಆಟಗಾರರಿಗೆ ಐಪಿಎಲ್ ಒಪ್ಪಂದ ಪೂರ್ಣಗೊಳಿಸಲು ಹಸಿರು…

Read More

ಕಬ್ಬಿಗೆ ಗುಡ್‌ ಬೈ ಹೇಳಿ ಬಹುಬೇಡಿಕೆ ಬೆಳೆಯತ್ತ ಮುಖಮಾಡಿದ ಗಡಿ ಜಿಲ್ಲೆಯ ರೈತರು: ಕೈತುಂಬಾ ಲಾಭ – Kannada News | Bidar Farmer Thrives with Chia: From Sugarcane Losses to High Profit

ಬೀದರ್, ಮಾರ್ಚ್​ 02: ಜಿಲ್ಲೆಯ ರೈತ ಉದ್ದು, ಸೋಯಾ, ಕಬ್ಬು ಬೆಳೆಗೆ ಮಾತ್ರ ಸೀಮಿತವಾಗಿದ್ದರು. ಹೀಗಾಗಿ ಪದೇ ಪದೇ ನಷ್ಟಕ್ಕೆ ತುತ್ತಾಗಿ, ಸಾಲದ ಸುಳಿಗೆ ಸಿಲುಕುತ್ತಿದ್ದರು. ಬೆಳೆ ಬದಲಾವಣೆ ಮಾಡಬೇಕೆಂದು ನಿರ್ಧರಿಸಿದ ರೈತನಿಗೆ ಚಿಯಾ ಬೆಳೆ ಕೈ ಹಿಡಿದಿದ್ದು, ಇದೀಗ ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಬಹುಬೇಡಿಕೆ ಬೆಳೆಯತ್ತ ವಾಲಿದ ರೈತರು ಗಡಿ ಜಿಲ್ಲೆ ಬೀದರ್​ನ ರೈತರು ಒಂದಿಲ್ಲೊಂದು ಸಂಕಷ್ಟಕ್ಕೆ ಸಿಲುಕಿಕೊಂಡು ನಷ್ಟವನ್ನ ಅನುಭವಿಸುತ್ತಿದ್ದರು. ಜೊತೆಗೆ ಪದೇ ಪದೇ ಒಂದೆ ಬೆಳೆಯನ್ನ ನಾಟಿ ಮಾಡಿ ಆರ್ಥಿಕ ಸ್ಥಿತಿವಂತರಾಗುವ ದಿಕ್ಕಿನಲ್ಲಿ…

Read More