Headlines

Vastu Tips: ಲಕ್ಷ್ಮಿ ಕೃಪೆಗೆ ಮನೆಯ ಈ ದಿಕ್ಕಿನಲ್ಲಿ ಈ ಒಂದು ಗಿಡ ನೆಡಿ; ಅದೃಷ್ಟವೇ ಬದಲಾಗಲಿದೆ! – Kannada News | Marigold Vastu Tips: Attract Prosperity, Positive Energy and Knowledge to Your Home

ಹಿಂದೂ ಸಂಪ್ರದಾಯದಲ್ಲಿ ಹಳದಿ ಬಣ್ಣವು ಸಂಪತ್ತು, ಸಮೃದ್ಧಿ ಮತ್ತು ಜ್ಞಾನದ ಸಂಕೇತವಾಗಿದೆ. ಈ ಕಾರಣದಿಂದಲೇ ಪೂಜಾ ಕಾರ್ಯಗಳಲ್ಲಿ ಹಳದಿ ಹೂವುಗಳಿಗೆ ವಿಶೇಷ ಮಹತ್ವವಿದೆ. ವಿಶೇಷವಾಗಿ, ಚೆಂಡು ಹೂವಿನ ಗಿಡವನ್ನು ಲಕ್ಷ್ಮಿ ಮತ್ತು ವಿಷ್ಣು ದೇವರಿಗೆ ಅತ್ಯಂತ ಪ್ರಿಯವಾದುದೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಚೆಂಡು ಹೂವಿನ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಧನಾತ್ಮಕ ಶಕ್ತಿಯು ಹೆಚ್ಚಾಗುತ್ತದೆ ಮತ್ತು ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ನೋಡುವುದಾದರೆ, ಹಳದಿ ಚೆಂಡು ಹೂವುಗಳು ‘ಗುರು’ ಗ್ರಹವನ್ನು ಪ್ರತಿನಿಧಿಸುತ್ತವೆ,…

Read More

KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ 410 ರನ್‌ಗಳ ಭರ್ಜರಿ ಜಯ – Kannada News | KSCA Under 14th Cricket: Bengaluru vidyaniketan School Wins 410 runs Against carmel school

ಬೆಂಗಳೂರು, (ಡಿಸೆಂಬರ್ 25): 2025-26ನೇ ಸಾಲಿನ ಕೆ.ಎಸ್.ಸಿ.ಎ (KSCA) ಬಿ.ಟಿ.ಆರ್ 14 ವರ್ಷದೊಳಗಿನವರ ಎರಡನೇ ಡಿವಿಷನ್ ಕ್ರಿಕೆಟ್ ಪಂದ್ಯದಲ್ಲಿ ಬೆಂಗಳೂರಿನ ವಿದ್ಯಾನಿಕೇತನ ಶಾಲೆ (Bengaluru vidyaniketan School) ಭರ್ಜರಿ ಜಯಗಳಿಸಿದೆ. ವ್ಯೊಮ್ ನಾಯ್ಡು ಅದ್ಭುತ ದ್ವಿಶತಕದ ನೆರವಿನಿಂದ ವಿದ್ಯಾನಿಕೇತನ ಶಾಲೆಯು, ಬೆಂಗಳೂರಿನ ಕಾರ್ಮೆಲ್ ಶಾಲೆ (carmel school) (B-70) ವಿರುದ್ಧ 410 ರನ್‌ಗಳ ಬೃಹತ್ ಮೊತ್ತದ ಜಯ ದಾಖಲಿಸಿದೆ. ಬೆಂಗಳೂರು ನಗರದ ಸರ್ ಎಂ. ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MVIT-2) ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ…

Read More

ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ

ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರದ್ದು ಎವರ್​ಗ್ರೀನ್ ಕಾಂಬಿನೇಷನ್. ಅವರಿಬ್ಬರು ಜೋಡಿಯಾಗಿ ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಅವರ ನಡುವೆ ಮುನಿಸು ಉಂಟಾಗಿತ್ತು. ಆದರೆ ಈಗ ಅವರು ಒಂದಾಗಿದ್ದಾರೆ. ವೇದಿಕೆಯಲ್ಲಿ ಒಟ್ಟಿಗೆ ಕುಳಿತು ಆ ದಿನಗಳನ್ನು ಮೆಲುಕು ಹಾಕಿದ್ದಾರೆ. ‘ಸೋನೆ ಸೋನೆ’ ಹಾಡು ರಚಿಸುವಾಗ ಹಂಸಲೇಖ ಮತ್ತು ರವಿಚಂದ್ರನ್ ನಡುವೆ ವೈಮನಸ್ಸು ಉಂಟಾಗಿತ್ತು. ಆ ಸಂದರ್ಭವನ್ನು ರವಿಚಂದ್ರನ್ (Ravichandran) ಅವರು ಈಗ ವಿವರಿಸಿದ್ದಾರೆ. ‘ಆಗಲೇ ನನ್ನ ಮತ್ತು ಇವರ ನಡುವೆ ಚಿಕ್ಕ…

Read More

ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – Kannada News | Hoskote Police Bust Interstate Bike Theft Racket: 2 Arrested, 50 Bikes Worth Rs 55 Lakh Recovered

ಹೊಸಕೋಟೆ, ಮೇ 6: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಬರೋಬ್ಬರಿ 55 ಲಕ್ಷ ರೂಪಾಯಿ ಮೌಲ್ಯದ 50 ವಿವಿಧ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖದೀಮರು ತಮ್ಮ ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಮಜಾ ಮಾಡುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್…

Read More

ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ – Kannada News | New Bengaluru Mumbai Express: Two Day Weekly Service Starts for Travelers

ಬೆಂಗಳೂರು, ಮುಂಬೈ ಎಕ್ಸ್ಪ್ರೆಸ್ ಟ್ರೈನ್​​ಗೆ ಹಸಿರು ನಿಶಾನೆImage Credit source: Tv9 Kannada ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್​​ಪ್ರೆಸ್​​ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ವರ್ಚುವಲ್​​ ಮೂಲಕ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಸಂಸದರಾದ ಪಿಸಿ ಮೋಹನ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರು ಟು ಮುಂಬೈಗೆ ಸಂಚರಿಸುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪ್ರಯಾಣಿಕರ ಅನುಕೂಲದ…

Read More

ಹೆಚ್ಚು ಬೆವರುತ್ತೀರಾ? ಈ ರೀತಿಯಾಗುವುದಕ್ಕೆ ಕಾರಣ ಏನ್ ಗೊತ್ತಾ? – Kannada News

ಬೆವರುವುದು (Excessive Sweating) ದೇಹದ ಸಹಜ ಪ್ರಕ್ರಿಯೆಯಾಗಿದೆ. ದೇಹದ ಉಷ್ಣತೆಯನ್ನು ನಿಯಂತ್ರಿಸಲು ಬೆವರು ಸಹಾಯ ಮಾಡುತ್ತದೆ. ಬಿಸಿಲು, ವ್ಯಾಯಾಮ ಅಥವಾ ಒತ್ತಡದ ಸಂದರ್ಭಗಳಲ್ಲಿ ಬೆವರು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಯಾವುದೇ ಹೆಚ್ಚು ಶಾರೀರಿಕ ಕೆಲಸವಿಲ್ಲದೇ ಹೆಚ್ಚು ಬೆವರು ಬರುವ ಸಮಸ್ಯೆ ಕಾಣಿಸಬಹುದು. ಇದನ್ನು ಸಾಮಾನ್ಯವೆಂದು ನಿರ್ಲಕ್ಷ್ಯ ಮಾಡಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೆಚ್ಚು ಬೆವರುವುದು ಕೆಲವೊಮ್ಮೆ ದೈನಂದಿನ ಜೀವನ, ಕೆಲಸದ ಸಾಮರ್ಥ್ಯ ಮತ್ತು ಆತ್ಮವಿಶ್ವಾಸದ ಮೇಲೂ ಪರಿಣಾಮ ಬೀರುತ್ತದೆ. ಕೆಲವು ಮಂದಿಗೆ ಕೈಗಳ ತಳಭಾಗ,…

Read More

CUK Recruitment 2026: ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಉದ್ಯೋಗಾವಕಾಶ; ತಿಂಗಳಿಗೆ 42,000ರೂ. ಸಂಬಳ! – Kannada News | CUK JRF Recruitment 2026: Apply for Junior Research Fellow Jobs in Kalaburagi by April 29

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು (CUK) ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಲಬುರಗಿಯಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಧಿಕೃತ ಅಧಿಸೂಚನೆಯ ಮೂಲಕ ಈ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 37,000 ರೂ. ನಿಂದ 42,000 ರೂ. ವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿಯ ಸಡಿಲಿಕೆಯು…

Read More

ಮುಲ್ಲಾಗಳಿಗೆ ಎದೆ ಸೀಳಿದ್ರೆ 3 ಅಕ್ಷರ ಬರಲ್ಲ ಹೇಳಿಕೆ ಕೇಸ್: ಸಿಟಿ ರವಿ ನಿವಾಸಕ್ಕೆ ನೋಟಿಸ್​ ಅಂಟಿಸಿದ ಪೊಲೀಸ್ – Kannada News | Chikkamagakuru Police Notice to BJP MLC CT Ravi Over Derogatory remarks On Muslim

ಚಿಕ್ಕಮಗಳೂರು, (ಜುಲೈ 26): ಅವಹೇಳನಕಾರಿ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ (CT Ravi) ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜುಲೈ 26) ಭಾನುವಾರ ಪೊಲೀಸರು, ಚಿಕ್ಕಮಗಳೂರಿನ (Chikkamagaluru) ಸಿಟಿ ರವಿ ಅವರ ಮನೆಗೆ ನೋಟಿಸ್ ನೀಡಲು ಬಂದ ವೇಳೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೂ ಚಿಕ್ಕಮಗಳೂರು ನಗರ ಠಾಣೆಯ ಇನ್ಸ್​ಪೆಕ್ಟರ್​ ಅಭಯ್ ಪ್ರಕಾಶ್ ಅವರು ಸಿಟಿ ರವಿ ಅವರಿಗೆ ನೋಟಿಸ್ ನೀಡಲು​ ಮುಂದಾಗಿದ್ದಾರೆ. ಆದ್ರೆ, ಸಿಟಿ…

Read More

ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್ – Kannada News | Shridhar Sahukar explains specialities of Kalaghatagi Cradle

ಡಾಲಿ ಧನಂಜಯ್ (Daali Dhananjay) ಅವರು ಇತ್ತೀಚೆಗಷ್ಟೆ ತಂದೆಯಾಗಿದ್ದಾರೆ. ಮಗನಿಗಾಗಿ ವಿಶೇಷ ತೊಟ್ಟಿಲೊಂದನ್ನು ಆರ್ಡರ್ ಮಾಡಿದ್ದಾರೆ. ಕಲಘಟಗಿಯ ವಿಶ್ವಪ್ರಸಿದ್ಧ ತೊಟ್ಟಿಲನ್ನು ಮಗನಿಗಾಗಿ ಖರೀದಿಸುತ್ತಿದ್ದಾರೆ ಡಾಲಿ ಧನಂಜಯ್. ಈ ಕಲಘಟಗಿ ತೊಟ್ಟಿಲಿಗೆ ದಶಕಗಳ ಇತಿಹಾಸವಿದೆ. ಸಾಹುಕಾರ್ ಕುಟುಂಬದವರು ತಯಾರಿಸುವ ಈ ತೊಟ್ಟಿಲುಗಳು ದೇಶ, ವಿದೇಶದಲ್ಲಿ ಮಕ್ಕಳ ಸುಖನಿದ್ರೆಯಲ್ಲಿ ಪಾತ್ರವಹಿಸಿವೆ. ತೊಟ್ಟಿಲು ತಯಾರಕ ಶ್ರೀಧರ್ ಸಾಹುಕಾರ್ ಅವರು ಈ ಕಲಘಟಗಿ ತೊಟ್ಟಿಲುಗಳ ವಿಶೇಷತೆ ಬಗ್ಗೆ ಹೇಳಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

IND vs IRE: ಇಬ್ಬರು ಇನ್, ಇಬ್ಬರು ಔಟ್; ವೈಭವ್​ಗೆ ಸಿಗುತ್ತಾ ಅವಕಾಶ? ಹೀಗಿದೆ ಪ್ಲೇಯಿಂಗ್ 11 – Kannada News | Team India Playing XI: Key Changes Expected for Ireland T20 Series Decider

ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದ ಭಾರತ ತಂಡ, ಐರ್ಲೆಂಡ್ (India vs Ireland) ವಿರುದ್ಧದ ಕೊನೆಯ ಟಿ20 ಪಂದ್ಯವನ್ನು ಜೂನ್ 28 ರಂದು ಆಡಲಿದೆ. ಈ ಪಂದ್ಯ ಕೂಡ ಮೊದಲ ಪಂದ್ಯ ನಡೆದ ಬೆಲ್‌ಫಾಸ್ಟ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಟೀಂ ಇಂಡಿಯಾ 34 ರನ್‌ಗಳಿಂದ ಸೋತಿತು. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕವಾಗಿದೆ. ಅದರಲ್ಲೂ ಸರಣಿ ಸೋಲಿನ ಆತಂಕದಲ್ಲಿರುವ ಟೀಂ ಇಂಡಿಯಾ ಕಳೆದ…

Read More