Headlines

ವಿಜಯ್ ಮತ್ತು ರಜನೀಕಾಂತ್ ನಡುವೆ ಭಿನ್ನಾಭಿಪ್ರಾಯ? ವಿಡಿಯೋ ನೋಡಿ

ನಟ ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಆದರೆ ವಿಜಯ್ ಸಿಎಂ ಆದ ಬಳಿಕ ನಟ ರಜನೀಕಾಂತ್ ಅವರು ಡಿಎಂಕೆ ಮುಖಂಡ ಮಾಜಿ ಸಿಎಂ ಸ್ಟಾಲಿನ್ ಅವರ ಭೇಟಿಯಾಗಿ ಸಾಂತ್ವನ ಹೇಳಿದ್ದರು. ವಿಜಯ್ ಬಗ್ಗೆ ಪತ್ರಕರ್ತರು ಪ್ರಶ್ನೆ ಮಾಡಿದಾಗಲೂ ಪ್ರಶ್ನೆಗಳಿಗೆ ಉತ್ತರಿಸದೆ ಜಾರಿ ಕೊಂಡಿದ್ದರು. ವಿಜಯ್ ಬಗ್ಗೆ ಅವರ ವರ್ತನೆ ತುಸು ಅಸೂಯೆಯಿಂದ ಕೂಡಿರುವಂತೆ ತೋರಿತ್ತು. ಆದರೆ ಇದೀಗ ನಟ ರಜನೀಕಾಂತ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ವಿಜಯ್ ಬಗ್ಗೆ ತಮಗೆ ಯಾವುದೇ ಅಸೂಯೆ ಇಲ್ಲ…

Read More

ಕೊರಗಜ್ಜನಿಗೆ ತಲೆಬಾಗಿ ನಮಿಸಿದ ನಟಿ ರಚಿತಾ ರಾಮ್: ವಿಡಿಯೋ ನೋಡಿ

ನಟಿ ರಚಿತಾ ರಾಮ್ (Rachita Ram) ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಗೆ ಕುಟುಂಬ ಸಮೇತ ಭೇಟಿ ನೀಡಿ, ಶನಿವಾರ ರಾತ್ರಿ ಹರಕೆಯ ಕೋಲ ಸೇವೆ ಸಲ್ಲಿಸಿದ್ದಾರೆ. ರಚಿತಾ ರಾಮ್ ಅಪ್ಪಟ ದೈವ ಭಕ್ತೆ ಆಗಿದ್ದು, ಇದೀಗ ಕೊರಗಜ್ಜನಿಗೆ ಸೇವೆ ಸಲ್ಲಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ಸುಂದರ ವಿಡಿಯೋ ಒಂದನ್ನು ಸಹ ನಟಿ ರಚಿತಾ ರಾಮ್ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಸ್ವೀಡನ್​​​​​ನಲ್ಲಿ ಮೋದಿಗೆ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್, ಕಮಾಂಡರ್ ಗ್ರಾಂಡ್ ಕ್ರಾಸ್’ ಪ್ರಶಸ್ತಿ – Kannada News | PM Modi receives Sweden’s Royal Order of Polar Star, Commander Grand Cross; 31st global honour so far

ನವದೆಹಲಿ, (ಮೇ 17): ಪ್ರಧಾನಿ ನರೇಂದ್ರ ಮೋದಿ (PM Modi Modi) ಅವರು ಆರು ದಿನಗಳ ಐದು ರಾಷ್ಟ್ರಗಳ ಪ್ರವಾಸದಲ್ಲಿದ್ದು, ಯುಎಇ ಸೇರಿದಂತೆ ಐದು ದೇಶಗಳ ರಾಜತಾಂತ್ರಿಕ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಏಷ್ಯಾದ ಯುದ್ಧದ ಭೀತಿಯ ನಡುವೆ ಇಂಧನ ಭದ್ರತೆ  ಹಾಗೂ ಯುರೋಪ್ ರಾಷ್ಟ್ರಗಳೊಂದಿಗೆ ರಕ್ಷಣೆ ಮತ್ತು ವ್ಯಾಪಾರ ಒಪ್ಪಂದಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ. ಯುಎಇ ಹಾಗೂ ನೆದರ್ಲ್ಯಾಂಡ್ ಭೇಟಿ ಬಳಿಕ ಇಂದು (ಮೇ 17) ಸ್ವೀಡನ್ ಗೆ (Sweden) ಭೇಟಿ ನೀಡಿದ ಪ್ರಧಾನಿ…

Read More

ನದಿಯಲ್ಲಿ ಮುಳುಗಿ ನಿರ್ಮಾಪಕ ಸಾವು, ಆತ್ಮಹತ್ಯೆ ಶಂಕೆ – Kannada News | Tamil Movie producer K Rajan died drowning in river

ಸಿನಿಮಾ ನಿರ್ಮಾಪಕರು (Producer) ಸಂಕಷ್ಟದಲ್ಲಿದ್ದಾರೆ ಎಂಬ ಚರ್ಚೆ ಚಾಲ್ತಿಯಲ್ಲಿರುವಾಗಲೇ ತಮಿಳು ಚಿತ್ರರಂಗದ ಹಿರಿಯ ಮತ್ತು ಜನಪ್ರಿಯ ನಿರ್ಮಾಪಕರೊಬ್ಬರು ನಿಧನ ಹೊಂದಿದ್ದು, ಅವರ ಸಾವನ್ನು ಆತ್ಮಹತ್ಯೆ ಎಂದು ಬಲವಾಗಿ ಶಂಕಿಸಲಾಗಿದೆ. ತಮ್ಮ ನೇರ ಮಾತುಗಳು ಮತ್ತು ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದ ತಮಿಳು ಚಿತ್ರರಂಗದ ಹಿರಿಯ ನಿರ್ಮಾಪಕ ಕೆ ರಾಜನ್ ಅವರು ಇಂದು (ಮೇ 17) ನಿಧನ ಹೊಂದಿದ್ದಾರೆ. ಅವರು ಅಡ್ಯಾರ್ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಮಿಳು ಮಾಧ್ಯಮಗಳ ವರದಿಯಂತೆ, ಕೆ…

Read More

ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು? ಬಂಗಾರ ಖರೀದಿ ನಿಲ್ಲಿಸಿದ್ರೆ ದೇಶಕ್ಕಾಗುವ ಲಾಭವೇನು? – Kannada News | How Economic Crises and Wars Impact Gold Prices, What Benefits if Stop purchase gold

ಬೆಂಗಳೂರು, (ಮೇ 17): ಯುದ್ಧದ (War) ಬಿಕ್ಕಟ್ಟಿನಿಂದ ದೇಶದ ಆರ್ಥಿಕ ದೃಷ್ಠಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಪೆಟ್ರೋಲ್ ಡಿಸೇಲ್ , ಅಡುಗೆ ಎಣ್ಣೆ ಹಾಗೂ ಚಿನ್ನವನ್ನ ಖರೀದಿ ಮಾಡೋದನ್ನ ನಿಲ್ಲಿಸಿ, ಅನಾವಶ್ಯಕವಾಗಿ ಚಿನ್ನ ಖರೀದಿ ಬೇಡ ಎಂದು ಕರೆ ನೀಡಿದ್ದಾರೆ. ಹೌದು.. ಗಲ್ಫ್ ರಾಷ್ಟ್ರಗಳ ಯುದ್ಧದ ಎಫೆಕ್ಟ್ ದೇಶದ ಆರ್ಥಿಕ ಸಂಕಷ್ಟಕ್ಕೆ ಕಾರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಮುಂದಿನ ವರ್ಷ ಗೋಲ್ಡ್ ಖರೀದಿ ಕಡಿಮೆ ಮಾಡಿ, ಅಡುಗೆ ಎಣ್ಣೆ ಮಿತವಾಗಿ…

Read More

ರಾಜ್ಯಾದ್ಯಂತ ವರುಣನ ರೌದ್ರಾವತಾರ: ಸಿಡಿಲಿಗೆ ಇಬ್ಬರು ಬಲಿ; ಮರ-ಕಂಬಗಳು ಬಿದ್ದು ಭಾರೀ ಅವಾಂತರ – Kannada News | Karnataka heavy rain and lightning havoc 3 dead roads flooded trees uprooted

ಬೆಂಗಳೂರು, ಮೇ 17: ರಾಜ್ಯದ ಹಲವೆಡೆ ಮಳೆ ಆರ್ಭಟಿಸುತ್ತಿದೆ. ಮಳೆ (Rain) ಗಾಳಿಗೆ ಜನ ತತ್ತರಿಸಿ ಹೋಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಸಿಡಿಲು ಬಡಿದು 45 ವರ್ಷದ ಕರಿಯಪ್ಪ ಎಂಬುವವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್‌ಗೆ ಗೊಬ್ಬರ ತುಂಬುತ್ತಿದ್ದಾಗ ಸಿಡಿಲು ಬಡಿದಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಧಾರವಾಡದ ಕವಲಗೇರಿಯಲ್ಲಿ 36 ವರ್ಷದ ಜಯಶ್ರಿ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ (death). ಸಿಡಿಲು ಬಡಿದು ವ್ಯಕ್ತಿ ಸಾವು: ಮತ್ತೊಬ್ಬರಿಗೆ ಗಂಭೀರ ಗಾಯ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೋಮಲಾಪುರ…

Read More

IPL 2026: ಅತಿ ಹೆಚ್ಚು ಸಿಕ್ಸರ್ಸ್​.. ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ವೈಭವ್ – Kannada News | Vaibhav Sooryavanshi Shatters IPL Sixes Record vs DC: Surpasses Abhishek Sharma

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಓಪನರ್ ವೈಭವ್ ಸೂರ್ಯವಂಶಿ ಬೌಂಡರಿ ಮತ್ತು ಸಿಕ್ಸರ್​ಗಳ ಮಳೆಗರೆದರು. ಈ ಮೂಲಕ ಐಪಿಎಲ್‌ನಲ್ಲಿ ಅಭಿಷೇಕ್ ಶರ್ಮಾ ನಿರ್ಮಿಸಿದ್ದ ದಾಖಲೆಯೊಂದನ್ನು ಸಹ ಮುರಿದಿದ್ದಾರೆ. ವೈಭವ್ ಸೂರ್ಯವಂಶಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 21 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಿತ 46 ರನ್‌ ಬಾರಿಸಿದರು. ಈ ಪಂದ್ಯದಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಒಂದು ಆವೃತ್ತಿಯಲ್ಲಿ ಅಧಿಕ ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ವೈಭವ್ ಪಾಲಾಗಿದೆ….

Read More

ಬದುಕಿಗೆ ದುಬಾರಿ ಬರೆ: ಶುಗರ್, ಬಿಪಿ, ಕೆಮ್ಮ, ಜ್ವರ ಸೇರಿದಂತೆ ಐನೂರಕ್ಕೂ ಹೆಚ್ಚು ಔಷಧಿಗಳ ದರ ಏರಿಕೆ – Kannada News | Bp sugar Including 600 machines prices rise for War And petrol and diesel Rate Hiked

ಬೆಂಗಳೂರು, (ಮೇ 17): ಮಧ್ಯಪ್ರಾಚ್ಯ ಯುದ್ಧದ ಕಿಚ್ಚು ಮತ್ತು ಪೆಟೋಲ್, ಡೀಸೆಲ್ ದರ ಏರಿಕೆ (petrol and diesel price Hik) ಈಗ ನಿಮ್ಮ ಮನೆಯ ಔಷಧದ (machines) ಡಬ್ಬಿಗೂ ತಟ್ಟಿದ್ದು, ಅಗತ್ಯ ಮಾತ್ರೆಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಹೌದು.. ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಯುದ್ಧದ ಪರಿಣಾಮ ಸಪ್ಲೈ ಚೈನ್ ಮೇಲೆ ಬಿದ್ದ ಕಾರಣ ಔಷಧಗಳ ದರ ಸರಾಸರಿ 15 ರಷ್ಟು ಔಷಧ ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ…

Read More

ದಿಲೀಪ್ ರಾಜ್ ಸಾವಿಗೆ ಕಾರಣವೇನು: ಹೃದ್ರೋಗ ತಜ್ಞ ಮಂಜುನಾಥ್ ವಿಶ್ಲೇಷಣೆ – Kannada News | Heart specialist Dr Manjunath talks about Dileep Raj’s death

ನಟ ದಿಲೀಪ್ ರಾಜ್ (Dileep Raj) ನಿಧನ ಹೊಂದಿ ಕೆಲ ದಿನಗಳಷ್ಟೆ ಕಳೆದಿದೆ. ದಿಲೀಪ್ ರಾಜ್ ಇನ್ನಿಲ್ಲವಾದ ದಿನ ಅವರ ಅಭಿಮಾನಿಗಳು, ಸ್ನೇಹಿತರು, ಕುಟುಂಬ ಸದಸ್ಯರು ತೀವ್ರ ದುಖಃ ವ್ಯಕ್ತಪಡಿಸಿದ್ದರು. ಆದರೆ ಇದೀಗ ದಿಲೀಪ್ ರಾಜ್ ಅವರ ಸಾವಿನ ಬಗ್ಗೆ ಚರ್ಚೆಗಳು ಶುರುವಾಗಿವೆ. ಅವರ ಬಹುತೇಕ ಗೆಳೆಯರು ಹೇಳಿರುವಂತೆ ದಿಲೀಪ್ ರಾಜ್ ಅವರಿಗೆ ಯಾವುದೇ ದುರಭ್ಯಾಸಗಳು ಇರಲಿಲ್ಲ, ವ್ಯಾಯಾಮ, ಜಿಮ್ ಮಾಡುತ್ತಾ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು ಎಂದು. ಹಾಗಿದ್ದರೂ ಅವರಿಗೆ ಹೃದಯಾಘಾತ ಆಗಿದ್ದು ಹೇಗೆ?…

Read More

Personality Test: ನಿಮ್ಮ ನೆಚ್ಚಿನ ಹಣ್ಣು ಯಾವುದು? ಇದುವೇ ಹೇಳುತ್ತೆ ವ್ಯಕ್ತಿತ್ವದ ಗುಟ್ಟು – Kannada News | Personality Test: Your favorite fruit can reveal the secret of your personality

ಹಣ್ಣುಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಅದಕ್ಕಾಗಿ ಪ್ರತಿಯೊಬ್ಬರೂ ಸಹ ಹಣ್ಣುಗಳನ್ನು ತಿನ್ನುತ್ತಾರೆ. ಆದರೆ ಕೆಲವರು ತಮ್ಮಿಷ್ಟದ ಹಣ್ಣುಗಳನ್ನು ಮಾತ್ರ ಸೇವನೆ ಮಾಡುತ್ತಾರೆ. ಕೆಲವರಿಗೆ ಮಾವು ಇಷ್ಟವಾದರೆ, ಇನ್ನೂ ಕೆಲವರಿಗೆ ಬಾಳೆ ಹಣ್ಣು ಎಂದರೆ ಸಿಕ್ಕಾಪಟ್ಟೆ ಇಷ್ಟ. ಹೀಗೆ ನೀವು ಇಷ್ಟಪಟ್ಟು ತಿನ್ನುವ  ಹಣ್ಣಿನ ಮೂಲಕವೂ ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿದುಕೊಳ್ಳಬಹುದಂತೆ. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test), ಕೈ ಮೂಗು, ಕಿವಿ, ಕೂದಲು ಸೇರಿದಂತೆ ದೇಹಾಕಾರದ ಮೂಲಕ ವ್ಯಕ್ತಿತ್ವದ ರಹಸ್ಯವನ್ನು ತಿಳಿದುಕೊಳ್ಳುವಂತೆ, ನೀವು ಇಷ್ಟಪಡುವ ಹಣ್ಣಿನ…

Read More