Headlines

Ranji Trophy: ಕರ್ನಾಟಕಕ್ಕೆ ಉತ್ತರಾಖಂಡ ಸೆಮೀಸ್ ಎದುರಾಳಿ; 9ನೇ ಟ್ರೋಫಿಯತ್ತ ಪಡಿಕ್ಕಲ್ ಪಡೆಯ ಚಿತ್ತ – Kannada News | Ranji Trophy 2025 26 Semifinals: Karnataka Eyes 9th Title, Uttarakhand Chases Maiden Trophy Dream

2025-26 ರ ಆವೃತ್ತಿಯ ರಣಜಿ ಟ್ರೋಫಿ ಸೆಮಿಫೈನಲ್‌ಗೆ (Ranji Trophy Semifinals 2025-26) ವೇದಿಕೆ ಸಜ್ಜಾಗಿದ್ದು, 4 ತಂಡಗಳು ಫೈನಲ್​ಗೆ ಟಿಕೆಟ್ ಪಡೆಯಲು ಸೆಣಸಾಡಲಿವೆ. ಅದರಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ (Karnataka vs Uttarakhand) ವಿರುದ್ಧ ಸೆಣಸಲಿದ್ದು, ಇನ್ನೊಂದು ಪಂದ್ಯದಲ್ಲಿ ಬಂಗಾಳ ತಂಡವು ಜಮ್ಮು ಮತ್ತು ಕಾಶ್ಮೀರ ತಂಡವನ್ನು ಎದುರಿಸಲಿದೆ. ಈ ನಾಲ್ಕು ತಂಡಗಳು ಟೂರ್ನಿಯ ಪ್ರಸ್ತುತ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿವೆ. ಅದರಲ್ಲೂ ಕರ್ನಾಟಕ ಹಾಗೂ ಉತ್ತರಾಖಂಡ್ ನಡುವಿನ ಕಾಳಗಕ್ಕೆ ಎಲ್ಲರೂ ಕಾದುಕುಳಿತಿದ್ದಾರೆ. ಒಂದೆಡೆ ಕರ್ನಾಟಕ…

Read More

ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ – Kannada News | Modi Cabinet Approves Ballari Hosapete 3rd and 4th Railway line project in Karnataka know details

ಬೆಂಗಳೂರು, ಫೆಬ್ರವರಿ 14: ಉತ್ತರ ಕರ್ನಾಟಕ ಭಾಗದ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾದ ಹಂಪಿಗೆ ಹೋಗುವ ಪ್ರಯಾಣಿಕರಿಗೆ ರೈಲು ಸಂಚಾರ ಇನ್ಮುಂದೆ ಬಹಳ ಆರಾಮದಾಯಕವಾಗಲಿದೆ. ಏಕೆಂದರೆ, ಮೋದಿ ಸರ್ಕಾರ ಬಳ್ಳಾರಿ- ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹೊಸ…

Read More

ಪ್ರೇಮಿಗಳ ದಿನಾಚರಣೆ: ಪಾರು-ದೇವದಾಸ್ ಬದಲಿಗೆ ಚಂದ್ರ-ದೇವದಾಸ್ ಪ್ರೇಮಕತೆ – Kannada News | Lokesh Kanagaraj starrer DC Movie promo released

ಭಾರತದ ಜನಪ್ರಿಯ ಪ್ರೇಮಕತೆಗಳೆಂದರೆ ಪಾರು-ದೇವದಾಸ್ ಕತೆ ನೆನಪಿಗೆ ಬರುತ್ತದೆ. ಹಲವಾರು ಭಾಷೆಗಳಲ್ಲಿ ಪಾರು-ದೇವದಾಸ್ ಕತೆ ಸಿನಿಮಾ ಸಹ ಆಗಿದೆ. ಪ್ರತಿ ಬಾರಿಯೂ ಪಾರು-ದೇವದಾಸ್ ಕತೆಯನ್ನು ಬೇರೆ ಬೇರೆ ರೀತಿಯಲ್ಲಿ ಹೇಳಲಾಗಿದೆ. ಆದರೆ ಇದೇ ಮೊದಲ ಬಾರಿಗೆ ದೇವದಾಸ್ ಮತ್ತು ಚಂದ್ರ ಪ್ರೇಮಕತೆ ತೆರೆ ಮೇಲೆ ಬರಲು ಸಜ್ಜಾಗಿದೆ. ದೇವದಾಸ್-ಪಾರು ಪ್ರೇಮಕತೆಯಲ್ಲಿ ಬರುವ ವೇಶ್ಯೆಯ ಹೆಸರು ಚಂದ್ರ. ದೇವದಾಸ್-ಪಾರು ಕತೆಯಲ್ಲಿ ಚಂದ್ರ ಒಂದು ರೀತಿ ಪೋಷಕ ಪಾತ್ರವಷ್ಟೆ ಆದರೆ ಈಗ ನಿರ್ದೇಶಕರೊಬ್ಬರು ಚಂದ್ರ ಅನ್ನೇ ನಾಯಕಿಯನ್ನಾಗಿಸಿ ದೇವದಾಸ್ ಮತ್ತು…

Read More

ENG vs SCO: ಸೋಲಿನಿಂದ ಪಾರಾದರೂ ಇಂಗ್ಲೆಂಡ್​ಗೆ ತಪ್ಪಿಲ್ಲ ಸಂಕಷ್ಟ – Kannada News | T20 World Cup 2026: England Fights Past Scotland, Keeps Super 8 Hopes Alive

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ದುರ್ಬಲ ತಂಡಗಳ ಕೂಡ ಅಮೋಘ ಪ್ರದರ್ಶನ ನೀಡುತ್ತಿವೆ. ಬಲಿಷ್ಠ ತಂಡಗಳ ಎದುರು ಕೆಚ್ಚೆದೆಯ ಹೋರಾಟ ನೀಡುತ್ತಿರುವ ದುರ್ಬಲ ತಂಡಗಳು ಪಂದ್ಯಾವಳಿಯ ರಂಗು ಹೆಚ್ಚಿಸಿವೆ. ಬಲಿಷ್ಠ ತಂಡ ಆಸ್ಟ್ರೇಲಿಯಾ, ಜಿಂಬಾಬ್ವೆ ವಿರುದ್ಧ ಸೋತ ಬಳಿಕ ಉಳಿದ ಪ್ರಮುಖ ತಂಡಗಳಿಗೆ ನಡುಕ ಶುರುವಾಗಿದೆ. ಅದರಲ್ಲೂ ನೇಪಾಳ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲಿನಿಂದ ಪಾರಾಗಿದ್ದ ಇಂಗ್ಲೆಂಡ್‌, ಇದೀಗ ಸ್ಕಾಟ್ಲೆಂಡ್ (England vs Scotland) ವಿರುದ್ಧವೂ ತಿಣುಕಾಡಿ ಗೆದ್ದಿದೆ. ಹ್ಯಾರಿ ಬ್ರೂಕ್…

Read More

ಬಾಂಗ್ಲಾದೇಶದ ಚುನಾವಣಾ ಗೆಲುವಿನ ಬಳಿಕ ಭಾರತದ ಬಗ್ಗೆ ತಾರಿಕ್ ರೆಹಮಾನ್ ಮೊದಲ ಹೇಳಿಕೆಯೇನು? – Kannada News | Bangladesh’s people come first Tarique Rahman first remark on India after election win

ಢಾಕಾ, ಫೆಬ್ರವರಿ 14: ಈ ಬಾರಿಯ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಗೆಲುವಿನ ನಂತರ ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿರುವ ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ (Bangladesh) ವಿದೇಶಾಂಗ ನೀತಿಯ ಆದ್ಯತೆಗಳ ಕುರಿತು ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ. ನನಗೆ ರಾಷ್ಟ್ರೀಯ ಹಿತಾಸಕ್ತಿಯೇ ಮುಖ್ಯ. ಅದರಲ್ಲಿ ರಾಜಿಯಾಗುವ ಮಾತೇ ಇಲ್ಲ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ತಾರಿಕ್ ರೆಹಮಾನ್, “ನಮಗೆ ಬಾಂಗ್ಲಾದೇಶ ಮತ್ತು ಬಾಂಗ್ಲಾದೇಶದ ಜನರೇ ಮೊದಲು….

Read More

Maha Shivratri Recipes: ಶಿವರಾತ್ರಿಯಂದು ಮಹಾದೇವನನ್ನು ಮೆಚ್ಚಿಸಲು ಈ ನೈವೇದ್ಯಗಳನ್ನು ಅರ್ಪಿಸಿ – Kannada News | Maha Shivratri Recipes: Prepare these Recipes beloved by Lord Shiva at home on Maha Shivratri

ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಮಹಾಶಿವರಾತ್ರಿ (Maha Shivratri) ಹಬ್ಬವೂ ಒಂದು. ಪ್ರತಿವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ.  ಇದು ಶಿವ ಪಾರ್ವತಿ ವಿವಾಹವಾದ ಶುಭ ದಿನ. ಮಾಘ ಬಹುಳ ಚತುರ್ದಶಿಯ ರಾತ್ರಿ ಶಿವ ಪಾರ್ವತಿಯನ್ನು ವರಿಸಿದ್ದರಂತೆ, ಹೀಗಾಗಿ ಅಂದು ರಾತ್ರಿ ದೇವಾನುದೇವತೆಗಳೆಲ್ಲಾ ಜಾಗರಣೆ ಮಾಡುವ ಮೂಲಕ ಗಿರಿಜಾ ಕಲ್ಯಾಣ ವೀಕ್ಷಿಸಿ ಶಿವ-ಪಾರ್ವತಿಯನ್ನು ಪೂಜಿಸಿದರಂತೆ. ಹಾಗಾಗಿ ಇಂದಿಗೂ ಶಿವರಾತ್ರಿಯ ದಿನ ಜಾಗರಣೆ ಮಾಡುವ, ಶಿವ ಕಥೆಗಳನ್ನು ಕೇಳುವ ಸಂಪ್ರದಾಯವಿದೆ. ಜೊತೆಗೆ ಈ…

Read More

IND vs PAK: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿದ ಸೂರ್ಯ – Kannada News | T20 World Cup 2026: India vs Pakistan Abhishek Sharma, Kuldeep Yadav Confirmed for Tomorrow’s Crucial Match

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಬಹುನಿರೀಕ್ಷಿತ ಪಂದ್ಯ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಭಯ ತಂಡಗಳ ನಡುವಿನ ಈ ಕದನದಲ್ಲಿ ಗೆಲ್ಲುವ ತಂಡವು ನೇರವಾಗಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯುತ್ತದೆ. ಹೀಗಾಗಿ ಎರಡೂ ತಂಡಗಳು ಗೆಲುವಿಗಾಗಿ ಸಾಕಷ್ಟು ತಯಾರಿ ನಡೆಸುತ್ತಿವೆ. ಆದರೆ ಟೀಂ ಇಂಡಿಯಾಗೆ ಆಟಗಾರರ ಅಲಭ್ಯತೆ ದೊಡ್ಡ ಚಿಂತೆಯಾಗಿತ್ತು….

Read More

ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಾಣ: ತೆರೆವಿಗೆ ಯತ್ನಿಸಿದ್ದಕ್ಕೆ ತಹಶೀಲ್ದಾರ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಹೈಡ್ರಾಮಾ – Kannada News | Chikkaballapur: Man Attempts Suicide Over Alleged Illegal House Evacuation, Leaves Death Note Against Tahsildar

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ನಿರ್ಮಾಣ ಹಂತದ ಮನೆ, ತಹಶೀಲ್ದಾರ್ ಚಿಕ್ಕಬಳ್ಳಾಪುರ, ಫೆಬ್ರವರಿ 14: ಆತನಿಗೆ ಹೆದ್ದಾರಿ ಬದಿಯೇ ಸ್ವಂತ ಜಮೀನಿದೆ. ಸ್ವಂತ ಜಮೀನಿಗೆ ಹೊಂದಿಕೊಂಡಂತೆ ಇರುವ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ (land dispute) ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಇದರಿಂದ ಅಲ್ಲಿಯ ತಹಶೀಲ್ದಾರ್ ನಿರ್ಮಾಣ ಹಂತದ ಮನೆಯನ್ನು ತೆರೆವುಗೊಳಿಸುವುದಕ್ಕೆ ಮುಂದಾಗಿದ್ದೆ ತಡ, ಹೆದುರಿಸಲು ತಹಶೀಲ್ದಾರ್ ವಿರುದ್ದ ಡೆತ್‍ನೋಟ್ ಬರೆದಿಟ್ಟು, ಅಂಟಿಬಯೋಟಿಕ್ಸ್ ಮಾತ್ರೆಗಳನ್ನು ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿ (suicide attempt) ಹೈಡ್ರಾಮಾ ನಡೆಸಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ…

Read More

ಇನ್ನೂ ಮದುವೆ ಆಗದಿರಲು ಆ ಸಮಸ್ಯೆ ಕಾರಣ: ನಟಿ ಚಿತ್ರ ರೇಖಾ – Kannada News | Rekha Vedavyas talks about her personal life and marriage

ಇಸವಿ 2000 ರಲ್ಲಿ ಕನ್ನಡ ಚಿತ್ರರಂಗಕ್ಕೆ (Sandalwood) ಇಬ್ಬರು ರೇಖಾರ ಪರಿಚಯವಾಯ್ತು. ಒಬ್ಬರು ‘ಸ್ಪರ್ಷ’ ರೇಖಾ ಎನಿಸಿಕೊಂಡರೆ ಮತ್ತೊಬ್ಬರು ‘ಚಿತ್ರ’ ರೇಖಾ. ‘ಸ್ಪರ್ಷ’ ರೇಖಾ, ಸುದೀಪ್ ಮತ್ತು ದರ್ಶನ್ ಇಬ್ಬರೂ ನಾಯಕನಾಗಿ ನಟಿಸಿದ ಸಿನಿಮಾನಲ್ಲಿ ನಾಯಕಿ ಆಗಿ ನಟಿಸಿದ್ದರು. 2004 ರ ಬಳಿಕ ಚಿತ್ರರಂಗದಿಂದ ದೂರಾಗಿದ್ದ ಸ್ಪರ್ಷ ರೇಖಾ, 2015 ರಿಂದ ಮತ್ತೆ ಸಕ್ರಿಯರಾಗಿದ್ದಾರೆ. ಬಿಗ್​​ಬಾಸ್​​ನಲ್ಲಿಯೂ ಇವರು ಭಾಗವಹಿಸಿದ್ದರು. ಆದರೆ ಚಿತ್ರ ರೇಖಾ ಅವರದ್ದು ಬೇರೆ ಕತೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರರಂಗದಲ್ಲೂ ಮಿಂಚಿದ ಕನ್ನಡತಿ…

Read More

ವಂದೇ ಭಾರತ್ ರೈಲಿನ ಶೌಚಾಲಯದಲ್ಲಿ ಹಾವು: ಬೆಚ್ಚಿಬಿದ್ದ ಜನ, ಮುಂದೇನಾಯ್ತು ನೋಡಿ – Kannada News | Mumbai Solapur Vande Bharat Train: Culprit Who Unleashed Snake in Toilet Arrested

ಮುಂಬೈ, ಫೆ.14: ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದಲ್ಲಿ ಹಾವನ್ನು ಬಿಟ್ಟು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ರೈಲ್ವೆ ರಕ್ಷಣಾ ಪಡೆ (RPF) ಕೊನೆಗೂ ಬಂಧಿಸಿದೆ. ಸುಮಾರು 50 ದಿನಗಳ ಸುದೀರ್ಘ ಹುಡುಕಾಟದ ನಂತರ ಆರೋಪಿಯನ್ನು ಮುಂಬ್ರಾದಲ್ಲಿ ಸೆರೆಹಿಡಿಯಲಾಗಿದೆ.ಈ ಘಟನೆಯು ಡಿಸೆಂಬರ್ 27, 2025 ರಂದು ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 22225) ನಲ್ಲಿ ನಡೆದಿತ್ತು. ರೈಲಿನ ಕೋಚ್ C-16 ರ ಶೌಚಾಲಯದಲ್ಲಿ ಸುಮಾರು 2.5 ಅಡಿ ಉದ್ದದ ಇಂಡಿಯನ್ ರ್ಯಾಟ್ ಸ್ನೇಕ್…

Read More