Headlines

SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು:ಶಾಲಾ ಮಕ್ಕಳನ್ನು ಬಳಸಿಕೊಂಡ BLOಗಳು

ಬೆಳಗಾವಿ, (ಜುಲೈ 07): ಕರ್ನಾಟಕದಲ್ಲಿ ಎಸ್​​ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಹಲವೆಡೆ ಕೆಲ ಎಡವಟ್ಟುಗಳು ಆಗುತ್ತಿವೆ. ಚುನಾವಣೆ ಆಯೋಗವು ಬಿಎಲ್​​​ಒಗಳಿಗೆ ಮತದಾರರ ಮನೆ ಮನೆಗೆ ತೆರಳಿ ಎಸ್​​​ಐಆರ್ ಮಾಡುವಂತೆ ಹೇಳಿದೆ. ಆದ್ರೆ, ಕೆಲ ಬಿಎಲ್​​​ಒಗಳು ದೇವಸ್ಥಾನ, ಮಸೀದಿ, ಊರಿನ ಕಟ್ಟೆಗಳಲ್ಲಿ ಕುಳಿತು ಎಸ್​​ಐಆರ್ ಪ್ರಕ್ರಿಯೆ ಮಾಡುತ್ತಿರುವುದು ಕಂಡುಬಂದಿದೆ. ಇದರ ಮಧ್ಯೆ ಇದೀಗ ಬೆಳಗಾವಿಯಲ್ಲಿ ಎಸ್​​ಐಆರ್​​​ಗೆ ಶಾಲಾ ಮಕ್ಕಳನ್ನು ಬಳಕೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠದ ಗ್ರಾಮಸ್ಥರನ್ನು ಬಿಎಲ್​​​ಒಗಳು ಶಾಲೆಗೆ ಕರೆಸಿ ಎಸ್ಐಆರ್ ಮಾಡುತ್ತಿದ್ದು,ಫೋಟೋ ಅಂಟಿಸಲು ಮತ್ತು…

Read More

Pickle Health Risks: ಉಪ್ಪಿನಕಾಯಿ ಹೆಚ್ಚು ತಿನ್ನಬಾರದು ಏಕೆ ಗೊತ್ತಾ? ಆರೋಗ್ಯ ತಜ್ಞರ ಸಲಹೆ ಇಲ್ಲಿದೆ – Kannada News | Pickle Health Risks: Understanding Side Effects and Safe Consumption

ಉಪ್ಪಿನಕಾಯಿ ಕೇವಲ ಉಪ್ಪು ಮತ್ತು ಮೆಣಸಿನಕಾಯಿ ಮಾತ್ರವಲ್ಲ. ಅದರ ತಯಾರಿಕೆ ಮತ್ತು ಸಂರಕ್ಷಣೆಯ ಪ್ರಕ್ರಿಯೆಯಲ್ಲಿ ಹಲವು ರಾಸಾಯನಿಕ ಬದಲಾವಣೆಗಳು ನಡೆಯುತ್ತವೆ. ಇವುಗಳಲ್ಲಿ ಕೆಲವು ಸಹಜ ಹಾಗೂ ಅಗತ್ಯವಾಗಿದ್ದರೆ, ಕೆಲವು ಅತಿಯಾದಾಗ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಉಪ್ಪಿನಕಾಯಿಯ ಮುಖ್ಯ ಅಂಶವೇ ಸೋಡಿಯಂ ಕ್ಲೋರೈಡ್ (ಉಪ್ಪು). ಇದು ಸೂಕ್ಷ್ಮಾಣುಗಳ ಬೆಳವಣಿಗೆಯನ್ನು ತಡೆಯುವ ಮೂಲಕ ಆಹಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಉಪ್ಪಿನ ಅತಿಸೇವನೆಯಿಂದ ರಕ್ತದೊತ್ತಡ, ಹೃದಯ ಹಾಗೂ ಕಿಡ್ನಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಅದೇ ರೀತಿ ವಿನೆಗರ್ ಅಥವಾ ಹುಳಿ ದ್ರಾವಣದಲ್ಲಿರುವ…

Read More

ಒಸಡುಗಳಲ್ಲಿ ರಕ್ತ ಬರುವುದು ಡಯಾಬಿಟಿಸ್ ಬರುವ ಮುನ್ಸೂಚನೆಯೇ? ಈ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ – Kannada News | Diabetes & Heart Disease: Gum Connection

ಸಾಮಾನ್ಯವಾಗಿ ಕೆಲವರಿಗೆ ಹಲ್ಲುಜ್ಜುವಾಗ ಅಥವಾ ಗಟ್ಟಿಯಾದ ಆಹಾರ ಸೇವನೆ ಮಾಡಿದಾಗ ಒಸಡುಗಳಿಂದ ರಕ್ತಸ್ರಾವವಾಗುತ್ತದೆ. ಇದು ಕೆಲವರ ಅನುಭವಕ್ಕೆ ಬಂದಿರಬಹುದು. ಅಪರೂಪಕ್ಕೆ ಈ ರೀತಿಯಾಗುವುದು ಬಹಳ ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಕೆಲವರು ಒಸಡುಗಳಿಂದ ರಕ್ತಸ್ರಾವವಾಗುವುದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದಿರಬಹುದು, ಆದರೆ ಈ ರೀತಿ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬಾರದು. ಏಕೆಂದರೆ ಇದು ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು. ಹಾಗಾದರೆ ಒಸಡುಗಳಲ್ಲಿ ರಕ್ತಸ್ರಾವವಾಗುವುದಕ್ಕೆ ಕಾರಣವೇನು,…

Read More

ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ – Kannada News | Karnataka school textbooks to have lesson on actor Puneeth Rajkumar

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಆದರೆ ಅವರು ಮಾಡಿದ ಸಾಧನೆ ಎಲ್ಲರಿಗೂ ಸ್ಫೂರ್ತಿ ಆಗಿದೆ. ಬಾಲನಟನಾಗಿ ಚಿತ್ರರಂಗದಲ್ಲಿ ಮಿಂಚಿ, ಹೀರೋ ಆಗಿಯೂ ಜನಮನ ಗೆದ್ದ ಪುನೀತ್ ಅವರು ಸಾಮಾಜಿಕ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದರು. ಅವರ ಸಾಧನೆಯ ಕಥೆ ಅನೇಕರಿಗೆ ಸ್ಫೂರ್ತಿ ಆಗುತ್ತದೆ. ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಪುನೀತ್ ರಾಜ್​​ಕುಮಾರ್ ಅವರ ಜೀವನದ ಕಥೆ ಈಗ ಶಾಲಾ ಪಠ್ಯಪುಸ್ತಕದಲ್ಲಿ (Karnataka School Textbooks) ಸೇರ್ಪಡೆ ಆಗಲಿದೆ. ಆ ಬಗ್ಗೆ…

Read More

2027ಕ್ಕೆ ಮುಂದೂಡಿಕೆ ಆಯ್ತಾ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರದ ರಿಲೀಸ್? – Kannada News | Salman Khan movie Maatrubhumi release delayed due to this reasons

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ನಟನೆಯ, ಬಹುನಿರೀಕ್ಷಿತ ‘ಮಾತೃಭೂಮಿ’ (Maatrubhumi) ಸಿನಿಮಾದ ಬಿಡುಗಡೆ ದಿನಾಂಕವು ಮತ್ತಷ್ಟು ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಆರಂಭದಲ್ಲಿ ‘ಬ್ಯಾಟಲ್ ಆಫ್ ಗಲ್ವಾನ್’ (Battle Of Galwan) ಎಂದು ಹೆಸರಿಡಲಾಗಿದ್ದ ಈ ಸಿನಿಮಾಗೆ ಜಾಗತಿಕ ಮಟ್ಟದ ರಾಜತಾಂತ್ರಿಕ ವಿಘ್ನಗಳು ಎದುರಾಗಿವೆ. ಆದ್ದರಿಂದ ಸಿನಿಮಾದ ರಿಲೀಸ್ ದಿನಾಂಕವು 2027ಕ್ಕೆ ಶಿಫ್ಟ್ ಆಗಬಹುದು ಎನ್ನಲಾಗುತ್ತಿದೆ. ರಕ್ಷಣಾ ಸಚಿವಾಲಯದ ಆಕ್ಷೇಪ? ಈ ಚಿತ್ರವು 2020ರಲ್ಲಿ ಭಾರತ ಮತ್ತು ಚೀನಾ ನಡುವೆ ನಡೆದ ಗಲ್ವಾನ್ ಕಣಿವೆ ಸಂಘರ್ಷದ…

Read More

Money Plant Vastu: ಮನಿ ಪ್ಲಾಂಟ್‌ನ ಬುಡದಲ್ಲಿ ಒಂದು ನಾಣ್ಯ ಹೂತಿಡಿ; ಪ್ರಯೋಜನ ಸಾಕಷ್ಟಿವೆ – Kannada News | Money Plant Vastu: Place a Coin for Wealth and Prosperity Tips

ವಾಸ್ತು ಶಾಸ್ತ್ರದ ಪ್ರಕಾರ ಮನಿ ಪ್ಲಾಂಟ್ ಅನ್ನು ಅತ್ಯಂತ ಶುಭ ಸಸ್ಯವೆಂದು ಪರಿಗಣಿಸಲಾಗುತ್ತದೆ. ಇದನ್ನು ಸಂಪತ್ತನ್ನು ಆಕರ್ಷಿಸುವ ಸಸ್ಯ ಎಂದೂ ಹೇಳಲಾಗುತ್ತದೆ. ಮನಿ ಪ್ಲಾಂಟ್ ಗಿಡದ ಬುಡದಲ್ಲಿ ಒಂದು ರೂಪಾಯಿ ಅಥವಾ ಯಾವುದೇ ನಾಣ್ಯವನ್ನು ಇಡುವುದರಿಂದ ಅದರ ಸಕಾರಾತ್ಮಕ ಪರಿಣಾಮಗಳು ಹಲವು ಪಟ್ಟು ಹೆಚ್ಚಾಗುತ್ತವೆ ಎಂದು ಜ್ಯೋತಿಷ್ಯ ಶಾಸ್ತ್ರವು ತಿಳಿಸುತ್ತದೆ. ಮನಿ ಪ್ಲಾಂಟ್‌ನ ಬುಡದಲ್ಲಿ ನಾಣ್ಯವನ್ನು ಹೂತಿಟ್ಟರೆ, ಅದು ಹಣದ ಆಕರ್ಷಣೆಯನ್ನು ವೇಗಗೊಳಿಸುತ್ತದೆ ಎಂಬ ನಂಬಿಕೆಯಿದೆ. ನಾಣ್ಯವು ಸ್ವತಃ ಸಂಪತ್ತಿನ ಸಂಕೇತವಾಗಿದ್ದು, ಮನಿ ಪ್ಲಾಂಟ್ ಜೊತೆಗೆ ಅದರ…

Read More

ಜೆಮಿಮಾ ರೊಡ್ರಿಗಸ್​ಗೆ 12 ಲಕ್ಷ ರೂ. ದಂಡ

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್​ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ. ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ…

Read More

ಮಂತ್ರಿಗಿರಿ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದ ಶಾಸಕರಿಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್ – Kannada News | Karnataka Cabinet Expansion: MLA Who Threatened to Resign Over Cabinet Snub Gets a Shock from the High Command

ಮಲ್ಲಿಕಾರ್ಕುನ ಖರ್ಗೆ ಮತ್ತು ರಾಹುಲ್​​ ಗಾಂಧಿImage Credit source: PTI ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನರ ಹೆಸರನ್ನು ಒಳಗೊಂಡ ಪಟ್ಟಿ ಹೈಕಮಾಂಡ್​​ನಿಂದ ಬಿಡುಗಡೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಕೆಲ ಶಾಸಕರು ರಾಜೀನಾಮೆ ನೀಡೋದಾಗಿ ಅದಾಗಲೇ ಘೋಷಣೆ ಮಾಡಿದ್ದಾರೆ. ಆದರೆ ಪಕ್ಷದ ಶಾಸಕ ರಾಜೀನಾಮೆ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ವರಿಷ್ಠರು, ಸಿಎಂ ಡಿ.ಕೆ.ಶಿವಕುಮಾರ್​​ಗೆ ಕರೆ ಮಾಡಿ ಈ ಬಗ್ಗೆ ವಿವರ ಕೇಳಿದ್ದಾರೆ…

Read More

ಠಾಕ್ರೆ ಬಣದಲ್ಲಿ ಮತ್ತೊಂದು ಬಿರುಕು ದೃಢ, ಉದ್ಧವ್ ಕರೆದಿದ್ದ ಸಭೆಗೆ 6 ಸಂಸದರು ಗೈರು – Kannada News | Uddhav Thackeray Faces New Shiv Sena Split: 6 MPs Boycott Key Meeting, Rebellion Confirmed

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ದೊಡ್ಡ ಪಕ್ಷಾಂತರ ಪರ್ವ ಅಧಿಕೃತಗೊಂಡಿದೆ. ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ(Uddhav Thackeray) ಇಂದು ಬೆಳಗ್ಗೆ ದೆಹಲಿಯಲ್ಲಿ ಕರೆದಿದ್ದ ಅತ್ಯಂತ ನಿರ್ಣಾಯಕ ಸಂಸದರ ಸಭೆಗೆ ಆರು ಲೋಕಸಭಾ ಸಂಸಅದರು ಗೈರಾಗುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ. ಇರೊಂದಿಗೆ ಠಾಕ್ರೆ ನೇತೃತ್ವದ ಶಿವಸೇನೆಯಲ್ಲಿನ ಒಡಕು ಈಗ ಸ್ಪಷ್ಟವಾದಂತಾಗಿದೆ. ದೇಶದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಸಂಸದರು ಪಕ್ಷಾಂತರ ಮಾಡಿದ್ದ ಬೆನ್ನಲ್ಲೇ, ಈಗ ಮಹಾರಾಷ್ಟ್ರದ…

Read More

Indias Space Mission: ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವಿರುವ ಎರಡನೇ ದೇಶವಾಗುವತ್ತ ಭಾರತ ಧಾಪುಗಾಲು – Kannada News | AyulSAT Fuel Stations in Space: OrbitAid’s Plan to Keep Satellites Alive Longer

ನವದೆಹಲಿ, ಜನವರಿ 12: ಭಾರತ ಬಾಹ್ಯಾಕಾಶ(Space)ದಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ. ಸಾಮಾನ್ಯವಾಗಿ ಉಪಗ್ರಹಗಳು ಅವುಗಳಲ್ಲಿರುವ ಇಂಧನ ಖಾಲಿಯಾಗುವವರೆಗೆ ಕಾರ್ಯನಿರ್ವಹಿಸುತ್ತವೆ ಹಾಗಾಗಿ ಅದರ ಜೀವಿತಾವಧಿ ತುಂಬಾ ಕಡಿಮೆ. ಆದರೆ ಇಸ್ರೋದ PSLV-C62 ರಾಕೆಟ್ ಆರ್ಬಿಟ್ ಏಡ್ ನಿರ್ಮಿಸಿದ 25 ಕೆಜಿ ತೂಕದ ಆಯುಲ್ಸಾಟ್ ಉಪಗ್ರಹವನ್ನು ಸೋಮವಾರ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದರೆ ಭಾರತವು ಬಾಹ್ಯಾಕಾಶದಲ್ಲಿ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಎರಡನೇ ರಾಷ್ಟ್ರವಾಗಲಿದೆ. ಕಕ್ಷೆಯಲ್ಲಿರುವ ಇಂಧನ ಮರುಪೂರಣವು ಉಪಗ್ರಹಗಳು ಹೆಚ್ಚು ಕಾಲ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುತ್ತದೆ….

Read More