Headlines

ಇರಾನ್​ಗೆ ಹೆದರಿ ಕ್ಯಾಟರಿಂಗ್ ಟ್ರಕ್ ಹತ್ತಿದ ಟ್ರಂಪ್; ಟರ್ಕಿಯಿಂದ ರಹಸ್ಯವಾಗಿ ಎಸ್ಕೇಪ್ ಆಗಿದ್ದ ಅಮೆರಿಕ ಅಧ್ಯಕ್ಷ – Kannada News | US president Donald Trump secretly escaped from Turkey with help of catering truck and smaller airplane

ವಾಷಿಂಗ್ಟನ್, ಆಗಸ್ಟ್ 11: ಕಳೆದ ತಿಂಗಳು ನ್ಯಾಟೋ ಸಭೆಯಲ್ಲಿ ಪಾಲ್ಗೊಳ್ಳಲು ಟರ್ಕಿಗೆ ಹೋಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ಬೆದರಿಕೆ ಹಿನ್ನೆಲೆಯಲ್ಲಿ ರಹಸ್ಯ ಕಾರ್ಯಾಚರಣೆ ಮೂಲಕ ತಪ್ಪಿಸಿಕೊಂಡ ಘಟನೆ ನಡೆದಿತ್ತು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇರಾನ್​ನಿಂದ ಹತ್ಯೆಯ ಗಂಭೀರ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಟ್ರಂಪ್ ಅವರನ್ನು ಮಾಮೂಲಿಯ ಏರ್ ಫೋರ್ಸ್ ಒನ್ ವಿಮಾನ ಬಿಟ್ಟು ಸಣ್ಣ ವಿಮಾನವೊಂದರಲ್ಲಿ ರಹಸ್ಯವಾಗಿ ಟರ್ಕಿಯಿಂದ ಹೊರಗೆ ಕರೆದೊಯ್ಯಲಾಗಿತ್ತು ಎಂದು ವಾಷಿಂಗ್ಟನ್ ಪೋಸ್ಟ್​ನಲ್ಲಿ (The Washington Post)…

Read More

ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದ ಪತಿ: ಪ್ರಭಾವಿ ಸಚಿವರ ಆಪ್ತರಿಂದಲೇ ನಡೆಯಿತಾ ದೋಖಾ? – Kannada News | Bengaluru Horror: ‘I Don’t Like You’ Says Groom on Day 1; Bride Allegedly Tortured for Dowry

ಬೆಂಗಳೂರು, ಆಗಸ್ಟ್​​ 11: ಮದುವೆಯಾದ ಮೊದಲ ದಿನವೇ ನೀ ನನಗೆ ಇಷ್ಟ ಇಲ್ಲ ಎಂದು ಪತ್ನಿಗೆ ಪತಿ ತಿಳಿಸಿದ್ದು, ತಲಾಕ್ ಬ್ಯಾನ್ ಆಗಿದ್ರು ತಲಾಕ್ ನೀಡಿ ದೂರ ನಡೆದಿದ್ದಾನೆ. ಸಾಲದ್ದಕ್ಕೆ ಪತಿ ಮತ್ತು ಕುಟುಂಬಸ್ಥರು ಹಿಂಸೆ ನೀಡುತ್ತಿದ್ದಾರೆ ಎಂದು ನವ ವಿವಾಹಿತೆ ದೂರು ನೀಡಿ 8 ತಿಂಗಳಾದರೂ ಪೊಲೀಸರು ಕ್ರಮ ಕೈಗೊಳ್ಳದ ಆರೋಪ ಬೆಂಗಳೂರಲ್ಲಿ (Bengaluru) ಕೇಳಿಬಂದಿದೆ. ದೂರು ನೀಡಿದ್ದಕ್ಕೆ, ಪರಿಹಾರ ಕೇಳಿದ್ದಕ್ಕೆ ಪತಿ ಕಡೆಯಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ಯುವತಿ ಗಂಭೀರ ಆರೋಪ ಮಾಡಿದ್ದಾಳೆ….

Read More

ಹೊಸ ಶೋ ಮೂಲಕ ಬರ್ತಿದ್ದಾರೆ ರೋಹಿತ್ ಶರ್ಮಾ, ಅಜಯ್ ದೇವಗನ್, ಮಾಧುರಿ ದೀಕ್ಷಿತ್ – Kannada News | Rohit Sharma to Debut on TV; Ajay Devgn to Host Crime Patrol 2026 in Sony Liv

ಭಾರತೀಯ ಕ್ರಿಕೆಟ್  ಆಟಗಾರ ರೋಹಿತ್ ಶರ್ಮಾ ಈಗ ಕಿರುತೆರೆ ಲೋಕಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಕ್ರಿಕೆಟ್ ಮೈದಾನದಲ್ಲಿ ಮಿಂಚಿದ್ದ ಅವರು ಈಗ ಹೊಸ ಮನರಂಜನಾ ಶೋ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಸೋನಿ ನೆಟ್‌ವರ್ಕ್ ಮುಂಬರುವ ಶೋ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ ರೋಹಿತ್ ಶರ್ಮಾ ಅವರ ಶೋ ಪ್ರಮುಖ ಆಕರ್ಷಣೆಯಾಗಿದೆ. ಅವರ ಶೋ ಯಾವ ರೀತಿ ಇರಲಿದೆ ಎಂಬ ಕುತೂಹಲ ಮೂಡಿದೆ. ರೋಹಿತ್ ಶರ್ಮಾ ಮನರಂಜನಾ ಶೋ ರೋಹಿತ್ ಶರ್ಮಾ ಅವರ ಹೊಸ ಶೋ ಬಗ್ಗೆ ಟೀಸರ್ ಈಗಾಗಲೇ…

Read More

ಕಿರುತೆರೆ ನಟ, ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಜಿತ್ತೂರಿ ನಿಧನ – Kannada News | Renowned Kannada TV Actor Vijay Kumar Jithuri Passes Away Due to illness

ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಖ್ಯಾತ ಹಿರಿಯ ಕಲಾವಿದ ವಿಜಯ್ ಕುಮಾರ್ ಜಿತ್ತೂರಿ (Vijay Kumar) ನಿಧನ ಹೊಂದಿದ್ದಾರೆ. ಸೋಮವಾರ (ಆಗಸ್ಟ್ 10) ಸಂಜೆ ಹುಟ್ಟೂರಾದ ಗದಗದಲ್ಲಿ ಅವರು ನಿಧನ ಹೊಂದಿದ್ದಾರೆ. ಕಿರುತೆರೆ ಜೊತೆಗೆ ಹಿರಿತೆರೆ, ರಂಗಭೂಮಿಯಲ್ಲಿ ಅವರು ನಟಿಸಿ ಗಮನ ಸೆಳೆದಿದ್ದರು. ಅವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ವಿಜಯ್ ಕುಮಾರ್ ಅವರು ಕೇವಲ ನಟ ಮಾತ್ರ ಅಲ್ಲ ಗಾಯಕ ಕೂಡ ಹೌದು. ಅವರು ಕಲಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈಗ ಗದಗದ ಬೆಟಗೇರಿಯಲ್ಲಿ…

Read More

Bike Taxi: ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ – Kannada News | No Permission for Bike Taxis in Karnataka: Government Files Affidavit in Supreme Court

ಬೆಂಗಳೂರು, ಆಗಸ್ಟ್ 11: ಸದ್ದಿಲ್ಲದೆ ಕಾರ್ಯಾಚರಣೆ ನಡೆಸುತ್ತಿರುವ ಬೈಕ್ ಟ್ಯಾಕ್ಸಿಗಳಿಗೆ (Bike Taxis) ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆ ಭಾರಿ ಬಿಗ್ ಶಾಕ್ ನೀಡಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರ ನೀಡಿದ ಕಾರಣಗಳೇನು? ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿರುವ ರಾಜ್ಯ ಸರ್ಕಾರವು ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ದ್ವಿಚಕ್ರ ವಾಹನಗಳನ್ನು ವಾಣಿಜ್ಯ…

Read More

ಎಸ್​​ಐಆರ್ ಶಾಕ್: ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರೈ ಹೆಸರು ಡಿಲೀಟ್ – Kannada News | Prakash Raj said his vote deleted from Bengaluru in SIR process

ಕರ್ನಾಟಕದಲ್ಲಿ ಎಸ್​​ಐಆರ್ (Special Intensive Revision – SIR) ಪ್ರಕ್ರಿಯೆ ಚಾಲ್ತಿಯಲ್ಲಿದೆ. ಚುನಾವಣೆಯನ್ನು ಪಾರದರ್ಶಕವಾಗಿಸುವ ಉದ್ದೇಶದಿಂದ ಅಕ್ರಮ ಮತದಾರು, ಒಂದಕ್ಕಿಂತಲೂ ಹೆಚ್ಚು ಕ್ಷೇತ್ರಗಳಲ್ಲಿ ಮತ ಹೊಂದಿರುವವರು ಇನ್ನೂ ಹಲವು ಸಮಸ್ಯಾತ್ಮಕ ಮತದಾರರನ್ನು ಗುರುತಿಸಿ ಎಸ್​​ಐಆರ್ ಪ್ರಕ್ರಿಯೆ ಮೂಲಕ ಸ್ವಚ್ಛ ಮಾಡಲಾಗುತ್ತಿದೆ. ಇದೀಗ ಖ್ಯಾತ ನಟ ಪ್ರಕಾಶ್ ರೈ ಅವರ ವೋಟನ್ನು ಸಹ ಎಸ್​​ಐಆರ್ ಪ್ರಕ್ರಿಯೆ ಅಡಿಯಲ್ಲಿ ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಇನ್​​ಸ್ಟಾಗ್ರಾಂನಲ್ಲಿ ಖುದ್ದು ಪ್ರಕಾಶ್ ರೈ ಮಾಹಿತಿ ಹಂಚಿಕೊಂಡಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ನಟ ಪ್ರಕಾಶ್…

Read More

Gold Rates 11 Aug: ಚಿನ್ನದ ಬೆಲೆ 290 ರೂ, ಬೆಳ್ಳಿ ಬೆಲೆ 10 ರೂ ಏರಿಕೆ – Kannada News | Gold Price Today on 11th August 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಆಗಸ್ಟ್ 11: ನಿನ್ನೆ ತುಸು ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Price) ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಇಂದು ಮಂಗಳವಾರ ಒಂದೇ ದಿನ ಒಂದು ಗ್ರಾಮ್​ಗೆ 290 ರೂಗಳಷ್ಟು ಏರಿದೆ. ಕಳೆದ ವಾರ 765 ರೂ ಏರಿದ್ದ ಬಂಗಾರದ ದರ ಈ ವಾರವೂ ಅದೇ ಟ್ರೆಂಡ್ ಮುಂದುವರಿಸುವಂತೆ ತೋರುತ್ತಿದೆ. ಬೆಳ್ಳಿ ಬೆಲೆಯೂ ಇವತ್ತು ಭರ್ಜರಿ ಏರಿಕೆ ಕಂಡಿದೆ. ಒಂದು ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ವಿಶ್ವಕಪ್​ನ​ ನೇರ ಆಯ್ಕೆಯಿಂದ ಔಟ್: ವಿಂಡೀಸ್ ಮುಂದಿದೆ 2 ಹಾದಿಗಳು! – Kannada News | West Indies to Play 2027 ODI World Cup Qualifiers

ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಗೆ ನೇರವಾಗಿ ಅರ್ಹತೆ ಪಡೆಯುವಲ್ಲಿ ವೆಸ್ಟ್ ಇಂಡೀಸ್​ ತಂಡ ಮತ್ತೊಮ್ಮೆ ವಿಫಲವಾಗಿದೆ. ಇತ್ತೀಚೆಗೆ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ಐರ್ಲೆಂಡ್ ವಿರುದ್ಧ ಜಯಭೇರಿ ಬಾರಿಸುತ್ತಿದ್ದಂತೆ, ವೆಸ್ಟ್ ಇಂಡೀಸ್ ತಂಡದ ನೇರ ಅರ್ಹತೆಯ ಎಲ್ಲ ಅವಕಾಶಗಳೂ ಅಧಿಕೃತವಾಗಿ ಮುಚ್ಚಿಹೋಗಿವೆ. ಇದರೊಂದಿಗೆ ಕೆರಿಬಿಯನ್ ಪಡೆ ಸತತ ಮೂರನೇ ಬಾರಿಗೆ ವಿಶ್ವಕಪ್‌ಗಾಗಿ ಅರ್ಹತಾ ಸುತ್ತಿನ ಕಠಿಣ ಹಾದಿ ಹಿಡಿಯುವುದು ಅನಿವಾರ್ಯವಾಗಿದೆ. ವೆಸ್ಟ್ ಇಂಡೀಸ್…

Read More

Aati Amavasya: ನಾಳೆ ಆಟಿ ಅಮಾವಾಸ್ಯೆ; ಕರಾವಳಿಯ ‘ಪಾಲೆದ ಕಷಾಯ’ದ ಮಹತ್ವ ಹಾಗೂ ತಯಾರಿಕೆಯ ವಿವರ ಇಲ್ಲಿದೆ – Kannada News | Aati amavasya tulunadus paleda kashaya tradition and monsoon health benefits

ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ, ಆಚರಣೆ ಹಾಗೂ ಪರಂಪರೆಯಲ್ಲಿ ‘ಆಟಿ ಅಮಾವಾಸ್ಯೆ‘ಗೆ ಅತ್ಯಂತ ವಿಶೇಷ ಸ್ಥಾನವಿದೆ. ಈ ಬಾರಿ ಆಗಸ್ಟ್ 12ರ ಬುಧವಾರದಂದು ಆಚರಿಸಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಸೇರಿದಂತೆ ತುಳುನಾಡಿನ ವಿವಿಧ ಭಾಗಗಳಲ್ಲಿ ಈ ದಿನಕ್ಕೆ ಸಂಬಂಧಿಸಿದ ಸಾಂಪ್ರದಾಯಿಕ ಸಂಪ್ರದಾಯಗಳು ಸಂಭ್ರಮದಿಂದ ನೆರವೇರಿಸಲಾಗುತ್ತದೆ. ಆಷಾಢ ಮಾಸದ ಅಮಾವಾಸ್ಯೆಗೆ ವಿಶೇಷ ಮಹತ್ವ: ಆಷಾಢ ಮಾಸದ ಅಮಾವಾಸ್ಯೆಯನ್ನೇ ತುಳುನಾಡಿನಲ್ಲಿ ‘ಆಟಿ ಅಮಾವಾಸ್ಯೆ’ ಎಂದು ಕರೆಯಲಾಗುತ್ತದೆ. ಇದೇ ಅಮಾವಾಸ್ಯೆಯನ್ನು ಕರ್ನಾಟಕದ ಕೆಲ ಭಾಗಗಳಲ್ಲಿ ‘ಭೀಮನ ಅಮಾವಾಸ್ಯೆ’ ಅಥವಾ…

Read More

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’! ಜೆಪಿ ಭವನದ ಗೋಡೆ, ಗೇಟ್​ಗೆ ಪೋಸ್ಟರ್ ಅಂಟಿಸಿ ಹೆಚ್​ಡಿಕೆ ವಿರುದ್ಧ ಕಾಂಗ್ರೆಸ್ ವ್ಯಂಗ್ಯ – Kannada News | Congress Targets HD Kumaraswamy With ‘Jealous Chicken’ Posters at JDS Bhavan in Bengaluru

ಬೆಂಗಳೂರು, ಆಗಸ್ಟ್ 11: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷವು ಪಾದಯಾತ್ರೆ ನಡೆಸುತ್ತಿರುವ ಸಂದರ್ಭದಲ್ಲಿ, ಬೆಂಗಳೂರು ಕೇಂದ್ರ ಯುವ ಕಾಂಗ್ರೆಸ್ ಘಟಕವು ಜೆಡಿಎಸ್ ಭವನದ (ಜೆಪಿ ಭವನ) ಗೋಡೆ ಮತ್ತು ಗೇಟ್‌ಗಳಿಗೆ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಪ್ರತಿ ಅಭಿಯಾನ ನಡೆಸಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿಕೊಂಡು, ‘‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’’ ಎಂದು ಲೇವಡಿ ಮಾಡುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಅಲ್ಲದೆ, ವಕ್ಕಲಿಗರು ಯಾರೇ ಅಧಿಕಾರ ಹಿಡಿದರೂ ಈ ಕೋಳಿಗೆ ಹೊಟ್ಟೆ ಕಿಚ್ಚು ಎಂಬ…

Read More