Headlines

ಸ್ನೇಹಿತರನ್ನು ಮೀಟ್ ಮಾಡಲು ಬಂದಿದ್ದ ವಿದ್ಯಾರ್ಥಿ ದುರಂತ ಅಂತ್ಯ: 12ನೇ ಮಹಡಿಯಿಂದ ಬಿದ್ದು ಸಾವು

ಮಂಗಳೂರು, ಮಾರ್ಚ್​ 30: 12ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ (death) ಘಟನೆ ಮಂಗಳೂರಿನ ಕ್ಯಾಸಾಗ್ರಾಂಡ್​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಸ್ನೇಹಿತರನ್ನು ಮೀಟ್ ಮಾಡಲು ಪರಿಚಯಸ್ಥರ ಫ್ಲಾಟ್​ಗೆ ಬಂದಿದ್ದ ವೇಳೆ ಅಲ್ಲಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿಯ ಹೆಸರು ಮತ್ತು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ದಾಸವಾಳ ಹೂವು ನುಂಗಿ ಮಗು ಸಾವು ಮೈಸೂರು ಜಿಲ್ಲೆಯ…

Read More

Train Accident: ಸ್ಪೇನ್​ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ, 21 ಮಂದಿ ಸಾವು – Kannada News | Train Tragedy in Southern Spain Claims Dozens of Lives

ಸ್ಪೇನ್, ಜನವರಿ 19: ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿ, 70 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲು ಕೂಡ ಹಳಿತಪ್ಪಿತ್ತು.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್…

Read More

ಬೋನು ಇಟ್ಟಿದ್ದು ಹುಲಿಗೆ, ಬಂದು ಬಿದ್ದಿದ್ದು ಚಿರತೆ: ಮುಂದೇನಾಯ್ತು?

ಚಾಮರಾಜನಗರ, (ಏಪ್ರಿಲ್ 08): ಹುಲಿ (Tiger) ಸೆರೆಗೆ ಇಟ್ಟಿದ್ದ ಬೋನ್​ನಲ್ಲಿ ಚಿರತೆ ಬಂದು ಲಾಕ್ ಆಗಿದೆ. ಚಾಮರಾಜನಗರ (Chamarajnagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಅರಣ್ಯ ಇಲಾಖೆಯವರು ಬಂದು ಗ್ರಾಮದ ಬಳಿ ಹುಲಿ ಸರೆ ಹಿಡಿಯಲು ಬೋನು ಇಟ್ಟಿದ್ದರು. ಆದ್ರೆ, ಅಚ್ಚರಿ ಎಂಬಂತೆ ಈ ಬೋನಿಗೆ ನಾಲ್ಕು ವರ್ಷದ ಚಿರತೆ ಬಂದು ಬಿದ್ದಿದೆ. ಇದನ್ನು ಕಂಡು…

Read More

ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಮಾರಾಮಾರಿ: ಆಂಧ್ರದ ಪ್ರವಾಸಿಗರು, ಸ್ಥಳೀಯ ವ್ಯಕ್ತಿ ನಡುವೆ ಗಲಾಟೆ! – Kannada News

ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ರಾತ್ರಿ ಮಾರಾಮಾರಿ ಉಡುಪಿ, ಜೂನ್ 10: ಜಿಲ್ಲೆಯ ಪ್ರಸಿದ್ಧ ಶ್ರೀ ಕೃಷ್ಣ ಮಠದ (Udupi Krishna Math) ಪಾರ್ಕಿಂಗ್ ಪ್ರದೇಶದಲ್ಲಿ ತಡರಾತ್ರಿ ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯೊಬ್ಬರ ನಡುವೆ ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಭೀಕರ ಮಾರಾಮಾರಿ ನಡೆದಿದೆ. ಆಂಧ್ರಪ್ರದೇಶದ ಹೈದರಾಬಾದ್ ಮೂಲದ ಪ್ರವಾಸಿಗರು ಹಾಗೂ ಉಡುಪಿಯ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಎಂಬುವರ ನಡುವೆ ಈ ಘರ್ಷಣೆ ಸಂಭವಿಸಿದೆ. ಮುಖ್ಯಾಂಶಗಳು ಉಡುಪಿ ಕೃಷ್ಣ ಮಠದ ಪಾರ್ಕಿಂಗ್‌ನಲ್ಲಿ ಸೈಡ್ ಕೊಡುವ ವಿಚಾರಕ್ಕೆ ತಡರಾತ್ರಿ…

Read More

15,000 ಜನರನ್ನು ಕೊಲ್ಲುವ ಪಿತೂರಿ; ಮುಂಬೈನಲ್ಲಿ ಮೊಹರಂ ಮೆರವಣಿಗೆ ವೇಳೆ ಸಿಕ್ಕಿದ್ದ ವ್ಯಕ್ತಿ ಬಾಯ್ಬಿಟ್ಟ ಭಯಾನಕ ವಿಚಾರ – Kannada News | Mumbai man caught with toxic pills during muharram procession reveals chilling intention of killing 15,000 people

ಅಪರಾಧದ ಸಾಂದರ್ಭಿಕ ಚಿತ್ರImage Credit source: Getty Images ಮುಂಬೈ, ಜೂನ್ 28: ಇಲ್ಲಿನ ಬೈಕುಲ್ಲಾ ಪ್ರದೇಶದಲ್ಲಿ ಮೊಹರಂ ಮೆರವಣಿಗೆಯಲ್ಲಿ (Muharram Procession) ಭಾಗವಹಿಸಿದ್ದ ಜನರಿಗೆ “ನೋವು ನಿವಾರಕ” (Painkiller) ಎಂದು ಸುಳ್ಳು ಹೇಳಿ, ವಿಷಕಾರಿ ಮಾತ್ರೆಗಳನ್ನು ವಿತರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಪ್ರೇಮ್​ಜಿ (Fayyaz Premji) ಎನ್ನುವ ಈತ ನೀಡಿದ್ದ ಮಾತ್ರೆ ನುಂಗಿ ಹಲವರು ಅಸ್ವಸ್ಥಗೊಂಡಿದ್ದಾರೆ. ಅದೃಷ್ಟವಶಾತ್, ಸಾವಿರಾರು ಜನರು ಈತನ ಸಾವಿನ ಪಾಶಕ್ಕೆ ಸಿಲುಕುವುದರಿಂದ ಬಚಾವಾಗಿದ್ದಾರೆ. ಈತನ ಪೊಲೀಸ್ ವಿಚಾರಣೆ ವೇಳೆ, ಈ…

Read More

ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದ ಯುಬಿಟಿ – Kannada News | Maharashtra Political Crisis: Uddhav Thackeray Writes to Speaker to Halt Rebel MPs

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಆಂತರಿಕ ಭಿನ್ನಾಭಿಪ್ರಾಯ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಪಕ್ಷವು ತನ್ನ ಸಂಸದರು ಪಕ್ಷಾಂತರ ಮಾಡದಂತೆ ತಡೆಯಲು ದೆಹಲಿಯಲ್ಲಿ ದೊಡ್ಡ ರಾಜಕೀಯ ಹೆಜ್ಜೆ ಇಟ್ಟಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶಿವಸೇನೆ (UBT) ಔಪಚಾರಿಕ ಪತ್ರ ಬರೆದಿದ್ದು, ಸಂಸತ್ತಿನಲ್ಲಿ ತಮ್ಮನ್ನು ಮಾತ್ರ ಅಧಿಕೃತ ರಾಜಕೀಯ ಪಕ್ಷವೆಂದು ಗುರುತಿಸಬೇಕೆಂದು ಕಟ್ಟುನಿಟ್ಟಿನ ಒತ್ತಾಯ ಮಾಡಿದೆ. ಸ್ಪೀಕರ್‌ಗೆ ಬರೆದ ಪತ್ರದಲ್ಲಿ ಏನಿದೆ? ಪಕ್ಷದ ಹಿರಿಯ ಸಂಸದ ಹಾಗೂ ಸಂಸದೀಯ ನಾಯಕ…

Read More

ಕಾಂಗ್ರೆಸ್ ಜೊತೆ ಕೂರುವುದಿಲ್ಲ, ಬೇರೆ ಆಸನ ನೀಡಿ; ಲೋಕಸಭಾ ಸ್ಪೀಕರ್​ಗೆ ಡಿಎಂಕೆ ಸಂಸದೆ ಕನಿಮೋಳಿ ಪತ್ರ – Kannada News | DMK MP Kanimozhi seeks separate seating in Lok Sabha after party officially ends alliance with Congress

ನವದೆಹಲಿ, ಮೇ 8: ತಮಿಳುನಾಡಿನಲ್ಲಿ 55 ವರ್ಷಗಳಿಂದ ಡಿಎಂಕೆ ಜೊತೆ ಮೈತ್ರಿಯಲ್ಲಿದ್ದ ಕಾಂಗ್ರೆಸ್ ಈ ಬಾರಿ ವಿಜಯ್ ಅವರ ಟಿವಿಕೆಗೆ (TVK) ಬೆಂಬಲ ಘೋಷಿಸಲು ತಮ್ಮ ದಶಕಗಳ ಮೈತ್ರಿಯನ್ನು ಮುರಿದುಕೊಂಡಿದೆ. ಇದು ಎರಡೂ ಪಕ್ಷಗಳ ನಾಯಕರ ಮೇಲೆ ಪರಿಣಾಮ ಬೀರಿದೆ. ಡಿಎಂಕೆ ಸಂಸದೆ ಕನಿಮೋಳಿ ಅವರು ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದು, ನಮ್ಮ ಮೈತ್ರಿ ಮುರಿದುಬಿದ್ದಿರುವುದರಿಂದ ನಾವು (ಡಿಎಂಕೆ ಸಂಸದರು) ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರ ಜೊತೆ ಕುಳಿತುಕೊಳ್ಳುವುದಿಲ್ಲ. ನಮಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿ ಎಂದು ಕೋರಿದ್ದಾರೆ….

Read More

Guru Sanchara 2026: ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Leo Horoscope 2026: Dr. Basavaraj Gurujis Insights on Guru Transit

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಸಿಂಹ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಸಿಂಹ ರಾಶಿಯವರಿಗೆ ನಿರ್ದಿಷ್ಟ ಫಲಗಳನ್ನು ತರಲಿದೆ. ರಾಶ್ಯಾಧಿಪತಿ ರವಿಯಾಗಿರುವ ಈ ರಾಶಿಯವರಿಗೆ ಗುರುವು 12ನೇ ಮನೆಗೆ ಪ್ರವೇಶಿಸುತ್ತಾನೆ. ಇದು ಹೆಚ್ಚಿದ ಖರ್ಚುಗಳನ್ನು ಸೂಚಿಸುತ್ತದೆ. ಆಧ್ಯಾತ್ಮಿಕ ಒಲವು ಮತ್ತು ವಿದೇಶ ಪ್ರಯಾಣದ ಯೋಗ ಇರುತ್ತದೆ. ಕುಟುಂಬದಲ್ಲಿ ಸಣ್ಣ ಪುಟ್ಟ ಕಲಹಗಳ ಸಾಧ್ಯತೆಯಿದ್ದು, ವ್ಯಾಪಾರಸ್ಥರು…

Read More

Gold Rates: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕುಸಿತ; ಬೆಳ್ಳಿಯೂ ಅಗ್ಗ

ಬೆಂಗಳೂರು, ಏಪ್ರಿಲ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಣ್ಣಾಮುಚ್ಚಾಳೆ ಆಟ ಆಡುತ್ತಿವೆ. ಅದರಲ್ಲೂ ಚಿನ್ನದ ಬೆಲೆಯಂತೂ ಪ್ರಕ್ಷುಬ್ಧತೆಯಿಂದ ಕೂಡಿದೆ. ನಿನ್ನ ಬಹುತೇಕ 500 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು 200ಕ್ಕೂ ಹೆಚ್ಚು ರೂಗಳಷ್ಟು ಕುಸಿತ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿಯೊಳಗೆ ಇಳಿದಿದೆ. ಬೆಳ್ಳಿ ಬೆಲೆಯೂ ಇಂದು ಗುರುವಾರ ಕಡಿಮೆಗೊಂಡಿದೆ. ನಿನ್ನೆ 10 ರೂ ಇಳಿದಿದ್ದ ಇದರ ಬೆಲೆ ಇವತ್ತು 5 ರೂ ತಗ್ಗಿದೆ. ಭಾರತದಲ್ಲಿ ಸದ್ಯ…

Read More

40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ನರೆಂದ್ರ ಮೋದಿ! – Kannada News | Narendra Modi First Indian PM To Visit New Zealand In 40 Years

ಬೆಂಗಳೂರು, ಜುಲೈ 11: ಪ್ರಧಾನಿ ನರೇಂದ್ರ ಮೋದಿ ಅವರ ನ್ಯೂಜಿಲೆಂಡ್‌ ಭೇಟಿ ಮಹತ್ವದ್ದಾಗಿದ್ದು, ಈ ಮೂಲಕ ಮೋದಿ 40 ವರ್ಷಗಳ ನಂತರ ನ್ಯೂಜಿಲೆಂಡ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಅದ್ಧೂರಿ ಸ್ವಾಗತದ ನಂತರ ಆಕ್ಲೆಂಡ್​ನಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯ ವಿರುದ್ಧ ಭುಜಕ್ಕೆ ಭುಜ ಕೊಟ್ಟು ಹೋರಾಡಲು ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲಿ, ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಜಂಟಿ ಕ್ರಿಯಾ ಸಮಿತಿಯನ್ನು ರಚಿಸಲಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸಹಕಾರವು ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ, ಸ್ಥಿರತೆ…

Read More