Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 30ರ ದಿನಭವಿಷ್ಯ – Kannada News | Janam Sankhya Astrology: Dec 30th Fortune by Birth Number

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 30ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಇತರರನ್ನು ಮೆಚ್ಚಿಸುವುದಕ್ಕೆ ಬಹಳ ಸಮಯ ಹೋಗಲಿದೆ. ಉದ್ಯೋಗ ಮಾಡುವ ಸ್ಥಳದಲ್ಲಿಯೇ ಇರಬಹುದು ಅಥವಾ ವೃತ್ತಿಪರರಾಗಿದ್ದಲ್ಲಿ ಕ್ಲೈಂಟ್ ಗಳನ್ನು ಮೆಚ್ಚಿಸುವ ಪ್ರಯತ್ನ ಇರಬಹುದು. ಯಾವುದೇ ರೀತಿಯಲ್ಲೂ ಫಲವನ್ನು…

Read More

ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್​​ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ ಅವರು ಇನ್ನು ಮುಂದೆ ವೈದ್ಯೆ ಸಹ. ಓದುತ್ತಲೇ ಸಿನಿಮಾ ರಂಗದಲ್ಲಿಯೂ ತೊಡಗಿಸಿಕೊಂಡಿದ್ದ ಶ್ರೀಲೀಲಾ ಎಂಬಿಬಿಎಸ್ ಮುಗಿಸಿದ್ದಾರೆ. ಮುಂಬೈನ ಡಿವೈ ಯುನಿವರ್ಸಿಟಿಯ ವೈದ್ಯಕೀಯ ವಿದ್ಯಾರ್ಥಿನಿ ಆಗಿದ್ದ ಶ್ರೀಲೀಲಾ, ವೈದ್ಯಕೀಯ ಪದವಿ ಮುಗಿಸಿದ್ದು, ಇದೀಗ ಅಧಿಕೃತವಾಗಿ ವೈದ್ಯೆ. 2020ರಲ್ಲಿ ಎಂಬಿಬಿಎಸ್ ಪದವಿ ಆರಂಭಿಸಿದ ನಟಿ ಶ್ರೀಲೀಲಾ ಇದೀಗ ಪದವಿ ಮುಗಿಸಿದ್ದು, ಘಟಿಕೋತ್ಸವದ ಚಿತ್ರಗಳನ್ನು ಸಾಮಾಜಿಕ…

Read More

ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ – Kannada News | Stepped Out Without Burqa Uttar Pradesh Man Chilling Confession After Killing his Wife and 2 Daughters

ನವದೆಹಲಿ, ಡಿಸೆಂಬರ್ 18: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ಪತ್ನಿ ಮತ್ತು ಇಬ್ಬರು ಮಕ್ಕಳ ಕೊಲೆಗೆ (Murder) ಸಂಬಂಧಿಸಿದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರ, ಆ ಆರೋಪಿಯ ತಪ್ಪೊಪ್ಪಿಗೆಯ ವೇಳೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಡಿಸೆಂಬರ್ 10ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 33 ವರ್ಷದ ಫಾರೂಕ್ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೂಡ ಕೊಂದಿದ್ದ. ಬಳಿಕ ಆತ ತನ್ನ ಮನೆಯೊಳಗೆ 3 ಶವಗಳನ್ನು ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ….

Read More

MI vs CSK ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಎಂದು ಕರೆಯುವುದು ಯಾಕೆ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಮ್ಯಾಚ್ ಎಂದು ವರ್ಣಿಸಲಾಗುತ್ತಿದೆ. ಇಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನೇ ಯಾಕೆ ‘ಎಲ್ ಕ್ಲಾಸಿಕೋ’ ಎಂದು ಕರೆಯಲಾಗುತ್ತಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ‘ಎಲ್ ಕ್ಲಾಸಿಕೋ’ ಎಂದರೇನು? ‘ಎಲ್ ಕ್ಲಾಸಿಕೋ’ (El Clásico)…

Read More

TTD New Darshan Rules: ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ಯಾ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ – Kannada News | TTD New Darshan Rules for Summer: Prioritizing Ordinary Devotees at Tirumala

ತಿರುಮಲ: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀವಾರಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲು ತಿರುಮಲ ತಿರುಪತಿ ದೇವಸ್ಥಾನಂ (TTD) ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಪೋಷಕರು ಮಕ್ಕಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಜನದಟ್ಟಣೆಯನ್ನು ನಿಯಂತ್ರಿಸಲು ದರ್ಶನ ನೀತಿಯಲ್ಲಿ ಬದಲಾವಣೆ ತರಲಾಗುತ್ತಿದೆ. ಮೇ 1 ರಿಂದ ಎಸ್‌ಎಸ್‌ಡಿ (SSD) ಟೋಕನ್‌ ಸ್ಥಗಿತ? ಪ್ರಸ್ತುತ ಜಾರಿಯಲ್ಲಿರುವ ಸ್ಲಾಟೆಡ್ ಸರ್ವ ದರ್ಶನ (SSD) ಟೋಕನ್‌ಗಳ ಮೂಲಕ ದರ್ಶನ ಪಡೆಯಲು…

Read More

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ಜಂಟಿ ಕ್ರಿಯಾ ಸಮಿತಿ ಕೈಗೊಂಡ ನಿರ್ಧಾರವೇನು? – Kannada News | Karnataka Transport employees Union vijay Bhaskar Clarify about Strike after Meeting

ಬೆಂಗಳೂರು, (ಫೆಬ್ರವರಿ 19): ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು (ಫೆಬ್ರವರಿ 19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ (Joint Action Committee) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ…

Read More

ಪ್ರಯಾಣಿಕರಿದ್ದಾಗಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ, ಇಂಡಿಗೋ ನಡುವೆ ಡಿಕ್ಕಿ – Kannada News | Air India and IndiGo flights wings collide at Mumbai Airport with passengers onboard

ಮುಂಬೈ, ಫೆಬ್ರವರಿ 3: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಯಾಣಿಕ ವಿಮಾನಗಳು ಡಿಕ್ಕಿ ಹೊಡೆದಿವೆ. ಈ ಘಟನೆಯ ಸಮಯದಲ್ಲಿ ಎರಡೂ ವಿಮಾನಗಳಲ್ಲಿ ಪ್ರಯಾಣಿಕರು ಕುಳಿತಿದ್ದರು. ಕೊಯಮತ್ತೂರಿಗೆ ಹೊರಡಲು ರೆಡಿಯಾಗಿ ರಿವರ್ಸ್​ ಹೋಗುತ್ತಿದ್ದ ಏರ್ ಇಂಡಿಯಾ (Air India) ವಿಮಾನ AI 2732 ಮತ್ತು ಹೈದರಾಬಾದ್‌ನಿಂದ ಬಂದ ನಂತರ ಟ್ಯಾಕ್ಸಿ ಮಾಡುತ್ತಿದ್ದ ಇಂಡಿಗೋ (Indigo)  ವಿಮಾನ 6E 791ಗಳ ನಡುವೆ ಡಿಕ್ಕಿ ಉಂಟಾಗಿದೆ. ಸದ್ಯಕ್ಕೆ ಎರಡೂ ವಿಮಾನಗಳಿಗೆ ಹಾನಿಯಾದ ಪ್ರಮಾಣ, ವಿಮಾನದಲ್ಲಿದ್ದ ಪ್ರಯಾಣಿಕರ…

Read More

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs SRH ಹೈವೋಲ್ಟೇಜ್ ಪಂದ್ಯ! ನಿಮಗೂ ಟಿಕೆಟ್​​ ಬೇಕಾ? ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು?

ಬೆಂಗಳೂರು. ಮಾ.23: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯದ ಟಿಕೆಟ್ ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು? ಮೆಟ್ರೋ ಪ್ರಯಾಣ ಉಚಿತವೇ? ಇಲ್ಲಿದೆ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ. ಇನ್ನು ಟಿಕೆಟ್​​​​ ಖರೀದಿಯ ಬಗ್ಗೆ RCB ಮಹತ್ವದ ಹೇಳಿಕೆಯನ್ನು ಕೂಡ ನೀಡಿದೆ. ವಂಚನೆಯ ವಿರುದ್ಧ ಎಚ್ಚರಿಕೆ ನೀಡಿದೆ ಮತ್ತು shop.royalchallengers.com ಮೂಲಕ ಖರೀದಿಸಿದ ಟಿಕೆಟ್‌ಗಳು ಮಾತ್ರ ಮಾನ್ಯವಾಗಿರುತ್ತವೆ ಎಂದು ಹೇಳಿದೆ. RCB IPL 2026 ಟಿಕೆಟ್‌ಗಳನ್ನು…

Read More

Chanakya Niti: ಜೀವನದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ

ಆಚಾರ್ಯ ಚಾಣಕ್ಯರು (Acharya Chanakya) ನಮ್ಮ ಜೀವನ ಸರಿಯಾದ ದಿಕ್ಕಿನಲ್ಲಿ ಸಾಗಲು ಹಲವು ಮಾರ್ಗದರ್ಶನಗಳನ್ನು ನೀಡಿದ್ದಾರೆ. ಅವರು ಕೇವಲ  ಯಶಸ್ಸಿಗೆ ಮಾತ್ರವಲ್ಲದೆ ಆರ್ಥಿಕ ಬಲಕ್ಕೆ, ಶ್ರೀಮಂತಿಕೆ ಗಳಿಸಲು, ಬಡತನದಿಂದ ಪಾರಾಗಲು ಸಾಕಷ್ಟು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲೂ ಇಂದಿನ ದುಬಾರಿ ದುನಿಯಾದಲ್ಲಿ ನಮಗೆ ಆರ್ಥಿಕ ಸಂಕಷ್ಟಗಳು ಎದುರಾಗುತ್ತಲೇ ಇರುತ್ತವೆ. ಈ ಆರ್ಥಿಕ ಸಂಕಷ್ಟಗಳಿಂದ ಪಾರಾಗುವುದು ಹೇಗೆ, ಆರ್ಥಿಕ ಸಂಕಷ್ಟಗಳು ಬಾರದಂತೆ ನೋಡಿಕೊಳ್ಳಲು ಯಾವ ಅಭ್ಯಾಸಗಳನ್ನು ಬೆಸೆಸಿಕೊಳ್ಳಬೇಕು ಎಂಬುದನ್ನು ಸಹ ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ವಿವರಿಸಿದ್ದಾರೆ….

Read More

‘ಅಕ್ಷಯ್ ಖನ್ನಾಗೆ ಯಶಸ್ಸು ತಲೆಗೇರಿದೆ’; ದೊಡ್ಡ ನಿರ್ಧಾರ ತೆಗೆದುಕೊಂಡ ನಿರ್ಮಾಪಕ – Kannada News | Drishyam 3: Akshay Khanna Out Over Fee & Wig Dispute, Jaideep Steps In

‘ಧುರಂಧರ್’ ಚಿತ್ರದ ಮೂಲಕ ಅಕ್ಷಯ್ ಖನ್ನಾ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಈ ಯಶಸ್ಸಿನ ಬಳಿಕ ‘ದೃಶ್ಯಂ 3’ ಸಿನಿಮಾದಿಂದ ಹೊರ ನಡೆದಿದ್ದಾಗಿ ವರದಿ ಆಗಿತ್ತು. ಅಕ್ಷಯ್ ಖನ್ನಾ ಹಾಗೂ ನಿರ್ಮಾಪಕರ ನಡುವೆ ಸಂಭಾವನೆ ವಿಷಯಕ್ಕೆ ಕಿರಿಕ್​ ಉಂಟಾಗಿದೆ. ಹೀಗಾಗಿ, ಅಕ್ಷಯ್ ಹೊರ ನಡೆದಿದ್ದಾರೆ ಎನ್ನಲಾಗಿದೆ. ಈಗ ‘ದೃಶ್ಯಂ 3’ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರು ಅಕ್ಷಯ್ ಖನ್ನಾ ಬಗ್ಗೆ ಮಾತನಾಡಿದ್ದಾರೆ. ಅವರು ಈಗ ಒಂದು ದೊಡ್ಡ ನಿರ್ಧಾರ ಕೂಡ ತೆಗೆದುಕೊಂಡಿದ್ದಾರೆ. ಹಲವು ಸುತ್ತಿನ…

Read More