Headlines

Shani Mahadasha: ಶನಿಯ ಮಹಾದಶಾ ಪ್ರಾರಂಭವಾಗುವ ಮುನ್ನ ಕಂಡುಬರುವ ಲಕ್ಷಣಗಳಿವು! – Kannada News | Shani Mahadasha: Understand Its Impact and Effective Remedies for Challenges

ಹಿಂದೂ ಧರ್ಮದಲ್ಲಿ ಶನಿ ದೇವರನ್ನು ನ್ಯಾಯದ ದೇವರು ಹಾಗೂ ಕರ್ಮಫಲದ ದಾತನೆಂದು ಪರಿಗಣಿಸಲಾಗುತ್ತದೆ. ವ್ಯಕ್ತಿಯು ಜೀವನದಲ್ಲಿ ಮಾಡಿದ ಸತ್ಕರ್ಮ ಮತ್ತು ದುಷ್ಕರ್ಮಗಳಿಗೆ ಅನುಗುಣವಾಗಿ ಫಲ ನೀಡುವವನೆಂಬ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ನವಗ್ರಹಗಳಲ್ಲಿ ಅತ್ಯಂತ ಪ್ರಭಾವಶಾಲಿ ಗ್ರಹವೆಂದು ಪರಿಗಣಿಸಲಾಗಿದ್ದು, ಅವರ ಸಂಚಾರ, ಸಾಡೇ ಸತಿ, ಧೈಯ್ಯಾ ಹಾಗೂ ಮಹಾದಶೆಗಳು ಮಾನವನ ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ. ಶನಿಯ ಹೆಸರು ಕೇಳಿದಾಗ ಕೆಲವರು ಭಯಪಡುತ್ತಾರೆ, ಆದರೆ ಜ್ಯೋತಿಷ್ಯವು ಶನಿ ದಂಡನೆ ಮಾತ್ರ ನೀಡುವುದಿಲ್ಲ,…

Read More

Vande Mataram New Guidelines: ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡುವುದು ಕಡ್ಡಾಯ – Kannada News | Vande Mataram Mandatory: Home Ministry Directive for Govt Events and Schools, 6 Stanzas Before National Anthem

ಅಮಿತ್ ಶಾ ಹಾಗೂ ಇತರೆ ನಾಯಕರುImage Credit source: Frontline ನವದೆಹಲಿ, ಫೆಬ್ರವರಿ 11: ರಾಷ್ಟ್ರಗೀತೆ ‘ಜನಗಣಮನ’ದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ (Vande Mataram)ಗೀತೆಯನ್ನು ಹಾಡುವುದು ಕೂಡ ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಆದೇಶದಲ್ಲಿ, ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ಹೇಳಲಾಗಿದೆ. ಹಾಗೆಯೇ ಗೀತೆಯನ್ನು ನುಡಿಸಿದರೆ ಅಥವಾ ಹಾಡಿದರೆ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ತಿಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ತನ್ನ ನಿರ್ದೇಶನದಲ್ಲಿ ಆರು ಚರಣಗಳನ್ನು…

Read More

IND vs ENG: 2019 ರ ನಂತರ ಹೀಗೊಂದು ಬೇಡದ ದಾಖಲೆ ಬರೆದ ಟೀಂ ಇಂಡಿಯಾ – Kannada News | Team India’s Double T20 Series Defeat: England Sweeps 3 0, Repeating 7 Year History

ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 3-0 ಅಂತರದಿಂದ ಕಳೆದುಕೊಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇಲ್ಲದಿದ್ದರೆ, ಈ ಪಂದ್ಯದಲ್ಲೂ ಭಾರತ ಸೋಲುವ ಸಾಧ್ಯತೆಗಳಿತ್ತು. ಈ ಸರಣಿ ಸೋಲಿನೊಂದಿಗೆ ಭಾರತ ತಂಡ 7 ವರ್ಷಗಳ ಬಳಿಕ ಸತತ ಎರಡು ಟಿ20 ಸರಣಿಗಳನ್ನು ಸೋತ ಬೇಡದ ದಾಖಲೆಯನ್ನು ಬರೆದಿದೆ (PC-BCCI). Source link

Read More

ಬೆಂಗಳೂರಿನಲ್ಲಿ ಅಪಘಾತದ ನೆಪದಲ್ಲಿ ವ್ಯಕ್ತಿ ಹತ್ಯೆಗೆ ಸಂಚು: ಐವರ ವಿರುದ್ಧ ದಾಖಲಾಯ್ತು ಕೇಸು – Kannada News | Bengaluru: Conspiracy to murder a person under the pretext of an accident; Case registered against five

ರಾಯಲ್ ಎನ್​ಫೀಲ್ಡ್, ಟೆಂಪೊ ಟ್ರಾವೆಲರ್ ಬೆಂಗಳೂರು, ಜನವರಿ 16: ಬೈಕ್ ಅಪಘಾತದ ನೆಪದಲ್ಲಿ ವ್ಯಕ್ತಿಯನ್ನು ಮುಗಿಸಲು ಸಂಚು ರೂಪಿಸಿದ್ದ (Murder Attempt) ಘಟನೆ ಬೆಂಗಳೂರಿನ (bangaluru) ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಕಂತಲೇ ಬೈಕ್​ಗೆ ಟೆಂಪೊ ಟ್ರಾವೆಲರ್ ಗುದ್ದಿಸಿ ನಂತರ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಜನವರಿ 7ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೈಯದ್ ಯಾಸೀನ್​​ ಹಲ್ಲೆಗೊಳಗಾದ ವ್ಯಕ್ತಿ. ಸದ್ಯ ಚಿಕ್ಕಜಾಲ ಪೊಲೀಸ್ ಠಾಣೆಗೆ ಸೈಯದ್ ಯಾಸೀನ್ ತಂದೆ ದೂರು…

Read More

ರಣವೀರ್ ಸಿಂಗ್ ಬ್ಯಾನ್ ಮಾಡಿದ್ದಕ್ಕೆ ಗರಂ ಆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

‘ಡಾನ್ 3′ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ (Ranveer Singh) ಹೊರಬಂದ ವಿಚಾರ ಈಗ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ನೌಕರರ ಒಕ್ಕೂಟವು (FWICE) ನಟ ರಣವೀರ್ ಸಿಂಗ್ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ನಡೆಯನ್ನು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ತೀವ್ರವಾಗಿ ಖಂಡಿಸಿದ್ದು, ರಣವೀರ್ ಸಿಂಗ್ ಬೆಂಬಲಕ್ಕೆ ನಿಂತಿದ್ದಾರೆ. ಈ ಕುರಿತು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪೋಸ್ಟ್…

Read More

ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ – Kannada News | 7 people Arrested For Hindu Mans Lynching In Bangladesh

ಢಾಕಾ, ಡಿಸೆಂಬರ್ 20: ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹಿಂದೂ ವ್ಯಕ್ತಿಯನ್ನು ಥಳಿಸಿ, ಕಟ್ಟಿಹಾಕಿ, ಬೆಂಕಿ ಹಚ್ಚಲಾಗಿತ್ತು. ವಿದ್ಯಾರ್ಥಿ ರಾಜಕೀಯ ನಾಯಕನ ಸಾವಿನ ನಂತರ ಬಾಂಗ್ಲಾದೇಶಾದ್ಯಂತ (Bangladesh) ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದ ಕಾರಣದಿಂದಾಗಿ ಧರ್ಮನಿಂದನೆಯ ಆರೋಪದ ಮೇಲೆ ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ನಂತರ 7 ಶಂಕಿತರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಹೇಳಿದ್ದಾರೆ….

Read More

ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ! ರಣದೀಪ್ ಸುರ್ಜೇವಾಲ, ಡಿಕೆಶಿ ತುರ್ತು ಮಾತುಕತೆ – Kannada News

ಬೆಂಗಳೂರು, ಜೂನ್ 6: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಉದ್ಭವಿಸಿರುವ ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯ ಶಮನಗೊಳ್ಳುವ ಹಂತಕ್ಕೆ ತಲುಪಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂಡಾಯವೆದ್ದಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಂಜೆ ವೇಳೆಗೆ ರಾಜೀನಾಮೆಯನ್ನು ವಾಪಸ್ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಎಐಸಿಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಧ್ಯಪ್ರವೇಶಿಸಿ ಸಂಧಾನ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಅವರು ಅಸಮಾಧಾನಗೊಂಡಿರುವ ಮುನಿಯಪ್ಪ ಹಾಗೂ ರಾಮಲಿಂಗಾ…

Read More

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್ – Kannada News | Muthalik Vows PIL Against Zameer Ahmeds Housing Promise to Bangladeshi Muslims.

ಬೆಂಗಳೂರು, ಜ.2: ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್‌ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾ ವಾಸಸ್ಥಾನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹಮದ್ ಅವರು ಈ ಸಮುದಾಯಗಳಿಗೆ ಮನೆಗಳನ್ನು ನೀಡುವ ಪ್ರಸ್ತಾಪವನ್ನು ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ. “ಕೋಗಿಲು ನಗರದಲ್ಲಿ ಶುದ್ಧ ಬಾಂಗ್ಲಾದೇಶಿ ಮುಸ್ಲಿಂರ ವಾಸಸ್ಥಾನವಿದೆ. ಅಲ್ಲಿ ರೋಹಿಂಗ್ಯಾಗಳಿದ್ದಾರೆ. ಕಾಂಗ್ರೆಸ್ ನಾಯಕರು ಅವರಿಗೆ ತಕ್ಷಣವೇ ಹೇಗೆ ಸ್ಪಂದಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ಜಮೀರ್ ಅಹಮದ್ ಅವರನ್ನು ಎರಡನೆಯ ಟಿಪ್ಪು ಸುಲ್ತಾನ್ ಎಂದು ಮುತಾಲಿಕ್, ಅವರು…

Read More

Success Story: ತಂದೆಯ ಶೂ ಅಂಗಡಿಯಿಂದ IAS ಅಧಿಕಾರಿವರೆಗೆ; 6ನೇ ರ‍್ಯಾಂಕ್ ಪಡೆದು ಇತಿಹಾಸ ನಿರ್ಮಿಸಿದ ಶುಭಮ್ ಗುಪ್ತಾ ಯಶೋಗಾಥೆ – Kannada News | Shubham Gupta IAS: From Shoe Shop to UPSC AIR 6 Topper | An Inspiring Success Story

ಹೆತ್ತವರ ಮುಖದಲ್ಲಿ ಹೆಮ್ಮೆಯ ನಗು ಮೂಡಿಸುವುದು ಪ್ರತೀ ಮಕ್ಕಳ ಕನಸು. ಅದೇ ರೀತಿ ತನ್ನ ತಂದೆಯ ಕನಸನ್ನು ನನಸಾಗಿಸಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದು IAS ಅಧಿಕಾರಿಯಾದ ಶುಭಮ್ ಗುಪ್ತಾ ಅವರ ಜೀವನಗಾಥೆ ಇಂದು ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದೆ. ಕಠಿಣ ಪರಿಶ್ರಮ, ನಿರಂತರ ಹೋರಾಟ ಮತ್ತು ಎಂದಿಗೂ ಕೈಬಿಡದ ಮನೋಭಾವ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು ಎಂಬುದಕ್ಕೆ ಶುಭಮ್ ಜೀವಂತ ಉದಾಹರಣೆ. ಶುಭಮ್ ಅವರ ಕುಟುಂಬ ಮೂಲತಃ ರಾಜಸ್ಥಾನದ ಸಿಕಾರ್ ಜಿಲ್ಲೆಯದ್ದು….

Read More

IPL 2026: ಬಾಂಗ್ಲಾದೇಶ್​ನಲ್ಲಿ ಐಪಿಎಲ್ ಬ್ಯಾನ್: ಮುಂದೇನು?

ಬಾಂಗ್ಲಾದೇಶ್ ಸರ್ಕಾರವು ಇಂಡಿಯನ್ ಪ್ರೀಮಿಯರ್ ಲೀಗ್ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಪ್ರಸಾರವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿದೆ. ಐಪಿಎಲ್​ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಬಾಂಗ್ಲಾದೇಶ್ ತನ್ನ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ರಸಾರಕ್ಕೆ ನಿಷೇಧ ಹೇರಿದೆ. ಇದಕ್ಕೂ ಮುನ್ನವೇ ಬಾಂಗ್ಲಾದೇಶ್​​ನ ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವ ಆಸಿಫ್ ನಜ್ರುಲ್ ಬಾಂಗ್ಲಾದಲ್ಲಿ ಐಪಿಎಲ್ ಬ್ಯಾನ್ ಮಾಡುವ ಸೂಚನೆ ನೀಡಿದ್ದರು.  ಬಾಂಗ್ಲಾದೇಶ್ ಆಟಗಾರನಿಗೆ ಮಾಡಲಾದ ಅವಮಾನಕ್ಕೆ ಪ್ರತೀಕಾರವಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪಂದ್ಯಗಳ ಪ್ರಸಾರವನ್ನು ನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನು ವಿನಂತಿಸಿದ್ದೇನೆ…

Read More