IND vs SA: ಒಂದೇ ಒಂದು ಅರ್ಧಶತಕವಿಲ್ಲದೆ ವರ್ಷ ಮುಗಿಸಿದ ಸೂರ್ಯಕುಮಾರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಇದು ಸರಣಿಯ ಕೊನೆಯ ಪಂದ್ಯ ಹಾಗೂ ಸರಣಿ ನಿರ್ಧಾರಕ ಪಂದ್ಯವಾಗಿದ್ದರಿಂದ ಉಭಯ ತಂಡಗಳ ಮೇಲೆ ಸಾಕಷ್ಟು ಒತ್ತಡವಿತ್ತು. ಅದರಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲೂ ಸೂರ್ಯ ಮಿಂಚಲಿಲ್ಲ. ಎಲ್ಲರಿಗೂ ತಿಳಿದಿರುವಂತೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗದೆ ಇದ್ದಿದ್ದರೆ ಅವರಿಗೆ ಯಾವತ್ತೋ ತಂಡದಿಂದ…

Read More

‘ಗುರು’ವಿಗೆ ವಿದಾಯ ಹೇಳಿದ ವಿಜಯ್, ಗೆಳೆಯನ ನೋವಿಗೆ ಜೊತೆ – Kannada News | Thalapathy Vijay pay his last respects to producer RB Choudary Express condolences to family

ದಳಪತಿ ವಿಜಯ್ (Thalapathy Vijay) ಇತಿಹಾಸ ಬರೆದಿದ್ದಾರೆ. ತಮ್ಮ ಅಭೂತಪೂರ್ವ ಸ್ಟಾರ್​​ಡಮ್, ಅಭಿಮಾನಿ ಬಳಗವನ್ನು ಬಳಸಿಕೊಂಡು ಇದೀಗ ತಮಿಳುನಾಡು ವಿಧಾನಸಭೆ ಚುನಾವಣೆ ಗೆದ್ದಿದ್ದು, ಸಿಎಂ ಆಗಲಿದ್ದಾರೆ. ಆದರೆ ಇಂಥಹಾ ಖುಷಿಯ ಸಮಯದಲ್ಲಿಯೇ ವಿಜಯ್ ಅವರ ಚಿತ್ರರಂಗದ ಗುರುಗಳಲ್ಲಿ ಒಬ್ಬರಾದ ಆರ್​​ಬಿ ಚೌಧರಿ ಅವರು ನಿಧನ ಹೊಂದಿದ್ದಾರೆ. ಖ್ಯಾತ ನಿರ್ಮಾಪಕ ಆರ್​​ಬಿ ಚೌಧರಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದು, ವಿಜಯ್, ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ಅವರ ಅಂತಿಮ ದರ್ಶನ ಪಡೆದಿರುವುದಲ್ಲದೆ, ಗೆಳೆಯನಿಗೆ ಸಾಂತ್ವನ ಸಹ ಹೇಳಿದ್ದಾರೆ….

Read More

IND vs NZ: ಅಭಿಷೇಕ್ ಅಬ್ಬರಕ್ಕೆ ಮೊದಲ ಓವರ್​ನಲ್ಲೇ ಆಕಾರ ಕಳೆದುಕೊಂಡ ಚೆಂಡು – Kannada News | Abhishek Sharma’s Power Six Forces Ball Change in IND vs NZ T20 Final

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ಐದನೇ ಪಂದ್ಯ ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ (Abhishek Sharma) ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದರು. ಅದರಲ್ಲೂ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಲು ಯತ್ನಿಸುವ ಅಭಿಷೇಕ್…

Read More

ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ! ವಿಡಿಯೋ ವೈರಲ್ – Kannada News | Bengaluru Drag Race Menace: Modified Silencers and Stunts Terrify Public

ಬೆಂಗಳೂರು, ಏಪ್ರಿಲ್ 17: ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್‌ನಿಂದ ಜಯದೇವ ಆಸ್ಪತ್ರೆ ಕಡೆ ಸಾಗುವ ರಸ್ತೆಯಲ್ಲಿ ಕಾರೊಂದನ್ನು ವೇಗವಾಗಿ ಓಡಿಸಿದ ಚಾಲಕ ಭಾರೀ ಶಬ್ದ ಮಾಡುವ ಮೂಲಕ ಸಾರ್ವಜನಿಕರಿಗೆ ಆತಂಕ ಉಂಟುಮಾಡಿದ್ದಾನೆ. ಮೊಡಿಫೈಡ್ ಸೈಲೆನ್ಸರ್‌ನಿಂದ ಬೆಂಕಿ ಹೊರಬರುವ ದೃಶ್ಯ ಕಂಡುಬಂದಿದ್ದು, ಅಕ್ಕಪಕ್ಕದ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

Read More

ಕೇರಳ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ: ಈ ಮೂವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗೋದು ಪಕ್ಕಾ? – Kannada News | Kerala CM Race: Intense Competition Among Three Leaders as Congress Collects MLA Opinions

ತಿರುವನಂತಪುರಂ, ಮೇ 07: ಕೇರಳದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆಗಳು ಚುರುಕುಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ಉಂಟಾಗಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತಲ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಮೂವರ ನಡುವೆ ಸ್ಪರ್ಧೆ ಹಿನ್ನೆಲೆ ಹೈಕಮಾಂಡ್ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ಈ ಪ್ರಕ್ರಿಯೆಗಾಗಿ ಎಐಸಿಸಿ ವೀಕ್ಷಕರಾದ ಮುಕುಲ್ ವಾಸನಿಕ್ ಮತ್ತು ಅಜಯ್ ಮಾಕೇನ್ ಅವರು ಕೇರಳದ ತಿರುವನಂತಪುರಂನ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. 63 ಕಾಂಗ್ರೆಸ್…

Read More

ಒಬ್ಬಂಟಿಯಾದೆ ನಾ: ‘ಲವ್ ಮಾಕ್ಟೇಲ್ 3’ ಸಿನಿಮಾದ ಹೊಸ ಹಾಡು ರಿಲೀಸ್ – Kannada News | Darling Krishna starrer Love Mocktail 3 movie new song Obbantiyaade Naa released

ನಟ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗೆ ದೊಡ್ಡ ಸಕ್ಸಸ್ ಕೊಟ್ಟ ಸಿನಿಮಾ ‘ಲವ್ ಮಾಕ್ಟೇಲ್’. ಆ ಸಿನಿಮಾದ ಸೀಕ್ವೆಲ್ (ಲವ್ ಮಾಕ್ಟೇಲ್ 2) ಕೂಡ ಜನಮೆಚ್ಚುಗೆ ಪಡೆಯಿತು. ಈಗ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ಸಹ ಬಿಡುಗಡೆಗೆ ಸಿದ್ಧವಾಗಿದೆ. ಹಾಡುಗಳ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಪ್ರೇಮಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದ್ದ ಎರಡು ಸಿನಿಮಾಗಳ ರೀತಿಯೇ ಮೂರನೇ ಪಾರ್ಟ್​ ಕೂಡ ಸಿದ್ಧವಾಗಿದೆ ಎಂಬುದಕ್ಕೆ ಹಾಡುಗಳು ಸಾಕ್ಷಿಯಾಗಿವೆ. ‘ಲವ್ ಮಾಕ್ಟೇಲ್…

Read More

ಅಹಂಕಾರ ಹೆಚ್ಚಿದರೆ ವಿಚ್ಛೇದನ, ಸಂಯಮವಿದ್ದರೆ ಸಂಬಂಧ ಸ್ಥಿರ, ಧನುವಿನಲ್ಲಿ ಶುಕ್ರಾಂಗಾರಕರ ಸಂಯೋಗದಿಂದ ಹನ್ನೆರಡು ರಾಶಿಯವರಿಗೆ ಏನು ಫಲ? – Kannada News | Venus Mars Conjunction in Sagittarius: Impact on Love and Relationships on 12 Zodiac Signs

ಶುಕ್ರ ಹಾಗೂ ಕುಜರು ಪ್ರೀತಿ, ಪ್ರೇಮ, ದಾಂಪತ್ಯ ವಿಚಾರಕ್ಕೆ ಹೆಚ್ಚು ಸಮೀಪದಲ್ಲಿ ಇರುವವರು. ವಂಶಾಭಿವೃದ್ಧಿ ಮೊದಲಾದವುಗಳಿಗೆ ಈ ಗ್ರಹಗಳ ಪ್ರಭಾವವನ್ನೂ ನೋಡುವುದುಂಟು. ಈ ಎರಡೂ ಗ್ರಹಗಳು ಧನುವಿನಲ್ಲಿ ಅಂದರೆ ಗುರವಿನ ರಾಶಿಯಲ್ಲಿ ಗುರುದೃಷ್ಟಿಯಿಂದ ಇರುವವರು. ಹಾಗಾಗಿ ಒಬ್ಬರಿಗೆ ಶತ್ರುವಿನ ರಾಶಿ ಇನ್ನೊಬ್ಬರಿಗೆ ಮಿತ್ರನ ರಾಶಿ. ಡಿಸೆಂಬರ್ 20ರಿಂದ ಜನವರಿಯ 13ರವರೆಗೆ ಧನುರಾಶಿಯಲ್ಲಿ ಈ ಯೋಗವಿರಲಿದೆ. ಯೋಗ್ಯ ಮಾರ್ಗದರ್ಶನ ಸಿಕ್ಕರೆ ಎಲ್ಲವೂ ಸರಿಯಾಗುವುದು. ಸಿಗುತ್ತದೆ ಕೂಡ. ಅದನ್ನು ಸರಿಯಾಗಿ ಬಳಲಿಕೊಳ್ಳುವುದು ಅವರಿಗೆ ಬಿಟ್ಟಿದ್ದು. ಎಲ್ಲರಿಗೂ ಶುಭವಾಗಲಿ. ಮೇಷ ರಾಶಿ:…

Read More

ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್! – Kannada News | Karnataka PUC Paper Leak Fear: Students and Parents Warned Against Online Scams

ಬೆಂಗಳೂರು, ಫೆ.26: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC exam 2026) ಆರಂಭವಾಗಲಿವೆ. ಆದರೆ, ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್…

Read More

ಡ್ರಗ್ಸ್​​ ಫ್ಯಾಕ್ಟರಿ ರಾಜಧಾನಿ ಆಯ್ತಾ ಬೆಂಗಳೂರು?: 55.88 ಕೋಟಿ ರೂ. ಮೌಲ್ಯದ MDMA ಸೀಜ್​​; ನಾಲ್ವರು ಅರೆಸ್ಟ್​​ – Kannada News | Bangalore Drug Factory Busted: 55 Cr MDMA Seized by Maharashtra Police

ಬೆಂಗಳೂರು, ಡಿಸೆಂಬರ್​​ 28: ಮಹಾರಾಷ್ಟ್ರದ ANTF ಕೊಂಕಣ ವಿಭಾಗದ ಪೊಲೀಸರು ಕರ್ನಾಟಕದ ರಾಜಧಾನಿ ಬೆಂಗಳೂರಲ್ಲಿ ಭರ್ಜರಿ ಬೇಟೆ ನಡೆಸಿದ್ದಾರೆ. ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಮಾಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. RJ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿರೋದು ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿತ್ತು. ಈ ವೇಳೆ ಅರೆಸ್ಟ್​​ ಆಗಿದ್ದ ಅಬ್ದುಲ್ಲಾ ಖಾದರ್ ಶೇಕ್ ಎಂಬಾತ…

Read More

ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ

‘ಲವ್ ಸೀಸನ್ಸ್’ (Love Seasons) ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಹೊಸ ಕಲಾವಿದರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಮಂಡ್ಯ ರಮೇಶ್ ಅವರ ‘ನಟನಾ’ ಸಂಸ್ಥೆಯಲ್ಲಿ ಅಭಿನಯದ ಪಾಠ ಕಲಿತಿರುವ ಮುಕುಂದ ರಾಮಸ್ವಾಮಿ ಹೀರೋ ಆಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ, ಶ್ವೇತಾ ಕೊಗ್ಲೂರ್ ಅವರು ನಾಯಕಿಯರಾಗಿ ಅಭಿನಯಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ,…

Read More