Headlines

ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​​ ಗಳು – Kannada News | Fishing Boats Parked In Baithkol Port over Wind Increases In Arabian Sea

ಕಾರವಾರ, (ಮೇ 17): ಒಂದೆಡೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ (Arabian Sea) ಗಾಳಿಯ ವೇಗ ಹೆಚ್ಚಾಗಿದೆ. ಕಳೆದ ಮೂರು ದಿನಗಳಿಂದ ಗಂಟೆಗೆ 40 ರಿಂದ 55km.ವೇಗದಲ್ಲಿ ಗಾಳಿ ಬಿಸುತ್ತಿದೆ. ಇದರಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಬೈಥಕೊಲ್ ಬಂದರಿನಲ್ಲಿ (Baithkol Port) ನೂರಕ್ಕೂ ಹೆಚ್ಚು ಬೋಟ್ ಗಳಿಗೆ ಲಂಗರು ಹಾಕಲಾಗಿದೆ. ಪ್ರತಿ ವರ್ಷ ಜೂನ್ 1 ರಿಂದ ಅಧಿಕೃತ ಮೀನುಗಾರಿಕೆ ಬಂದ್ ಆಗುತ್ತೆ. ಆದ್ರೆ ಈ ವರ್ಷ ಹವಾಮಾನ ವೈಪರಿತ್ಯದಿಂದ….

Read More

18 ವರ್ಷದಿಂದ ಜಪಾನ್​ನಲ್ಲಿ ಬ್ಯುಸಿನೆಸ್ ಮಾಡ್ತಿದ್ದವನಿಗೆ ಅಂದ್ರು ‘ಗೋ ಬ್ಯಾಕ್ ಟು ಇಂಡಿಯಾ’ – Kannada News | Japan Visa Crisis: Indian Entrepreneur Manish Kumar Faces Deportation After 30 Years

ಜಪಾನೀ ನಗರದ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ಟೋಕಿಯೋ, ಮೇ 17: ಜಪಾನ್‌ನಲ್ಲಿ ಕಳೆದ 30 ವರ್ಷಗಳಿಂದ ವಾಸಿಸುತ್ತಾ, ಸೈತಾಮಾ ನಗರದಲ್ಲಿ (Saitama Prefecture) ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಭಾರತೀಯ ರೆಸ್ಟೋರೆಂಟ್​ವೊಂದನ್ನು ನಡೆಸುತ್ತಿದ್ದ ಮನೀಶ್ ಕುಮಾರ್ ಎಂಬ ಭಾರತೀಯ ಉದ್ಯಮಿಗೆ ಜಪಾನ್ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಜಪಾನ್‌ನ ವಲಸೆ ಸೇವಾ ಸಂಸ್ಥೆಯು (ISA) ಅವರ ಬಿಸಿನೆಸ್ ಮ್ಯಾನೇಜರ್ ವೀಸಾ (Business Manager Visa) ನವೀಕರಣವನ್ನು ತಿರಸ್ಕರಿಸಿರುವುದು ಇದಕ್ಕೆ ಕಾರಣವಾಗಿದೆ. ಟೋಕಿಯೋದಲ್ಲಿ ನಡೆದ ಪ್ರತಿಭಟನಾ…

Read More

ಹೇಗಿತ್ತು ‘ಟಾಕ್ಸಿಕ್’ ಸೆಟ್: ನಟಿಯ ಮಾತು ಕೇಳಿ ಯಶ್ ಬಗ್ಗೆ ಹೆಮ್ಮೆ ಆಗದೇ ಇರದು – Kannada News | Tara Sutaria said Toxic movie set is the most professional set she ever worked

ಇತ್ತೀಚೆಗಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗವನ್ನು ಪ್ಯಾನ್ ಇಂಡಿಯಾ (Pan India) ಲೆವೆಲ್​​ಗೆ ಮತ್ತು ಈಗ ‘ಟಾಕ್ಸಿಕ್’ ಮೂಲಕ ಹಾಲಿವುಡ್​​ ಲೆವೆಲ್​​ಗೆ ಕೊಂಡೊಯ್ಯುವ ಕಾರ್ಯವನ್ನು ನಟ ಯಶ್ ಮಾಡುತ್ತಿದ್ದಾರೆ. ಅವರು ಸಿನಿಮಾವನ್ನು ಹಾಲಿವುಡ್​​ ಲೆವೆಲ್​​ನಲ್ಲಿ ನಿರ್ಮಾಣ ಮಾಡಿರುವುದು ಸಿನಿಮಾದ ಟೀಸರ್, ಪೋಸ್ಟರ್​​ಗಳಿಂದ ಈಗಾಗಲೇ ತಿಳಿದಿದೆ. ಆದರೆ ಯಶ್ ಅವರು ಸಿನಿಮಾದ ಸೆಟ್​​ನಲ್ಲೂ ನಟ-ನಟಿ ಸೇರಿದಂತೆ ಎಲ್ಲ ಸಿಬ್ಬಂದಿಗೂ ವಿಶ್ವ ದರ್ಜೆಯ ಟ್ರೀಟ್​​ಮೆಂಟ್ ಸಿಗುವಂತೆ ಮಾಡಿದ್ದರು. ‘ಟಾಕ್ಸಿಕ್’ ಸಿನಿಮಾ ಸೆಟ್​​ನಲ್ಲಿದ್ದ ವೃತ್ತಿಪರತೆ ಬಗ್ಗೆ ಕೆಲಸದ ಗುಣಮಟ್ಟ ಇನ್ನಿತರೆ ವಿಷಯಗಳ ಬಗ್ಗೆ…

Read More

ಬೆಂಗಳೂರಿನಿಂದ ಮತ್ತೊಂದು ಹೈ-ಸ್ಪೀಡ್ ರೈಲು ಕಾರಿಡಾರ್​​ಗೆ ಒತ್ತಾಯಿಸಿದ ತೇಜಸ್ವಿ ಸೂರ್ಯ – Kannada News | BJP MP tejasvi Surya demands to ashwini vaishnaw for Start bengaluru mubai high speed Railway corridor

ಬೆಂಗಳೂರು, (ಮೇ 17): ದಾವಣಗೆರೆ ಮತ್ತು ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರು ಮತ್ತು ಮುಂಬೈ ನಡುವೆ ಹೈ-ಸ್ಪೀಡ್ ರೈಲು ಕಾರಿಡಾರ್ ಅನ್ನು (bengaluru mubai high speed Railway corridor) ಮಂಜೂರು ಮಾಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಅವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishnaw )ಅವರಿಗೆ ಆಗ್ರಹಿಸಿದ್ದಾರೆ. ಈ ಯೋಜನೆಯು ಮಧ್ಯ ಮತ್ತು ಉತ್ತರ ಕರ್ನಾಟಕದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರನ್ನು ಚೆನ್ನೈ…

Read More

ಟಾಟಾ-ASML ಡೀಲ್; ಚಿಪ್ ಕ್ಷೇತ್ರದಲ್ಲಿ ಸಂಚಲನ; ಯಾಕಿದು ಮಹಾ ಡೀಲ್? ಎಲ್ಲರಿಗೂ ಅಚ್ಚರಿ ಎನಿಸುವಂಥದ್ದು ಏನಿದೆ? – Kannada News | ASML Tata Deal: India’s Semiconductor Future Unlocked, Boosting Chip Manufacturing

ನವದೆಹಲಿ, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ಯೂರೋಪ್​ನ ನೆದರ್​ಲ್ಯಾಂಡ್ಸ್ ದೇಶದ ಉದ್ಯಮಿಗಳೊಂದಿಗೆ ಸಭೆ ನಡೆಸಿದ್ದಾರೆ. ಡಚ್ಚರಿಂದ ಬಹಳಷ್ಟು ಹೂಡಿಕೆಗಳು ಭಾರತಕ್ಕೆ ಹರಿದುಬರಲಿವೆ. ಅದರಲ್ಲಿ ಬಹಳ ಗಮನ ಸೆಳೆದಿರುವುದು ಜಾಗತಿಕ ಸೆಮಿಕಂಡಕ್ಟರ್ (ಚಿಪ್) ಉದ್ಯಮದ ಅತ್ಯಂತ ಪ್ರಭಾವಶಾಲಿ ದೈತ್ಯ ಕಂಪನಿ ನೆದರ್‌ಲ್ಯಾಂಡ್ಸ್‌ನ ASML ಮತ್ತು ಭಾರತದ ಹೆಮ್ಮೆಯ ಟಾಟಾ ಗ್ರೂಪ್ (Tata Electronics) ನಡುವೆ ಏರ್ಪಟ್ಟಿರುವ ಒಪ್ಪಂದ. ಇದು ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಭಾರತದ ಮೊದಲ ಸೆಮಿಕಂಡಕ್ಟರ್ ಫ್ಯಾಬ್ (ಚಿಪ್ ತಯಾರಿಕಾ…

Read More

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ – Kannada News | Virat Kohli’s IPL 2026 Record: 9th 500+ Season and 5500 Runs for RCB Opener!

ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ…

Read More

ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ – Kannada News | Drowning Tragedy: Father and Two Children Die in Farm Pond While Learning to Swim

ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ ಹಾಗೂ ಇಬ್ಬರು ಮುದ್ದಿನ ಮಕ್ಕಳು ನೀರು ಪಾಲಾಗಿರುವ (death) ದಾರುಣ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಲು ಜಾರಿ ಬಿದ್ದು ದುರಂತ ಭಾನುವಾರ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್​​, ತಮ್ಮಿಬ್ಬರು ಮಕ್ಕಳಿಗೆ ಈಜು…

Read More

Vasthu Tips: ಮನೆ ಕಟ್ಟುವಾಗ ಕಿಟಕಿ ನಿರ್ಮಾಣದ ದಿಕ್ಕುಗಳ ಬಗ್ಗೆ ಇರಲಿ ಎಚ್ಚರ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra Guide: Maximize Home Positive Energy with Right Window Placement

ಕಿಟಕಿ ನಿರ್ಮಾಣದ ದಿಕ್ಕುImage Credit source: Pinterest ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮುಖ್ಯ ಬಾಗಿಲಿನಷ್ಟೇ ಕಿಟಕಿಗಳಿಗೂ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಕಿಟಕಿಗಳನ್ನು ಕೇವಲ ಗಾಳಿ-ಬೆಳಕು ಬರುವ ದಾರಿಯನ್ನಾಗಿ ಅಷ್ಟೇ ಅಲ್ಲದೆ, ಮನೆಯಲ್ಲಿ ಧನಾತ್ಮಕ ಶಕ್ತಿ (Positive Energy), ಸಂತೋಷ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ತಪ್ಪು ದಿಕ್ಕಿನಲ್ಲಿ ಅಥವಾ ತಪ್ಪು ಸಂಖ್ಯೆಯಲ್ಲಿ ಕಿಟಕಿಗಳನ್ನು ಅಳವಡಿಸುವುದರಿಂದ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಬಹುದು. ಆದ್ದರಿಂದ ಮನೆ ಕಟ್ಟುವಾಗ ಕಿಟಕಿಗಳ ವಿಷಯದಲ್ಲಿ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಕಿಟಕಿಗಳು ತೆರೆಯುವ ದಿಕ್ಕು…

Read More

ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ಬೆನ್ನಲ್ಲೇ ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಬಿಸಿ! – Kannada News | Bengaluru Ola And Uber Drivers demand Hike fare Over petrol and diesel price Hiked

ಬೆಂಗಳೂರು, (ಮೇ 17): ಪೆಟ್ರೋಲ್, ಡೀಸೆಲ್ (petrol and diesel price Hiked) ಹಾಗೂ ಸಿಎನ್​​ಜಿ ದರ ಏರಿಕೆ ಹಿನ್ನೆಲೆಯಲ್ಲಿ ಕ್ಯಾಬ್, ಟ್ಯಾಕ್ಸಿ (Ola And Uber) ದರವನ್ನು ಏರಿಸಲು ಸಂಘಟನೆಗಳು ಮುಂದಾಗಿವೆ. 1 ಕಿಲೋಮೀಟರ್​​ ಗೆ 5 ರಿಂದ 10 ರೂಪಾಯಿ ಹೆಚ್ಚಿಸುವಂತೆ ಓಲಾ, ಉಬರ್ ಚಾಲಕರು ಅಗ್ರಿಗೇಟರ್ ಕಂಪನಿ ಹಾಗೂ ಸಾರಿಗೆ ಇಲಾಖೆ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಒಂದು ವೇಳೆ ಸಾರಿಗೆ ಇಲಾಖೆ ಇದಕ್ಕೆ ಒಪ್ಪಿದರೆ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ…

Read More

ಅಪ್ರಾಪ್ತೆ ಕಿಡ್ನಾಪ್ ವೇಳೆ ಅಡ್ಡ ಬಂದ ವ್ಯಕ್ತಿಯ ಕೊಲೆ: ಕೊನೆಗೂ ಸಿಕ್ಕಿಬಿದ್ದ ಲವ್ ಬರ್ಡ್ಸ್ ಹಾಗೂ ಹಂತಕರು! – Kannada News | Raichur: Kidnapping and Murder Case Cracked: Police Arrest lovers and Killers

ರಾಯಚೂರು, ಮೇ 17: ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಭೀಕರ ಕೊಲೆ (kill) ಹಾಗೂ ಅಪ್ರಾಪ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಅನ್ಯಧರ್ಮದ ಯುವಕನೊಬ್ಬ ಹಿಂದೂ ಧರ್ಮದ ಅಪ್ರಾಪ್ತ ಬಾಲಕಿಯನ್ನು ಓಡಿಸಿಕೊಂಡು ಹೋಗಿದ್ದನ್ನು ಪ್ರಶ್ನಿಸಿದಕ್ಕೆ ಗ್ರಾಮಸ್ಥನನ್ನೇ ಕೊಲೆ ಮಾಡಿದ್ದ ಆರೋಪಿಗಳು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾರಾಷ್ಟ್ರದ ಸೋಲಾಪುರದಲ್ಲಿ ತಲೆಮರೆಸಿಕೊಂಡಿದ್ದ ಲವ್ ಬರ್ಡ್ಸ್ (Lovebirds) ​​​ ಮತ್ತು ಆತನ ಗ್ಯಾಂಗ್ ಅನ್ನು ಯಾಪಲದಿನ್ನಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಮುಖ್ಯಾಂಶಗಳು ಅಪ್ರಾಪ್ತೆಯನ್ನು ಕರೆದೊಯ್ಯುವಾಗ…

Read More