‘ಅಂದೇ ಹೇಳಿದ್ವಿ ಡಿ. ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ’: ಪಂಚಮುಖಿ ಆಂಜನೇಯ ದೇವಸ್ಥಾನದ ಅರ್ಚಕರ ಸಂತಸ

ರಾಯಚೂರು, ಜೂನ್ 02: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ನಿಯೋಜನೆಗೊಂಡಿರುವ ಬೆನ್ನಲ್ಲೇ, ರಾಯಚೂರು ತಾಲೂಕಿನ ಪ್ರಸಿದ್ಧ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಸಡಗರ ಮನೆಮಾಡಿದೆ. ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿದ್ದಾರೆ ಎಂದು ಈ ಹಿಂದೆ ಭವಿಷ್ಯ ನುಡಿದಿದ್ದ ದೇವಸ್ಥಾನದ ಮೂಲ ಅರ್ಚಕ ಶಾಮಾಚಾರ್ಯರು ಟಿವಿ9 ಎದುರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದ ರಾಯಚೂರು ಅರ್ಚಕರ ಭವಿಷ್ಯ ನಿಜವಾಗಿದೆ. ಪಂಚಮುಖಿ ಸನ್ನಿಧಿಯಲ್ಲಿ ಈ ಹಿಂದೆ ಪೂಜೆ ಸಲ್ಲಿಸಿದ್ದ…

Read More

ಟಾಂಗ್ ಕೊಟ್ಟರೂ ಸಹ ಧನ್ವೀರ್ ಬಗ್ಗೆ ಪ್ರೀತಿಯ ಮಾತಾಡಿದ ಕಿಚ್ಚ – Kannada News | Sudeep talks lovingly about Dhanveer Gowda despite he tried to insult him

ಸುದೀಪ್ (Sudeep) ಒಳ್ಳೆಯ ನಟ ಮಾತ್ರವಲ್ಲ, ಜವಾಬ್ದಾರಿಯುತ, ಸೆನ್ಸಿಬಲ್ ವ್ಯಕ್ತಿ ಸಹ ಹೌದು. ಇತ್ತೀಚೆಗೆ ಪೈರಸಿ ಬಗ್ಗೆ ಸುದೀಪ್ ಆಡಿದ ಮಾತು ವಿವಾದಕ್ಕೆ ಕಾರಣವಾಗಿತ್ತು. ಆ ವಿವಾದಕ್ಕೆ ತುಪ್ಪ ಸುರಿದು ಬೆಂಕಿಯನ್ನು ಕಾಡ್ಗಿಚ್ಚು ಮಾಡುವ ಪ್ರಯತ್ನವನ್ನು ಕೆಲವರು ಮಾಡಿದರು. ಆದರೆ ಅದನ್ನೆಲ್ಲ ಸುದೀಪ್ ಜಾಣತನದಿಂದಲೇ ಹ್ಯಾಂಡಲ್ ಮಾಡಿದ್ದು, ಆ ಹೇಳಿಕೆ ಬಳಿಕ ಹಲವು ಸಂದರ್ಶನಗಳನ್ನು ನೀಡಿ ಪ್ರತಿ ಸಂದರ್ಶನದಲ್ಲೂ ಜವಾಬ್ದಾರಿಯುತವಾಗಿ ಮಾತನಾಡಿ, ವಿವಾದವನ್ನು ಭುಗಿಲೇಳಲು ಬಿಡದಂತೆ ಜವಾಬ್ದಾರಿಯುತ ವರ್ತನೆ ತೋರಿದ್ದಾರೆ. ತಮ್ಮ ವಿರುದ್ಧ ಮಾತನಾಡಿದ ಯುವನಟರ ಬಗ್ಗೆಯೂ…

Read More

SSB Recruitment 2026: ದೇಶ ಸೇವೆಗೆ ಸುವರ್ಣಾವಕಾಶ; SSBಯಲ್ಲಿ 76 ಕಾನ್‌ಸ್ಟೆಬಲ್ ಹುದ್ದೆಗೆ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು!

ಭಾರತ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲ (SSB), ಗ್ರೂಪ್ ‘C’ ನಾನ್-ಗೆಜೆಟೆಡ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಈ ನೇಮಕಾತಿಯ ಅಡಿಯಲ್ಲಿ ಒಟ್ಟು 76 ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯವಾಗಿ 30 ಹೆಡ್ ಕಾನ್ಸ್ಟೇಬಲ್ (ಪ್ರಯೋಗಾಲಯ ಸಹಾಯಕ), 12 ಹೆಡ್ ಕಾನ್ಸ್ಟೇಬಲ್ (ಫಿಸಿಯೋಥೆರಪಿ ಸಹಾಯಕ) ಮತ್ತು 34 ಕಾನ್ಸ್‌ಟೇಬಲ್ (ನರ್ಸ್ ಅಸಿಸ್ಟೆಂಟ್ ಕಮ್ ಮೆಡಿಕ್) ಹುದ್ದೆಗಳು ಸೇರಿವೆ. ದೇಶದ…

Read More

ಪ್ರೀತಿಯ ವಿಷಯಕ್ಕೆ ಕುರುಬ ಸಮಾಜದವರಿಂದಲೇ ಕುರುಬ ಕುಟುಂಬಕ್ಕೆ ಬಹಿಷ್ಕಾರ! ಮನೆಯ ಮೇಲೆ ಕಲ್ಲು ತೂರಾಟ – Kannada News | Social Boycott in Belagavi: Family Ostracized and Attacked Over Inter Caste Love Affair

ಕುರುಬ ಸಮಾಜದವರಿಂದಲೇ ಕುರುಬ ಸಮಾಜದ ಕುಟುಂಬಕ್ಕೆ ಬಹಿಷ್ಕಾರ! ಬೆಳಗಾವಿ, ಏಪ್ರಿಲ್ 29: ಆಧುನಿಕ ಕಾಲದಲ್ಲೂ ಸಾಮಾಜಿಕ ಬಹಿಷ್ಕಾರದಂತಹ (Social Boycott) ಅನಿಷ್ಟ ಪದ್ಧತಿಗಳು ಜೀವಂತವಾಗಿವೆ ಎನ್ನುವುದಕ್ಕೆ ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಪ್ರೀತಿಯ ವಿಚಾರವನ್ನಿಟ್ಟುಕೊಂಡು ಕುರುಬ ಸಮಾಜದವರಿಂದಲೇ ಕುರುಬ ಸಮಾಜದ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕೃತರೊಂದಿಗೆ ಮಾತನಾಡಿದರೆ 5 ಸಾವಿರ ದಂಡ! ಸಾಂಬ್ರೆಕರ್ ಕುಟುಂಬದ ಯುವತಿಯೊಬ್ಬಳು ಎಸ್ಟಿ (ST) ಸಮಾಜದ ಯುವಕನನ್ನು ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ಕುರುಬ ಸಮಾಜದ ಮುಖಂಡರು ಈ…

Read More

ನೀಟ್​ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು? – Kannada News | PM Modi announces Nandan Nilekani led task force on exam reforms

ನವದೆಹಲಿ, (ಜುಲೈ 26): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತಾಗಿದೆ. ಇದೊಂದು ಕೇಂದ್ರ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಈ ಪ್ರಕರಣ ಬೆನ್ನಲ್ಲೇ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಬಹುದೊಡ್ಡ ತೀರ್ಮಾನ ಕೈಗೊಂಡಿದ್ದಾರೆ. ಹೌದು…..ಪರೀಕ್ಷಾ ಸುಧಾರಣೆಗಳಿಗಾಗಿ ಟಾಸ್ಕ್​​ ಫೋರ್ಸ್​​​ ರಚಿಸುವುದಾಗಿ ಖುದ್ದು ಮೋದಿಯೇ ಘೋಷಣೆ ಮಾಡಿದ್ದಾರೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಪ್ರಧಾನಿ ಮೋದಿ, ಮಾಡಿರುವ…

Read More

ಫುಲ್ ಬಾಡಿ ಚೆಕ್‌ಅಪ್ ಯಾವಾಗ ಮಾಡಿಸಬೇಕು? ಯಾರಿಗೆ ಇದರ ಅಗತ್ಯ ಇದೆ ಗೊತ್ತಾ? – Kannada News | Full Body Checkup Frequency: How Often Do You Really Need One?

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಹೆಚ್ಚಾಗುತ್ತಿರುವ ಹಿನ್ನೆಲೆ ಫುಲ್ ಬಾಡಿ ಚೆಕ್‌ಅಪ್‌ಗಳ (Full Body Checkup) ಮಹತ್ವವೂ ಹೆಚ್ಚುತ್ತಿದೆ. ವ್ಯಸ್ತ ಜೀವನಶೈಲಿ, ಅಸಮರ್ಪಕ ಆಹಾರ ಪದ್ಧತಿ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದ ಹಲವು ರೀತಿಯ ಕಾಯಿಲೆಗಳು ನಿಧಾನವಾಗಿ ದೇಹದಲ್ಲಿ ಕಾಣಿಸಿಕೊಳ್ಳುತ್ತದೆ. ಆರಂಭದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದೇ ಇರುವ ಕಾರಣ, ಹಲವರು ಸಮಸ್ಯೆಯನ್ನು ಗಮನಿಸದೇ ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ದೇಹದ ಒಳಗಿನ ಬದಲಾವಣೆಗಳನ್ನು ಬೇಗ ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸಲು ಸಾಧ್ಯವಾಗುತ್ತದೆ….

Read More

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್! – Kannada News

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪಾದಾರ್ಪಣೆ ಮಾಡಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 12 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದ ವೈಭವ್ 3 ಫೋರ್​ಗಳನ್ನು ಬಾರಿಸಿದ್ದರು. ಆದರೆ, ಲಂಕಾ ವೇಗಿ…

Read More

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯ; ದಾಖಲೆಯ ಶೇ. 91ರಷ್ಟು ಮತದಾನ – Kannada News | West Bengal assembly Elections Polling ends voter turnout over 91 per cent

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಈ ಬಾರಿ ಶೇ. 91ಕ್ಕಿಂತ ಹೆಚ್ಚು ಮತದಾನವಾಗಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 152 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಂಡಿದೆ. ನಿಗದಿತ ಮುಕ್ತಾಯದ ಮೊದಲು ಮತದಾನ ಕೇಂದ್ರಗಳನ್ನು ತಲುಪಿದ ಮತದಾರರಿಗೆ ತಮ್ಮ ಮತದಾನವನ್ನು ಚಲಾಯಿಸಲು ಅವಕಾಶ ನೀಡಲಾಗಿತ್ತು. ಚುನಾವಣಾ ಆಯೋಗದ ಪ್ರಕಾರ, 3.60 ಕೋಟಿ ಮತದಾರರಲ್ಲಿ ಶೇ. 91.46ರಷ್ಟು ಜನರು ಸಂಜೆ…

Read More

ಸಹೋದರರ ಸಹಾಯದಿಂದ ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್​ನಲ್ಲಿಟ್ಟ ಪತಿ – Kannada News | Property Row Turns Fatal in UP as Woman Killed by In Laws

ಫಿರೋಜಾಬಾದ್, ಜನವರಿ 15: ಆಸ್ತಿ ವಿವಾದ ಪತ್ನಿಯನ್ನೇ ಕೊಲ್ಲುವ ಮಟ್ಟಕ್ಕೆ ಹೋಗಿದೆ. ಪತಿಯೊಬ್ಬ ತನ್ನ ಸಹೋದರರ ಸಹಾಯದಿಂದ ಪತ್ನಿಯನ್ನು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ. ಮೂವರು ಸಹೋದರರ ಸಹಾಯದಿಂದ ತನ್ನ ಹೆಂಡತಿಯನ್ನು ಕೊಂದು, ಆಕೆಯ ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಬಳಿಕ ರುಂಡವನ್ನು ಡ್ರಮ್​ನಲ್ಲಿರಿಸಿದ್ದ. ಆರೋಪಿಗಳು ಹರಿತವಾದ ಆಯುಧವನ್ನು ಬಳಸಿ ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುತ್ತಿಗೆಯ ಮೇಲಿನ ಭಾಗವನ್ನು ಡ್ರಮ್‌ನೊಳಗೆ ಬಚ್ಚಿಟ್ಟು, ಮುಂಡವನ್ನು ಮನೆಯೊಳಗೆ…

Read More

‘ಆಪರೇಷನ್ ಸಿಂಧೂರ್’ ಚಿತ್ರಕ್ಕೆ ಸಿಕ್ಕರು ಹೀರೋ; ಬಾಲಿವುಡ್ ನಟನಿಗೆ ಆಫರ್ – Kannada News | Vivek Agnihotri’s ‘Operation Sindoor’: Varun Dhawan in Lead? Based on Pahalgam Terror Attack

2022ರಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಮತ್ತು 2025ರಲ್ಲಿ ‘ದಿ ಬೆಂಗಾಲ್ ಫೈಲ್ಸ್’ ಮೂಲಕ ಸುದ್ದಿ ಆದ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಟ್ಟಿದ್ದಾರೆ. ಈ ಚಿತ್ರವು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಆಧರಿಸಿದೆ. ವಿವೇಕ್ ಅವರು ಭೂಷಣ್ ಕುಮಾರ್ ಜೊತೆ ಸೇರಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ವರುಣ್ ಧವನ್ (Varun Dhawan) ಹೀರೋ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತೀಚೆಗೆ ರಿಲೀಸ್ ಆದ ‘ಬಾರ್ಡರ್ 2’…

Read More