Headlines

Video: ರಾತ್ರೋ ರಾತ್ರಿ ಮಹಿಳೆಯ ಮನೆಯ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ, ಗುಂಡಿನ ದಾಳಿ – Kannada News | Gunshots and Chaos Outside Woman’s Home in Jabalpur

ಜಬಲ್ಪುರ, ಜನವರಿ 14: ಯಾವುದೋ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾತ್ರೋರಾತ್ರಿ ಮಹಿಳೆಯ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ್ದಷ್ಟೇ ಅಲ್ಲದೆ, ಮನೆಯ ಮೇಲೆ ಮನ ಬಂದಂತೆ ಗುಂಡು ಹಾರಿಸಿದ್ದಾರೆ.ಎದುರು ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿರುವ ವಿಡಿಯೋ ವೈರಲ್ ಆಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ, ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವಿಷಯದಲ್ಲಿ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಗಾಯಗೊಂಡ ಮಹಿಳೆಯನ್ನು ರೇಖಾ ಎಂದು ಗುರುತಿಸಲಾಗಿದೆ. ಈ ಘಟನೆ…

Read More

WPLನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್ – Kannada News | Harmanpreet Kaur Reaches Huge Milestone in WPL

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹರ್ಮನ್​ಪ್ರೀತ್ ಕೌರ್ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ ಅಜೇಯ 71 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಹರ್ಮನ್ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ – Kannada News | Bengaluru temperature: Dry Weather Persists in State, Misty weather in Bengaluru

ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿಲ್ಲಿ ಮುಂದುವರೆದ ಚಳಿಯಬ್ಬರ ಬೆಂಗಳೂರು, ಜನವರಿ 14: ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು…

Read More

‘ಅದಕ್ಕೂ ನಮಗೂ ಸಂಬಂಧವಿಲ್ಲ’; ‘ಟಾಕ್ಸಿಕ್’ ಟೀಸರ್ ದೂರಿಗೆ ಸೆನ್ಸಾರ್ ಮಂಡಳಿಯ ಪ್ರತಿಕ್ರಿಯೆ – Kannada News | Toxic Teaser Controversy: Censor Board Denies Jurisdiction Over YouTube Content

ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ಸೃಷ್ಟಿಸಿದ ಹಲ್​​ಚಲ್ ಅಷ್ಟಿಷ್ಟಲ್ಲ. ಈ ಸಿನಿಮಾದ ಟೀಸರ್ ನೋಡಿದ ಅನೇಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ಟೀಸರ್​​​ನಲ್ಲಿದ್ದ ಬೋಲ್ಡ್​ ದೃಶ್ಯಗಳ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದರು. ಈ ಸಂಬಂಧ ಸಾಮಾಜಿಕ ಕಾರ್ಯಕರ್ತರು ಹಾಗೂ ಮಹಿಳಾ ಕಮಿಷನ್ ಸೆನ್ಸಾರ್ ಮಂಡಳಿಗೆ ದೂರು ನೀಡಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿತ್ತು. ಆದರೆ, ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಸೆನ್ಸಾರ್ ಮಂಡಳಿ ಸ್ಪಷ್ಟವಾಗಿ ಹೇಳಿದೆ. ಎನ್​ಡಿಟಿವಿ ಮಾಡಿದ ವರದಿ…

Read More

ಹೊಸ ತವರು ಮೈದಾನ: 2 ಸ್ಟೇಡಿಯಂಗಳಲ್ಲಿ ಕಣಕ್ಕಿಳಿಯಲಿದೆ RCB

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇದೀಗ ಎರಡು ಉತ್ತರಗಳು ಕೇಳಿ ಬರುತ್ತಿದೆ. ಅದು ಕೂಡ ನವಿ ಮುಂಬೈ ಮತ್ತು ರಾಯ್​ಪುರ್ ಕಡೆಯಿಂದ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮುಂದಿನ ಸೀಸನ್ ಗಾಗಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಅಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಬಾರಿ RCB ಕಣಕ್ಕಿಳಿಯುವುದು ಡೌಟ್….

Read More

16 ‘ಪ್ಯಾಸೆಂಜರ್ಸ್​​’ಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​​ನಲ್ಲಿ ಬದುಕುಳಿದಿದ್ದು ‘KID’ ಮಾತ್ರ – Kannada News | PSLV C62 Rocket Failure: Spanish KID Capsule Defies Disaster, Transmits Data

ನವದೆಹಲಿ, ಜನವರಿ 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯ PSLV-C62 ಮಿಷನ್‌ನ ವೈಫಲ್ಯವು ಎಲ್ಲರಿಗೂ ಬೇಸರ ತಂದಿದೆ. 16 ಪ್ಯಾಸೆಂಜರ್ಸ್​ಗಳನ್ನು ಹೊತ್ತು ಹೊರಟಿದ್ದ ರಾಕೆಟ್​(Rocket)ನಲ್ಲಿ ಕೇವಲ ಕಿಡ್ ಮಾತ್ರ ಬದುಕುಳಿದಿದೆ. ಇಲ್ಲಿ ಪ್ಯಾಸೆಂಜರ್ಸ್​ ಎಂದರೆ 16 ಉಪಗ್ರಹಗಳು ಎಂದರ್ಥ. ಸ್ಪ್ಯಾನಿಷ್ ಸ್ಟಾರ್ಟ್ಅಪ್ ಆರ್ಬಿಟಲ್ ಪ್ಯಾರಡೈಮ್‌ನ “KID” ಕ್ಯಾಪ್ಸುಲ್ ದುರಂತದಿಂದ ಬದುಕುಳಿದಿದೆ. ಈ ಫುಟ್‌ಬಾಲ್ ಗಾತ್ರದ ಕ್ಯಾಪ್ಸುಲ್ ದುರಂತದಿಂದ ಬದುಕುಳಿಯುವುದಲ್ಲದೆ, ಭೂಮಿಗೆ ಡೇಟಾವನ್ನು ಹಿಂತಿರುಗಿಸಿತು. ಕಾರ್ಯಾಚರಣೆಯ ಸಮಯದಲ್ಲಿ, ರಾಕೆಟ್‌ನ ಮೂರನೇ ಹಂತದಲ್ಲಿ ವೈಫಲ್ಯ ಎದುರಾಗಿತ್ತು. ಮುಖ್ಯ ಉಪಗ್ರಹವು ಬಾಹ್ಯಾಕಾಶವನ್ನು…

Read More

ಮಕರ ಸಂಕ್ರಾಂತಿ ಹಬ್ಬ: ಕೆಆರ್​ ಮಾರ್ಕೆಟ್ ಸುತ್ತಮುತ್ತ ರಸ್ತೆಗಳಲ್ಲಿ ಮುಂಜಾನೆಯೇ ಭಾರಿ ಟ್ರಾಫಿಕ್ ಜಾಮ್ – Kannada News | Makar Sankranti Rush Triggers Heavy Early Morning Traffic Jam Around KR Market in Bengaluru

ಬೆಂಗಳೂರು, ಜನವರಿ 14: ಬೆಂಗಳೂರಿನಲ್ಲಿ ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕೆಆರ್ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಇಂದು ಭೋಗಿ ಹಬ್ಬವಾಗಿದ್ದು, ಈಗಾಗಲೇ ಮಾರುಕಟ್ಟೆಗಳಲ್ಲಿ ಜನಜಂಗುಳಿ ಸೇರಿದೆ. ಕಬ್ಬು, ಎಳ್ಳು, ಬೆಲ್ಲ ಸೇರಿದಂತೆ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸುವುದರಲ್ಲಿ ಜನ ನಿರತರಾಗಿದ್ದಾರೆ. ಕಳೆದ ಎರಡು ದಿನಗಳಿಂದ ವ್ಯಾಪಾರ, ವಹಿವಾಟು ಭಾರಿ ಹೆಚ್ಚಾಗಿದೆ. ಬೆಳಗ್ಗೆ 3-4 ಗಂಟೆಯಿಂದಲೇ ಜನರು ಕೆಆರ್ ಮಾರುಕಟ್ಟೆಯತ್ತ ತೆರಳುತ್ತಿದ್ದು, ಅವೆನ್ಯೂ ರಸ್ತೆ ಸಂಪೂರ್ಣವಾಗಿ ಗ್ರಾಹಕರಿಂದ ತುಂಬಿ ತುಳುಕುತ್ತಿದೆ. ಬೆಲೆಗಳು ದುಪ್ಪಟ್ಟಾಗಿದ್ದರೂ, ಹಬ್ಬವನ್ನು ಅದ್ದೂರಿಯಾಗಿ…

Read More

Daily Devotional: ಶನಿಗ್ರಹ ಇತರ ಗ್ರಹದೊಂದಿಗೆ ಇದ್ರೆ ಯಾವ ಖಾಯಿಲೆ ಬರುತ್ತೆ ಗೊತ್ತಾ? – Kannada News | Daily Devotional: Saturns Influence, Health Issues Arising from Conjunctions with Other Planets

ಬೆಂಗಳೂರು, ಜನವರಿ 14: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ಭಗವಾನರನ್ನು ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿ ಒಂದು ರಾಶಿಯಲ್ಲಿ ಎರಡುವರೆ ವರ್ಷ ಸ್ಥಿತನಾಗಿದ್ದು, ಅದರ ಸಂಚಾರ ಮತ್ತು ದೃಷ್ಟಿಯು ವ್ಯಕ್ತಿಯ ಜೀವನದ ಮೇಲೆ ಆಳವಾದ ಪ್ರಭಾವ ಬೀರುತ್ತದೆ. ಶನಿಯು ಏಕಾಂಗಿಯಾಗಿರುವಾಗ ವಾತ ಕಾಯಿಲೆಗಳು, ನರ ದೌರ್ಬಲ್ಯ, ಪ್ಯಾರಾಲಿಸಿಸ್, ಕಿಡ್ನಿ ವೈಫಲ್ಯ, ಅಜೀರ್ಣ ಮತ್ತು ಕೂದಲು ಉದುರುವಿಕೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳನ್ನು ನೀಡಬಹುದು. ಇತರೆ ಗ್ರಹಗಳೊಂದಿಗೆ ಶನಿ ಸಂಯೋಗಗೊಂಡಾಗ, ವಿಭಿನ್ನ ರೀತಿಯ ಅನಾರೋಗ್ಯಗಳು ಮತ್ತು ತೊಂದರೆಗಳು ಉಂಟಾಗಬಹುದು. ಉದಾಹರಣೆಗೆ,…

Read More

‘ನಿಮ್ಮ ತಂದೆ ಜೊತೆ ಇನ್ನೊಬ್ರು ಬರ್ತಾರೆ’; ರಘು ಮಗನಿಗೆ ಅಶ್ವಿನಿ ಹೇಳಿದ ಮಾತಿನ ಅರ್ಥ ಅದೇನಾ? – Kannada News | Bigg Boss Kannada 12: Ashwini Gowda’s Playful Remark to Raghuh’s Son Ignites Buzz

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ರಘು ಹಾಗೂ ಅಶ್ವಿನಿ ಗೌಡ ಮಧ್ಯೆ ಒಳ್ಳೆಯ ಫ್ರೆಂಡ್​​ಶಿಪ್ ಬೆಳೆದಿದೆ. ಇಬ್ಬರ ವಯಸ್ಸು ಸರಿ ಸುಮಾರು ಒಂದೇ ರೀತಿ ಇದೆ. ಈ ಕಾರಣದಿಂದಲೇ ಬಾಂಡಿಂಗ್ ಬಿಗಿಯಾಗಿದೆ. ಬಿಗ್ ಬಾಸ್ ಮನೆಯ ಇತರ ಸ್ಪರ್ಧಿಗಳು ಇವರ ಕಾಲೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಈಗ ಅಶ್ವಿನಿ ಗೌಡ ಅವರು ಈ ವಿಷಯದಲ್ಲಿ ಫನ್ ಮಾಡಿದ್ದಾರೆ. ಅವರು ಹೇಳಿದ ವಾಕ್ಯಕ್ಕೆ ಬೇರೆ ಬೇರೆ ರೀತಿಯ ಅರ್ಥ ಕಲ್ಪಿಸಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಬಿಗ್…

Read More

ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?

ಬೆಂಗಳೂರು, ಜನವರಿ 14: ಸಂಕ್ರಾಂತಿ ಹಬ್ಬದಂದು (ಜನವರಿ 15) ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ, ಸೂರ್ಯ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವ ಅಪರೂಪದ ಸನ್ನಿವೇಶವು ಈ ವರ್ಷ ಸಂಜೆ 5:2 ರಿಂದ 5:5 ರವರೆಗೆ ನಡೆಯಲಿದೆ. ಸೂರ್ಯನ ಕಿರಣಗಳು ಶಿವಲಿಂಗದ ಪಾದದಿಂದ ಕೇಶದವರೆಗೆ ಸ್ಪರ್ಶಿಸುತ್ತವೆ. ಧನುರ್ಮಾಸದ ಪೂಜೆಯು ಇಂದು ಕೊನೆಗೊಳ್ಳಲಿದ್ದು, ಜನವರಿ 15ರಂದು ವಿಶೇಷ ಅಭಿಷೇಕಗಳು…

Read More