Headlines

NBEMS Recruitment 2026: ಕೇಂದ್ರ ಸರ್ಕಾರಿ ಕೆಲಸ ಪಡೆಯಲು ಸುವರ್ಣವಕಾಶ; ಜುಲೈ 7 ರಿಂದ ಅರ್ಜಿ ಆರಂಭ, ಹುದ್ದೆಗಳ ವಿವರ ಇಲ್ಲಿದೆ – Kannada News | NBEMS Recruitment 2026: 53 Group B/C Posts, Apply Online from July 7!

ಉದ್ಯೋಗಾಕಾಂಕ್ಷಿಗಳಿಗೆ ಒಂದು ಪ್ರಮುಖ ಮಾಹಿತಿ. ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿಯು (NBEMS) ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆಯ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಆಡಳಿತಾತ್ಮಕ ಕಾರಣಗಳಿಂದಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯ ದಿನಾಂಕವನ್ನು ಮುಂದೂಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಜುಲೈ 7 ರಿಂದ ಅಧಿಕೃತವಾಗಿ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 31 ರವರೆಗೆ NBEMS ನ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು…

Read More

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ, ಜನವರಿ 24: ವೀರಪ್ಪನ್​ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಇದೀಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್​ಐಟಿ ಅಧಿಕಾರಿಗಳಿಗೆ ನೀಡಿರುವ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಹಾಸನದ JDS ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More

ಸೊಮಾಲಿಯಾ: ರನ್​​ವೇಯಿಂದ ಜಾರಿ ಬೀಚ್​​ಗೆ ಬಿದ್ದ 55 ಜನರಿದ್ದ ವಿಮಾನ – Kannada News | Aircraft Carrying 55 Slides Off Runway, Stops Near Shoreline in Somalia

ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾದ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್‌ವೇಯಿಂದ ಜಾರಿ ಬೀಚ್​ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ನಂತರ ಈ ಘಟನೆ ಸಂಭವಿಸಿದೆ. ಯಾರಿಗೂ ಗಾಯಗಳಾಗಿಲ್ಲ.ಸ್ಟಾರ್‌ಸ್ಕಿ ಏವಿಯೇಷನ್ ​​ನಿರ್ವಹಿಸುತ್ತಿದ್ದ ಈ ವಿಮಾನದಲ್ಲಿ 50 ಪ್ರಯಾಣಿಕರು ಮತ್ತು ಐದು ಸಿಬ್ಬಂದಿ ಇದ್ದರು. ಎಲ್ಲರನ್ನೂ ಸುರಕ್ಷಿತವಾಗಿ…

Read More

ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ – Kannada News | Kantara Chapter 1 movie gets record breaking TVR on Zee Kannada Television premiere

‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿತು. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಸಿನಿಮಾ ಹಲವು ದಾಖಲೆಗಳನ್ನು ಬರೆಯಿತು. ಅಲ್ಲದೇ, ಕಿರುತೆರೆಯಲ್ಲಿ ಪ್ರಸಾರ ಆದಾಗಲೂ ಬ್ಲಾಕ್‌ ಬಸ್ಟರ್ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಆಯಿತು. ಅದರಲ್ಲಿ ಅತ್ಯುತ್ತಮ ಟಿಆರ್‌ಪಿ ಗಳಿಸಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2026ರ ಜನವರಿ 24ರಂದು ಸಂಜೆ 7 ಗಂಟೆಗೆ…

Read More

7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿದ್ಹೇಗೆ? 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರ – Kannada News | With BJP set to win Bengal, how India’s political map has changed

ನವದೆಹಲಿ, (ಮೇ 05): ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ (Five State Election) ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. ಅಸ್ಸಾಂ (Assam), ಪುದುಚೇರಿಯಲ್ಲಿಯಲ್ಲೂ ಬಿಜೆಪಿ ತನ್ನ ಹಿಡಿತವನ್ನು ಉಳಿಸಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ (West Bengal) ಭರ್ಜರಿ ವಿಜಯ ಪತಾಕೆ ಹಾರಿಸಿದ್ದು, 15 ವರ್ಷಗಳ ದೀದಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇದರೊಂದಿಗೆ ಬಿಜೆಪಿ ತನ್ನ ಅಧಿಕಾರ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರದೊಂದಿಗೆ 7 ರಾಜ್ಯಗಳಿಂದ 22 ರಾಜ್ಯಗಳಿಗೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ – Kannada News | Bengaluru temperature: cold weather in Bengaluru, Dry weather elsewhere

ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ ಬೆಂಗಳೂರು, ಫೆಬ್ರುವರಿ 01: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ (Weather Forecast) ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ…

Read More

ಮಾಲೀಕರು ಸ್ಪಂದಿಸ್ತಿಲ್ಲ, ಹಳೇ ದಾಖಲೆ ಸಿಗ್ತಿಲ್ಲ; ಉಚಿತ ಕರೆಂಟ್ ಕೈತಪ್ಪುವ ಭೀತಿಯಲ್ಲಿ ಬೆಂಗಳೂರು ಬಾಡಿಗೆದಾರರು – Kannada News | Karnataka Gruha Jyothi Scheme: Bangalore Residents’ Free Power Eligibility Woes

ಬೆಂಗಳೂರು ಜು. 2: ರಾಜ್ಯ ಸರ್ಕಾರದ ಉಚಿತ ವಿದ್ಯುತ್ ನೀಡುವ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಅರ್ಹತೆಯನ್ನು ಮರುಪರಿಶೀಲಿಸುವ (Reverification) ಮನೆ ಮನೆ ಸಮೀಕ್ಷೆ ಪ್ರಕ್ರಿಯೆಯನ್ನು ಇಲಾಖೆಯು ಬುಧವಾರದಿಂದ ಅಧಿಕೃತವಾಗಿ ಆರಂಭಿಸಿದೆ. ಆದರೆ, ಇಲಾಖೆಯ ಈ ಹಠಾತ್ ಕ್ರಮವು ರಾಜಧಾನಿ ಬೆಂಗಳೂರಿನ ಸಾವಿರಾರು ಬಾಡಿಗೆದಾರರಲ್ಲಿ ತೀವ್ರ ಆತಂಕ ಹಾಗೂ ಗೊಂದಲವನ್ನು ಮೂಡಿಸಿದೆ. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸುತ್ತಿರುವ ಈ ಮನೆ ಮನೆ ತಪಾಸಣೆಯ ಸಂದರ್ಭದಲ್ಲಿ, ಪ್ರಸ್ತುತ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಗುರುತಿನ…

Read More

ಟಿ20 ವಿಶ್ವಕಪ್‌ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅತ್ಯಂತ ಹಿರಿಯ ಆಟಗಾರ – Kannada News | Mohammed Nadeem Breaks Jayasuriya’s Record: Oldest T20 WC Fifty as Sri Lanka Dominates Oman

ಓಮನ್ ತಂಡವನ್ನು 105 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಶ್ರೀಲಂಕಾ ತಂಡ ಅತಿ ದೊಡ್ಡ ಗೆಲುವಿನ ದಾಖಲೆಯನ್ನು ಬರೆದಿದೆ. ಇದರ ಜೊತೆಗೆ 19 ಎಸೆತಗಳಲ್ಲಿ ಅರ್ಧಶತಕದ ಬಾರಿಸಿದ ದಸುನು ಶನಕ ಕೂಡ ಲಂಕಾ ಪರ ಅತಿ ವೇಗದ ಟಿ20 ಶತಕ ಬಾರಿಸಿದ ದಾಖಲೆ ನಿರ್ಮಿಸಿದರು. ಇದು ಲಂಕಾ ತಂಡದ ಕಥೆಯಾದರೆ, ಈ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಓಮನ್ ತಂಡದ ಮೊಹಮ್ಮದ್ ನದೀಮ್ ಕೂಡ ದಾಖಲೆಯೊಂದನ್ನು ನಿರ್ಮಿಸಿದರು. ಓಮನ್ ಪರ ಅರ್ಧಶತಕ ಬಾರಿಸಿ ಏಕಾಂಗಿ ಹೋರಾಟ ನೀಡಿದ…

Read More

ಕೊಲ್ಲಿ ದೇಶಗಳ ಮೇಲೆ ಇರಾನ್​ನಿಂದ ಮುಂದುವರಿದ ದಾಳಿ; ಕುವೇತ್ ಏರ್​ಪೋರ್ಟ್ ಮೇಲೂ ದಾಳಿ

ನವದೆಹಲಿ, ಮಾರ್ಚ್ 8: ಅಮೆರಿಕದ ನೆಲೆಗಳನ್ನು ಹೊಂದಿರುವ ವಿವಿಧ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ವೈಮಾನಿಕ ದಾಳಿಗಳನ್ನು (Iran Attacks) ಮುಂದುವರಿಸಿದೆ. ಕುವೇತ್, ಬಹರೇನ್, ಕತಾರ್, ಸೌದಿ ಅರೇಬಿಯಾ, ಯುಎಇ, ಲೆಬನಾನ್ ದೇಶಗಳ ಮೇಲೆ ಇರಾನ್​ನಿಂದ ಡ್ರೋನ್, ಮಿಸೈಲ್​ಗಳಿಂದ ದಾಳಿಗಳಾಗಿವೆ. ನೆರೆಯ ದೇಶಗಳ ಮೇಲೆ ದಾಳಿ ಮಾಡುವುದಿಲ್ಲ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್​ಕಿಯನ್ ಭರವವಸೆ ನೀಡಿದ ಒಂದೇ ದಿನದಲ್ಲಿ ಈ ಸಾಲು ಸಾಲು ದಾಳಿಗಳಾಗಿರುವುದು ಗಮನಾರ್ಹ. ಕುವೇತ್ ಏರ್​ಪೋರ್ಟ್​ನಲ್ಲಿರುವ ಇಂಧನ ಟ್ಯಾಂಕ್​ಗಳನ್ನು ಗುರಿಯಾಗಿಸಿ ಇರಾನ್​ನಿಂದ ಡ್ರೋನ್…

Read More

ಓಡೇ ಭೈರವೇಶ್ವರನಿಗೆ ಭಕ್ತರಿಂದ ಮದ್ಯದ ನೈವೇದ್ಯ!

ತುಮಕೂರು, ಜನವರಿ 19: ಜಿಲ್ಲೆಯ ಭೈರವೇಶ್ವರ ದೇವಸ್ಥಾನದಲ್ಲಿ ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ವಿಶಿಷ್ಟ ಆಚರಣೆ ಇಂದು ಕೂಡ ಮುಂದುವರಿದಿದೆ. ಇಲ್ಲಿ ಭಕ್ತರು ಓಡೆ ಭೈರವೇಶ್ವರ ದೇವರಿಗೆ ಮದ್ಯ ಹಾಗೂ ಮಾಂಸವನ್ನು ನೈವೇದ್ಯವಾಗಿ ಅರ್ಪಿಸುವ ಸಂಪ್ರದಾಯವಿದೆ. ಹರಕೆ ತೀರಿಸಲು ತರಲಾಗುವ ಈ ನೈವೇದ್ಯವನ್ನು ಪೂಜೆಯ ನಂತರ ಭಕ್ತರಿಗೆ ಪ್ರಸಾದವಾಗಿ ವಿತರಿಸಲಾಗುತ್ತದೆ. ದೇವಸ್ಥಾನದಲ್ಲಿ ಗಂಡು-ಹೆಣ್ಣು ಭೇದವಿಲ್ಲದೆ ಎಲ್ಲರೂ ಮದ್ಯ ಮತ್ತು ಮಾಂಸವನ್ನು ಪ್ರಸಾದವಾಗಿ ಸೇವನೆ ಮಾಡುತ್ತಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More