Headlines

National Girl Child Day 2026: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು? – Kannada News | National Girl Child Day 2026: What is the purpose behind celebrating National Girl Child Day?

ಇಂದಿಗೂ ಈ ಪುರುಷ ಪ್ರಧಾನ ಸಮಾಜದಲ್ಲಿಹೆಣ್ಣಿನ ಬಗ್ಗೆ ದ್ವಂದ್ವ ಮನೋಭಾವನೆಯಿದೆ. ಸಮಾಜದಲ್ಲಿ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಗುತ್ತಿಲ್ಲ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ತಾತ್ಸಾರ ನಿಂತಿಲ್ಲ. ಒಂದಲ್ಲಾ ಒಂದು ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ, ಅವರಿಗೆ ಸಮಾನ ಅವಕಾಶಗಳು ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು (Girl Child) ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು, ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪ್ರತಿವರ್ಷ ಜನವರಿ 24 ರಂದು…

Read More

In Pics: ಪ್ರಧಾನಿ ಮೋದಿ ಸೋಮನಾಥ ಭೇಟಿ, ಓಂಕಾರ ಪಠಣ, ಆಗಸದಲ್ಲಿ ಡ್ರೋನ್​ಗಳ ಝಲಕ್, ಎಲ್ಲೆಲ್ಲೂ ಶಿವಭಕ್ತಿ ಮಯ – Kannada News | Swabhiman Parv at Somnath: PM Modi Recalls a Thousand Years of Resistance, shares pictures

ಸೋಮನಾಥ ದೇವಾಲಯದ ಇತಿಹಾಸವು ಹೋರಾಟ ಮತ್ತು ವಿಜಯೋತ್ಸವದ ಅದ್ಭುತ ಕಥೆಯಾಗಿದೆ. ಮೊಹಮ್ಮದ್ ಘಜ್ನಿ 1026 ರಲ್ಲಿ ದೇವಾಲಯದ ಮೇಲೆ ಮೊದಲ ಪ್ರಮುಖ ದಾಳಿಯನ್ನು ನಡೆಸಿದ್ದ. ಆ ದಾಳಿ ನಡೆದು ಸಾವಿರ ವರ್ಷಗಳು ಕಳೆದಿವೆ. ಭಾರತ ತನ್ನ ಪರಂಪರೆಯನ್ನು ಎಂದಿಗೂ ಮರೆಯುವುದಿಲ್ಲ. ಸೋಮನಾಥವು ನಮ್ಮ ಅಚಲ ನಂಬಿಕೆಯ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ವಿದೇಶಿ ಆಕ್ರಮಣಕಾರರು ಇದನ್ನು ಹಲವಾರು ಬಾರಿ ನಾಶಮಾಡಲು ಪ್ರಯತ್ನಿಸಿದ್ದರು, ಆದರೆ ಪ್ರತಿ ಬಾರಿಯೂ ದೇವಾಲಯವು ಇನ್ನೂ ಹೆಚ್ಚಿನ ಭವ್ಯತೆಯಿಂದ ಎದ್ದು ನಿಂತಿತ್ತು. ಸ್ವಾತಂತ್ರ್ಯದ ನಂತರ,…

Read More

ಆಕ್ಟರ್ ಶ್ರೀಲೀಲಾ ಮಾತ್ರವಲ್ಲ ಇನ್ನು ಮುಂದೆ ಡಾಕ್ಟರ್ ಶ್ರೀಲೀಲಾ – Kannada News | Sreeleela became graduated she is officially now a doctor

ಶ್ರೀಲೀಲಾ (Sreeleela) ಬೇಡಿಕೆಯ ನಟಿ ಇಂದ ಸ್ಟಾರ್ ನಟಿಯಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರೆ. ಇದೀಗ ತಮಿಳಿನಲ್ಲೂ ನಟಿಗೆ ಬಲು ಬೇಡಿಕೆ ಇದೆ. ಅದ್ಭುತ ನೃತ್ಯ ಪ್ರತಿಭೆ ಸೌಂದರ್ಯದ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ, ಒಳ್ಳೆಯ ವಿದ್ಯಾರ್ಥಿ ಸಹ. ಇದೀಗ ಶ್ರೀಲೀಲಾ ತಮ್ಮ ವಿದ್ಯಾರ್ಥಿ…

Read More

Rishabh Pant: ಹೆಚ್ಚುತ್ತಿದೆ ವಿವಾದ.. ಲಕ್ನೋ ತಂಡದ ನಾಯಕ ಸ್ಥಾನದಿಂದ ಪಂತ್ ವಜಾ?, ಮುಂದಿನ ಕ್ಯಾಪ್ಟರ್ ಯಾರು? – Kannada News | IPL 2026 Consecutive defeats, poor form Rishabh Pant sacked as captain of LSG team?

ಬೆಂಗಳೂರು (ಮೇ. 05): ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಐಪಿಎಲ್ 2026 ಸೀಸನ್ ಅದ್ಭುತವಾಗಿಲ್ಲ. ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡದ ಪ್ಲೇಆಫ್ ಭರವಸೆ ಬಹುತೇಕ ಕಮರಿಹೋಗಿದೆ. ಇದರ ಜೊತೆಗೆ, ತಂಡದ ಪ್ರದರ್ಶನದ ಬಗ್ಗೆಯೂ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಮಾಜಿ ಕ್ರಿಕೆಟಿಗರು ನಾಯಕ ರಿಷಭ್ ಪಂತ್ (Rishabh Pant) ನಾಯಕತ್ವವನ್ನು ಟೀಕಿಸುತ್ತಿದ್ದಾರೆ. ಮಾಜಿ ಆಟಗಾರರಾದ ಮನೋಜ್ ತಿವಾರಿ ಮತ್ತು ರೋಹನ್ ಗವಾಸ್ಕರ್ ಪಂತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಮುಕ್ತವಾಗಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್…

Read More

KKR vs SRH IPL 2026 Live Score: ಸೋತ ತಂಡಗಳ ನಡುವೆ ಪಂದ್ಯ

ಐಪಿಎಲ್ 2026 ರ ಆರನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಎರಡೂ ತಂಡಗಳು ತಮ್ಮ ಆರಂಭಿಕ ಪಂದ್ಯಗಳಲ್ಲಿ ಕಳಪೆ ಆರಂಭವನ್ನು ಪಡೆದಿದ್ದು, ಸೋಲುಗಳನ್ನು ಅನುಭವಿಸಿವೆ. ಆದ್ದರಿಂದ, ಎರಡು ತಂಡಗಳು ಮೊದಲ ಗೆಲುವನ್ನು ಎದುರು ನೋಡುತ್ತಿವೆ. Source link

Read More

ಕ್ಯಾಮೆರಾ ಎದುರಲ್ಲೇ ಬಯಲಾಯ್ತು ‘ಧುರಂಧರ್’ ಗಾಯಕಿಯ ಕಳ್ಳಾಟ; ಭಾರಿ ಟ್ರೋಲ್ – Kannada News | Dhurandhar singer Jasmine Sandlas Ahmedabad concert water stunt and Lip Sync controversy

ಖ್ಯಾತ ಪಂಜಾಬಿ ಗಾಯಕಿ ಜಾಸ್ಮಿನ್ ಸ್ಯಾಂಡ್ಲಸ್ (Jasmine Sandlas) ಸದ್ಯ ವಿವಾದವೊಂದರ ಕೇಂದ್ರಬಿಂದುವಾಗಿದ್ದಾರೆ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾದ ಹಾಡುಗಳ ಮೂಲಕ ಜಾಸ್ಮಿನ್ ಅವರು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಆದರೆ ಈ ಗಾಯಕಿಯ ಇತ್ತೀಚಿನ ಲೈವ್ ಕಾನ್ಸರ್ಟ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವೇದಿಕೆ ಮೇಲೆ ಲಿಪ್ ಸಿಂಕ್ (Lip Sync) ಮಾಡಿದ್ದು ಹಾಗೂ ಮೈ ಮೇಲೆ ನೀರು ಸುರಿದುಕೊಂಡಿದ್ದು ಟೀಕೆಗೆ ಕಾರಣ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಜನರು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ….

Read More

Video: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ – Kannada News | Narendra Modi Offers Prayers at Kashi Vishwanath Temple

ವಾರಣಾಸಿ,ಏಪ್ರಿಲ್ 29: ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶಿಯ ಜನತೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ವಿಶ್ವನಾಥನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ ಪವಿತ್ರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿಯವರನ್ನು ಶಂಖನಾದ ಮತ್ತು ಸಾಂಪ್ರದಾಯಿಕ ಡ್ರಮ್‌ಗಳ ಮೊಳಗಿನೊಂದಿಗೆ ಬರಮಾಡಿಕೊಳ್ಳಲಾಯಿತು. ಲಾಹುರಾಬಿರ್ ಕ್ರಾಸಿಂಗ್ ಸೇರಿದಂತೆ ನಗರದಾದ್ಯಂತ ಕಿಕ್ಕಿರಿದು ಸೇರಿದ್ದ ಭಕ್ತರು ‘ಹರ ಹರ ಮಹಾದೇವ್’ ಘೋಷಣೆಗಳೊಂದಿಗೆ ಪುಷ್ಪವೃಷ್ಟಿ ಮಾಡಿದರು. ಈ ಭೇಟಿಯ ವೇಳೆ ಪ್ರಧಾನಿಯವರು ಕಾಶಿಯ…

Read More

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಚಿರತೆ ಮರಿಗಳ ಜನನ; ದೇಶದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ – Kannada News | 3 cheetah cubs born at Kuno National Park South African cheetah Gamini video viral

ಶಿವಪುರಿ, ಫೆಬ್ರವರಿ 18: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ದಕ್ಷಿಣ ಆಫ್ರಿಕಾದ ಚೀತಾ ಗಾಮಿನಿಗೆ 3 ಮರಿಗಳು ಜನಿಸಿವೆ. ಈ ವಿಷಯವನ್ನು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಘೋಷಿಸಿದ್ದಾರೆ. ಇದು ಭಾರತದ ಚೀತಾ (Cheetah) ಮರುಪರಿಚಯ ಕಾರ್ಯಕ್ರಮಕ್ಕೆ ಪ್ರಮುಖ ಮೈಲಿಗಲ್ಲು ಎಂದು ಕರೆದಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಭೂಪೇಂದರ್ ಯಾದವ್, ಭಾರತಕ್ಕೆ ದಕ್ಷಿಣ ಆಫ್ರಿಕಾದ ಚೀತಾಗಳ ಆಗಮನವಾಗಿ 3 ವರ್ಷವಾಗಿದೆ. ಈಗ ಎರಡನೇ ಬಾರಿಗೆ ತಾಯಿಯಾಗಿರುವ ಗಾಮಿನಿ 3 ಮರಿಗಳಿಗೆ ಜನ್ಮ ನೀಡಿದ್ದಾರೆ. ಇದು…

Read More

ಆಸ್ಕರ್ ರೇಸಿನಲ್ಲಿರುವ ‘ಹೋಮ್​ಬೌಂಡ್​’ಗೆ ಕಾನೂನು ಸಂಕಷ್ಟ – Kannada News | Oscar official entry of India Homebound is in legal trouble

ಭಾರತದಿಂದ ಈ ಬಾರಿ ಆಸ್ಕರ್​​ಗೆ (Oscar) ಅಧಿಕೃತ ಆಯ್ಕೆಯಾಗಿ ಹಿಂದಿ ಸಿನಿಮಾ ‘ಹೋಮ್​​ಬೌಂಡ್’ ಅನ್ನು ಕಳಿಸಲಾಗಿದೆ. ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ‘ಹೋಮ್​​ಬೌಂಡ್’ ಸಿನಿಮಾ ಸ್ಪರ್ಧೆಯಲ್ಲಿದ್ದು, ಈಗಾಗಲೇ ಎರಡು ಹಂತ ದಾಟಿ 15 ಸಿನಿಮಾಗಳ ಪಟ್ಟಿಯಲ್ಲಿ ಶಾರ್ಟ್ ಲಿಸ್ಟ್ ಸಹ ಆಗಿದೆ. ಸಿನಿಮಾ ಆಸ್ಕರ್ ​​ರೇಸಿನಲ್ಲಿ ಒಳ್ಳೆಯ ಪ್ರದರ್ಶನ ಮಾಡುತ್ತಿರುವಾಗಲೇ ಸಿನಿಮಾ ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಂಡಿದೆ. ಸಿನಿಮಾದ ವಿರುದ್ಧ ಕೃತಿಚೌರ್ಯ ಆರೋಪವನ್ನು ಲೇಖಕಿಯೊಬ್ಬರು ಮಾಡಿದ್ದಾರೆ. ಪತ್ರಕರ್ತೆ, ಲೇಖಕಿಯೂ ಆಗಿರುವ ಪೂಜಾ ಚಂಗೋಯ್ವಾಲ ಅವರು ‘ಹೋಮ್​​ಬೌಂಡ್’ ಸಿನಿಮಾದ ನಿರ್ಮಾಣ…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More