Headlines

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ? ಸಂಶೋಧಕ ಅಪ್ಪಣ್ಣ ಏನು ಹೇಳುತ್ತಾರೆ ನೋಡಿ – Kannada News | Gold Treasure Found: Lakkundi Gold Treasure: Unravelling the 11th 12th Century Mystery

ಗದಗ, ಜನವರಿ 11:  ಐತಿಹಾಸಿಕ ಹಿನ್ನೆಲೆಯ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಬಗ್ಗೆ ಸಂಶೋಧಕ ಅಪ್ಪಣ್ಣ ಹಂಜೆ ಮಹತ್ವದ ಮಾಹಿತಿ ನೀಡಿದ್ದು, ಈ ಚಿನ್ನಾಭರಣಗಳು ಸುಮಾರು 11 ಅಥವಾ 12ನೇ ಶತಮಾನಕ್ಕೆ ಸಂಬಂಧಿಸಿವೆ ಎಂದು ಹೇಳಿದ್ದಾರೆ. ಲಕ್ಕುಂಡಿಯಲ್ಲಿ ದೊರೆತ ಈ ಅಭರಣಗಳ ಸ್ವರೂಪವನ್ನು ಪರಿಶೀಲಿಸಿದಾಗ, ಅವು ಅರಸು ಮನೆತನ ಅಥವಾ ಉನ್ನತ ವರ್ಗಕ್ಕೆ ಸೇರಿದವುಗಳಾಗಿರದೆ, ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬರು ಸುರಕ್ಷತೆಗಾಗಿ ಸಂರಕ್ಷಿಸಿಟ್ಟಿದ್ದಾಗಿ ಕಂಡುಬರುತ್ತದೆ. ಲಕ್ಕುಂಡಿಯ ಹಿಂದಿನ ಸಮೃದ್ಧ ಇತಿಹಾಸ, ಅಲ್ಲಿ ಸಿಕ್ಕಿರುವ 150ಕ್ಕೂ…

Read More

ವರ್ಷದ ಮೊದಲ ದಿನದಂದೇ ಸ್ಫೋಟಕ ಶತಕ ಸಿಡಿಸಿದ ಮಿಚೆಲ್ ಮಾರ್ಷ್ – Kannada News | Mitchell Marsh’s BBL Century: Perth Scorchers Captain Smashes 102 After T20 WC Squad

ಆಸ್ಟ್ರೇಲಿಯಾದ ಟಿ20 ನಾಯಕ ಮಿಚೆಲ್ ಮಾರ್ಷ್ 2025-26ರ ಬಿಗ್ ಬ್ಯಾಷ್ ಲೀಗ್​ನ 19 ನೇ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಜನವರಿ 1, 2026 ರಂದು ಹೋಬಾರ್ಟ್‌ನ ಬೆಲ್ಲೆರಿವ್ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾರ್ಚರ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 229 ರನ್ ಗಳಿಸಿತು. 2026 ರ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ ಮಿಚೆಲ್ ಮಾರ್ಷ್ ಈ…

Read More

Video: ಲಂಡನ್‌ನಲ್ಲಿ 100 ರೂ ದಿನಸಿ ಶಾಪಿಂಗ್ ಚಾಲೆಂಜ್‌ ಸ್ವೀಕರಿಸಿದ ಭಾರತೀಯ ಮಹಿಳೆ – Kannada News | Indian woman accepts 100 grocery item shopping challenge in London

ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ (foreign) ಜೀವನ ನಡೆಸುವುದು ತುಂಬಾ ಸುಲಭ. ಕೈ ತುಂಬಾ ಸಂಬಳ ಸಿಗುತ್ತದೆ, ಹೀಗಾಗಿ ಆರಾಮಾದಾಯಕವಾಗಿದೆ ಜೀವನ ನಡೆಸಬಹುದು ಅಂದುಕೊಳ್ತಾರೆ. ದಿನನಿತ್ಯ ಅಗತ್ಯಗಳನ್ನು ಪೂರೈಸಿಕೊಳ್ಳಲು ತಿಂಗಳ ಸಂಬಳ ಸಾಲುವುದಿಲ್ಲ. ಅಗ್ಗದ ಬೆಲೆಗೆ ದಿನಸಿ ವಸ್ತುಗಳು ಸಿಗಲ್ಲ. ಇದೀಗ ಭಾರತೀಯ ಮಹಿಳೆ ಲಂಡನ್‌ನಲ್ಲಿ (London) ಚಾಲೆಂಜ್ ಸ್ವೀಕರಿಸಿದ್ದಾರೆ. ಕೇವಲ 100 ರೂಯೊಳಗೆ ದಿನಸಿ ಸಾಮಗ್ರಿಗಳನ್ನು ಖರೀದಿಸುವುದೇ ಬಹುದೊಡ್ಡ ಚಾಲೆಂಜ್. ಆದರೆ ಕೊನೆಗೆ ಈ ಮಹಿಳೆ 100 ರೂಗೆ ಖರೀದಿಸಲು ಸಾಧ್ಯವಾದ ವಸ್ತು ತಿಳಿದ್ರೆ ನೀವು ಶಾಕ್…

Read More

Special Assembly Session Live: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

ಬೆಂಗಳೂರು, ಜ.22: ನೆನ್ನೆ (ಜ.22)ಯಿಂದ ಜ.31ರವರೆಗೆ ವಿಶೇಷ ಅಧಿವೇಶ ಶುರುವಾಗಿದೆ. ಜ.22 ಅಂದರೆ ಗುರುವಾರದಿಂದ ರಾಜ್ಯಪಾಲರ ಭಾಷಣದ ನಂತರದಿಂದ ಈ ಅಧಿವೇಶನ ಶುರುವಾಗಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಇದೀಗ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಚರ್ಚೆ ಶುರುವಾಗಿದೆ. ಇಂದಿನ ಅಧಿವೇಶನ ಲೈವ್​​​​​ ವಿಡಿಯೋ ಇಲ್ಲಿದೆ ನೋಡಿ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್ – Kannada News | Sringeri postal vote controversy: Congress Rajegowda Talks after supreme court Stay On High court Order

ನವದೆಹಲಿ, (ಮೇ 11): ಶೃಂಗೇರಿ (sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ನವದೆದೆಹಲ್ಲಿ ಮಾತನಾಡಿ ರಾಜೇಗೌಡ , ಹೈಕೋರ್ಟ್ ಆದೇಶ ಮತ್ತು ನಂತರದ…

Read More

ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸ್ವತಂತ್ರವಾಗಿದೆ, ವೆನೆಜುವೆಲಾದ ತೈಲ ಖರೀದಿ ಕುರಿತು ರಷ್ಯಾ ಮಾತು – Kannada News | After US Venezuela Outreach, Russia Reaffirms India’s Oil Independence

ಮಾಸ್ಕೋ, ಫೆಬ್ರವರಿ 05: ಭಾರತವು ಯಾವುದೇ ದೇಶದಿಂದ ಕಚ್ಚಾತೈಲವನ್ನು ಖರೀದಿಸಲು ಸಂಪೂರ್ಣವಾಗಿ ಸ್ವತಂತ್ರವಾಗಿದೆ ಎಂದು ರಷ್ಯಾ(Russia) ಹೇಳಿದೆ. ರಷ್ಯಾ ಎಂದಿಗೂ ಭಾರತದ ಏಕೈಕ ಇಂಧನ ಪಾಲುದಾರನಾಗಿರಲಿಲ್ಲ ಮತ್ತು ತೈಲ ಖರೀದಿಯ ಮೂಲಗಳಲ್ಲಿನ ಬದಲಾವಣೆಯನ್ನು ಅಸಾಮಾನ್ಯವೆಂದು ಪರಿಗಣಿಸುವುದು ತಪ್ಪು ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಪೆಸ್ಕೋವ್ ಮಾತನಾಡಿ, ಇತರ ಎಲ್ಲಾ ಅಂತಾರಾಷ್ಟ್ರೀಯ ಇಂಧನ ತಜ್ಞರಂತೆ, ಭಾರತಕ್ಕೆ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುವ ಏಕೈಕ ದೇಶ ರಷ್ಯಾ ಅಲ್ಲ ಎಂದು ನಮಗೆ ಚೆನ್ನಾಗಿ ತಿಳಿದಿದೆ. ಭಾರತವು…

Read More

Horoscope Today: ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 25, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಅಷ್ಟಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರವಿ ಗ್ರಹವು ಮೇಷ ರಾಶಿಯಲ್ಲಿ ಮತ್ತು ಚಂದ್ರ ಗ್ರಹವು ಕರ್ಕಾಟಕ ರಾಶಿಯ ಆಶ್ಲೇಷ ನಕ್ಷತ್ರದಲ್ಲಿ ಸಂಚರಿಸುತ್ತಿವೆ. ಈ ದಿನವನ್ನು ಸೀತಾ ನವಮಿ,…

Read More

Chitradurga Bus Accident: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ತಾಯಿ-ಮಗಳು ಅಗ್ನಿಗೆ ಆಹುತಿ – Kannada News | Chitradurga Bus Tragedy: Five Passengers, Including a Child and the Lorry Driver Died

ಚಿತ್ರದುರ್ಗ, ಡಿಸೆಂಬರ್​​ 25: ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಸ್ಲೀಪರ್​​ ಬಸ್​​ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸಜೀವ ದಹನವಾಗಿದ್ದಾರೆ. ಲಾರಿ ಚಾಲಕ ಸೇರಿ ಬಸ್​​ನಲ್ಲಿದ್ದ 5 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬಸ್​​​ನಲ್ಲಿ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಚಿತ್ರದುರ್ಗ, ಶಿರಾ, ಹಿರಿಯೂರು ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ಮಗು ದಾರುಣ…

Read More

ಇಶಾನ್ ಕಿಶನ್​ಗೆ ಪಂದ್ಯವಾಡದಂತೆ ಬಿಸಿಸಿಐ ಸೂಚನೆ – Kannada News | Ishan Kishan has been given rest by the BCCI team

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್​ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಗೆ ಮುಖ್ಯ ಕಾರಣ ಬಿಸಿಸಿಐ ಕಡೆಯಿಂದ ಬಂದ ಸೂಚನೆ. ಹೌದು, ಇಶಾನ್ ಕಿಶನ್​ಗೆ ಎಲ್ಲಾ ಪಂದ್ಯಗಳನ್ನು ಆಡದಂತೆ ಬಿಸಿಸಿಐ ಆಯ್ಕೆ ಸಮಿತಿ ಸೂಚಿಸಿದ್ದಾರೆ. ಹೀಗಾಗಿಯೇ ರಾಜಸ್ಥಾನ್ ಹಾಗೂ ಪುದುಚೇರಿ ವಿರುದ್ಧದ ಪಂದ್ಯಗಳಿಂದ ಇಶಾನ್ ಕಿಶನ್ ಹೊರಗುಳಿದಿದ್ದಾರೆ. ಅಲ್ಲದೆ ನಾಳೆ (ಡಿ.31) ನಡೆಯಲಿರುವ ತಮಿಳುನಾಡು ವಿರುದ್ಧದ ಪಂದ್ಯಕ್ಕೂ…

Read More

ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ! – Kannada News | Harihara Panchamasali Peetha Crisis: Vachanananda Swamy vs Trustees Over 10 Crore Fund Scam Allegations

ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ!Image Credit source: tv9 ದಾವಣಗೆರೆ, ಏಪ್ರಿಲ್ 27: ಹರಿಹರದ ಪಂಚಮಸಾಲಿ ಪೀಠದಲ್ಲಿ (Harihara Panchamasali Peeth) ದಶಕಗಳಿಂದ ನಡೆಯುತ್ತಿದ್ದ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಮಠದ ಅನುದಾನ ಮತ್ತು ಭಕ್ತರ ದೇಣಿಗೆಯ ಲೆಕ್ಕಾಚಾರದ ವಿಚಾರದಲ್ಲಿ ವಚನಾನಂದ ಸ್ವಾಮೀಜಿ (Vachanananda Swamiji) ಮತ್ತು ಟ್ರಸ್ಟಿಗಳ ನಡುವೆ ತೀವ್ರ ಗುದ್ದಾಟ ಆರಂಭವಾಗಿದೆ. ಮಠದ ಆವರಣ ಸೋಮವಾರ (ಏಪ್ರಿಲ್ 37) ಹೈಡ್ರಾಮಾ ನಡೆಯಿತು. ಮಠದ ಆವರಣದಲ್ಲಿ ಬಿಗಿ…

Read More