Headlines

ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ? – Kannada News | Congress MLA HC Balakrishna Releases HD Kumaraswamy video about Bidadi Township

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ದಾವಣಗೆರೆ, ಏಪ್ರಿಲ್​​ 01: ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ರಾಜ್ಯದಲ್ಲಿ ಎಲ್​ಪಿಜಿ ಸಿಲಿಂಡರ್‌ಗಳ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯವಾಗಿ ಗ್ರಾಹಕರು ಕ್ಯೂ ನಿಲ್ಲುವ ಅಗತ್ಯವಿಲ್ಲ, ಏಕೆಂದರೆ ಬೇಕಾದಷ್ಟು ಎಲ್​ಪಿಜಿ ಸಿಲಿಂಡರ್‌ಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಎಲ್​ಪಿಜಿ ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಎಲ್ಲಿಯೂ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಗ್ಯಾಸ್ ಏಜೆನ್ಸಿಗಳು ಗೊಂದಲಕ್ಕೆ ಕಾರಣವಾಗಿದ್ದು, ಅವು…

Read More

ಏರ್‌ಪೋರ್ಟ್‌ಗೆ ಬಂದ ಬಾಕ್ಸ್‌ನಲ್ಲಿತ್ತು ಕೊಳೆತ ಟೊಮೆಟೊ, ಅಶ್ಲೀಲ ಚಿತ್ರಗಳು! ಆರೋಪಿ ಕೊಟ್ಟ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು, ಏ.3: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇರೆ ಬೇರೆ ಬೆದರಿಕೆ ಕರೆಗಳು ಬಂದಿರುವುದನ್ನು ನೋಡಬಹುದು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಭಾರೀ ವೈರಲ್​​ ಆಗಿದೆ. ವಿಮಾನ ನಿಲ್ದಾಣದ ಆಡಳಿತ ಕಚೇರಿಗೆ ಅಸಾಮಾನ್ಯ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್​​ವೊಂದು ಬಂದಿದೆ. ಈ ವಿಚಿತ್ರ ಪಾರ್ಸೆಲ್ ಅನ್ನು ಕಳುಹಿಸಿದ ಆರೋಪದ ಮೇಲೆ ಭಾರತೀಯ ಮೂಲದ 65 ವರ್ಷದ ಡಚ್ ಪ್ರಜೆಯನ್ನು ಬಂಧಿಸಲಾಗಿದೆ. ಸುಭಾಷ್ ಜೈ ಅಜೀಜ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬುಧವಾರ…

Read More

ನ್ಯೂಸ್ ಪೇಪರ್​​ಗಳಲ್ಲಿ ಕಟ್ಟಿಕೊಟ್ಟ ತಿಂಡಿ ತಿನ್ನುತ್ತೀರಾ? ನಿಮ್ಮ ಇಷ್ಟದ ಆಹಾರ ವಿಷವಾದೀತು ಎಚ್ಚರ! – Kannada News

ನವದೆಹಲಿ, ಜೂನ್ 10: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಆಹಾರ ಪದಾರ್ಥಗಳನ್ನು ಅದರಲ್ಲೂ ವಿಶೇಷವಾಗಿ ಕರಿದ ತಿಂಡಿಗಳನ್ನು ದಿನಪತ್ರಿಕೆಗಳಲ್ಲಿ ಸುತ್ತಿ ಕೊಡುವುದರ ವಿರುದ್ಧ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದೆ. ನಮ್ಮ ನೆಚ್ಚಿನ ಸ್ಟ್ರೀಟ್ ಫುಡ್‌ಗಳಾದ ಬೋಂಡಾ, ಬಜ್ಜಿ, ವಡೆ, ಪಕೋಡ, ಸಮೋಸಾಗಳನ್ನು ಪೇಪರ್​​ಗಳಲ್ಲಿ ಹಾಕಿಕೊಂಡು ತಿನ್ನುವುದರಿಂದ ಅದು ನಮ್ಮ ಆರೋಗ್ಯಕ್ಕೆ ಹೇಗೆ ಮಾರಕವಾಗಬಹುದು ಎಂಬ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಆ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ. ನಮ್ಮ ದೇಶದಲ್ಲಿ ಹೋಟೆಲ್‌ಗಳು, ಬೇಕರಿಗಳು ಮತ್ತು ಬೀದಿಬದಿಯ…

Read More

RCB vs LSG: ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿದ ಹೇಜಲ್‌ವುಡ್ ಬೆಂಕಿ ಚೆಂಡು – Kannada News | IPL 2026: Rishabh Pant Suffers Elbow Injury in LSG vs RCB Match, Retires Hurt

ಐಪಿಎಲ್ 2026 (IPL 2026) ರ 23ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್‌ಜೈಂಟ್ಸ್ (RCB vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಲಕ್ನೋ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಇದರ ನಡುವೆ ಲಕ್ನೋ ತಂಡದ ನಾಯಕ ರಿಷಭ್ ಪಂತ್ (Rishabh Pant) ತಮ್ಮ ಮೊಣ ಕೈಗೆ ಗಂಭೀರವಾಗಿ ಗಾಯ ಮಾಡಿಕೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಪ್ರಸ್ತುತ ಪಂತ್ ರಿಟೈರ್ಡ್​ ಹರ್ಟ್​ ಆಗಿದ್ದು,…

Read More

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು – Kannada News | Mysuru Government Doctor Accused of On Duty Alcohol Consumption and Smoking

ಮೈಸೂರು, ಏಪ್ರಿಲ್​​ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್​​ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ…

Read More

ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ ಮೂರನೇ ಬಾರಿ ಪರೀಕ್ಷೆ ಇರಲ್ಲ – Kannada News | Karnataka SSLC Exam: No Third Exam for Failed Students

ಬೆಂಗಳೂರು, ಏಪ್ರಿಲ್ 23: ಶಿಕ್ಷಣ ಸಚಿವ ಮಧು ಬಂಗಾರಪ್ಪನವರು 2025-26ನೇ ಸಾಲಿನ SSLC ಫಲಿತಾಂಶವನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನದಲ್ಲಿವೆ. ಈ ಬಾರಿಯ ಫಲಿತಾಂಶವು ದಾಖಲೆ ಮಟ್ಟದ ಪ್ರಗತಿ ಕಂಡಿರುವುದರಿಂದ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿಯ ಪರೀಕ್ಷೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎರಡನೇ ಪರೀಕ್ಷೆಯು ಮೇ 18 ರಿಂದ ಮೇ 25ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಪಾಸ್ ಆಗಲು…

Read More

ಮೋರಿ ಮುಚ್ಚಳವನ್ನೂ ಬಿಡದ ಪಾಕಿಸ್ತಾನೀಯರು; ಬಡತನ ಏನೆಲ್ಲಾ ಕೆಲಸ ಮಾಡಿಸುತ್ತೆ ನೋಡಿ… – Kannada News | Crime rates increase in Pakistan as its economy in shambles, people stealing manhole covers, says reports

ನವದೆಹಲಿ, ಫೆಬ್ರುವರಿ 6: ಅಧಿಕ ಹಣದುಬ್ಬರ, ಮಂದ ಬೆಳವಣಿಗೆ, ಸಾಲದ ಹೊರೆ, ಪರಾವಲಂಬನೆ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವ ಪಾಕಿಸ್ತಾನದಲ್ಲಿ ಆಂತರಿಕ ಕ್ಷೋಭೆ ಹೆಚ್ಚುತ್ತಿದೆ. ಅಲ್ಲಿಯ ಜನರಿಗೆ ಸರಿಯಾದ ಕೆಲಸ ಇಲ್ಲದೇ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಪಾಕಿಸ್ತಾನದ ಮಾಧ್ಯಮಗಳಲ್ಲೇ ಬಂದ ವರದಿಗಳ ಪ್ರಕಾರ, ಪಾಕಿಸ್ತಾನದಲ್ಲಿ ಜನರು ರಸ್ತೆಯ ಮೋರಿಯ ಮ್ಯಾನ್​ಹೋಲ್ ಮುಚ್ಚಳವನ್ನೂ ಬಿಡದೆ ಕಳ್ಳತನ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆಯಂತೆ. ಕಬ್ಬಿಣದ ಈ ಮುಚ್ಚಳಗಳು ಬಹಳ ತೂಕವಿದ್ದು, ಅವನ್ನು ಮಾರಿ ಜನರು ಹಣ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಕಳ್ಳತನ ಪ್ರಕರಣಗಳು…

Read More

Gold Rate Today: ಸಿಕ್ಕಾಪಟ್ಟೆ ಕುಸಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಪಟ್ಟಿ – Kannada News | Gold Price Today on 31st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 31: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (gold rates) ಇವತ್ತು ಶನಿವಾರ 920 ರೂಗಳಷ್ಟು ತಗ್ಗಿದೆ. ಎರಡು ದಿನದಲ್ಲಿ ಒಂದೂವರೆ ಸಾವಿರ ರೂಗೂ ಅಧಿಕದಷ್ಟು ಬೆಲೆ ಕಡಿಮೆ ಆಗಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆ ಕುಸಿದಿದೆ. ಬೆಳ್ಳಿ ಬೆಲೆಯಂತೂ ಮಹಾ ಕುಸಿತ ಕಂಡಿದೆ. ಒಂದೇ ದಿನ 45 ರೂಗಳಷ್ಟು ಬೆಲೆ ಇಳಿಕೆ ಆಗಿದೆ. ಎರಡು ದಿನದಲ್ಲಿ ಬರೋಬ್ಬರಿ 60 ರೂಗಳಷ್ಟು…

Read More

KSTDCನಿಂದ ವಿಶೇಷ ಪ್ಯಾಕೇಜ್: 20% ರಿಯಾಯಿತಿ, ಎಲ್ಲಿಗೆಲ್ಲ ಟೂರ್ – Kannada News | New Year KSTDC South India Travel: Mysore, Ooty, Kodaikanal and 20% Discount

ದಕ್ಷಿಣ ಭಾರತ ಪ್ರವಾಸಗಳ ತವರು, ( KSTDC South India Tour) ಇಲ್ಲಿರುವಷ್ಟು ಪ್ರಕೃತಿ ಸೌಂದರ್ಯದ ಸೋಬಗು ಎಲ್ಲಿಯೂ ಇರಲು ಸಾಧ್ಯವಿಲ್ಲ. ಅದರಲ್ಲೂ ಕರ್ನಾಟಕ, ಕೇರಳ, ತಮಿಳುನಾಡು ತನ್ನದೇ ಆಗಿರುವ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿದೆ. ಆದರೆ ಇಲ್ಲಿ ಹೋಗುವುದಕ್ಕೆ ತುಂಬಾ ಖರ್ಚು ಆಗುತ್ತದೆ ಎಂಬುದು ಅನೇಕರ ಚಿಂತೆ. ಅದಕ್ಕೆ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ) ಆಗ್ಗಾಗೆ ವಿಶೇಷ ಪ್ಯಾಕೇಜ್​​ಗಳನ್ನು ನೀಡುತ್ತದೆ. ಇದೀಗ ಹೊಸ ವರ್ಷದ ಎರಡನೇ ವಾರ ವಿಶೇಷ ಪ್ಯಾಕೇಜ್​​​​ ಒಂದನ್ನು ಬಿಡುಗಡೆ…

Read More