Headlines

Bengaluru Air Quality: ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ! – Kannada News | Bangalore Air Pollution Crisis: Mysore and Shivamogga’s air quality is getting worse than Bengaluru

ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ! ಬೆಂಗಳೂರು, ಜನವರಿ 09: ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಇಷ್ಟು ದಿನ ಸಾಧಾರಣವಾಗಿದ್ದ ಮೈಸೂರು ಮತ್ತು ಶಿವಮೊಗ್ಗದ ಗಾಳಿಯ ಗುಣಮಟ್ಟ ಇಂದು ಏಕಾಏಕಿ ಬೆಂಗಳೂರನ್ನೂ ಮೀರಿಸಿದೆ. ಏಕಾಏಕಿ ಹದಗೆಟ್ಟ ಗಾಳಿ ಬೆಂಗಳೂರಿನ ಗಾಳಿಯ ಗುಣಮಟ್ಟ 154 ಇದ್ದು, ಮೈಸೂರು ಮತ್ತು ಶಿವಮೊಗ್ಗದಲ್ಲಿ 172ರಷ್ಟು ಏರ್ ಕ್ವಾಲಿಟಿ ಹದಗೆಟ್ಟಿದೆ. ಕೆಲ ದಿನಗಳ…

Read More

ಪಾಕಿಸ್ತಾನಿ ಕಾಶ್ಮೀರವಿಲ್ಲ, ಅದು ಪಾಕ್ ಆಕ್ರಮಿತ ಕಾಶ್ಮೀರವಷ್ಟೇ, ನ್ಯೂಯಾರ್ಕ್ ಟೈಮ್ಸ್‌ನ ದಾರಿತಪ್ಪಿಸುವ ವರದಿಗೆ ಭಾರತ ತೀವ್ರ ಆಕ್ಷೇಪ – Kannada News | India Slams NYT Over Pakistani Kashmir Term: PoK is Integral Indian Territory

ನವದೆಹಲಿ, ಜುಲೈ 30: ಪಾಕಿಸ್ತಾನ ಆಕ್ರಮಿತ ಕಾಶ್ಮೀರ(POK)ವನ್ನು ಪಾಕಿಸ್ತಾನಿ ಕಾಶ್ಮೀರ ಎಂದು ಬಣ್ಣಿಸಿ ವರದಿ ಪ್ರಕಟಿಸಿದ್ದ ಅಮೆರಿಕದ ಪ್ರಸಿದ್ಧ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯ ಶೀರ್ಷಿಕೆಗೆ ಭಾರತ ಸರ್ಕಾರ ಮತ್ತು ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅತ್ಯಂತ ಕಠಿಣ ಶಬ್ದಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಪತ್ರಿಕೆಯ ಶೀರ್ಷಿಕೆಯು ‘ಸಂಪೂರ್ಣ ತಪ್ಪಾದ ಮತ್ತು ಜನರನ್ನು ದಾರಿತಪ್ಪಿಸುವಂತಹದ್ದು’ ಎಂದು ಬಣ್ಣಿಸಿರುವ ಅಮೆರಿಕದಲ್ಲಿನ ಭಾರತೀಯ ರಾಯಭಾರ ಕಚೇರಿ, ಪ್ರಪಂಚದಲ್ಲಿ ಪಾಕಿಸ್ತಾನಿ ಕಾಶ್ಮೀರ ಎಂಬುದು ಯಾವುದೂ ಇಲ್ಲ, ಅದು ಪಾಕಿಸ್ತಾನದಿಂದ ಅಕ್ರಮವಾಗಿ ಆಕ್ರಮಿಸಲ್ಪಟ್ಟ ಭಾರತದ ಪಾಕ್…

Read More

ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ನಗ್ನ ದೇಹ ಪತ್ತೆ – Kannada News | Uttar Pradesh Burnt Woman’s Body Found In Hapur Sugarcane Field

ಹಾಪುರ್, ಜನವರಿ 08: ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ಬೆತ್ತಲೆ ದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶ(Uttar Pradesh)ದ ಹಾಪುರ್ ಜಿಲ್ಲೆಯ ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದಲ್ಲಿ ನಡೆದಿದೆ. ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆಯ  ದೇಹ ಪತ್ತೆಯಾಗಿದೆ. ಮಹಿಳೆಯ ಮುಖ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹಚ್ಚುವುದು ಅಸಾಧ್ಯವಾಗಿತ್ತು. ಗ್ರಾಮಸ್ಥರ ಪ್ರಕಾರ, ಶವ ಗಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು, ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು….

Read More

ಸಿಖ್ ವೇಷ ಧರಿಸಿ ಸಿಗರೇಟು ಸೇದಿದರೇ ರಣ್ವೀರ್ ಸಿಂಗ್: ಸ್ಪಷ್ಟನೆ ಕೊಟ್ಟ ನಿರ್ದೇಶಕ

‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಸಿನಿಮಾದ ಸಾಮಾಜಿಕ ಜಾಲತಾಣದಲ್ಲಿ ಸಹ ಸಾಕಷ್ಟು ಚರ್ಚೆ ನಡೆಯುತ್ತಿದೆ. ಸಿನಿಮಾದ ಪರವಾಗಿ ಕೆಲವರು ಮತ್ತು ಸಿನಿಮಾನಲ್ಲಿ ತೋರಿಸಲಾಗಿರುವ ರಾಜಕೀಯದ ಇನ್ನು ಕೆಲವರು ಪರ-ವಿರೋಧ ಚರ್ಚೆಯಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ರಣ್ವೀರ್ ಸಿಂಗ್ ಅವರ ಚಿತ್ರವೊಂದು ವೈರಲ್ ಆಗಿತ್ತು, ಸಿಖ್ ವೇಷದಲ್ಲಿರುವ ರಣ್ವೀರ್ ಸಿಂಗ್ ಸಿಗರೇಟು ಸೇದುತ್ತಿರುವ ಫೋಟೊ ಅದಾಗಿತ್ತು. ಇದರ ವಿರುದ್ಧ ಸಿಖ್ ಧರ್ಮೀಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ…

Read More

‘ಕಾಗೆಗಳು ಕೂಗುತ್ತಿವೆ’; ಅನಾರೋಗ್ಯ ವದಂತಿ ಹಬ್ಬಿಸಿದವರಿಗೆ ಅಮಿತಾಭ್ ಖಡಕ್ ತಿರುಗೇಟು – Kannada News | Amitabh Bachchan Hospital Rumors Debunked: Routine Check up Confirmed, Fans Relieved

ಬಾಲಿವುಡ್‌ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಎಲ್ಲ ಕಡೆಗಳಲ್ಲಿ ಹರಿದಾಡಿತ್ತು. ಈ ವಿಷಯ ತಿಳಿದು ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಭಾರೀ ಆತಂಕ ಎದುರಾಗಿತ್ತು. ಅಮಿತಾಭ್​ಗೆ ಈಗ 83 ವರ್ಷ ವಯಸ್ಸು. ಈ ಕಾರಣದಿಂದಲೇ ನಟನ ಆರೋಗ್ಯದ ಬಗ್ಗೆ ಆತಂಕ ಹೆಚ್ಚಿತ್ತು. ಆದರೆ, ಇದೀಗ ಅವರ ಅಭಿಮಾನಿಗಳು ನಿಟ್ಟುಸಿರು ಬಿಡುವಂತಹ ಮತ್ತು ನಿರಾಳರಾಗುವಂತಹ ದೊಡ್ಡ ಅಪ್‌ಡೇಟ್ ಒಂದು ಹೊರಬಿದ್ದಿದೆ. ಅಮಿತಾಭ್ ಬಚ್ಚನ್ ಅವರು ಮೇ 16ರಂದು ಆಸ್ಪತ್ರೆಗೆ ತೆರಳಿದ್ದು ನಿಜ….

Read More

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಮಳೆ; 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 05: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ,…

Read More

Martyrs Day 2026: ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನದ ಮಹತ್ವವೇನು ಗೊತ್ತಾ?

ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನವು (Martyrs’ Day) ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದೆ. ಮಾರ್ಚ್ 23, 1931 ರಂದು, ಬ್ರಿಟಿಷ್ ಸರ್ಕಾರವು ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಲಾಹೋರ್ ಜೈಲಿನಲ್ಲಿ ಗಲ್ಲಿಗೇರಿಸಿತು. ಸಣ್ಣ ವಯಸ್ಸಿನಲ್ಲಿಯೇ  ಈ ಮೂವರು ಕ್ರಾಂತಿಕಾರಿಗಳು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದರು. ತಮ್ಮ ಧೈರ್ಯ ಮತ್ತು ದೇಶಭಕ್ತಿಯ ಮೂಲಕ, ಈ ಮೂವರು ಕ್ರಾಂತಿಕಾರಿಗಳು ದೇಶಾದ್ಯಂತ ಸ್ವಾತಂತ್ರ್ಯ ಹೋರಾಟದ ಹೊಸ ಚೈತನ್ಯವನ್ನು ಜಾಗೃತಗೊಳಿಸಿದರು. ಇವರ ಈ ತ್ಯಾಗ ಮತ್ತು ಬಲಿದಾನವನ್ನು…

Read More

Video: ನಾನೂ ಒಬ್ಬ ಅಪ್ಪ, ಅಣ್ಣ… ಹೆದರಬೇಡಿ, ನನ್ನ ಆಟೋದಲ್ಲಿ ನೀವು ಸೇಫ್: ಆಟೋ ಚಾಲಕನ ಸೀಟಿನ ಹಿಂಬದಿ ಬರೆದ ಸಾಲುಗಳು ವೈರಲ್ – Kannada News | I am also a father, a brother… Don’t be afraid: Lines written on the back of the auto driver’s seat go viral

ಮುಂಬೈ, ಏಪ್ರಿಲ್ 17: ಕಾಲ ತುಂಬಾನೇ ಕೆಟ್ಟಿದೆ. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ. ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ. ಹೀಗಾಗಿ ಎಷ್ಟೋ ಹೆಣ್ಣು ಮಕ್ಕಳು ರಾತ್ರಿ ಬಿಡಿ, ಹಗಲಿನಲ್ಲಿ ಓಡಾಡಲು ಭಯ ಪಡ್ತಾರೆ. ಅದಲ್ಲದೇ, ಬಸ್, ಕ್ಯಾಬ್, ಆಟೋದಲ್ಲಿ ಪ್ರಯಾಣಿಸುವ ವೇಳೆ ಮಹಿಳೆಯರಿಗೆ ಅಹಿತಕರ ಅನುಭವವಾಗಿರುತ್ತದೆ. ಇದಕ್ಕೆ ವ್ಯಕತಿರಿಕ್ತವಾಗಿ ಆಟೋದಲ್ಲಿ ಬರೆದ ಸಾಲುಗಳು. ಮುಂಬೈ ಆಟೋ ಡ್ರೈವರ್‌ರೊಬ್ಬರು (Mumbai auto driver) ತಮ್ಮ ಸೀಟಿನ ಹಿಂಭಾಗದಲ್ಲಿ ನಿಮ್ಮ ಸುರಕ್ಷತೆ ನನಗೆ ಮುಖ್ಯ, ಯಾವುದೇ…

Read More

ಮಹಿಳಾ ಮೀಸಲಾತಿ ಮಸೂದೆಗೆ ಸೋಲು; ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | PM Modi will address the nation tonight at 8.30 after womens reservation bill defeat in Lok Sabha

ನವದೆಹಲಿ, ಏಪ್ರಿಲ್ 18: ದೇಶದಲ್ಲಿ ಮಹಿಳಾ ಮೀಸಲಾತಿ (Women’s Quota Bill) ಜಾರಿಗೆ ತರುವ ಮಸೂದೆ ಲೋಕಸಭೆಯಲ್ಲಿ ಸೋತ ಹಿನ್ನೆಲೆಯಲ್ಲಿ ಇಂದು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಹಿಳಾ ಮೀಸಲಾತಿ ಅನುಷ್ಠಾನದ ವಿಷಯ ಮತ್ತು ವಿರೋಧ ಪಕ್ಷಗಳು ಶುಕ್ರವಾರ ಸಂವಿಧಾನ (131ನೇ ತಿದ್ದುಪಡಿ) ಮಸೂದೆಯ ವಿರುದ್ಧ ಮತ ಚಲಾಯಿಸಿದ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಇಂದು ರಾತ್ರಿ ಚರ್ಚಿಸುವ ನಿರೀಕ್ಷೆಯಿದೆ. 2011ರ ಜನಗಣತಿಯ…

Read More

ಟೀಕೆಗಳ ಬೆನ್ನಲ್ಲೇ ಟೀಮ್ ಇಂಡಿಯಾಗೆ ನಬಿ ಎಂಟ್ರಿ..! – Kannada News

ದೇಶಿಯ ಕ್ರಿಕೆಟ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಭಾರತ ತಂಡಕ್ಕೆ ಆಯ್ಕೆಯಾಗದ ಜಮ್ಮು ಮತ್ತು ಕಾಶ್ಮೀರದ ಸ್ಟಾರ್ ವೇಗಿ ಆಖಿಬ್ ನಬಿ ಅವರಿಗೆ ಕೊನೆಗೂ ಟೀಮ್ ಇಂಡಿಯಾದಿಂದ ಬುಲಾವ್ ಬಂದಿದೆ. ಆದರೆ ಆಟಗಾರನಾಗಿ ಅಲ್ಲ. ಬದಲಾಗಿ ಟೀಮ್ ಇಂಡಿಯಾದ ನೆಟ್​ ಬೌಲರ್ ಆಗಿ ಎಂಬುದು ವಿಶೇಷ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಸಿದ್ಧತೆಗಾಗಿ ಬಿಸಿಸಿಐ ಆಖಿಬ್ ನಬಿ ಅವರನ್ನು ಅಧಿಕೃತ ನೆಟ್ ಬೌಲರ್ ಹಾಗೂ ಸ್ಟ್ಯಾಂಡ್‌ಬೈ ಆಟಗಾರನಾಗಿ ಆಯ್ಕೆ ಮಾಡಿದೆ. ಅದರಂತೆ ಇದೀಗ ಅವರು ಮುಲ್ಲನ್‌ಪುರದಲ್ಲಿ ಟೀಮ್ ಇಂಡಿಯಾ…

Read More