Headlines

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ, ಇಂಧನ ಮಾರಾಟ ಶೇ.50ರಷ್ಟು ಕುಸಿತ – Kannada News | PM Modis Call for Economic Patriotism Sees Sharp Drop in Bengaluru Gold and Fuel Consumption

ಬೆಂಗಳೂರು, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಹಿತಾಸಕ್ತಿ ಕಾಪಾಡಲು ನೀಡಿರುವ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಇಂಧನ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ನಗರದಲ್ಲಿ ಚಿನ್ನ ಹಾಗೂ ಬೆಳ್ಳಿ ಮಾರಾಟವು ಶೇಕಡ 50ರಷ್ಟು ಕಡಿಮೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವು ಸಹ ಕೊಂಚ ಇಳಿಕೆಯನ್ನು ಕಂಡಿದೆ. ಬಂಕ್‌ಗಳಲ್ಲಿ ಪ್ರತಿದಿನ 150 ರಿಂದ 250 ಲೀಟರ್ ಇಂಧನ ಮಾರಾಟ ಕಡಿಮೆಯಾಗಿದ್ದು, ನಾಗರಿಕರು ತಮ್ಮ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಮೆಟ್ರೋ…

Read More

ಸುಧಾಕರ್ ನುಡಿ ನಮನ ಕಾರ್ಯಕ್ರಮದಲ್ಲಿ ಭಾವುಕರಾದ ಶಾಸಕ ರಘುಮೂರ್ತಿ!

ಚಿತ್ರದುರ್ಗ, ಮೇ 17: ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.     Source link

Read More

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ – Kannada News | Actress Rachita Ram offers Koragajja Daiva Kola Seva at Bantwal

ನಟಿ ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು 14 ವರ್ಷಗಳು ಕಳೆದಿವೆ. ಈಗಲೂ ಅವರಿಗೆ ಅಷ್ಟೇ ಬೇಡಿಕೆ ಇದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ರಚಿತಾ ಅವರು ದೈವ ಭಕ್ತೆ ಕೂಡ ಹೌದು. ಈಗ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ (Koragajja) ಸನ್ನಿಧಿಯಲ್ಲಿ ರಚಿತಾ ರಾಮ್ ಅವರು ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ…

Read More

ವಿರಾಟ್ ಕೊಹ್ಲಿ ಯಾರಿಗೆ ಏನು ಸಾಬೀತುಪಡಿಸಬೇಕು? ಅಶ್ವಿನ್ ನೇರ ಪ್ರಶ್ನೆ! – Kannada News | Nothing Left to Prove: Ashwin Backs Virat Kohli

ಭಾರತ ಟೆಸ್ಟ್ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅವರ ದಿಢೀರ್ ನಿವೃತ್ತಿಯ ಹಿಂದಿನ ಅಸಲಿ ಕಾರಣ ಈಗ ಬಯಲಾಗಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರತಿ ಪಂದ್ಯದ ಬಳಿಕವೂ ಸಾಮರ್ಥ್ಯ ಸಾಬೀತುಪಡಿಸಬೇಕಾದ ‘ವಿಷಕಾರಿ ವಾತಾವರಣ’ದಿಂದ ಬೇಸತ್ತು ತಾವು ರೆಡ್-ಬಾಲ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾಗಿ ಕೊಹ್ಲಿ ನೀಡಿದ್ದ ಸ್ಪೋಟಕ ಹೇಳಿಕೆಯನ್ನು ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸಂಪೂರ್ಣವಾಗಿ ಸಮರ್ಥಿಸಿಕೊಂಡಿದ್ದಾರೆ. ಭಾರತಕ್ಕೆ ಅಸಂಖ್ಯಾತ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಕೊಹ್ಲಿ, ಇನ್ನು ಯಾರಿಗಾಗಿ ತನ್ನ ಯೋಗ್ಯತೆ…

Read More

ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯ: ಸಚಿವ ವಿ. ಸೋಮಣ್ಣ ಹೇಳಿದ್ದೇನು? – Kannada News | Kannada Language Ignored at Bengaluru Mumbai Train Inauguration

ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯImage Credit source: Tv9 Kannada ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಇಂದು (ಮೇ 17) ಚಾಲನೆ ನೀಡಲಾಗಿದೆ. ದುರ್ದೈವ ಅಂದ್ರೆ ರೈಲ್ವೇ ಇಲಾಖೆಯ ಈ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯವಾಗಿತ್ತು. ಮುಖ್ಯ ವೇದಿಕೆಯಲ್ಲಿ ಹಾಕಿರುವ ಫ್ಲೆಕ್ಸ್​​ನಲ್ಲಿಇಂಗ್ಲಿಷ್​​ನಲ್ಲಿ ಮಾತ್ರ ನಾಮ ಫಲಕ ಹಾಕಲಾಗಿದ್ದು, ಕರ್ನಾಟಕದ ಸಂಸದ ವಿ.ಸೋಮಣ್ಣ ಅವರೇ ರೈಲ್ವೇ ಇಲಾಖೆಯ ರಾಜ್ಯ ಖಾತೆ ಸಚಿವರಾಗಿದ್ದರೂ…

Read More

Gold Rate: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 17: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ 290 ರೂಗಳಷ್ಟು ಬೆಲೆ ತಗ್ಗಿದೆ. ಈ ವಾರ ಬಂಗಾರದ ದರ (Gold Rate) ಗ್ರಾಮ್​ಗೆ ಹೆಚ್ಚೂಕಡಿಮೆ ಒಂದು ಸಾವಿರ ರೂಗಳಷ್ಟು ಇಳಿದಿರುವುದು ಗಮನಾರ್ಹ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಸತತ ಇಳಿಕೆ ಆಗುತ್ತಿದೆ. ಚಿನ್ನದಂತೆ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆಯಾಗಿದೆ. ಈ ವಾರ ಬಹುತೇಕ 30 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,850 ರುಪಾಯಿ ಇದೆ. 24…

Read More

ಕೇವಲ 200 ರೂ.ಗಾಗಿ ನಡೀತು ಕೊಲೆ! ತಾಯಿಗೇ ಚಾಕು ಇರಿದಿದ್ದವನಿಂದ ಮತ್ತೊಂದು ಹೇಯ ಕೃತ್ಯ – Kannada News | Karnataka Crime News: Tea Shop Owner Killed Over Rs 200; Ex BSF Soldier Murdered in Kalaburagi

ಕೇವಲ 200 ರೂ.ಗಾಗಿ ನಡೀತು ಕೊಲೆ! ತಾಯಿಗೇ ಚಾಕು ಇರಿದಿದ್ದವನಿಂದ ಮತ್ತೊಂದು ಹೇಯ ಕೃತ್ಯ ಬೆಂಗಳೂರು, ಮೇ 17: ಸಮಾಜದಲ್ಲಿ ಹಳೆಯ ದ್ವೇಷಕ್ಕೆ, ರೋಷಕ್ಕೆ ಕೊಲೆ ನಡೆದ ಉದಾಹರಣೆಗಳಿವೆ. ಹೆಣ್ಣಿಗಾಗಿ, ಹಣಕ್ಕಾಗಿಯೂ ಕೊಲೆ, ಸುಲಿಗೆಗಳು ನಡೆಯುತ್ತವೆ. ಆದರೆ ಕೇವಲ 200 ರೂ. ಸಾಲ (Loan) ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ ಪ್ರಕರಣ ಇದೇ ಮೊದಲಿರಬಹುದು. ಹೌದು, ಟೀ ಅಂಗಡಿ ಮಾಲೀಕ ಬಾಕಿ ಇರುವ ಹಣ ನೀಡುವಂತೆ ಕೇಳಿದ ಕಾರಣಕ್ಕೇ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್​ನಲ್ಲಿ ದೊಣ್ಣೆಯಿಂದ ಹೊಡೆದು…

Read More

RCB vs PBKS: ವೇಗಿಗಳದ್ದೇ ಸಾಮ್ರಾಜ್ಯ: ಆದರೂ ರನ್ ಮಳೆ ಗ್ಯಾರಂಟಿ! – Kannada News | IPL 2026 PBKS vs RCB: Dharamsala Pitch Report

IPL 2026: ಐಪಿಎಲ್ 2026 ರ 61 ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ವಿಶ್ವದ ಅತ್ಯಂತ ಸುಂದರ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (HPCA) ಮೈದಾನದಲ್ಲಿ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಳ್ಳಲಿದೆ….

Read More

ದಿ ಹೇಗ್‌ನಲ್ಲಿ 16 ಡಚ್ ಸಿಇಒಗಳನ್ನು ಭೇಟಿಯಾದ ಪ್ರಧಾನಿ ಮೋದಿ: ಏನಿದು ಒಪ್ಪಂದ? ಏನು ಚರ್ಚೆಯಾಯಿತು? – Kannada News | Narendra Modi and Dutch PM roundtable meet with 16 CEOs; Economic ties and investments discussed

ನೆದರ್​ಲ್ಯಾಂಡ್ಸ್ ದೇಶದ ಕಂಪನಿಗಳ ಮುಖ್ಯಸ್ಥರೊಂದಿಗೆ ಮೋದಿ ಸಭೆImage Credit source: Narendra Modi’s X account ನವದೆಹಲಿ, ಮೇ 17: ನೆದರ್‌ಲ್ಯಾಂಡ್ಸ್‌ನ ‘ದಿ ಹೇಗ್’ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆದರ್‌ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ (Rob Jetten) ಅವರೊಂದಿಗೆ ಜಂಟಿಯಾಗಿ ಪ್ರಮುಖ ಡಚ್ ಕಂಪನಿಗಳ 16 ಸಿಇಒಗಳ (CEO) ಜೊತೆ ದುಂಡುಮೇಜಿನ (Roundtable meet) ಸಭೆ ನಡೆಸಿದರು. ಭಾರತದಲ್ಲಿ ಬಂಡವಾಳ ಹೂಡಿಕೆ, ನಾವೀನ್ಯತೆ ಹಾಗೂ ಉದ್ಯಮವನ್ನು ವಿಸ್ತರಿಸುವಂತೆ ಜಾಗತಿಕ ಉದ್ಯಮಿಗಳಿಗೆ ಪ್ರಧಾನಿ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿಟ್ಟೆಯನ್ನು ಹುಡುಕಬಲ್ಲಿರಾ – Kannada News | Optical illusion can you find the butterfly hiding in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: TinEye ಒಗಟು ಎಂದರೆ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಹೀಗಾಗಿ ಬಿಡುವುದು ಸಿಕ್ಕಾಗಲೆಲ್ಲಾ ಕೆಲವರು ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳತ್ತ ಆಸಕ್ತಿ ತೋರಿಸುತ್ತಾರೆ. ಇದು ನಿಮ್ಮ ಕಣ್ಣಿನ ದೃಷ್ಟಿ, ತಾಳ್ಮೆ ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದೀಗ ನಿಮ್ಮ ವೀಕ್ಷಣಾ ಸಾಮರ್ಥ್ಯ ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿರುವ ಚಿಟ್ಟೆಯನ್ನು ಕಂಡುಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ಕೇವಲ 5 ಸೆಕೆಂಡುಗಳಲ್ಲಿ ಬಣ್ಣದ ಚಿಟ್ಟೆಯನ್ನು ಕಂಡುಹಿಡಿಯಲು ಸಾಧ್ಯವಾದರೆ,…

Read More