Headlines

ಬೆಂಗಳೂರಿಗರೇ ಗಮನಿಸಿ: ಇಂದಿನಿಂದ ಮೂರು ದಿನ ನಗರದ ವಿವಿಧೆಡೆ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ – Kannada News | Bengaluru Power Cut Alert: 3 Day Outage in Several Areas Starting Today Due to BESCOM, KPTCL Maintenance

ಬೆಂಗಳೂರು, ಜುಲೈ 19: ಬೆಸ್ಕಾಂ (BESCOM) ಹಾಗೂ ಕೆಪಿಟಿಸಿಎಲ್ (KPTCL) ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ, ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನ (Bengaluru) ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಪ್ರಕಟಣೆ ಮೂಲಕ ಅಧಿಕಾರಿಗಳು ಮನವಿ ಮಾಡಿದ್ದಾರೆ ಭಾನುವಾರ ಎಲ್ಲೆಲ್ಲಿ ವಿದ್ಯುತ್​​ ವ್ಯತ್ಯಯ? ಸೂರ್ಯ ಸಿಟಿ ಫೇಸ್-1, ಮರಸೂರು, ನಾಗನಾಯಕನಹಳ್ಳಿ, ಇಗ್ಗಲೂರು, ಸರ್ಜಾಪುರ, ಇಟ್ಟಗನೂರು, ಕಾಡ ಅಗ್ರಹಾರ, ಸೋಂಪುರ ಗೇಟ್, ಬಿ. ಹೊಸಹಳ್ಳಿ, ದಾಸನಪುರ, ಕಂಬ್ಳಿಪುರ, ಹರೋಹಳ್ಳಿ, ಬೊಮ್ಮಸಂದ್ರ, ಬೊಮ್ಮಸಂದ್ರ…

Read More

ಏಕದಿನ ವಿಶ್ವಕಪ್​ನಿಂದ 2 ತಂಡಗಳನ್ನು ಕೈ ಬಿಡಲು ಮುಂದಾದ ಐಸಿಸಿ! – Kannada News | ICC explores 12 team ODI World Cup 2027

2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಿಂದ ಎರಡು ತಂಡಗಳನ್ನು ಕೈ ಬಿಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಗಂಭೀರ ಚಿಂತನೆ ನಡೆಸಿದೆ. ಇತ್ತೀಚೆಗೆ ಸ್ಕಾಟ್‌ಲ್ಯಾಂಡ್‌ನ ಎಡಿನ್‌ಬರ್ಗ್‌ನಲ್ಲಿ ನಡೆದ ಐಸಿಸಿ ವಾರ್ಷಿಕ ಸಮ್ಮೇಳನದಲ್ಲಿ ಈ ಪ್ರಮುಖ ಪ್ರಸ್ತಾಪದ ಬಗ್ಗೆ ಆಡಳಿತ ಮಂಡಳಿ ಸುದೀರ್ಘ ಚರ್ಚೆ ನಡೆಸಿದ್ದು, ಈ ಚರ್ಚೆಯಂತೆ ಮುಂದಿನ ವಿಶ್ವಕಪ್​ನಿಂದ ಎರಡು ತಂಡಗಳನ್ನು ಕೈ ಬಿಡುವ ಸಾಧ್ಯತೆಯಿದೆ. ಏಕಪಕ್ಷೀಯ ಪಂದ್ಯಗಳ ಕಡಿತ: ವಿಶ್ವಕಪ್‌ನಲ್ಲಿ ತಂಡಗಳ ಸಂಖ್ಯೆ ಹೆಚ್ಚಾದಾಗ ಬಲಿಷ್ಠ ತಂಡಗಳು ಹಾಗೂ ತೀರಾ ಕೆಳಹಂತದ ತಂಡಗಳ ನಡುವೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 26ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನವು ಸಾಮಾಜಿಕವಾಗಿ ಬಿಡುವಿಲ್ಲದಷ್ಟು ಕೆಲಸಗಳು ಇರುತ್ತವೆ. ಸಮಾಜದ ಮುಖಂಡರಿಗೆ, ರಾಜಕಾರಣಿಗಳಿಗೆ ಮತ್ತು ಸರ್ಕಾರದಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಅಧಿಕಾರಿಗಳಿಗೆ ಶುಭವಾದ ದಿನ ಇದಾಗಿರಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳು ಮೆಚ್ಚುಗೆಗೆ ಪಾತ್ರವಾಗಲಿವೆ. ಉದ್ಯಮಿಗಳು ಹೊಸ ಮಾರುಕಟ್ಟೆ ತಂತ್ರಗಳನ್ನು ಜಾರಿಗೆ ತರಲು ಅತ್ಯುತ್ತಮ ಸಮಯ. ಕೃಷಿಕರಿಗೆ ಸುಧಾರಿತ ತಂತ್ರಜ್ಞಾನದ ಬಳಕೆಯಿಂದ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ…

Read More

‘ಧುರಂಧರ್’ ಬಳಿಕ ಹಾರರ್ ಸಿನಿಮಾಕ್ಕೆ ಕೈ ಹಾಕಿದ ರಣ್ವೀರ್ ಸಿಂಗ್ – Kannada News | Ranveer Singh to act in Vampire movie paring with Kalyani Priyadarshini

ಬಾಲಿವುಡ್​ನ ಸ್ಟಾರ್ ನಟ ರಣ್ವೀರ್ ಸಿಂಗ್ (Ranveer Singh), ‘ಧುರಂಧರ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ಗಳಿಸಿದ್ದಾರೆ. ಈ ಹಿಂದಿನ ತಮ್ಮ ಸೋಲುಗಳಿಗೆಲ್ಲ ಮುಯ್ಯಿ ತೀರಿಸಿಕೊಂಡಿದ್ದಾರೆ ‘ಧುರಂಧರ್’ ಸಿನಿಮಾ ಮೂಲಕ. ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬರುತ್ತಿದ್ದರೂ ಸಿನಿಮಾದ ಕಲೆಕ್ಷನ್​ ಇಳಿಕೆ ಆಗಿಲ್ಲ. ‘ಧುರಂಧರ್’ ಸಿನಿಮಾದ ಎರಡನೇ ಭಾಗವೂ ಬಿಡುಗಡೆಯ ಘೋಷಣೆ ಈಗಾಗಲೇ ಮಾಡಲಾಗಿದ್ದು ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ ಎಂದಿದ್ದಾರೆ. ಆದರೆ ರಣ್ವೀರ್…

Read More

ಮಹಾರಾಷ್ಟ್ರದ ಪಲ್ಘಾರ್ ಹೆದ್ದಾರಿಯಲ್ಲಿ ಭೀಕರ ಅಪಘಾತ; 13 ಜನ ಸಾವು, ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ – Kannada News | 13 people died 20 injured in Maharashtras Palghar highway accident CM announces Rs 5 lakh aid

ಮುಂಬೈ, ಮೇ 18: ಮಹಾರಾಷ್ಟ್ರದ ಪಲ್ಘಾರ್‌ನಲ್ಲಿ ಇಂದು ಭೀಕರ ಅಪಘಾತ (Accident) ಸಂಭವಿಸಿದೆ. ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮದುವೆಗೆ ಹೋಗುತ್ತಿದ್ದ ಮತ್ತೊಂದು ಸಣ್ಣ ಟ್ರಕ್‌ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ 13 ಜನರು ಸಾವನ್ನಪ್ಪಿದ್ದಾರೆ. ಕಾಸಾದ ಪ್ರದೇಶ ಪೊಲೀಸರ ಪ್ರಕಾರ, 40ಕ್ಕೂ ಹೆಚ್ಚು ಜನರು ಈ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದರು. ಇಂದು ಬೆಳಿಗ್ಗೆ 4 ಗಂಟೆಗೆ ಕಂಟೇನರ್ ಅಪಘಾತ ಸಂಭವಿಸಿ, ಟ್ರಕ್ ನಜ್ಜುಗುಜ್ಜಾಗಿದೆ. ಎರಡೂ ವಾಹನಗಳು ಪಲ್ಟಿಯಾದ ಕಾರಣದಿಂದ ಅನೇಕ ಪ್ರಯಾಣಿಕರು ಅಡಿಗೆ ಸಿಲುಕಿಕೊಂಡರು. ಈ ಘಟನೆಯ ನಂತರ ಪೊಲೀಸರು…

Read More

IND vs NZ: ಟಿ20 ಸರಣಿ ಟ್ರೋಫಿಯ ವಿಶೇಷತೆ ಏನು ಗೊತ್ತಾ? ವಿಡಿಯೋ ನೋಡಿ – Kannada News | India vs NZ T20 Series Trophy: Sustainable Design from Upcycled Bats and Balls

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ದಾಖಲೆಯ 239 ರನ್ ಕಲೆಹಾಕಿದೆ. ಇದು ಪಂದ್ಯದ ವಿಚಾರವಾದರೆ, ಇನ್ನು ಈ ಸರಣಿ ವಿಜೇತರಿಗೆ ನೀಡಲಿರುವ ಟ್ರೋಫಿ ತನ್ನ ವೈಶಿಷ್ಟ್ಯಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಸರಣಿಗಾಗಿ ನಿರ್ಮಿಸಿರುವ…

Read More

Video: ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ – Kannada News | Ranchi RSS Office Petrol Bomb Attack: Investigation Underway After Midnight Incident

ರಾಂಚಿ, ಜೂನ್ 17: ಜಾರ್ಖಂಡ್ ರಾಜಧಾನಿ ರಾಂಚಿಯ ನಿವಾರಣ್‌ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಾಂತೀಯ ಕಚೇರಿಯ ಮೇಲೆ ಮಂಗಳವಾರ ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಸಕಾಲದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಪ್ರಮಾಣದ ಆಸ್ತಿ ಹಾನಿ ಸಂಭವಿಸಿಲ್ಲ. ಮಂಗಳವಾರ ಮಧ್ಯರಾತ್ರಿ ಸುಮಾರು 12.36 ರ ವೇಳೆಗೆ ಈ ದಾಳಿ ನಡೆದಿದೆ. ಬುಧವಾರ ಮುಂಜಾನೆ ಆರ್‌ಎಸ್‌ಎಸ್ ಸ್ವಯಂಸೇವಕರು ಪ್ರಾರ್ಥನೆಗಾಗಿ ಸಭಾಂಗಣಕ್ಕೆ ಹೋದಾಗ ಅಲ್ಲಿ ಪೆಟ್ರೋಲ್ ತುಂಬಿದ್ದ ಬಾಟಲಿಗಳು ಪತ್ತೆಯಾಗಿವೆ. ಇದರಿಂದ…

Read More

ಅಪ್ರಾಪ್ತೆ ಮೇಲೆ ಮ್ಯೂಸಿಕ್​​ ಮೈಲಾರಿ ಅತ್ಯಾಚಾರ ಕೇಸ್​​ಗೆ ಟ್ವಿಸ್ಟ್​​: ಸಂತ್ರಸ್ತೆ ವಿಡಿಯೋ ವೈರಲ್​​ – Kannada News | Twist in Music Mallari Assault Case, New Video of Minor Girl Goes Viral

ಬಾಗಲಕೋಟೆ, ಡಿಸೆಂಬರ್​​ 19: ಅಪ್ರಾಪ್ತೆ ಮೇಲೆ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಅತ್ಯಾಚಾರ ಪ್ರಕರಣ ಕೇಸ್​​ಗೆ ಟ್ವಿಸ್ಟ್​​ ಸಿಕ್ಕಿದೆ. ಸಂತ್ರಸ್ತೆಯದ್ದು ಎನ್ನಲಾದ ವಿಡಿಯೋವಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹೆಸರು ಕೆಡಿಸುವ ಉದ್ದೇಶದಿಂದ ನಾನು ಹಾಗೆಲ್ಲ ಹೇಳಿದ್ದೇನೆ, ನನ್ನದು ತಪ್ಪಾಗಿದೆ ಕ್ಷಮಿಸಿ ಎಂದು ಅಪ್ರಾಪ್ತೆ ಹೇಳಿರೋದು ವಿಡಿಯೋದಲ್ಲಿದೆ. ಮ್ಯೂಸಿಕ್​​ ಮೈಲಾರಿ ಅಣ್ಣ, ಲತಾ, ಶ್ರಾವಣಿ ಮತ್ತು ಡ್ಯಾನ್ಸರ್​​ ರುಕ್ಕು ಬಗ್ಗೆ ನಾನು ಏನೇನೋ ಮಅತಾಡಿದ್ದೇನೆ. ಅವರ ಹೆಸರು ಕೆಡಿಸುವ ಜೊತೆಗೆ, ನಾನು ಹೆಸರು ಮಾಡುವ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸ್ನೇಹಿತರಿಗೆ ಸಹಾಯ ಮಾಡುವ ಸಲುವಾಗಿ ನಿಮಗೆ ಓಡಾಟ ಹೆಚ್ಚಾಗಲಿದೆ. ನಿಮ್ಮ ಹೆಸರಿನಲ್ಲಿ ಸಾಲ ಪಡೆದುಕೊಂಡು, ಇತರರಿಗೆ ನೀಡುವಂತಹ ಸಾಧ್ಯತೆಗಳು ಜಾಸ್ತಿ ಇವೆ. ಮನೆಯಲ್ಲಿ ಈಗಾಗಲೇ ಇಟ್ಟಿರುವಂತಹ ಬೆಲೆಬಾಳುವ ವಸ್ತುಗಳ ಕಡೆಗೆ ಮಾಮೂಲಿಗಿಂತ ಜಾಸ್ತಿ ನಿಗಾ ಇರಲಿ. ಈ ದಿನ ಏನಾದರೂ ಬ್ರಾಂಡೆಡ್ ವಸ್ತುಗಳನ್ನು ಖರೀದಿ ಮಾಡುತ್ತಿದ್ದೀರಿ ಎಂದಾದಲ್ಲಿ ಸಂಪೂರ್ಣವಾಗಿ ಪರಿಶೀಲಿಸಿ, ಪರೀಕ್ಷಿಸಿ ಆ ನಂತರ ಖರೀದಿ ಮಾಡುವುದು ಉತ್ತಮ. ನಿಮಗೆ…

Read More

‘ಕಂಗಳ್ ಇರಂದಾಳ್’ ನಟಿ ಸ್ವಾತಿ ಎರಡನೇ ಮದುವೆ, ಪತಿ ಯಾರು? – Kannada News | Swathy Reddy got married to director Srikanth Nagothi

ತಮಿಳಿನ ಸೂಪರ್ ಹಿಟ್ ‘ಸುಬ್ರಹ್ಮಣ್ಯಪುರಂ’ ಸಿನಿಮಾದ ನಟಿಯಾಗಿ ದೊಡ್ಡ ಜನಪ್ರಿಯತೆ ಗಳಿಸಿದ ಸ್ವಾತಿ ರೆಡ್ಡಿ (Swathi Reddy) ಮದುವೆ ಆಗಿದ್ದಾರೆ. ಅವರದೇ ನಟನೆಯ ‘ಮಂತ್ ಆಫ್ ಮಧು’ ಸಿನಿಮಾದ ನಿರ್ದೇಶಕ ಶ್ರೀಕಾಂತ್ ನಾಗೋಟಿ ಅವರೊಡನೆ ಸ್ವಾತಿ ವಿವಾಹ ನೆರವೇರಿದೆ. ಮದುವೆ ಸಮಾರಂಭ ಬಲು ಸರಳವಾಗಿ ಕೆಲವೇ ಆಪ್ತರು, ಸಂಬಂಧಿಕರ ಮುಂದೆ ನಡೆದಿದ್ದು, ನಟಿ ಸ್ವಾತಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಮದುವೆಯ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ. ನಟಿ ಸ್ವಾತಿ ರೆಡ್ಡಿ ಅವರಿಗೆ ಇದು ಎರಡನೇ…

Read More