Headlines

‘ಮಾರ್ಕ್’ ಸಿನಿಮಾ ನೋಡಿದವರು ಹೇಳಿದ್ದೇನು? ಇಲ್ಲಿದೆ ಟ್ವಿಟ್ಟರ್ ವಿಮರ್ಶೆ – Kannada News | Sudeep starrer Mark movie twitter review in Kannada

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ಬಿಡುಗಡೆ ಆಗಿದೆ. ಸಿನಿಮಾದ ಶೋಗಳು ಬೆಳಿಗ್ಗೆ 6 ಗಂಟೆಯಿಂದಲೇ ಶುರುವಾಗಿದೆ. ಅಭಿಮಾನಿಗಳು ಬೆಳಿಗ್ಗೆಯಿಂದಲೇ ಚಿತ್ರಮಂದಿರದ ಮುಂದೆ ಸಾಲು ನಿಂತು ಸಿನಿಮಾ ವೀಕ್ಷಿಸಿದ್ದಾರೆ. ಬೆಳ್ಳಂಬೆಳಿಗ್ಗೆ ‘ಮಾರ್ಕ್’ ಸಿನಿಮಾ ವೀಕ್ಷಿಸಿದವರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದ ಹಲವರಿಗೆ ಸಿನಿಮಾ ಇಷ್ಟವಾಗಿದೆ. ‘ಮಾರ್ಕ್’ ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ… #MarkTheFilm: Brilliant from the first go. Multiple storylines unfold…

Read More

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ

ನೆಲಮಂಗಲ, ಮಾರ್ಚ್ 28: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಬಿಕಾ ಎಂಬವರು ಸ್ನೇಹಿತೆಯೊಂದಿಗೆ ಬೇಕರಿ ಮುಂದೆ ನಿಂತು ಮಾತನಾಡುತ್ತಿದ್ದಾಗ, ಅಲ್ಲೇ ಜ್ಯೂಸ್ ಕುಡಿಯುತ್ತಿದ್ದಂತೆ ನಟಿಸಿದ ಇಬ್ಬರು ಖತರ್ನಾಕ್ ಖದೀಮರು ಕ್ಷಣಾರ್ಧದಲ್ಲಿ ಮಹಿಳೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದಾರೆ. ಸರ…

Read More

ಭಾರತದ ಸೋಲಾರ್ ಉತ್ಪನ್ನಗಳ ಮೇಲೆ ಅಮೆರಿಕದ ಶೇ. 123ರಷ್ಟು ಆ್ಯಂಟಿ ಡಂಪಿಂಗ್ ಡ್ಯೂಟಿ; ಯಾಕೆ ಈ ಕ್ರಮ? – Kannada News | India US Solar Trade War: US Anti Dumping Duty Challenges Indian Exporters

ನವದೆಹಲಿ, ಏಪ್ರಿಲ್ 26: ಭಾರತದಿಂದ ರಫ್ತಾಗುವ ಸೋಲಾರ್ ಉತ್ಪನ್ನಗಳ ಮೇಲೆ ಅಮೆರಿಕ ಸರ್ಕಾರವು ಶೇಕಡಾ 123.5 ರಷ್ಟು ‘ಆಂಟಿ-ಡಂಪಿಂಗ್ ಸುಂಕ’ (Anti-Dumping Duty) ವಿಧಿಸಿದೆ. ಈ ನಿರ್ಧಾರವು ಭಾರತೀಯ ಸೌರಶಕ್ತಿ ಉದ್ಯಮದಲ್ಲಿ ಸಂಚಲನ ಮೂಡಿಸಿದೆ. ಮುಂದ್ರಾ ಸೋಲಾರ್ ಪಿವಿ, ಮುಂದ್ರಾ ಸೋಲಾರ್ ಎನರ್ಜಿ, ಕೋವಾ ಕಂಪನಿ ಮತ್ತು ಪ್ರೀಮಿಯರ್ ಎನರ್ಜಿ ಫೋಟೋವೊಲ್ಟಾಯಿಕ್ ಕಂಪನಿಗಳ ಉತ್ಪನ್ನಗಳು ನ್ಯಾಯಯುತ ಬೆಲೆಗಿಂತ ಕಡಿಮೆಗೆ ಅಮೆರಿಕದಲ್ಲಿ ಮಾರಲಾಗುತ್ತಿದ್ದುದು ಅಲ್ಲಿಯ ಸರ್ಕಾರದ ತನಿಖೆಯಲ್ಲಿ ಗೊತ್ತಾಗಿದೆ ಎನ್ನಲಾಗಿದೆ. ಇದರಿಂದಾಗಿ ಡಂಪಿಂಗ್ ವಿರೋಧಿ ಸುಂಕವನ್ನು ಹೇರಲಾಗಿದೆ. ಭಾರತ…

Read More

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! – Kannada News | Maharashtra RTO Officer Threatened in Bengaluru for Crackdown on Unregistered Autos

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! ನೆಲಮಂಗಲ, ಏಪ್ರಿಲ್ 18: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್​ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್‌ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಟೂರ್ನಮೆಂಟ್​ಗೆ ಬಂದಿದ್ದ ಅಧಿಕಾರಿ…

Read More

ಉಚಿತ ಹೆಲ್ಮೆಟ್ ಪಡೆಯಲು ಪ್ರವಾಹದಂತೆ ಮುಗಿಬಿದ್ದ ಜನ: ಲಾರಿಯನ್ನೇ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ! – Kannada News | Chaos at Free Helmet Distribution in Mulabagilu: Crowd Storms Lorry, Video Goes Viral

ಉಚಿತ ಹೆಲ್ಮೆಟ್ ಪಡೆಯಲು ಮುಗಿಬಿದ್ದ ಜನImage Credit source: tv9 ಕೋಲಾರ, ಫೆಬ್ರವರಿ 5: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ ಕಡ್ಡಾಯ ರೂಲ್ಸ್ ಜಾರಿಮಾಡಲಾಗಿದೆ. ಹೀಗಾಗಿ ಮುಳಬಾಗಿಲು (Mulabagilu) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ, ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಆದಿನಾರಾಯಣ ನೇತೃತ್ವದಲ್ಲಿ ಬುಧವಾರ 25 ಸಾವಿರ ಉಚಿತ ಹೆಲ್ಮೆಟ್​ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೀವಸಂಜೀವಿನಿ ಕಾರ್ಯಕ್ರಮಕ್ಕೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್​ ಚಾಲನೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ; ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 19ರ ದಿನಭವಿಷ್ಯ

ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ಬಿಳಿ ಹೂವಿನಿಂದ ಕಟ್ಟಿದ ಮಾಲೆಯನ್ನು ದೇವಿಗೆ ಅರ್ಪಿಸುವುದರಿಂದ ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸ- ಕಾರ್ಯಗಳು ಪೂರ್ಣಗೊಳ್ಳಲಿವೆ. ಶತ್ರುಗಳ ವಿರುದ್ಧ ನಿಮ್ಮ ಕೈ ಮೇಲಾಗಲಿದೆ.   ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಈಗಾಗಲೇ ಹಣ ಹಾಕಿದ್ದೀರಿ ಅಂತಾದಲ್ಲಿ ಅದನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಲೋಚನೆ ಮೂಡಲಿದೆ. ಮನೆಯಲ್ಲಿ ಮಾಡಿಸಬೇಕಾದ ಕೆಲಸಗಳು ಇದ್ದಲ್ಲಿ ಅದರ…

Read More

ಭಾರೀ ಮೊತ್ತಕ್ಕೆ ‘ಅಯೋಗ್ಯ 2’ ಆಡಿಯೋ ಹಕ್ಕು ಮಾರಾಟ; ಲೆಕ್ಕ ಕೊಟ್ಟ ಸತೀಶ್ – Kannada News | Ayogya 2 Audio Rights Bagged by Anand Audio for 2 Crores; Film Releasing This Monsoon

2018ರಲ್ಲಿ ರಿಲೀಸ್ ಆಗಿ ಕನ್ನಡ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸಿನಿಮಾ ಎಂದರೆ ಅದು ‘ಅಯೋಗ್ಯ’. ಈ ಚಿತ್ರ ನೀನಾಸಂ ಸತೀಶ್ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತ್ತು. ಸತೀಶ್ ಹಾಗೂ ರಚಿತಾ ರಾಮ್ ಕಾಂಬಿನೇಷನ್ ಕಮಾಲ್ ಮಾಡಿತ್ತು. ಈಗ ‘ಅಯೋಗ್ಯ 2’ ರಿಲೀಸ್​​ಗೂ ಮೊದಲೇ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಈಗ ತನ್ನ ಆಡಿಯೋ ಹಕ್ಕನ್ನು ಮಾರಿದೆ. ಅದು ಕೂಡ 2 ಕೋಟಿ ರೂಪಾಯಿಗೆ. ‘ಅಯೋಗ್ಯ’ ಸಿನಿಮಾ 2018ರಲ್ಲಿ ರಿಲೀಸ್ ಆಯಿತು. ಮಹೇಶ್…

Read More

ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್ – Kannada News | Amrutha Iyengar talks about her role in Father movie with Darling Krishna

‘ಫಾದರ್’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಅಮೃತಾ ಅಯ್ಯಂಗಾರ್ (Amrutha Iyengar) ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅಮೃತಾ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅಮೃತಾ ಅವರು ಈ ಸಿನಿಮಾ ಒಪ್ಪಿಕೊಳ್ಳಲು ಡಾರ್ಲಿಂಗ್ ಕೃಷ್ಣ (Darling Krishna) ಅವರು ಕಾರಣ. ಕೃಷ್ಣ ಅವರಿಗೆ ಕಥೆ ಇಷ್ಟ ಆಗಿದ್ದರಿಂದ ಅಮೃತಾಗೆ ಸಜೆಸ್ಟ್ ಮಾಡಿದ್ದರು. ಆ ಸಂಗತಿಯನ್ನು ಅಮೃತಾ ಅವರು ವೇದಿಕೆಯಲ್ಲಿ ನೆನಪು ಮಾಡಿಕೊಂಡರು….

Read More

ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!

ಬೆಂಗಳೂರು, ಮಾರ್ಚ್​ 25: ಕರ್ನಾಟಕ ವಿಧಾನಸಭೆಯ ಮುಂಬರುವ ಬಜೆಟ್ 2026ರ ಅಧಿವೇಶನಕ್ಕೆ ಮುನ್ನ, ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಾಸಕರ ಸಮೂಹ ಫೋಟೋಶೂಟ್ ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಶಾಸಕರು ಮತ್ತು ಸಚಿವರು ಭಾಗವಹಿಸಿದರು. ವಿಧಾನಸಭೆಯ ಸದಸ್ಯರು ಒಟ್ಟಾಗಿ ಕ್ಯಾಮರಾ ಮುಂದೆ ನಿಂತು ಸ್ಮರಣೀಯ ಕ್ಷಣಗಳನ್ನು ಸೆರೆಹಿಡಿದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಸೂಚನೆ ಕೊಟ್ಟ ನಿರ್ದೇಶಕನ ಪತ್ನಿ ಯಾಮಿ ಗೌತಮ್

‘ಧುರಂಧರ್’ ಸಿನಿಮಾ ಯಶಸ್ಸು ಕಂಡ ಬಳಿಕ ‘ಧುರಂಧರ್ 2’ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈ ಚಿತ್ರದಲ್ಲಿ ಏನು ತೋರಿಸುತ್ತಾರೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ನಿರ್ದೇಶಕ ಆದಿತ್ಯ ಧಾರ್ ಪತ್ನಿ ಯಾಮಿ ಗೌತಮ್ ಈ ಬಗ್ಗೆ ಮಾತನಾಡಿದ್ದಾರೆ. ಮೊದಲ ಭಾಗಕ್ಕಿಂತ ಎರಡನೇ ಭಾಗ ಹೆಚ್ಚು ಪವರ್​​ಫುಲ್ ಆಗಿರಲಿದೆ ಎಂದಿದ್ದಾರೆ. 2026ಕ್ಕೆ ಒಂದೊಳ್ಳೆಯ ಚಿತ್ರ ಸಿಕ್ಕಂತೆ ಆಗುತ್ತದೆ ಎಂಬುದು ಅವರ ಅಭಿಪ್ರಾಯ. ಹಲವು ಅತಿಥಿ ಪಾತ್ರಗಳು ಕೂಡ ಸಿನಿಮಾದಲ್ಲಿ ಇರಲಿವೆಯಂತೆ. ಈ ಎಲ್ಲಾ ಕಾರಣದಿಂದ…

Read More