ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿಯಲ್ಲಿ ಮಹಾ ಯಡವಟ್ಟು: ಕಿರಿದಾದ ಮಣ್ಣಿನ ರಸ್ತೆಯಲ್ಲಿ ಲಾಕ್ ಆಯ್ತು ಗ್ಯಾಸ್ ಟ್ಯಾಂಕರ್ – Kannada News
ಶಿವಮೊಗ್ಗ ಹೆದ್ದಾರಿImage Credit source: Tv9 kannada ಶಿವಮೊಗ್ಗ, ಜೂ.9: ಅಧಿಕಾರಿಗಳು ಮಾಡುವ ಯಡವಟ್ಟಿನಿಂದ ಜನರಿಗೆ ಭಾರೀ ತೊಂದರೆ ಆಗುತ್ತಿದೆ. ಶಿವಮೊಗ್ಗ-ತುಮಕೂರು ರಾಷ್ಟ್ರೀಯ ಹೆದ್ದಾರಿ 206ರ ಕಾಮಗಾರಿ ಸಾರ್ವಜನಿಕರಿಗೆ ನಿತ್ಯ ನರಕದರ್ಶನ ಮಾಡಿಸುತ್ತಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮಂದಗತಿಯ ಕೆಲಸಕ್ಕೆ ಇಂದು ಮತ್ತೊಂದು ಭೀಕರ ಅವಾಂತರ ಸೃಷ್ಟಿಯಾಗಿದೆ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಕುವೆಂಪು ನಗರ ಗ್ರಾಮದ ಮುಂಭಾಗದ ಕಿರಿದಾದ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಭಾರಿ ಪ್ರಮಾಣದ ಗ್ಯಾಸ್ ತುಂಬಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದು,…