Headlines

ಶಿವಮೊಗ್ಗ-ತುಮಕೂರು ಹೆದ್ದಾರಿ ಕಾಮಗಾರಿಯಲ್ಲಿ ಮಹಾ ಯಡವಟ್ಟು: ಕಿರಿದಾದ ಮಣ್ಣಿನ ರಸ್ತೆಯಲ್ಲಿ ಲಾಕ್ ಆಯ್ತು ಗ್ಯಾಸ್ ಟ್ಯಾಂಕರ್ – Kannada News

ಶಿವಮೊಗ್ಗ ಹೆದ್ದಾರಿImage Credit source: Tv9 kannada ಶಿವಮೊಗ್ಗ, ಜೂ.9: ಅಧಿಕಾರಿಗಳು ಮಾಡುವ ಯಡವಟ್ಟಿನಿಂದ ಜನರಿಗೆ ಭಾರೀ ತೊಂದರೆ ಆಗುತ್ತಿದೆ. ಶಿವಮೊಗ್ಗ-ತುಮಕೂರು ರಾಷ್ಟ್ರೀಯ ಹೆದ್ದಾರಿ 206ರ ಕಾಮಗಾರಿ ಸಾರ್ವಜನಿಕರಿಗೆ ನಿತ್ಯ ನರಕದರ್ಶನ ಮಾಡಿಸುತ್ತಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮಂದಗತಿಯ ಕೆಲಸಕ್ಕೆ ಇಂದು ಮತ್ತೊಂದು ಭೀಕರ ಅವಾಂತರ ಸೃಷ್ಟಿಯಾಗಿದೆ. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಕುವೆಂಪು ನಗರ ಗ್ರಾಮದ ಮುಂಭಾಗದ ಕಿರಿದಾದ ತಾತ್ಕಾಲಿಕ ಮಣ್ಣಿನ ರಸ್ತೆಯಲ್ಲಿ ಭಾರಿ ಪ್ರಮಾಣದ ಗ್ಯಾಸ್ ತುಂಬಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದು,…

Read More

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್ – Kannada News | Muthalik Vows PIL Against Zameer Ahmeds Housing Promise to Bangladeshi Muslims.

ಬೆಂಗಳೂರು, ಜ.2: ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್‌ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾ ವಾಸಸ್ಥಾನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹಮದ್ ಅವರು ಈ ಸಮುದಾಯಗಳಿಗೆ ಮನೆಗಳನ್ನು ನೀಡುವ ಪ್ರಸ್ತಾಪವನ್ನು ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ. “ಕೋಗಿಲು ನಗರದಲ್ಲಿ ಶುದ್ಧ ಬಾಂಗ್ಲಾದೇಶಿ ಮುಸ್ಲಿಂರ ವಾಸಸ್ಥಾನವಿದೆ. ಅಲ್ಲಿ ರೋಹಿಂಗ್ಯಾಗಳಿದ್ದಾರೆ. ಕಾಂಗ್ರೆಸ್ ನಾಯಕರು ಅವರಿಗೆ ತಕ್ಷಣವೇ ಹೇಗೆ ಸ್ಪಂದಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ಜಮೀರ್ ಅಹಮದ್ ಅವರನ್ನು ಎರಡನೆಯ ಟಿಪ್ಪು ಸುಲ್ತಾನ್ ಎಂದು ಮುತಾಲಿಕ್, ಅವರು…

Read More

ಕೇರಳದಲ್ಲಿ ಯುಡಿಎಫ್​​ ಕಮಾಲ್​: ಅಧಿಕಾರದಲ್ಲಿದ್ದ ಒಂದೇ ಒಂದು ರಾಜ್ಯವನ್ನೂ ಕಳೆದುಕೊಂಡ ಕಮ್ಯುನಿಷ್ಟರು – Kannada News | Kerala Election: UDF Dominates, Communist Rule Ends in India as LDF Faces Historic Defeat

ಪಿಣರಾಯಿ ವಿಜಯನ್​​Image Credit source: navbharattimes ತಿರುವನಂತಪುರಂ, ಮೇ 04: 140 ಸದಸ್ಯರ ಬಲವನ್ನು ಹೊಂದಿರುವ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಇದನ್ನು ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಎಂದೇ ಪರಿಗಣಿಸಲಾಗಿದೆ. ಆ ಮೂಲಕ ದೇಶದಲ್ಲಿ ಈವರೆಗೆ ಆಡಳಿತದಲ್ಲಿದ್ದ ಏಕೈಕ ಕಮ್ಯುನಿಷ್ಟ್​​ ಸರ್ಕಾರವೂ ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. 2001ರ ವಿಧಾನಸಭಾ ಚುನಾವಣೆಯ ನಂತರದ…

Read More

Abhijit Patil: ಕೋಚಿಂಗ್ ಇಲ್ಲದೆ, ಮೊದಲ ಪ್ರಯತ್ನದಲ್ಲೇ IPS ಅಧಿಕಾರಿಯಾದ 22 ವರ್ಷದ ಯುವಕ; ಅಭಿಜೀತ್ ಪಾಟೀಲ್ ಯಶೋಗಾಥೆ – Kannada News

ಅಭಿಜೀತ್ ಪಾಟೀಲ್Image Credit source: Instagram/Abhijeet Patil ಭಾರತದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ UPSC (ನಾಗರಿಕ ಸೇವೆಗಳ ಪರೀಕ್ಷೆ) ಉತ್ತೀರ್ಣರಾಗುವುದು ಲಕ್ಷಾಂತರರ ಜನರ ಕನಸು. ಈ ಪರೀಕ್ಷೆಯಲ್ಲಿ ಗೆಲ್ಲಲು ದುಬಾರಿ ತರಬೇತಿ ಸಂಸ್ಥೆಗಳು ಹಾಗೂ ಲಕ್ಷಾಂತರ ರೂಪಾಯಿ ಹಣ ಬೇಕೇಬೇಕು ಎಂಬ ಬಲವಾದ ನಂಬಿಕೆ ಸಮಾಜದಲ್ಲಿದೆ. ಆದರೆ, ಸರಿಯಾದ ಯೋಜನೆ, ಕಟ್ಟುನಿಟ್ಟಾದ ಶಿಸ್ತು ಮತ್ತು ಸಮರ್ಪಣಾ ಮನೋಭಾವವಿದ್ದರೆ ಯಾವುದೇ ಕೋಚಿಂಗ್ ಇಲ್ಲದೆಯೂ ಇತಿಹಾಸ ಸೃಷ್ಟಿಸಬಹುದು ಎಂದು ಮಹಾರಾಷ್ಟ್ರದ ಯುವ ಅಧಿಕಾರಿ ಅಭಿಜೀತ್ ಪಾಟೀಲ್ ಸಾಬೀತುಪಡಿಸಿದ್ದಾರೆ….

Read More

Vastu Tips: ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿImage Credit source: Pinterest ಇತ್ತೀಚಿನ ದಿನಗಳಲ್ಲಿ ಸಭೆ-ಸಮಾರಂಭಗಳು, ಹುಟ್ಟುಹಬ್ಬ ಅಥವಾ ಗೃಹಪ್ರವೇಶದಂತಹ ಶುಭ ಸಂದರ್ಭಗಳಲ್ಲಿ ಸ್ನೇಹಿತರಿಗೆ ಮತ್ತು ಆಪ್ತರಿಗೆ ಸುಂದರವಾದ ಗಿಡಗಳನ್ನು ಉಡುಗೊರೆಯಾಗಿ (Green Gifting) ನೀಡುವುದು ಒಂದು ದೊಡ್ಡ ಟ್ರೆಂಡ್ ಆಗಿದೆ. ಗಿಡಗಳನ್ನು ನೀಡುವುದು ಪರಿಸರ ಮತ್ತು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದೇ ಆದರೂ, ವಾಸ್ತು ಶಾಸ್ತ್ರದ ಪ್ರಕಾರ ಕೆಲವು ಗಿಡಗಳನ್ನು ಇತರರಿಗೆ ಗಿಫ್ಟ್ ಆಗಿ ನೀಡುವುದು ಅಥವಾ ಇತರರಿಂದ ಪಡೆದುಕೊಳ್ಳುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಇಂತಹ…

Read More

ಚರ್ಚ್​​ಗೆ ಹೋಗಿದ್ದಕ್ಕೆ ಟೀಕೆ: ಉತ್ತರಿಸಿದ ನಟ ಪ್ರಕಾಶ್ ರಾಜ್

ನಟ ಪ್ರಕಾಶ್ ರಾಜ್ (Prakash Raj) ಅವರ ತಾಯಿ ಸ್ವರ್ಣಲತಾ ಅವರು ತಮ್ಮ 89ನೇ ವಯಸ್ಸಿನಲ್ಲಿ ಇತ್ತೀಚೆಗಷ್ಟೆ ನಿಧನ ಹೊಂದಿದರು. ಸ್ವರ್ಣಲತಾ ಅವರ ಅಂತ್ಯಕ್ರಿಯೆ ಕ್ರಿಶ್ಚಿಯನ್ ಧರ್ಮದ ಅನ್ವಯ ನೆರವೇರಿತು. ಬೆಂಗಳೂರಿನ ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ, ಅಂತಿಮಕ್ರಿಯೆ ನಡೆಸಲಾಯ್ತು. ನಟ ಪ್ರಕಾಶ್ ರೈ ಸಹ ಶಾಂತಿನಗರ ಚರ್ಚ್​​ನಲ್ಲಿ ಹಾಜರಿದ್ದು, ಪ್ರಾರ್ಥನೆ, ಅಂತಿಮಕ್ರಿಯೆಯಲ್ಲಿ ಭಾಗಿ ಆಗಿದ್ದರು. ಆದರೆ ಇದೀಗ ಹಲವರು ಪ್ರಕಾಶ್ ರೈ ಚರ್ಚ್​​ಗೆ ಹೋಗಿದ್ದಕ್ಕೆ ಅವರನ್ನು ಟೀಕೆ ಮಾಡುತ್ತಿದ್ದಾರೆ. ಈ ಟೀಕೆಗಳಿಗೆ ನಟ ಪ್ರಕಾಶ್ ರೈ ಸಾಮಾಜಿಕ…

Read More

ಜೂನ್ ತಿಂಗಳಲ್ಲಿ ಮೊಹರಂ ಸೇರಿ 12 ದಿನಗಳವರೆಗೆ ಬ್ಯಾಂಕ್ ರಜೆ; ಕರ್ನಾಟಕ ಹಾಗೂ ದೇಶವ್ಯಾಪಿ ಎಷ್ಟಿದೆ ರಜೆ?

ನವದೆಹಲಿ, ಮೇ 29: ಮುಂದಿನ ತಿಂಗಳು (2026ರ ಜೂನ್) ಬ್ಯಾಂಕುಗಳಿಗೆ 12 ದಿನಗಳವರೆಗೆ ರಜೆ (Bank Holidays) ಇರುತ್ತದೆ. ರಾಜ್ಯದಿಂದ ರಾಜ್ಯಕ್ಕೆ ರಜೆಗಳಲ್ಲಿ ವ್ಯತ್ಯಯ ಇರುತ್ತದೆ. ಮೊಹರಂ, ಮಹಾರಾಣಾ ಪ್ರತಾಪ್ ಜಯಂತಿ, ಗುರು ಅರ್ಜುನದೇವ ಬಲಿದಾನ ದಿನ, ಕಬೀರ್ ಜಯಂತಿ ಇತ್ಯಾದಿ ಕೆಲ ವಿಶೇಷ ದಿನಗಳು ಮತ್ತು ಆಚರಣೆಗಳು ಬೇರೆ ಬೇರೆ ರಾಜ್ಯಗಳಲ್ಲಿ ಇವೆ. ಈ 12 ರಜಾದಿನಗಳಲ್ಲಿ ಆರು ದಿನಗಳು ರೆಗ್ಯುಲರ್ ವೀಕೆಂಡ್ ರಜಾ ದಿನಗಳೇ ಆಗಿವೆ. ಮಿಝೋರಾಂ, ಹಿಮಾಚಲ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ. ಬೇರೆ ರಾಜ್ಯಗಳಿಗಿಂತ…

Read More

Video: ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು; ಸಿಸಿಟಿವಿಯಲ್ಲಿ ಸೆರೆ

ಇಂಡೋನೇಷ್ಯಾ: ‘ಕನ್ಶಾ ಗಾಡಿಂಗ್ ಸರ್ಪಾಂಗ್’ (Kansha Gading Serpong) ರೆಸ್ಟೋರೆಂಟ್ ಒಳಗೆ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ರೆಸ್ಟೋರೆಂಟ್ ಒಳಗಡೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.   ಇದನ್ನೂ ಓದಿ: ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ! ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ಬೆಂಗಳೂರು: 2 ವರ್ಷದ ಮಗು ಅನುಮಾನಾಸ್ಪದ ಸಾವು, ಲಿವ್-ಇನ್ ಸಂಬಂಧದಲ್ಲಿದ್ದ ದಂಪತಿ ವಿರುದ್ಧ ಅನುಮಾನ – Kannada News | Bengaluru 2 Year Old Girl Dies Under Suspicious Circumstances; Police Probe Live in Couple

ಬೆಂಗಳೂರು, ಜುಲೈ 17: ಬೆಂಗಳೂರು (Bengaluru) ನಗರದ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಸ್ಟ್ರೀಟ್‌ನಲ್ಲಿ ಎರಡು ವರ್ಷದ ಹೆಣ್ಣು ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದರೂ, ಪ್ರಕರಣದಲ್ಲಿ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜೇಸನ್ ಆಂಥೋನಿ ಮತ್ತು ರೋಸ್ಲಿನ್ ಎಂಬವರು ಹಲವು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದು, ಅವರಿಗೆ ಎರಡು ವರ್ಷದ ಹೆಣ್ಣು ಮಗು ಇತ್ತು. ಎರಡು ದಿನಗಳ ಹಿಂದೆ ಮಗುವಿಗೆ ಏಕಾಏಕಿ ಉಸಿರಾಟದ…

Read More

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದೊಂದಿಗೆ ಖ್ವಾಜಾ 15 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. 2011 ರಲ್ಲಿ ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್​ ಕೆರಿಯರ್ ಆರಂಭಿಸಿದ್ದ ಖ್ವಾಜಾ ಇದೀಗ ಅದೇ ಮೈದಾನದಲ್ಲಿ ಕೊನೆಯ ಮ್ಯಾಚ್ ಆಡಿದ್ದಾರೆ. ಅದು ಇಂಗ್ಲೆಂಡ್ ವಿರುದ್ಧ ಎಂಬುದು ವಿಶೇಷ. ಅಂದರೆ 2011ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧದ 5ನೇ…

Read More