Headlines

ENG vs SCO: ಸೋಲಿನಿಂದ ಪಾರಾದರೂ ಇಂಗ್ಲೆಂಡ್​ಗೆ ತಪ್ಪಿಲ್ಲ ಸಂಕಷ್ಟ – Kannada News | T20 World Cup 2026: England Fights Past Scotland, Keeps Super 8 Hopes Alive

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ದುರ್ಬಲ ತಂಡಗಳ ಕೂಡ ಅಮೋಘ ಪ್ರದರ್ಶನ ನೀಡುತ್ತಿವೆ. ಬಲಿಷ್ಠ ತಂಡಗಳ ಎದುರು ಕೆಚ್ಚೆದೆಯ ಹೋರಾಟ ನೀಡುತ್ತಿರುವ ದುರ್ಬಲ ತಂಡಗಳು ಪಂದ್ಯಾವಳಿಯ ರಂಗು ಹೆಚ್ಚಿಸಿವೆ. ಬಲಿಷ್ಠ ತಂಡ ಆಸ್ಟ್ರೇಲಿಯಾ, ಜಿಂಬಾಬ್ವೆ ವಿರುದ್ಧ ಸೋತ ಬಳಿಕ ಉಳಿದ ಪ್ರಮುಖ ತಂಡಗಳಿಗೆ ನಡುಕ ಶುರುವಾಗಿದೆ. ಅದರಲ್ಲೂ ನೇಪಾಳ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲಿನಿಂದ ಪಾರಾಗಿದ್ದ ಇಂಗ್ಲೆಂಡ್‌, ಇದೀಗ ಸ್ಕಾಟ್ಲೆಂಡ್ (England vs Scotland) ವಿರುದ್ಧವೂ ತಿಣುಕಾಡಿ ಗೆದ್ದಿದೆ. ಹ್ಯಾರಿ ಬ್ರೂಕ್…

Read More

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ – Kannada News | PM Modi To Inaugurate Guwahati Lokapriya Gopinath Bordoloi International Airport New Terminal Tomorrow

ಗುವಾಹಟಿ, ಡಿಸೆಂಬರ್ 19: ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಡಿಸೆಂಬರ್ 20) ಈಶಾನ್ಯ ರಾಜ್ಯದ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಈ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ (ಎಲ್‌ಜಿಬಿಐ) ವಿಮಾನ ನಿಲ್ದಾಣ ಅಸ್ಸಾಂ ಮತ್ತು ಈಶಾನ್ಯದ ವಾಯುಯಾನ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇದು ಈಶಾನ್ಯ ರಾಜ್ಯಗಳ ಪ್ರವಾಸೋದ್ಯಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತದೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ. “ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ….

Read More

Video: ತಂದೆ ಮೇಲಿನ ದ್ವೇಷಕ್ಕೆ ಪುಟ್ಟ ಮಗನನ್ನು ದರದರನೆ ಎಳೆದು ತಲೆಕೆಳಗಾಗಿಸಿ ನೆಲಕ್ಕೆ ಬಡಿದ ವ್ಯಕ್ತಿ

ವಸಾಯಿ, ಮಾರ್ಚ್​ 31: ವ್ಯಕ್ತಿಯೊಬ್ಬ ತನ್ನ ಆಟೋದ ಮೇಲೆ ಕುಳಿತಿದ್ದ ಬೇರೆ ಮಕ್ಕಳನ್ನು ಓಡಿಸಿ ಓರ್ವ ಬಾಲಕನನ್ನು ದರ ದರನೆ ಎಳೆದು ತಲೆಕೆಳಗಾಗಿಸಿ ಬಟ್ಟೆ ಒಗೆದಂತೆ ನೆಲಕ್ಕೆ ಬಡಿದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ನಾಲ್ಕು ವರ್ಷದ ವಿಘ್ನೇಶ್ ಎಂಬ ಬಾಲಕನನ್ನು ವ್ಯಕ್ತಿಯೊಬ್ಬ ನಿರ್ದಯವಾಗಿ ಥಳಿಸಿದ್ದು, ವಸಾಯಿ-ವಿರಾರ್ ಪ್ರದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿ ಮತ್ತು ಮಗುವಿನ ತಂದೆಯ ನಡುವಿನ ಸಣ್ಣ ಜಗಳ ನಡೆದಿತ್ತು. ಕೋಪದ ಭರದಲ್ಲಿ, ಸಂದೀಪ್ ಪವಾರ್ ಎಂದು…

Read More

ಅವಧಿಗೂ ಮೊದಲೇ ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ: ರೈತರು ಫುಲ್​​ ಖುಷ್​ – Kannada News | Tungabhadra Dam Crest Gate Installation Completed Ahead of Schedule in Koppal

ಕೊಪ್ಪಳ, ಏಪ್ರಿಲ್​​ 26: ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ನಿಗದಿತ ಸಮಯಕ್ಕೂ ಮೊದಲೇ ಪೂರ್ಣಗೊಂಡಿದೆ. ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಡ್ಯಾಂ ನಿರ್ಮಾಣವಾಗಿ 8 ದಶಕಗಳ ನಂತರ 33 ಗೇಟ್ ಬದಲಾವಣೆ ಮಾಡಲಾಗಿದೆ. 2024ರ ಆಗಸ್ಟ್ 10ರಂದು ಜಲಾಶಯದ 19ನೇ ಗೇಟ್​ ಕಿತ್ತು ಹೋಗಿತ್ತು. ತಜ್ಞರ ಸಲಹೆಯ ಮೇರೆಗೆ ಜಲಾಶಯದ ಎಲ್ಲಾ ಗೇಟ್​ಗಳ‌ ಬದಲಾವಣೆ ಮಾಡಲಾಗಿದೆ. ಟಿ.ಬಿ.ಡ್ಯಾಂನ 12 ಗೇಟ್​ಗಳ ಇಳಿಸುವ, ಏರಿಸುವ ಪರೀಕ್ಷೆ ಪೂರ್ಣವಾಗಿದ್ದು, ಉಳಿದ ಗೇಟ್​ಗಳ ಪರೀಕ್ಷೆ ಮಾಡಬೇಕಿದೆ. ಮೇ‌…

Read More

ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ: ಇದರ ವಿಶೇಷತೆಯೇನು? – Kannada News | BS Yediyurappa’s Iconic Ambassador Car Put on Display in Chitradurga Ahead of Abhimanotsava

ಚಿತ್ರದುರ್ಗ, ಮೇ 08: ನಗರದಲ್ಲಿ ನಾಳೆ (ಮೇ 09) ನಡೆಯಲಿರುವ ಬಿಎಸ್​ವೈ ಅಭಿಮಾನೋತ್ಸವ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ಅವರರು ಬಳಸಿದ  ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ಬಿಜೆಪಿ ಮುಖಂಡರು, ಯಡಿಯೂರಪ್ಪ ಅಭಿಮಾನಿಗಳು ಕಾರಿನ ವೀಕ್ಷಣೆ ಮಾಡಿದ್ದಲ್ಲದೆ ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ತಂದೆ ಬಳಸಿದ್ದ ಕಾರಿನ ಬಗ್ಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪರನ್ನು ಗುರುತಿಸುವಷ್ಟೇ ಈ ಕಾರನ್ನೂ ಜನ ಗುರುತಿಸುತ್ತಾರೆ. ಅಂದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು…

Read More

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ – Kannada News | Kalaburagi Police ISO 9001: Enhanced Public Service and Efficiency

ಪೊಲೀಸ್ ಕಮಿಷನರ್​​ಗೆ ಪ್ರಶಸ್ತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ, ಜನವರಿ 12: ಜನಸ್ನೇಹಿ ವ್ಯವಸ್ಥೆ, ತ್ವರಿತ ನಾಗರಿಕ ಸೇವೆ, ವೃತ್ತಿಪರತೆ ಹಾಗೂ ಆಡಳಿತದಲ್ಲಿ ಗುಣಮಟ್ಟ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಕಲಬುರಗಿ (Kalaburagi) ನಗರ ಪೊಲೀಸ್ ಕಮಿಷನರೇಟ್ ಅಮೂಲಾಗ್ರ ಸುಧಾರಣೆ ಹೊಂದಿದೆ. ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ISO 9001: 2015 ಪ್ರಶಸ್ತಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಕಾರಣರಾಗಿರುವ ಪ್ರತಿಯೊಬ್ಬ ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ…

Read More

SSLC ಫಲಿತಾಂಶದಲ್ಲಿ ಮತ್ತೊಂದು ಎಡವಟ್ಟು: ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ – Kannada News | Koppal SSLC Mark Entry Error: Student Attempts Suicide After Only 12 Marks Recorded

SSLC ಮೌಲ್ಯಮಾಪಕರಿಂದ ಎಡವಟ್ಟುImage Credit source: tv9 kannada ಕೊಪ್ಪಳ, ಏಪ್ರಿಲ್​​ 27: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್​​​ಎಸ್​ಎಲ್​​ಸಿ (SSLC) ಪರೀಕ್ಷೆಯ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ತೇರ್ಗಡೆಯಲ್ಲಿ ದಾಖಲೆಯ ರಿಸಲ್ಟ್​ ಬಂದಿದೆ. ಆದರೆ ಮೌಲ್ಯಮಾಪಕರಿಂದ ಉಂಟಾಗಿರುವಂತಹ ಕೆಲ ಎಡವಟ್ಟುಗಳು ದಿನೇದಿನೆ ಬೆಳಕಿಗೆ ಬರುತ್ತಿವೆ. ಇದೀಗ ಜಿಲ್ಲೆಯಲ್ಲೂ ಶಿಕ್ಷಣ ಇಲಾಖೆಯ ಎಡವಟ್ಟು ಒಂದು ಬೆಳಕಿಗೆ ಬಂದಿದ್ದು, ಅದರಿಂದ ಆಘಾತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ…

Read More

ಕೊಹ್ಲಿ-ರೋಹಿತ್ ರಿಟರ್ನ್ಸ್​: 15 ಪಂದ್ಯಗಳ ವೇಳಾಪಟ್ಟಿ ಪ್ರಕಟ – Kannada News | Virat Kohli and Rohit Sharma will play 15 ODI matches in this year

ಟಿ20 ವಿಶ್ವಕಪ್ ಮುಕ್ತಾಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಸರಣಿಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಭಾರತ ತಂಡದ ಮುಂದಿನ 15 ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್ ಮಾಡಲಾಗಿದೆ. 2027ರ ಏಕದಿನ ವಿಶ್ವಕಪ್​ಗೂ ಮುನ್ನ ನಡೆಯಲಿರುವ ಈ ಮ್ಯಾಚ್​ಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಏಕದಿನ…

Read More

ನೇಪಾಳ: ಬಲೆನ್ ಶಾ ಅಧಿಕಾರ ಸ್ವೀಕಾರ ಬೆನ್ನಲ್ಲೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ

ಕಾಠ್ಮಂಡು, ಮಾರ್ಚ್ 28: ನೇಪಾಳ (Nepal) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ (KP Sharma Oli) ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ (Gen Z)’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ…

Read More

High Court Jobs: ಕರ್ನಾಟಕ ಹೈಕೋರ್ಟ್ ನೇಮಕಾತಿ; 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Karnataka High Court Civil Judge Recruitment 2026: 90 Vacancies for LLB Graduates – Apply Now!

ನ್ಯಾಯಾಂಗ ಸೇವೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಕಾನೂನು ಪದವೀಧರರಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಸಿವಿಲ್ ನ್ಯಾಯಾಧೀಶರ (Civil Judges) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಪ್ರತಿಷ್ಠಿತ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಹುದ್ದೆಗಳ ವಿವರ ಮತ್ತು ಸಂಬಳದ ಶ್ರೇಣಿ: ಒಟ್ಟು 90 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ….

Read More