Headlines

ನೀಟ್ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ವಿಡಿಯೋ ನಕಲಿ, ವದಂತಿಗಳಿಗೆ ಕಿವಿಗೊಡಬೇಡಿ ಎಂದ ಎನ್​ಟಿಎ – Kannada News | NEET Re exam Paper Leak: NTA Confirms Fake Video, Dismisses Rumors; Focus on Exam

ನವದೆಹಲಿ, ಜೂನ್ 21: ನೀಟ್-ಯುಜಿ (NEET-UG)2026 ಮರು ಪರೀಕ್ಷೆಯ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ದಾರಿ ತಪ್ಪಿಸುವ ದೊಡ್ಡ ಜಾಲವೊಂದು ಸಕ್ರಿಯವಾಗಿದೆ. ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸೋಶಿಯಲ್ ಮೀಡಿಯಾಗಳಲ್ಲಿ ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ನಕಲಿ ವಿಡಿಯೋ ಹಾಗೂ ಫೋಟೋಗಳನ್ನು ಹಾಕಿ ಕಿಡಿಗೇಡಿಗಳು ವೈರಲ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದ್ದು, ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಕಟ್ಟುನಿಟ್ಟಿನ ಸೂಚನೆ…

Read More

ಅಂಡರ್-19 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ – Kannada News | India becomes first team to reach finals for 10 times

ಅಂಡರ್-19 ವಿಶ್ವಕಪ್​ನ 16ನೇ ಆವೃತ್ತಿಯಲ್ಲೂ ಭಾರತ ತಂಡ ಫೈನಲ್​​ಗೇರಿದೆ. ಹರಾರೆಯಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಈ ಎಂಟ್ರಿಯೊಂದಿಗೆ ವಿಶೇಷ ವಿಶ್ವ ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದೆ. ಅಂದರೆ ಭಾರತ ತಂಡವು ಅಂಡರ್-19 ವಿಶ್ವಕಪ್​ನಲ್ಲಿ ಫೈನಲ್​ಗೆ ಏರುತ್ತಿರುವುದು ಇದು 10ನೇ ಬಾರಿ. ಈ ಮೂಲಕ ಕಿರಿಯರ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ ಫೈನಲ್​ಗೇರಿದ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನ ಹೆಸರಿಗೆ ಸೇರ್ಪಡೆಗೊಳಿಸಿದೆ. …

Read More

ಭಾರತದ ಪ್ರಧಾನಿಯನ್ನೂ ಟ್ರಂಪ್ ಕಿಡ್ನಾಪ್ ಮಾಡುತ್ತಾರಾ? ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ವಿವಾದ – Kannada News | Will Trump Kidnap India’s PM Modi? Congress Leader Prithviraj Chavan Remark Sparks Controversy

ಮುಂಬೈ, ಜನವರಿ 6: ಭಾರತ-ಅಮೆರಿಕಾ ದೇಶಗಳ ನಡುವಿನ ವ್ಯಾಪಾರ ಮತ್ತು ರಾಷ್ಟ್ರೀಯ ಭದ್ರತೆಯ ಕುರಿತು ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಇಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಪ್ರಸ್ತಾವಿತ ಶೇ. 50ರಷ್ಟು ಸುಂಕವು ಭಾರತ-ಅಮೆರಿಕಾ ನಡುವಿನ ವ್ಯಾಪಾರವನ್ನು ಅದರಲ್ಲೂ ವಿಶೇಷವಾಗಿ ಅಮೆರಿಕಕ್ಕೆ ಭಾರತದ ರಫ್ತುಗಳನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸುತ್ತದೆ ಎಂದು ಎಚ್ಚರಿಸಿದ ಪೃಥ್ವಿರಾಜ್ ಚೌಹಾಣ್, ವೆನೆಜುವೆಲಾವನ್ನು (Venezuela) ಉಲ್ಲೇಖಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಭಾರತದ ಪ್ರಧಾನಿಯನ್ನೂ ಅಪಹರಿಸುತ್ತಾರಾ? ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ….

Read More

ತಮಿಳುನಾಡಿನಲ್ಲಿ ಇನ್ಮುಂದೆ ವಿಜಯ್ ‘ಸರ್ಕಾರ್’; ಕೊನೆಗೂ ಟಿವಿಕೆಗೆ ಸಿಕ್ಕಿತು ಮ್ಯಾಜಿಕ್ ನಂಬರ್ – Kannada News | Tamil Nadu Elections Vijays TVK secures majority to form government as VCK, CPM and CPI extends support

ಚೆನ್ನೈ, ಮೇ 8: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ (TVK) ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 118 ಸ್ಥಾನಗಳನ್ನು ಪಡೆಯಲು ಪರದಾಡಿತ್ತು. ಈಗಾಗಲೇ ಕಾಂಗ್ರೆಸ್ ಬೆಂಬಲ ಘೋಷಿಸಿದ್ದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯವಿತ್ತು. ಇದೀಗ ಆ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲದೊಂದಿಗೆ ನಟ-ರಾಜಕಾರಣಿ ವಿಜಯ್ ಅವರು ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ….

Read More

‘Dense smog… AQI 411, no cricket possible’: Shashi Tharoor’s stinging post after Lucknow T20I is lost to ‘excessive fog’ | Cricket News

Hardik Pandya and Gautam Gambhir at Lucknow’s Ekana Cricket Stadium. (Image: Sunil Kumar/TNN) NEW DELHI: The fourth T20I between India and South Africa never saw a ball bowled on Wednesday night, but it still triggered a fierce debate after senior Congress leader and noted cricket enthusiast Shashi Tharoor took aim at the deteriorating air quality…

Read More

ನಾಳೆ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್​ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಭಾಗಿ ಸಾಧ್ಯತೆ – Kannada News | PM Modi and Amit Shah Likely To Attend Maharashtra Deputy CM Ajit Pawar Funeral in Baramati

ಮುಂಬೈ, ಜನವರಿ 28: ಇಂದು ಬೆಳಗ್ಗೆ ಬಾರಾಮತಿ ಬಳಿಯ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ನಾಳೆ (ಗುರುವಾರ) ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲ ಪಕ್ಷದ ನಾಯಕರು ಅಂತ್ಯಕ್ರಿಯೆಯಲ್ಲಿ…

Read More

ಹಿಂದುತ್ವಕ್ಕೆ ನಿಷ್ಠನಾಗಿದ್ದೇನೆ ಎಂಬುದನ್ನು ಸಾಬೀತು ಮಾಡಿದ್ರೆ ಮಾತ್ರ ನಟಿ ಸಾರಾಗೆ ಕೇದರನಾಥಕ್ಕೆ ಎಂಟ್ರಿ

ಚಾರ್ ಧಾಮ್ ಯಾತ್ರೆ 2026 ಇನ್ನೇನು ಆರಂಭ ಆಗಲಿದೆ. ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಅವರು ಪ್ರತಿ ವರ್ಷವೂ ಅಲ್ಲಿಗೆ ತೆರಳುತ್ತಾರೆ. ಈ ಬಾರಿಯೂ ಅವರು ದೇವಸ್ಥಾನಕ್ಕೆ ಹೋಗುವ ಆಲೋಚನೆಯಲ್ಲಿ ಇದ್ದರು ಎನ್ನಲಾಗಿದೆ. ಅದಕ್ಕೂ ಮೊದಲೇ ದೇವಸ್ಥಾನದಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ವಿಶೇಷವಾಗಿ ಹಿಂದೂಯೇತರ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ ಮಾಡಲಾಗಿದೆ. ಬದರಿನಾಥ ಮತ್ತು ಕೇದಾರನಾಥಕ್ಕೆ ಬರುವ ಸನಾತನಿಗಳಲ್ಲದವರು ದೇವಾಲಯವನ್ನು ಪ್ರವೇಶಿಸಲು ಅಫಿಡವಿಟ್ ನೀಡಬೇಕಾಗುತ್ತದೆ ಎಂದು ಕೇದಾರನಾಥ ದೇವಾಲಯ ಸಮಿತಿಯ…

Read More

Tortoise Ring: ಈ ನಾಲ್ಕು ರಾಶಿಯವರು ತಪ್ಪಿಯೂ ಆಮೆ ಉಂಗುರ ಧರಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Tortoise Ring Astrology: Benefits, Wearing Rules and Zodiac Signs Who Should Avoid It

ಆಮೆ ಉಂಗುರವು (Tortoise Ring) ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ಮಂಗಳಕರವೆಂದು ಪರಿಗಣಿಸಲ್ಪಟ್ಟಿದ್ದು, ಸಂಪತ್ತು, ಸಮೃದ್ಧಿ, ಶಾಂತಿ ಮತ್ತು ಅದೃಷ್ಟವನ್ನು ತರುತ್ತದೆ ಎಂಬ ನಂಬಿಕೆಯಿದೆ, ಇದು ವಿಷ್ಣುವಿನ ಕೂರ್ಮಾವತಾರದ ಸಂಕೇತವಾಗಿದೆ. ಆಮೆ ಉಂಗುರವನ್ನು ಧರಿಸುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ, ಇದು ಜೀವನದ ಸಮಸ್ಯೆಗಳನ್ನು ತೆಗೆದುಹಾಕುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಆಮೆ ಉಂಗುರವನ್ನು ಧರಿಸಲು ಕೆಲವು ನಿಯಮಗಳಿವೆ. ಈ ನಿಯಮಗಳನ್ನು ನಿರ್ಲಕ್ಷಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ತೊಂದರೆಗಳು ಉಂಟಾಗಬಹುದು. ರತ್ನಶಾಸ್ತ್ರದ ಪ್ರಕಾರ, ಆಮೆ ಉಂಗುರಗಳು ಕೆಲವು ರಾಶಿಗಳಿಗೆ ಶುಭವಲ್ಲ….

Read More

ಕೊಳೆಗಟ್ಟಿದ ಗ್ಯಾಸ್‌ ಸ್ಟೌವ್‌ ಬರ್ನರ್‌ ಕ್ಲೀನ್‌ ಮಾಡಲು ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ – Kannada News | Clean gas stove burner easily with help of these home remedies

ಅಡುಗೆ ಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್.‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಹಾಲು, ಎಣ್ಣೆ ಪದಾರ್ಥಗಳು ಬಿದ್ದು, ಗ್ಯಾಸ್‌ ಸ್ಟೌವ್‌ ಮತ್ತು ಬರ್ನರ್‌ (gas burner) ಮೇಲೆ ಕಲೆಗಳಾಗುತ್ತವೆ. ಇದನ್ನು ಪ್ರತಿನಿತ್ಯ ಕ್ಲೀನ್‌ ಮಾಡಿಲ್ಲ ಅಂದ್ರೆ ಆ ಜಿಡ್ಡು ಕಲೆಗಳು ಹಾಗೆಯೇ ಉಳಿದು ಬಿಡುತ್ತವೆ. ಹಾಗಾಗಿ ಸಾಮಾನ್ಯವಾಗಿ ಎಲ್ಲರೂ ನಿತ್ಯ ಸ್ಟೌವ್‌ ಸ್ವಚ್ಛಗೊಳಿಸುತ್ತಾರೆ. ಆದ್ರೆ ಗ್ಯಾಸ್‌ ಸ್ಟೌವ್‌ ಬರ್ನರ್‌ ಸ್ವಚ್ಛತೆಯ ಬಗ್ಗೆ ಗಮನ ಹರಿಸುವುದೇ ಇಲ್ಲ. ಹೀಗೆ ಅದನ್ನು ಕ್ಲೀನ್‌ ಮಾಡದಿದ್ದರೆ…

Read More

ಜೊತೆ ನೃತ್ಯ ಮಾಡಲು ಪೀಡಿಸಿ, ಮೊಬೈಲ್ ನಂಬರ್‌ಗಾಗಿ ಡಿಮ್ಯಾಂಡ್!: ಬೆಂಗಳೂರು ರೆಸಾರ್ಟ್‌ನಲ್ಲಿ ಮಹಿಳೆಗೆ ಪುರುಷರ ಗುಂಪು ಕಿರುಕುಳ – Kannada News | Bengaluru Resort Incident: Woman Harassed at Office Event, Sparks Outrage Online

ಬೆಂಗಳೂರು ರೆಸಾರ್ಟ್‌ನಲ್ಲಿ ಮಹಿಳೆಗೆ ಪುರುಷರ ಗುಂಪು ಕಿರುಕುಳ ಬೆಂಗಳೂರು, ಏ,30: ಬೆಂಗಳೂರಿನಲ್ಲಿ ಕಾಮ ಪಿಶಾಚಿಗಳ ಹವಾಳಿ ಹೆಚ್ಚಾಗಿದೆ. ಪ್ರತಿದಿನ ಒಂದಲ್ಲ ಒಂದು ಪ್ರಕರಣಗಳು ದಾಖಲಾಗುತ್ತಿದೆ. ಇದೀಗ ಬೆಂಗಳೂರಿನ ರೆಸಾರ್ಟ್‌ನಲ್ಲಿ ಅಸಭ್ಯ ವರ್ತನೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ರಜೆಯಲ್ಲಿ ಕೆಲಸದ ಒತ್ತಡದಿಂದ ಮುಕ್ತಿ ಪಡೆಯಲು ಮೋಜು, ವಿಶ್ರಾಂತಿ ಮತ್ತು ನಿರಾತಂಕವಾಗಿ ಇರುವ ಎಂದರೆ ಇಂತವರ ಕಾಟ ಹೆಚ್ಚಾಗಿದೆ. ಈ ಬಗ್ಗೆ ಮಹಿಳೆಯೊಬ್ಬರು ತಮ್ಮ ಕೆಟ್ಟ ಅನುಭವದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ….

Read More