Headlines

ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ – Kannada News | Fire Breaks Out in Thiruvananthapuram–Hazrat Nizamuddin Rajdhani Express in Madhya Pradesh

ಭೋಪಾಲ್, ಮೇ 17:ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಬೆಂಕಿ…

Read More

World Telecommunication Day 2026: ವಿಶ್ವ ದೂರಸಂಪರ್ಕ ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ – Kannada News | World Telecommunication Day 2026: Do you know the purpose of celebrating World Telecommunication Day?

ವಿಶ್ವ ದೂರ ಸಂಪರ್ಕ ದಿನImage Credit source: png magic ಮಾನವ ಇತಿಹಾಸದುದ್ದಕ್ಕೂ ಸಂವಹನ ಸಾಧನಗಳು ನಿರಂತರವಾಗಿ ವಿಕಸನ ಹೊಂದುತ್ತಾ ಬಂದಿದೆ. ಹಿಂದೆಲ್ಲಾ ದೂರದೂರಿನಲ್ಲಿರುವ ತಮ್ಮ ಸಂಬಂಧಿಕರು, ತಮ್ಮ ಮನೆಯವರೊಂದಿಗೆ ಕೇವಲ ಪತ್ರಗಳ ಮೂಲಕ ಸಂಪರ್ಕ ಸಾಧಿಸುತ್ತಿದ್ದರು. ಅದೇ ದೂರಸಂಪರ್ಕ (Telecommunication) ವ್ಯವಸ್ಥೆ ಬಂದ ನಂತರ ಜಗತ್ತು ತುಂಬಾನೇ ಹತ್ತಿರವಾಗಿದೆ ಅಂತಾನೇ ಹೇಳಬಹುದು. ಇಂಟರ್ನೆಟ್, ಮೊಬೈಲ್ ನೆಟ್‌ವರ್ಕ್‌ಗಳು, ಉಪಗ್ರಹ ಸಂವಹನಗಳು ಅಥವಾ ಸಾಮಾಜಿಕ ಮಾಧ್ಯಮ ವೇದಿಕೆಗಳಾಗಿರಲಿ, ಈ ಎಲ್ಲಾ ತಂತ್ರಜ್ಞಾನಗಳು, ದೂರಸಂಪರ್ಕ ವ್ಯವಸ್ಥೆಗಳು ಇಂದು ನಮ್ಮ ಜೀವನದ ಅತ್ಯಗತ್ಯ ಭಾಗವಾಗಿದೆ….

Read More

ಆಟೋ, ಟ್ಯಾಕ್ಸಿ​ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: CNG ದರ ಕೆಜಿಗೆ 1 ರೂ. ಹೆಚ್ಚಳ – Kannada News | CNG Price Hike Again by Centre: One Rupee Increase Shocks Auto and Taxi Drivers

ನವದೆಹಲಿ, ಮೇ 17: ಆಟೋ, ಟ್ಯಾಕ್ಸಿ​ ಚಾಲಕರಿಗೆ ಕೇಂದ್ರ ಸರ್ಕಾರ ಮತ್ತೆ CNG ದರ ಏರಿಕೆ ಶಾಕ್ ನೀಡಿದ್ದು, ನೈಸರ್ಗಿಕ ಅನಿಲ(CNG) ಬೆಲೆ ಮತ್ತೆ 1 ರೂಪಾಯಿ ಏರಿಕೆಯಾಗಿದೆ. 2 ದಿನಗಳ ಹಿಂದಷ್ಟೇ ಕೆಜಿ CNG ದರ 2 ರೂಪಾಯಿಗೆ ಏರಿಕೆ ಕಂಡಿತ್ತು. ಆ ಬೆನ್ನಲ್ಲೇ 48 ಗಂಟೆಗಳಲ್ಲಿ 2ನೇ ಬಾರಿಗೆ CNG ದರವನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ. ಆ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿ ಸಿಎನ್​​ಜಿ ದರ 80.09 ರೂಪಾಯಿಗಳಿಗೆ ತಲುಪಿದೆ. ಈ…

Read More

Venus Transit in Gemini: ಶುಕ್ರ ಮತ್ತು ಗುರುವಿನ ಸಂಯೋಜನೆಯಿಂದ ಅದ್ಭುತ ಪ್ರಯೋಜನ ಇವರಿಗೆ!! – Kannada News | Venus Transit in Gemini: Astrological Impact on Your Life, Career and Health

ಶುಕ್ರ ಮತ್ತು ಗುರುವಿನ ಸಂಯೋಜನೆImage Credit source: Pinterest ವೃಷಭ ಮತ್ತು ತುಲಾ ರಾಶಿಯ ಅಧಿಪತಿಯಾದ ​​ಶುಕ್ರನು ಮಿಥುನ ರಾಶಿಯಲ್ಲಿ ಸಂಚರಿಸಲಿದ್ದು ಶನಿ, ಬುಧ, ಮಂಗಳ ಮತ್ತು ಚಂದ್ರನ ಪ್ರಭಾವಕ್ಕೆ ಸಿಕ್ಕುವ ಸಂದರ್ಭಗಳು ಬರಲಿದ್ದು, ಸಂಯೋಜನೆಯು ಭೌತಿಕ ಮತ್ತು ಮಾನಸಿಕ ಸ್ತರಗಳಲ್ಲಿ ಬದಲಾವಣೆಗಳನ್ನು ತರಲಿವೆ. ​ವಿದ್ಯಾಭ್ಯಾಸ: ​ಬುಧನ ತ್ರಿಂಶಾಂಶದಲ್ಲಿ ಶುಕ್ರನಿರುವುದು ವಿದ್ಯಾರ್ಥಿಗಳಿಗೆ ಬಹಳ ಶುಭಕರ. ಸಂಸ್ಕೃತ, ಕನ್ನಡ ಸೇರಿದಂತೆ ಭಾಷಾ ಅಧ್ಯಯನ ಮಾಡುವವರಿಗೆ ಗ್ರಹಣ ಶಕ್ತಿ ಹೆಚ್ಚಲಿದೆ. ಶನಿಯ ದ್ರೇಕ್ಕಾಣವು ಶಿಸ್ತನ್ನು ನೀಡುತ್ತದೆ. ಉನ್ನತ ಮಟ್ಟದ ಪರೀಕ್ಷೆಗಳಿಗೆ…

Read More

ಅಜಯ್ ದೇವಗನ್​ಗಿಂತ ಅಕ್ಷಯ್ ಕುಮಾರ್ ಸಂಬಳ ಹೆಚ್ಚು? ಸ್ಪಷ್ಟನೆ ನೀಡಿದ ಚಿತ್ರತಂಡ – Kannada News | Akshay Kumar Salary Rohit shetty Picturez denies rumors of massive fee for Golmaal 5

ಬಾಲಿವುಡ್‌ನ ಅತ್ಯಂತ ಯಶಸ್ವಿ ಕಾಮಿಡಿ ಫ್ರಾಂಚೈಸಿ ‘ಗೋಲ್‌ಮಾಲ್’ 5ನೇ ಭಾಗಕ್ಕೆ (Golmaal 5) ಅಕ್ಷಯ್ ಕುಮಾರ್ ಸೇರ್ಪಡೆಯಾಗಿರುವುದು ಇತ್ತೀಚೆಗಷ್ಟೇ ಭಾರಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ, ಈ ಚಿತ್ರದಲ್ಲಿ ನಟಿಸಲು ಅಕ್ಷಯ್ ಕುಮಾರ್ (Akshay Kumar) ಅವರು ಅಜಯ್ ದೇವಗನ್ ಅವರಿಗಿಂತಲೂ ಹೆಚ್ಚಿನ ಸಂಭಾವನೆ ಪಡೆದಿದ್ದಾರೆ ಎಂಬ ವದಂತಿಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದ್ದವು. ಸದ್ಯ ಈ ಎಲ್ಲಾ ಲೆಕ್ಕಾಚಾರದ ಸುದ್ದಿಗಳಿಗೆ ಚಿತ್ರದ ನಿರ್ಮಾಣ ಸಂಸ್ಥೆಯಾದ ‘ರೋಹಿತ್ ಶೆಟ್ಟಿ ಪಿಕ್ಚರ್ಸ್’ ಅಧಿಕೃತ ಸ್ಪಷ್ಟನೆ ನೀಡುವ ಮೂಲಕ ತೆರೆ ಎಳೆದಿದೆ….

Read More

ಪ್ರಧಾನಿ ನರೇಂದ್ರ ಮೋದಿ ನೆದರ್‌ಲ್ಯಾಂಡ್ಸ್ ಭೇಟಿಯಿಂದ ಭಾರತಕ್ಕೆ ಏನೆಲ್ಲ ಲಾಭ? ಇಲ್ಲಿದೆ ಮಾಹಿತಿ – Kannada News | PM Modi Netherlands Visit: India Gains Strategic Partnership, Investment and Tech

ನರೇಂದ್ರ ಮೋದಿ ಹಾಗೂ ನೆದರ್‌ಲ್ಯಾಂಡ್ಸ್ ಪ್ರಧಾನಿ ರೊಬ್ ಜೆಟ್ಟನ್ ಆಂಸ್ಟರ್‌ಡ್ಯಾಮ್, ಮೇ 17: ದ್ವಿಪಕ್ಷೀಯ ಸಂಬಂಧವನ್ನು ತಂತ್ರಾತ್ಮಕ ಸಹಭಾಗಿತ್ವ ಮಟ್ಟಕ್ಕೆ ಏರಿಸಲು ಭಾರತ ಮತ್ತು ನೆದರ್‌ಲ್ಯಾಂಡ್ಸ್ ನಿರ್ಧರಿಸಿದ್ದು, ಜಾಗತಿಕ ರಾಜಕೀಯ ಬದಲಾವಣೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ನೆದರ್‌ಲ್ಯಾಂಡ್ಸ್ ಪ್ರಧಾನಿ ರೊಬ್ ಜೆಟ್ಟನ್ ನಡುವೆ ನಡೆದ ವಿಸ್ತೃತ ಮಾತುಕತೆ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನೆದರ್‌ಲ್ಯಾಂಡ್ಸ್ ಯುರೋಪಿನಲ್ಲಿ ಭಾರತದ ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರಗಳಲ್ಲಿ ಒಂದಾಗಿದ್ದು, 2024-25ರಲ್ಲಿ ಉಭಯ ರಾಷ್ಟ್ರಗಳ ವ್ಯಾಪಾರ ಮೊತ್ತ 27.8…

Read More

ಗುರುವಿನ‌ ಸಂಚಾರದಿಂದ ಈ ರಾಶಿಗಳಿಗೆ ಊಹಿಸಲಾಗದ ಲಾಭ!

​ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರುವಿನ ಸ್ಥಾನವು ಅತ್ಯಂತ ಮಹತ್ವದ್ದು. ಗುರುವು ಜ್ಞಾನ, ಸಂತಾನ ಮತ್ತು ಸಂಪತ್ತಿನ ಕಾರಕ. ಪ್ರಸ್ತುತ ಗುರುವು ಬುಧನ ರಾಶಿಯಾದ ಮಿಥುನ ರಾಶಿಯಲ್ಲಿ ಇದ್ದು, ಶನಿಯ ದ್ರೇಕ್ಕಾಣ, ಚಂದ್ರನ ಹೋರೆ, ಬುಧನ ನವಾಂಶ ಹಾಗೂ ಶುಕ್ರನ ದ್ವಾದಶಾಂಶ ಮತ್ತು ತ್ರಿಂಶಾಂಶಗಳಲ್ಲಿ ಸ್ಥಿತನಾಗಿರುವುದು ಒಂದು ವಿಶಿಷ್ಟ ಯೋಗವಾಗಿದೆ. ಈ ಸೂಕ್ಷ್ಮ ವಿಭಾಗೀಯ ಸ್ಥಿತಿಗಳು ವ್ಯಕ್ತಿಯ ಜೀವನದ ಮೇಲೆ ವೈವಿಧ್ಯಮಯ ಪ್ರಭಾವಗಳನ್ನು ಬೀರುತ್ತವೆ. ​ಗುರುವಿನ ಸ್ಥಿತಿ: ಗುರುವು ಮಿಥುನ ರಾಶಿಯಲ್ಲಿದ್ದಾಗ ಸಾಮಾನ್ಯವಾಗಿ ಬೌದ್ಧಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಇಲ್ಲಿ ಗುರುವು…

Read More

IPL 2026: ಇಂದಿನ  ಪಂದ್ಯಕ್ಕೂ RCB ತಂಡದ ಸ್ಟಾರ್ ಆಟಗಾರ ಅಲಭ್ಯ!

IPL 2026: ಧರ್ಮಶಾಲಾದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS)​ ತಂಡಗಳು ಮುಖಾಮುಖಿಯಾಗಲಿದೆ. ಹೆ್ಚ್​ಪಿಸಿಎ ಮೈದಾನದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಅಲಭ್ಯರಾಗಲಿದ್ದಾರೆ. ಏಪ್ರಿಲ್ 18 ರಂದು ನಡೆದ  ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಫಿಲ್ ಸಾಲ್ಟ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದು…

Read More

Vasthu Shastra: ಮನೆ ಸಮೀಪ ನುಗ್ಗೆ ಮರ ಯಾಕೆ ಇರಬಾರದು? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Why You Should Not Plant a Drumstick Tree Close to Your House: A Comprehensive Guide

ಶಾಸ್ತ್ರೀಯ ಮತ್ತು ಜ್ಯೋತಿಷ್ಯ ದೃಷ್ಟಿಕೋನದಿಂದ , ನುಗ್ಗೆ ಮರವನ್ನು ಮನೆಯ ಹತ್ತಿರ, ವಿಶೇಷವಾಗಿ ಆಗ್ನೇಯ, ಈಶಾನ್ಯ, ವಾಯುವ್ಯ, ನೈರುತ್ಯ ದಿಕ್ಕುಗಳಲ್ಲಿ ಬೆಳೆಸುವುದು ಅಷ್ಟು ಶುಭಕರವಲ್ಲ, ಬದಲಿಗೆ ಅಶುಭ ಎಂದು ಶಾಸ್ತ್ರಗಳು ಹೇಳುತ್ತವೆ. ವಾಸ್ತು ಶಾಸ್ತ್ರದ ಪ್ರಕಾರವೂ ಇದು ಮನೆಯ ಅಂಗಳದಲ್ಲಿ ಅಥವಾ ಯಾವುದೇ ಪ್ರಮುಖ ದಿಕ್ಕುಗಳಲ್ಲಿ ಇರುವುದು ಅಷ್ಟೊಂದು ಉತ್ತಮವಲ್ಲ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ನಂಬಿಕೆಗಳ ಪ್ರಕಾರ, ನುಗ್ಗೆ…

Read More

KKR vs GT: 16,776 ಪಂದ್ಯಗಳ ಬಳಿಕ ಹೀಗೊಂದು ವಿಶ್ವ ದಾಖಲೆ..! – Kannada News | KKR vs GT: First Ever T20 Match With Six 50+ Scores

ಟಿ20 ಕ್ರಿಕೆಟ್​ನಲ್ಲಿ 16,776 ಪಂದ್ಯಗಳು ನಡೆದಿದೆ. ಈ ಪಂದ್ಯಗಳಲ್ಲಿ ಕಂಡು ಬರದ ವಿಶೇಷ ವಿಶ್ವ ದಾಖಲೆಯೊಂದಕ್ಕೆ ಐಪಿಎಲ್​ನ 60ನೇ ಮ್ಯಾಚ್ ಸಾಕ್ಷಿಯಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೆಕೆಆರ್ ಪರ ಫಿನ್ ಅಲೆನ್, ಅಂಗ್​ಕ್ರಿಶ್ ರಘುವಂಶಿ ಹಾಗೂ ಕ್ಯಾಮರೋನ್ ಗ್ರೀನ್ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಕೆಕೆಆರ್ ತಂಡವು 20…

Read More