Headlines

National Maritime day 2026: ಏಪ್ರಿಲ್‌ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?

ಬಹುತೇಕ ದೇಶಗಳು ಅಗತ್ಯ ಸರಕುಗಳನ್ನು ಆಮದು ಹಾಗೂ ರಫ್ತು ಮಾಡಿಕೊಳ್ಳಲು ಸಮುದ್ರಯಾನಯನ್ನೇ ಅವಲಂಬಿಸಿದೆ. ಸಮುದ್ರಯಾನವು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಾಚೀನ ಕಾಲದಿಂದಲೂ, ನಮ್ಮ ದಕ್ಷಿಣದ ರಾಜ್ಯಗಳು, ಪೂರ್ವ ಏಷ್ಯಾ ಹಾಗೂ ಆಫ್ರಿಕಾದ ದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದಿವೆ. ಈ ಎಲ್ಲಾ ಕಾರಣಕ್ಕಾಗಿ ಭಾರತ ಆರ್ಥಿಕತೆಗೆ ಸಮುದ್ರಯಾನದ ಕೊಡುಗೆ ಅಗಾಧವಾದದ್ದು. ಹೀಗಾಗಿ ದೇಶದ ಆರ್ಥಿಕತೆಗೆ ಈ ನೌಕಾಯಾನದ ಕೊಡುಗೆ ಹಾಗೂ ಈ ಕಡಲ ವ್ಯಾಪಾರದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಈ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ…

Read More

ದೆಹಲಿಯ ಭಾರತ್ ಮಂಟಪದಲ್ಲಿ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಟ್ರೇಲರ್ ಲಾಂಚ್? – Kannada News | Ramayana Trailer Launch Event To Take Place At Bharat Mandapam New Delhi

ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಪ್ರಾಜೆಕ್ಟ್ ಆದ ‘ರಾಮಾಯಣ’ ಸಿನಿಮಾ ಭಾರಿ ಕುತೂಹಲ ಮೂಡಿಸಿದೆ. ಈ ಬಹುನಿರೀಕ್ಷಿತ ಸಿನಿಮಾದ ಟ್ರೇಲರ್ ಜುಲೈ 18 ರಂದು ಬಿಡುಗಡೆಯಾಗಲಿದೆ ಎಂದು ಈಗಾಗಲೇ ವರದಿಯಾಗಿದೆ. ಈಗ ಈ ಟ್ರೇಲರ್ ಲಾಂಚ್ ಕಾರ್ಯಕ್ರಮ ಎಲ್ಲಿ ನಡೆಯಲಿದೆ ಎನ್ನುವ ಬಿಗ್ ಅಪ್‌ಡೇಟ್ ಸಿಕ್ಕಿದೆ. ರಣಬೀರ್ ಕಪೂರ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದ ಟ್ರೇಲರ್ ಲಾಂಚ್ ದೆಹಲಿಯಲ್ಲಿ ನಡೆಯಲಿದೆ. ದೆಹಲಿಯ ಐತಿಹಾಸಿಕ ಮತ್ತು ಪ್ರತಿಷ್ಠಿತ ತಾಣವಾದ ‘ಭಾರತ್ ಮಂಟಪ’ದಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ಚಿತ್ರತಂಡ ನಿರ್ಧರಿಸಿದೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 3ರ ದಿನಭವಿಷ್ಯ

ಪ್ರೀತಿಯಲ್ಲಿ ಇದ್ದು, ವಿರಸಗಳು ಪದೇ ಪದೇ ಆಗುತ್ತಾ ಇದ್ದಲ್ಲಿ ಹಾಗೂ ಮದುವೆಗೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ನಾನಾ ರೀತಿ ಅಡೆತಡೆಗಳು ಎದುರಾಗುತ್ತಾ ಇದ್ದಲ್ಲಿ ‘ರೋಸ್ ಕ್ವಾರ್ಟ್ಜ್’ ಸ್ಟೋನ್ ಉಂಗುರ, ಹಾರ ಅಥವಾ ಬ್ರೇಸ್ ಲೆಟ್ ಹಾಕಿದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮ ಬಳಿ ಇರುವಂಥ ಉಳಿತಾಯ- ಹೂಡಿಕೆ ಹಣವನ್ನು ಹೇಗೆ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡುವುದಕ್ಕೆ ಇದು ಸೂಕ್ತ…

Read More

ಮಲ್ಟಿಗ್ರೈನ್‌ ಹಿಟ್ಟು Vs ಗೋಧಿ ಹಿಟ್ಟು: ತೂಕ ಇಳಿಕೆಗೆ ಯಾವುದು ಹೆಚ್ಚು ಸಹಕಾರಿ, ತಜ್ಞರ ಸಲಹೆ ಏನು? – Kannada News | Multigrain or wheat flour; which is best for weight loss? Here’s the expert’s opinion

ಡಾ. ಮೋನಿಷಾ ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿಯ ಕಾರಣದಿಂದಾಗಿ ದೇಹ ತೂಕ ವೇಗವಾಗಿ ಹೆಚ್ಚಾಗುತ್ತದೆ. ಸರಿಯಾದ ಆಹಾರ ಕ್ರಮವನ್ನು ಪಾಲಿಸುವುದರಿಂದ ಅಧಿಕ ತೂಕವನ್ನು ನಿಯಂತ್ರಣದಲ್ಲಿ ಇಡಬಹುದು. ಹಾಗಾಗಿ ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳುವ (weight loss), ಆರೋಗ್ಯಕರ ದೇಹ ತೂಕವನ್ನು ಕಾಪಾಡಿಕೊಳ್ಳುವ ಸಲುವಾಗಿ ಕೆಲವರು ಮಲ್ಟಿಗ್ರೈನ್‌ ಅಂದರೆ ಬಹುಧಾನ್ಯ ಹಿಟ್ಟಿನಿಂದ ತಯಾರಿಸಿದ ಆಹಾರವನ್ನು ಸೇವನೆ ಮಾಡಿದರೆ ಕೆಲವರು ಗೋಧಿ ಹಿಟ್ಟಿನಿಂದ ತಯಾರಿಸಿದ ಆಹಾರವನ್ನು ಸೇವನೆ ಮಾಡುತ್ತಿದ್ದಾರೆ. ಇವೆರಡು ತಮ್ಮದೇ ಆದ ಪ್ರಯೋಜನಗಳನ್ನು ಹೊಂದಿದ್ದರೂ, ಇವೆರಡರಲ್ಲಿ ಯಾವುದರ…

Read More

ಸಚಿವ ಜಮೀರ್ ಮತ್ತೆ ಜೆಡಿಎಸ್​​​​ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ – Kannada News | HD Kumaraswamy Clarify about Minister Zameer ahmed khan to Join JDS

ನವದೆಹಲಿ, (ಏಪ್ರಿಲ್ 19): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere South By Election) ವಿಚಾರವಾಗಿ ಕಾಂಗ್ರೆಸ್​​​​ನಲ್ಲಿ ಒಳಬೇಗುದಿ ಸ್ಫೋಟಗೊಂಡಿದ್ದು, ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರೀಗ ಈ ಲಿಸ್ಟ್​ನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed khan) ಇದ್ದು, ಸಂಪುಟ ಪುನಾರಚನೆ ಸಂದರ್ಭದಲ್ಲಿ ಜಮೀರ್ ಅವರನ್ನ ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಜೆಡಿಎಸ್‌ಗೆ ವಾಪಸ್‌ ತೆರಳುತ್ತಾರೆ ಎಂಬ ವದಂತಿ ಜೋರಾಗಿದೆ….

Read More

ಸಿಂಧೂ ನದಿ ಒಪ್ಪಂದದ ಬಿಕ್ಕಟ್ಟು: ಪಾಕಿಸ್ತಾನದ ಕರಾಚಿಯಲ್ಲಿ ತೀವ್ರ ಜಲಕ್ಷಾಮ, ರಾಜಕೀಯ ಕೆಸರೆರಚಾಟ

ಕರಾಚಿ, ಮೇ 30: ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ನದಿ(Indus River) ನೀರು ಒಪ್ಪಂದವು ಸ್ಥಗಿತಗೊಂಡಿರುವುದು ಪಾಕಿಸ್ತಾನದ ಜಲ ಭದ್ರತೆಯ ಆತಂಕವನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿ ಬೇಸಿಗೆಯ ಉತ್ತುಂಗದ ನಡುವೆ ತೀವ್ರ ನೀರಿನ ಕೊರತೆ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಕೈಗೊಂಡಿರುವ ದಂಡನಾತ್ಮಕ ಕ್ರಮಗಳಿಂದ ಪಾಕಿಸ್ತಾನ ಈಗಾಗಲೇ ತೀವ್ರ ರಾಜತಾಂತ್ರಿಕ ಮತ್ತು ಆರ್ಥಿಕ ಒತ್ತಡ ಎದುರಿಸುತ್ತಿದೆ. ಶೇ. 70 ರಷ್ಟು ನಗರಕ್ಕೆ ನೀರಿಲ್ಲ:…

Read More

ಎಲ್ಲ ಸರ್ಕಾರಿ ಕಚೇರಿ, ಶಾಲೆ, ಕಾಲೇಜುಗಳಲ್ಲಿ ಅಜಿತ್ ಪವಾರ್ ಜನ್ಮ ದಿನಾಚರಣೆ ಆಚರಣೆ; ಮಹಾರಾಷ್ಟ್ರ ಸರ್ಕಾರ ಘೋಷಣೆ – Kannada News | Maharashtra government orders celebration of NCP Leader Ajit Pawars birthday in all government offices, schools and colleges

ಮುಂಬೈ, ಜುಲೈ 15: ಮಹಾರಾಷ್ಟ್ರ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದಿವಂಗತ ನಾಯಕ ಅಜಿತ್ ಪವಾರ್ (Ajit Pawar) ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು. ರಾಜ್ಯ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರದ ಪ್ರಕಾರ, ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಜನ್ಮ ದಿನಾಚರಣೆಯನ್ನು ಈಗ ಸರ್ಕಾರಿ ಮಟ್ಟದಲ್ಲಿ ರಾಷ್ಟ್ರೀಯ ನಾಯಕರು ಮತ್ತು ಮಹಾನ್ ವ್ಯಕ್ತಿಗಳ ಅಧಿಕೃತ ಜನ್ಮ ದಿನಾಚರಣೆ ಕಾರ್ಯಕ್ರಮಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಕುರಿತು ಸರ್ಕಾರದಿಂದ ಇಂದು ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಹಿರಿಯ ಎನ್‌ಸಿಪಿ…

Read More

Video: ಬ್ರೆಜಿಲ್​ನ ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ, ಮೂವರು ಸಾವು – Kannada News | Small Aircraft Crashes into Building in Belo Horizonte, Three Dead

ಬ್ರೆಜಿಲ್, ಮೇ 05: ಐದು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಆಗ್ನೇಯ ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ ಸೋಮವಾರ ವಸತಿ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನವು ಕಟ್ಟಡಕ್ಕೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೀವ್ರವಾಗಿ ಗಾಯಗೊಂಡ ವ್ಯಕ್ತಿ ಕಟ್ಟಡದೊಳಗಿನ ಮೆಟ್ಟಿಲುಗಳ ಮೇಲೆ ಕುಳಿತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ವಿಮಾನ ಹಾರಿದ ಸ್ವಲ್ಪ ಸಮಯದ ನಂತರ ಈ…

Read More

From Garry to Greatness: Nathan Lyon surpasses McGrath in Adelaide, spins himself into Ashes history | Cricket News

Australia’s Nathan Lyon, left, celebrates with teammate Mitchell Starc after dismissing England’s Ben Duckett. (AP Photo) Nathan Lyon etched his name deeper into cricket history on Thursday as the evergreen off-spinner surpassed Glenn McGrath on the all-time Test wickets list, delivering a decisive blow to England on the second day of the third Ashes Test…

Read More

ಪಾಕಿಸ್ತಾನ್ ವೇಗಿ ನಸೀಮ್ ಶಾಗೆ 2 ಕೋಟಿ ರೂ. ದಂಡ..!

ಪಾಕಿಸ್ತಾನದ ವೇಗಿ ನಸೀಮ್ ಶಾ (Naseem Shah) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ (PCB) ಸುಮಾರು 2 ಕೋಟಿ ರೂಪಾಯಿ (PKR) ಭಾರಿ ದಂಡ ವಿಧಿಸಿದೆ. ಪಾಕಿಸ್ತಾನ ಕ್ರಿಕೆಟ್ ಇತಿಹಾಸದಲ್ಲೇ ಇದು ಒಬ್ಬ ಆಟಗಾರನಿಗೆ ವಿಧಿಸಲಾದ ಅತಿ ದೊಡ್ಡ ಮೊತ್ತದ ದಂಡ ಎಂಬುದು ವಿಶೇಷ. ದಂಡ ವಿಧಿಸಲು ಕಾರಣವೇನು? ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಝ್ ಅವರನ್ನು ಟೀಕಿಸಿ ನಸೀಮ್ ಶಾ ಅವರ ಎಕ್ಸ್ (ಟ್ವಿಟರ್) ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಪಾಕಿಸ್ತಾನ್ ಸೂಪರ್ ಲೀಗ್​ನ (PSL 2026)…

Read More