Headlines

ಡಾ. ರಾಜ್​ಕುಮಾರ್ ಪುಣ್ಯಸ್ಮರಣೆ: ಅಣ್ಣಾವ್ರು ನಿಧನರಾಗಿ ಕಳೆಯಿತು 20 ವರ್ಷ

ಏಪ್ರಿಲ್ 12 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರಾಳ ದಿನ. ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವವಾಗಿದ್ದ ಅಣ್ಣಾವ್ರು ಕೊನೆಯುಸಿರು ಎಳೆದ ದಿನವಿದು. ಡಾ. ರಾಜ್​ಕುಮಾರ್ ಅವರು ನಿಧನರಾಗಿದ್ದು 2006ರ ಏಪ್ರಿಲ್ 12ರಂದು. ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲಿದೇ ಈಗ 20 ವರ್ಷಗಳು ಕಳೆದಿವೆ. ಎಷ್ಟೇ ವರ್ಷ ಉರುಳಿದರೂ ಮೇರುನಟನ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಹಳೇ ಕಾಲದ ಮಂದಿ ಮಾತ್ರವಲ್ಲದೇ ಈಗ ಕಾಲದ ಜೆನ್-ಜಿ ಪ್ರೇಕ್ಷಕರು ಕೂಡ ಡಾ. ರಾಜ್…

Read More

ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ – Kannada News | PM Modi Wore 30 year old Muffler gifted by New Zealander in Auckland Indian Community Event

ಆಕ್ಲೆಂಡ್, ಜುಲೈ 11: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi in New Zealand) ಇಂದು ನ್ಯೂಜಿಲೆಂಡ್‌ನಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಅತ್ಯಂತ ಭಾವನಾತ್ಮಕ ಕ್ಷಣವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು 30 ವರ್ಷಗಳ ಹಿಂದೆ ನರೇಂದ್ರ ಮೋದಿಯಿನ್ನೂ ರಾಜಕೀಯಕ್ಕೆ ಕಾಲಿಡದ ಸಂದರ್ಭದಲ್ಲಿ ನ್ಯೂಜಿಲೆಂಡ್​ಗೆ ಬಂದಿದ್ದರಂತೆ. ಆಗ ನ್ಯೂಜಿಲೆಂಡ್ ಪ್ರಜೆಯೊಬ್ಬರು ಅವರಿಗೆ ಉಡುಗೊರೆಯಾಗಿ ಮಫ್ಲರ್, ಟೋಪಿ, ಹ್ಯಾಂಡ್ ಗ್ಲೌಸ್ ಕೊಟ್ಟಿದ್ದಂತೆ. ಆ ಮಫ್ಲರ್ ಅನ್ನೇ ಇಂದು ಧರಿಸಿಕೊಂಡು ಬಂದಿದ್ದೇನೆ ಎಂದು ಮೋದಿ ತಾವು ಹಾಕಿಕೊಂಡು ಬಂದಿದ್ದ ಮಫ್ಲರ್ ಅನ್ನು ಅನಿವಾಸಿ ಭಾರತೀಯರ…

Read More

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಕ್ಯಾತೆ: ಪ್ರಧಾನಿ ಮೋದಿಗೆ ಪತ್ರ ಬರೆದ ವಿಜಯ್​​ – Kannada News | Mekedatu Project: Tamil Nadu CM Vijay Appeals to PM Modi to Halt Karnatakas Dam Construction

ಚೆನ್ನೈ, ಮೇ 26: ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ವಿಜಯ್ ಕ್ಯಾತೆ ತೆಗೆದಿದ್ದು, ಪ್ರಧಾನಿ ಮೋದಿಗೆ ಪತ್ರ ಬರೆದು ಕರ್ನಾಟಕಕ್ಕೆ ಸೂಚನೆ ನೀಡುವಂತೆ ಆಗ್ರಹಿಸಿದ್ದಾರೆ. ಕಾವೇರಿ ನದಿಯಲ್ಲಿ ಯಾವುದೇ ಯೋಜನೆ ಕೈಗೊಳ್ಳಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆ ತೀರ್ಪು ಉಲ್ಲಂಘಿಸದಂತೆ ಕರ್ನಾಟಕಕ್ಕೆ ಸಲಹೆ ನೀಡಿ ಎಂದು ವಿಜಯ್​​ ತಿಳಿಸಿದ್ದಾರೆ. ಈ ಸಂಬಂಧ ಇಂದು ಮೋದಿಗೆ ಪತ್ರ ಬರೆದಿರುವ ಅವರು, ನಾಳೆ ಸಂಜೆ 4 ಗಂಟೆಗೆ ಪ್ರಧಾನಿಯನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

Railway Jobs: ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​​; ರೈಲ್ವೆಯ ಐಸೋಲೇಟೆಡ್ ಕೆಟಗರೀಸ್​ನಲ್ಲಿ ಉದ್ಯೋಗವಕಾಶ! – Kannada News | RRB Isolated Categories: 311 Posts Notification! Apply Dec 30 Jan 29 for Railway Jobs 2025

ರೈಲ್ವೆ ನೇಮಕಾತಿ ಮಂಡಳಿಯು ನಿರುದ್ಯೋಗಿಗಳಿಗೆ ಮತ್ತೊಂದು ಗುಡ್ ನ್ಯೂಸ್​ ತಂದಿದೆ. ಐಸೋಲೇಟೆಡ್ ಕೆಟಗರೀಸ್ ವಿಭಾಗದಲ್ಲಿ 311 ಉದ್ಯೋಗಗಳಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಈ ಕುರಿತು ಒಂದು ಸಣ್ಣ ಸೂಚನೆಯನ್ನು ನೀಡಲಾಗಿದೆ. ವರದಿಗಳ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 30 ರಿಂದ ಪ್ರಾರಂಭವಾಗಲಿದೆ. ಜನವರಿ 29 ರಂದು ರಾತ್ರಿ 11.59 ರವರೆಗೆ ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳ ವಯಸ್ಸಿನ ಮಿತಿ 18 ರಿಂದ 40 ವರ್ಷಗಳ ನಡುವೆ ಇರಬೇಕು ಎಂದು ಮಂಡಳಿ ಸ್ಪಷ್ಟಪಡಿಸಿದೆ. ಈ ಹುದ್ದೆಗಳಿಗೆ…

Read More

IND vs ENG: 5 ರನ್​​ಗಳ ಅಂತರದಲ್ಲಿ ಪೆವಿಲಿಯನ್‌ ಸೇರಿಕೊಂಡ ರೋಹಿತ್, ಕೊಹ್ಲಿ

ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ಪೂರ್ಣ 50 ಓವರ್​ಗಳನ್ನು ಆಡಲು ಸಾಧ್ಯವಾಗದೆ 47.5 ಓವರ್‌ಗಳಲ್ಲಿ 258 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ ಪವರ್ ಪ್ಲೇ ಮುಗಿಯುವುದಕ್ಕೂ ಮುನ್ನವೇ ಆಘಾತ ಎದುರಾಯಿತು (PC-Cricbuzz). ಟೀಂ ಇಂಡಿಯಾದ ಇಬ್ಬರು ಅನುಭವಿ ಬ್ಯಾಟ್ಸ್‌ಮನ್​ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ಎಡವಿದ್ದಾರೆ….

Read More

IPL 2026: ಒಂದೇ ಸ್ಟೇಡಿಯಂ ಮೇಲೆ RCB ಮತ್ತು RR ಕಣ್ಣು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರ ಆರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆಯೇ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಳು ಪುಣೆಯತ್ತ ಮುಖ ಮಾಡಿದ್ದಾರೆ. ಅದು ಸಹ ತವರು ಮೈದಾನಕ್ಕಾಗಿ ಎಂಬುದು ವಿಶೇಷ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ. 2025ರ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ…

Read More

2 ಕಂತು ಇಎಂಐ ಕಟ್ಟಿಲ್ಲವೆಂದು ಜೆಸಿಬಿಯನ್ನೇ ಹರಾಜು ಹಾಕಿದ ಬ್ಯಾಂಕ್: 10 ದಿನಗಳಿಂದ ಧರಣಿ ನಡೆಸುತ್ತಿರುವ ತಾಯಿ-ಮಗ – Kannada News | Mother and Son Protest Outside HDFC Bank in Chikkamagaluru After JCB Seized and Auctioned Over EMI Default

ಬ್ಯಾಂಕ್ ಎದುರು ಧರಣಿ ನಡೆಸುತ್ತಿರುವ ತಾಯಿ-ಮಗImage Credit source: tv9 ಚಿಕ್ಕಮಗಳೂರು, ಫೆಬ್ರವರಿ 11: ಕೇವಲ ಎರಡು ಕಂತು ಇಎಂಐ (EMI) ತಡವಾದ ಕಾರಣ ಜೆಸಿಬಿ ವಾಹನವನ್ನು ಸೀಜ್ ಮಾಡಿ ಹರಾಜು ಮಾಡಲಾಗಿದೆ ಎಂದು ಆರೋಪಿಸಿ ತಾಯಿ ಮತ್ತು ಮಗ ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿರುವ ಹೆಚ್​ಡಿಎಫ್​ಸಿ (HDFC) ಬ್ಯಾಂಕ್ ಮುಂದೆ ಹತ್ತಿ ದಿನಗಳಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಚಿಕ್ಕಮಗಳೂರು (Chikkamagaluru) ತಾಲೂಕಿನ ಗೌಡನಹಳ್ಳಿ ಗ್ರಾಮದ ಮಂಜುನಾಥ್ ಅವರು ಜೆಸಿಬಿ ಖರೀದಿಸಲು ಐದು ವರ್ಷಗಳ ಅವಧಿಗೆ HDFC…

Read More

ಮಹಿಳಾ ನೌಕರರಿಗೆ ಗುಡ್ ನ್ಯೂಸ್: ತಿಂಗಳಿಗೆ ಒಂದು ದಿನ ‘ಋತುಸ್ರಾವ ರಜೆ’ ಕಡ್ಡಾಯ; ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ – Kannada News | Menstrual Leave in Karnataka: HC Orders Mandatory Implementation for All Women

ಬೆಂಗಳೂರು, ಏ.16: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ (Menstrual Leave) ನೀತಿಯನ್ನು ರಾಜ್ಯ ಸರ್ಕಾರವು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ…

Read More

Karnataka Air Quality: ಕರಾವಳಿ, ಮಲೆನಾಡಿನಲ್ಲಿ ಅತ್ಯುತ್ತಮ ಏರ್ ಕ್ವಾಲಿಟಿ; ಬೆಂಗಳೂರಿನಲ್ಲೂ ಶುದ್ಧ ಗಾಳಿ – Kannada News | Bengaluru AQI ‘Good’ Today: Karnataka Enjoys Clean Air Thanks to Monsoon Rains

ಬೆಂಗಳೂರು, ಜು.8: ರಾಜ್ಯದ ಜನತೆಗೆ ನಿರಾಳ ತರುವ ಸುದ್ದಿ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟವು ತೃಪ್ತಿಕರ ಹಾಗೂ ಉತ್ತಮ ಮಟ್ಟದಲ್ಲಿದೆ. ಮಾನ್ಸೂನ್ ಮಳೆಯ ಪ್ರಭಾವ ಹಾಗೂ ಪೂರಕ ಗಾಳಿಯ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) ಇಂದು 13 ರಿಂದ 57 ರ ಆಸುಪಾಸಿನಲ್ಲಿ ದಾಖಲಾಗಿದೆ. ಇದು ‘ಉತ್ತಮ’ (Good) ಹಾಗೂ ‘ಸಾಧಾರಣ’ (Moderate) ವಿಭಾಗಕ್ಕೆ ಸೇರುತ್ತದೆ….

Read More

Horoscope Today: ಇಂದು ಈ ರಾಶಿಯವರು ಮಾನಸಿಕವಾಗಿ ಸದೃಢರಾಗಿರಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 29​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ…

Read More