Headlines

ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ವಾಷಿಂಗ್ಟನ್, ಮಾರ್ಚ್ 23: ಇರಾನ್ ಜೊತೆಗಿನ ಯುದ್ಧದ ಕಾರ್ಮೋಡ ಸರಿಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವಿನ ಯುದ್ಧದ ಪರಿಣಾಮವನ್ನು ಗಲ್ಫ್ ರಾಷ್ಟ್ರಗಳೂ ಅನುಭವಿಸಿದ್ದವು. ಇದರ ಪರೋಕ್ಷ ಪರಿಣಾಮವನ್ನು ಭಾರತ ಸೇರಿದಂತೆ ಇತರೆ ದೇಶಗಳೂ ಅನುಭವಿಸಿದ್ದವು. ಜಗತ್ತಿನಾದ್ಯಂತ ತೈಲ, ಇಂಧನದ ಬಿಕ್ಕಟ್ಟು ಎದುರಾಗಿದೆ. ಯುದ್ಧ ಶುರುವಾಗಿ 24 ದಿನಗಳ ನಂತರ ಇದೀಗ ಈ ಯುದ್ಧಕ್ಕೆ ತೆರೆ ಬೀಳುವ ಲಕ್ಷಣಗಳೂ ಗೋಚರಿಸುತ್ತಿವೆ. Source link

Read More

Daily Devotional: ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ? – Kannada News | Astrological Insights: Understanding the Power of Red Coral Gemstone

ಬೆಂಗಳೂರು, ಫೆ.5: ನವರತ್ನಗಳಲ್ಲಿ ವಿಶೇಷ ಸ್ಥಾನ ಪಡೆದಿರುವ ಹವಳವು (Red Coral) ಅದೃಷ್ಟ, ಶಕ್ತಿ ಹಾಗೂ ಶುಭಕಾರ್ಯಗಳನ್ನು ತರುತ್ತದೆ. ಇದನ್ನು ಕೋರಲ್, ಬ್ಲಡ್ ಸ್ಟೋನ್ ಎಂದೂ ಕರೆಯುತ್ತಾರೆ. ಹವಳಕ್ಕೆ ಕುಜ ಗ್ರಹವು ಅಧಿಪತಿಯಾಗಿದ್ದು, ಇದು ಮೇಷ ಮತ್ತು ವೃಶ್ಚಿಕ ರಾಶಿಗಳಿಗೆ ಒಡೆಯನಾಗಿರುತ್ತಾನೆ. ಆದರೆ ಹವಳವನ್ನು ಕೇವಲ ಈ ರಾಶಿಯವರು ಮಾತ್ರವಲ್ಲ, ಅನೇಕರು ಧರಿಸಬಹುದಾಗಿದೆ. ಕುಜನು ನಮ್ಮಲ್ಲಿ ಶಕ್ತಿ, ಸಂಕಲ್ಪ, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬುವ ಗ್ರಹ. ವಿವಾಹ, ಸಂತಾನ, ಭೂಮಿ ಸಂಬಂಧಿತ ವಿಷಯಗಳಿಗೂ ಕುಜನೇ ಕಾರಕ.ಕುಜ ಗ್ರಹವು…

Read More

New Year Celebration: ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ; ಸಿಲಿಕಾನ್​​ ಸಿಟಿ ಫುಲ್​​ ಝಗಮಗ – Kannada News | New Year’s Eve in Bengaluru: Crowds gather at pubs and restaurants

ಬೆಂಗಳೂರು, ಡಿಸೆಂಬರ್​​ 31: ನಗರವು ಹೊಸ ವರ್ಷದ ಆಚರಣೆಗೆ ಸಿದ್ಧವಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಹಾಗೂ ಯುವಜನತೆ ಈಗಾಗಲೇ ಪಬ್‌ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್…

Read More

ಕದನವಿರಾಮದ ಬಳಿಕ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್‌ಪಿಜಿ ಟ್ಯಾಂಕರ್ ಜಗವಿಕ್ರಮ್

ನವದೆಹಲಿ, ಏಪ್ರಿಲ್ 11: ಭಾರತದ ಧ್ವಜ ಹೊತ್ತ ಎಲ್‌ಪಿಜಿ ಹಡಗು ಜಗವಿಕ್ರಮ್ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದೆ. ಈ ಹಡಗು ಸುಮಾರು 20,400 ಮೆಟ್ರಿಕ್ ಟನ್ ಎಲ್‌ಪಿಜಿ ಸರಕುಗಳನ್ನು 24 ನಾವಿಕರೊಂದಿಗೆ ಸಾಗಿಸುತ್ತಿದೆ. ಇದು ಏಪ್ರಿಲ್ 15ರಂದು ಮುಂಬೈಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಕದನ ವಿರಾಮಕ್ಕೆ ಕೆಲವು ವಾರ ಮೊದಲು ಭಾರತ ಧ್ವಜ ಹೊತ್ತ 8 ಹಡಗುಗಳು ಜಲಸಂಧಿಯನ್ನು ದಾಟಿದ್ದವು. ಆದರೆ, 15 ಹಡಗುಗಳು ಪರ್ಷಿಯನ್ ಕೊಲ್ಲಿಯಲ್ಲಿ…

Read More

Numerology Prediction: ಈ ಜನ್ಮಸಂಖ್ಯೆಯವರಿಗೆ ಪ್ರೀತಿ- ಪ್ರೇಮದಲ್ಲಿ ಲಾಭ ಖಂಡಿತ – Kannada News | Birth Number 7, 8, 9 Forecast: Your Daily Horoscope Guide

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಅತಿಯಾದ ಚಿಂತೆ ನಿಮಗೆ ಸುಸ್ತು ಮಾಡಲಿದೆ. ಭವಿಷ್ಯದ ಬಗ್ಗೆ ಆಲೋಚಿಸುವುದು ತಪ್ಪಲ್ಲ, ಆದರೆ ಅದರ ಬಗ್ಗೆಯೇ ಯೋಚಿಸುತ್ತಾ ನಿಮ್ಮ ದೈನಂದಿನ ಕೆಲಸ-ಕಾರ್ಯಗಳು ದಾರಿ ತಪ್ಪದಿರುವಂತೆ ನೋಡಿಕೊಳ್ಳಿ. ನೀವು ವಹಿಸಿಕೊಂಡ ಪ್ರಾಜೆಕ್ಟ್, ಜವಾಬ್ದಾರಿಗಳನ್ನು ಗಡುವಿನೊಳಗೆ ಮುಗಿಸುವುದಕ್ಕೆ ಎಲ್ಲ ಶಕ್ತಿಯನ್ನು…

Read More

ಕರ್ನಾಟಕ ಬಜೆಟ್ 2026: ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯ (Siddaramaiah) ಅವರು ದಾಖಲೆಯ 17ನೇ ಬಾರಿ ಕರ್ನಾಟಕ ಬಜೆಟ್ ಅನ್ನು ಇಂದು (ಮಾರ್ಚ್ 06) ಮಂಡಿಸಿದರು. ಹಲವಾರು ಕ್ಷೇತ್ರಗಳಿಗೆ ಹಲವು ಅನುದಾನ, ಯೋಜನೆಗಳನ್ನು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ನಿರೀಕ್ಷೆಯಂತೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಕೃಷಿ ಇನ್ನಿತರೆ ಪ್ರಮುಖ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಕನ್ನಡ ಚಿತ್ರರಂಗವೂ ಸಹ ಈ ಬಾರಿಯ ಬಜೆಟ್​​ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿತ್ತು. ಹಾಗಿದ್ದರೆ ಬಜೆಟ್​​ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದೇನು? ಮಾಹಿತಿ ಇಲ್ಲಿದೆ… ಹೆಸರಘಟ್ಟದಲ್ಲಿರುವ ಸರ್ಕಾರಿ…

Read More

ಬೆಂಗಳೂರಲ್ಲಿ ಮನೆಗೆಲಸದವರಿಂದಲೇ ಬಿಲ್ಡರ್​​ ಮನೆಗೆ ಕನ್ನ: ದೋಚಿದ್ದು 18 ಕೋಟಿ ಮೌಲ್ಯದ ಸಂಪತ್ತು! – Kannada News | Bengaluru House Help Duo Robs Builder’s Home; 18 Crore Jewellery Stolen

ಬೆಂಗಳೂರು, ಜನವರಿ 28: ಮನೆಗೆಲಸ ಮಾಡುತ್ತಿದ್ದಿದ್ದ ದಂಪತಿ ಅದೇ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಬೆಲೆ ಬಾಳುವ ವಸ್ತುಗಳನ್ನು ದೋಚಿ ಎಸ್ಕೇಪ್​​ ಆಗಿರುವ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ನಡೆದಿದೆ. ಯಮಲೂರಿನ ಬಿಲ್ಡರ್ ಶಿವಕುಮಾರ್ ಮನೆಯಲ್ಲಿ ಕಳ್ಳತನ ನಡೆದಿದ್ದು, 20 ದಿನದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ದಂಪತಿ ದಿನೇಶ್ ಮತ್ತು ಕಮಲಾ ಎಂಬವರೇ ಆರೋಪಿಗಳು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆಸಿ ಎಸ್ಕೇಪ್​​ ಆಗಿದ್ದಾರೆ ಎನ್ನಲಾಗಿದ್ದು, ಜನವರಿ 25ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ…

Read More

ಬುಕ್​​ ಆಗದ ಗ್ಯಾಸ್​​​: ಖಾಲಿ ಸಿಲಿಂಡರ್ ಹಿಡಿದು ಕುಳಿತ ಜನ; ಮನೆ ಅಡುಗೆಗೂ ಕುತ್ತು

ಹುಬ್ಬಳ್ಳಿ, ಮಾರ್ಚ್​​  14: ರಾಜ್ಯದಲ್ಲಿ ಎಲ್ಲಿಯೂ ಕೂಡ ಗೃಹ ಬಳಕೆ ಸಿಲಿಂಡರ್ (gas cylinder) ಪೂರೈಕೆಗೆ ಸಮಸ್ಯೆಯಾಗಿಲ್ಲ. ವಾಣಿಜ್ಯ ಸಿಲಿಂಡರ್ ಅಭಾವವಿದ್ದು, ಹೋಟೆಲ್ ಮಾಲೀಕರು ದೊಡ್ಡಮಟದಲ್ಲಿ ಪರದಾಡುತ್ತಿದ್ದಾರೆ. ಆದರೆ ಗೃಹ ಬಳಕೆ ಸಿಲಿಂಡರ್ ಬುಕ್ ಮಾಡಲು ಸರ್ವರ್ ಸಮಸ್ಯೆಯಾಗುತ್ತಿದ್ದು, ಸಿಲಿಂಡರ್ ಬುಕ್ ಮಾಡಲು ಗ್ರಾಹಕರು ಪರದಾಡುತ್ತಿದ್ದಾರೆ. ಇದು ಜನರ ಆತಂಕವನ್ನು ಹೆಚ್ಚಿಸುತ್ತಿದೆ. ಮುಂದೆ ತಮಗೆ ಎಲ್ಲಿ ಸಿಲಿಂಡರ್ ಸಿಗೋದಿಲ್ವೋ ಅನ್ನೋ ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಖಾಲಿ ಸಿಲಿಂಡರ್ ತಗೆದುಕೊಂಡು ಬರ್ತಿದ್ದು, ಹೊಸ ಸಿಲಿಂಡರ್​ಗಾಗಿ ಬೇಡಿಕೆ ಇಡ್ತಿದ್ದಾರೆ….

Read More

Colombia Plane Crash: ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ, 30ಕ್ಕೂ ಅಧಿಕ ಮಂದಿ ಸಾವು

ಕೊಲಂಬಿಯಾ, ಮಾರ್ಚ್​ 24: ಕೊಲಂಬಿಯಾದಲ್ಲಿ 124 ಜನರಿದ್ದ ವಾಯುಪಡೆಯ ವಿಮಾನ ಪತ್ನಗೊಂಡಿದ್ದು, 30ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನ ಸೋಮವಾರ ಟೇಕ್ ಆಫ್ ಆದ ನಂತರ ಪತನಗೊಂಡಿದ್ದು, 34 ಜನರು ಸಾವನ್ನಪ್ಪಿದ್ದಾರೆ, ಸುಮಾರು 20ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಲಂಬಿಯಾದ ವಾಯುಪಡೆಯ ಇತ್ತೀಚಿನ ಇತಿಹಾಸದಲ್ಲಿ ಅತ್ಯಂತ ಮಾರಕವಾದ ಅಪಘಾತ ಇದಾಗಿದೆ. ಈ ದುರಂತವು ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ -130 ಸಾರಿಗೆ ವಿಮಾನವು…

Read More

Pickle Health Risks: ಉಪ್ಪಿನಕಾಯಿ ಹೆಚ್ಚು ತಿನ್ನಬಾರದು ಏಕೆ ಗೊತ್ತಾ? ಆರೋಗ್ಯ ತಜ್ಞರ ಸಲಹೆ ಇಲ್ಲಿದೆ – Kannada News | Pickle Health Risks: Understanding Side Effects and Safe Consumption

ಉಪ್ಪಿನಕಾಯಿ ಕೇವಲ ಉಪ್ಪು ಮತ್ತು ಮೆಣಸಿನಕಾಯಿ ಮಾತ್ರವಲ್ಲ. ಅದರ ತಯಾರಿಕೆ ಮತ್ತು ಸಂರಕ್ಷಣೆಯ ಪ್ರಕ್ರಿಯೆಯಲ್ಲಿ ಹಲವು ರಾಸಾಯನಿಕ ಬದಲಾವಣೆಗಳು ನಡೆಯುತ್ತವೆ. ಇವುಗಳಲ್ಲಿ ಕೆಲವು ಸಹಜ ಹಾಗೂ ಅಗತ್ಯವಾಗಿದ್ದರೆ, ಕೆಲವು ಅತಿಯಾದಾಗ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಉಪ್ಪಿನಕಾಯಿಯ ಮುಖ್ಯ ಅಂಶವೇ ಸೋಡಿಯಂ ಕ್ಲೋರೈಡ್ (ಉಪ್ಪು). ಇದು ಸೂಕ್ಷ್ಮಾಣುಗಳ ಬೆಳವಣಿಗೆಯನ್ನು ತಡೆಯುವ ಮೂಲಕ ಆಹಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಉಪ್ಪಿನ ಅತಿಸೇವನೆಯಿಂದ ರಕ್ತದೊತ್ತಡ, ಹೃದಯ ಹಾಗೂ ಕಿಡ್ನಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಅದೇ ರೀತಿ ವಿನೆಗರ್ ಅಥವಾ ಹುಳಿ ದ್ರಾವಣದಲ್ಲಿರುವ…

Read More