Headlines

ರೆಡ್, ಆರೆಂಜ್, ಯೆಲ್ಲೋ, ಗ್ರೀನ್ ಅಲರ್ಟ್ ಅಂದರೇನು? ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ? – Kannada News | Decode India’s Weather Warnings: What Each IMD Alert Colour Means

ಬೆಂಗಳೂರು, ಜುಲೈ 09: ವಾತಾವರಣದ ಬದಲಾವಣೆಗಳಿಗೆ ಅನುಗುಣವಾಗಿ ಭಾರತೀಯ ಹವಾಮಾನ ಇಲಾಖೆಯು (IMD) ಸಾರ್ವಜನಿಕರಿಗೆ ನಿರಂತರವಾಗಿ ಮುನ್ನೆಚ್ಚರಿಕೆಗಳನ್ನು ನೀಡುತ್ತಿರುತ್ತದೆ. ಉಪಗ್ರಹಗಳು ಮತ್ತು ಅತ್ಯಾಧುನಿಕ ರಾಡಾರ್‌ಗಳ ಮೂಲಕ ಹವಾಮಾನವನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡುವ ಇಲಾಖೆಯು, ಮುಂದಿನ ಕೆಲವು ಗಂಟೆಗಳು ಅಥವಾ ದಿನಗಳಲ್ಲಿ ಸಂಭವಿಸಬಹುದಾದ ಭಾರಿ ಮಳೆ, ಬಿರುಗಾಳಿ, ಗುಡುಗು, ಮಿಂಚು ಹಾಗೂ ಚಂಡಮಾರುತಗಳ ಬಗ್ಗೆ ಮುಂಚಿತವಾಗಿಯೇ ಅಲರ್ಟ್‌ಗಳನ್ನು ಪ್ರಕಟಿಸುತ್ತದೆ. ರೆಡ್ ಅಲರ್ಟ್ ತೀವ್ರ ಅಪಾಯಕಾರಿ ಪರಿಸ್ಥಿತಿಯನ್ನು ಸೂಚಿಸುತ್ತದೆ, ಅಲ್ಲಿ ತಕ್ಷಣದ ಕ್ರಮದ ಅಗತ್ಯವಿರುತ್ತದೆ. ಆರೆಂಜ್ ಅಲರ್ಟ್ ಎಂದರೆ ಸಂಭವನೀಯ…

Read More

ದಳಪತಿ ವಿಜಯ್ ವಿಚ್ಛೇದನಕ್ಕೆ ದೊಡ್ಡ ಟ್ವಿಸ್ಟ್: ತ್ರಿಷಾ ಜತೆ ಮದುವೆಗೆ ಹಾಜರಿ – Kannada News | Thalapthy Vijay Trisha seen together at wedding amidst divorce proceedings with Sangeetha

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapthy Vijay) ಮತ್ತು ಅವರ ಪತ್ನಿ ಸಂಗೀತಾ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುತ್ತಿದ್ದಾರೆ. ಸಂಗೀತಾ ಅವರು ವಿಚ್ಛೇದನಕ್ಕೆ (Divorce) ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ವಿಜಯ್ ಅವರು ಖ್ಯಾತ ನಟಿ ತ್ರಿಷಾ ಕೃಷ್ಣನ್ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಚೆನ್ನೈನಲ್ಲಿ ಇಂದು (ಮಾರ್ಚ್ 5) ಸಂಜೆ ನಡೆದ ಎಸ್‌. ಕಲ್ಪತಿ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ವಿಜಯ್ ಹಾಗೂ ತ್ರಿಷಾ…

Read More

UPI without Internet: ಟ್ಯಾಪ್ ಟು ಪೇ, ಹೊಸ ಯುಪಿಐ ಫೀಚರ್; ಇಂಟರ್ನೆಟ್ ಇಲ್ಲದ ಫ್ಲೈಟ್, ಅಂಡರ್​ಗ್ರೌಂಡ್ ಮೆಟ್ರೋಗೂ ಹಣ ಪಾವತಿಸಿ – Kannada News | Tap to pay for flights, underground trains without internet connection, NPCI new UPI feature

ನವದೆಹಲಿ, ಜುಲೈ 21: ಇಂಟರ್ನೆಟ್ ಸಂಪರ್ಕವಿಲ್ಲದೆಯೂ ಯುಪಿಐ (UPI) ಮೂಲಕ ಹಣ ಪಾವತಿಸಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ (NPCI) ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆಯಲ್ಲಿ ವರದಿಯಾಗಿದೆ. ವಿಮಾನ ಪ್ರಯಾಣದ ವೇಳೆ (In-flight), ಅಂಡರ್​ಗ್ರೌಂಡ್ ಮೆಟ್ರೋ ರೈಲುಗಳಲ್ಲಿ ಮತ್ತು ಇಂಟರ್ನೆಟ್ ಸಿಗ್ನಲ್ ಇಲ್ಲದ ಪ್ರದೇಶಗಳಲ್ಲಿಯೂ ಸುಲಭವಾಗಿ ಪಾವತಿ ಮಾಡಲು ಈ ಸೌಲಭ್ಯ ನೆರವಾಗಲಿದೆ. ಟ್ಯಾಪ್ ಟು ಪೇ: ಇಂಟರ್ನೆಟ್ ಇಲ್ಲದೆ ₹2,000 ವರೆಗಿನ ವಹಿವಾಟುಗಳನ್ನು ನಡೆಸಲು ಅವಕಾಶ ನೀಡುವಂತೆ ಯೋಜಿಸಲಾಗಿದೆ. ಎನ್​ಎಫ್​ಸಿ…

Read More

ಬೆಂಗಳೂರು ಪಿಜಿಗೆ ನುಗ್ಗಿ ರಾತ್ರೋರಾತ್ರಿ 8 ಮೊಬೈಲ್ ಫೋನ್‌ಗಳನ್ನು ಕದ್ದ ಖದೀಮರು!

ಸಾಂದರ್ಭಿಕ ಚಿತ್ರImage Credit source: nl.techbriefly.com ಬೆಂಗಳೂರು, ಜೂನ್ 01: ನಗರದ ಬಾಯ್ಸ್ ಪಿಜಿ (PG) ಒಂದಕ್ಕೆ ತಡರಾತ್ರಿ ನುಗ್ಗಿದ ಕಳ್ಳರು, ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಚಾರ್ಜಿಂಗ್‌ಗೆ ಇಟ್ಟಿದ್ದ 8 ದುಬಾರಿ ಮೊಬೈಲ್ ಫೋನ್‌ಗಳನ್ನು (Mobile) ಕದ್ದು ಪರಾರಿಯಾಗಿರುವ ಘಟನೆ ಹೊಸಪಾಳ್ಯದಲ್ಲಿ ನಡೆದಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ. ಮುಖ್ಯಾಂಶಗಳು ಬೆಂಗಳೂರಿನ ಹೊಸಪಾಳ್ಯದ ಸಾಯಿ ಆರಾಧ್ಯ ಬಾಯ್ಸ್ ಪಿಜಿಯಲ್ಲಿ ಭರ್ಜರಿ ಕಳ್ಳತನ. ರಾತ್ರಿ ಚಾರ್ಜಿಂಗ್‌ಗೆ ಇಟ್ಟಿದ್ದ ಒಟ್ಟು 8 ಮೊಬೈಲ್…

Read More

ಚಾಮರಾಜನಗರದಲ್ಲೊಂದು ಹೃದಯ ವಿದ್ರಾವಕ ಘಟನೆ: ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು – Kannada News | Four Year Old Girl Dies From Grinder Electrocution in Chamarajanagar

ಚಾಮರಾಜನಗರ, ಜೂನ್​​ 17: ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ ಗ್ರೈಂಡರ್​ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಳು. ಆ ಸಮಯದಲ್ಲಿ ಅಡುಗೆ ಮನೆಯಲ್ಲಿ ಆನ್ ಆಗಿದ್ದ ಗ್ರೈಂಡರ್ ಅನ್ನು ಮುಟ್ಟಿದ್ದಾಳೆ. ಗ್ರೈಂಡರ್ ಅನ್ನು ಮುಟ್ಟಿದ ತಕ್ಷಣವೇ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅದ್ವಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು…

Read More

CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Chennai Super Kings vs Delhi Capitals IPL 2026 Live Cricket Score CSK vs DC Match on 11th April latest news in Kannada

ಐಪಿಎಲ್ 2026 ರ 18 ನೇ ಪಂದ್ಯವು ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿದಂಬರಂ ಕ್ರೀಡಾಂಗಣದಲ್ಲಿ ಆಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಋತುವಿನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮೂರನೇ ಗೆಲುವಿನ ನಿರೀಕ್ಷೆಯಲ್ಲಿದೆ. Source link

Read More

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡ, ಏಪ್ರಿಲ್​​ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್​​ ಸಿಗ್ನಲ್​​ ನೀಡಿದೆ. ಏಪ್ರಿಲ್​​ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್​​ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ…

Read More

‘ರಕ್ಕಸಪುರದೋಳ್’ ವಿಲನ್ ಅನಿರುದ್ಧ್ ಭಟ್ ಬಗ್ಗೆ ಇಂಟರೆಸ್ಟಿಂಗ್ ವಿಷಯಗಳು – Kannada News | Rakkasapuradhol movie Villain Anirudh Bhat Profile Age Filmography and Family

Raj B. Shetty, Anirudh Bhat ಜನಮೆಚ್ಚುಗೆ ಪಡೆದಿರುವ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾದಿಂದ ನಟ ಅನಿರುದ್ಧ್ ಭಟ್ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾ ನೋಡಿದ ಎಲ್ಲರೂ ಕೂಡ ಅನಿರುದ್ಧ್ ಭಟ್ ಅವರ ನಟನೆಯನ್ನು ಹೊಗಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅನಿರುದ್ಧ್ ಭಟ್ ಅವರು ವಿಲನ್ ಪಾತ್ರ ಮಾಡಿದ್ದರೂ ಕೂಡ ಹೀರೋ ರೀತಿಯೇ ಮಿಂಚುತ್ತಿದ್ದಾರೆ. ಪ್ರೇಕ್ಷಕರು ಅವರನ್ನು ಆ ಪರಿ ಇಷ್ಟಪಟ್ಟಿದ್ದಾರೆ. ಬಣ್ಣದ ಲೋಕಕ್ಕೆ ಅನಿರುದ್ಧ್ ಭಟ್ (Anirudh Bhat) ಅವರು ತುಂಬ ಹೊಸಬರೇನೂ ಅಲ್ಲ. ‘ಟಿವಿ9 ಡಿಜಿಟಲ್’…

Read More

ಮನೆಯಲ್ಲಿ ಮಲಗಿದ್ದವರೂ ಇಲ್ಲ, ಜಗಳವಾಡಿ ಹೋದವರೂ ಹಿಂದಿರುಗಿಲ್ಲ, ದೆಹಲಿಯಲ್ಲಿ ಹೆಚ್ಚುತ್ತಿವೆ ಮಕ್ಕಳ ನಾಪತ್ತೆ ಪ್ರಕರಣಗಳು – Kannada News | Every Day Is a Nightmare: Families Await Answers in Delhi Child Disappearances

ನಾಪತ್ತೆಯಾಗಿರುವ ಮಕ್ಕಳುImage Credit source: India TV ನವದೆಹಲಿ, ಫೆಬ್ರವರಿ 06: ದೆಹಲಿಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಮಕ್ಕಳು(Children) ರಾತ್ರಿ ಮಲಗಿದ್ದವರು ಬೆಳಗಾಗುವಷ್ಟರಲ್ಲಿ ಕಾಣುತ್ತಿಲ್ಲ, ಇನ್ನೂ ಕೆಲವರು ಮನೆಯಿಂದ ಜಗಳವಾಡಿ ಹೋದವರು ಹಿಂದಿರುಗಿಲ್ಲ, ಒಟ್ಟಿನಲ್ಲಿ ನಾಪತ್ತೆ ಪ್ರಕರಣಗಳು ತೀರಾ ಹೆಚ್ಚಾಗಿದೆ. ಜನವರಿ ಮೊದಲ 15 ದಿನಗಳಲ್ಲಿ 800ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದರೆ.120 ಹುಡುಗಿಯರಿದ್ದರೆ , 137 ಮಂದಿ ಅಪ್ರಾಪ್ತ ಬಾಲಕರಿದ್ದಾರೆ. 27 ದಿನಗಳ ಬಳಿಕವೂ ಅವರ ಒಂದೇ ಒಂದು ಸುಳಿವು ಕೂಡಾ ಸಿಕ್ಕಿಲ್ಲ. 2026ರ…

Read More

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! – Kannada News | Raichur Student Basavaraj Dies in Horrific Auto Bus Accident on Station Road

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು! ರಾಯಚೂರು, ಮಾರ್ಚ್ 01: ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಬಡ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ವೇಗದಲ್ಲಿದ್ದ ಆಟೋದಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದಿದ್ದು, ಬಸವರಾಜ್ (21) ಎಂಬ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೇಟರಿಂಗ್ ಕೆಲಸಕ್ಕೆ ಹೋಗುವಾಗ ಘಟನೆ ಬಸವರಾಜ್ ಆಶಾಪುರ ರಸ್ತೆಯಿಂದ ಬಸವೇಶ್ವರ…

Read More