ಬ್ಯಾಂಕಾಕ್​ನಿಂದ ಬೆಂಗಳೂರಿಗೆ‌ ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ

ಬೆಂಗಳೂರು, ಜನವರಿ 21: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಈ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಸ್ಟಮ್ಸ್ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಷ್ಟೊಂದು ಸುಲಭವಾಗಿ ಈ ವನ್ಯಜೀವಿಗಳನ್ನು ಹೇಗೆ ಸಾಗಿಸಲಾಯಿತು ಎಂಬ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಮ್ಮ ಮಾತು ಮತ್ತು ನಿರ್ಧಾರಗಳು ಉದ್ಯೋಗ ಸ್ಥಳದಲ್ಲಿ ಆಗಬೇಕಾದ ಕೆಲಸದ ಗತಿಯನ್ನೇ ಬದಲಿಸಲಿದೆ. ವ್ಯಾಪಾರ- ವ್ಯವಹಾರ ಅಂತ ಬಂದಲ್ಲಿ ಭವಿಷ್ಯವನ್ನು ಗಮನ ಇಟ್ಟುಕೊಂಡು ಜಾಣ್ಮೆಯಿಂದ ಮಾತನಾಡಿ. ಸಹೋದ್ಯೋಗಿಗಳು ಸಹ ನಿಮ್ಮ ಅಭಿಪ್ರಾಯಕ್ಕೆ ಸಮ್ಮತ ನೀಡುವ ಸಾಧ್ಯತೆಯಿದೆ. ಹಣಕಾಸಿನ ನಿರ್ಧಾರಗಳಲ್ಲಿ ಸಂಯಮದಿಂದ ವರ್ತಿಸಿದರೆ ಲಾಭ ತಂದು ಕೊಡಲಿದೆ. ಕುಟುಂಬ ಸದಸ್ಯರಿಗೆ ನೀವು ನೀಡುವ ಬೆಂಬಲ ಬಹಳ ಮುಖ್ಯವಾಗುತ್ತದೆ. ನಿಮ್ಮ…

Read More

Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಎರಡನೇ ವಾರದ ಭವಿಷ್ಯ ತಿಳಿಯಿರಿ – Kannada News | January 2nd Week Horoscope 2026: Zodiac Predictions and Financial Fortunes

ಜನವರಿ ತಿಂಗಳ ಎರಡನೇ ವಾರ ವಿಶೇಷವಾಗಿ ಅಲೌಕಿಕ ಸಂಪತ್ತು ಪಡೆಯಬೇಕೆನ್ನುವ, ಆಸೆ ಕುತೂಹಲ. ಪರರ ಸಂಪತ್ತಿಗೂ ಬಯಕೆ ಅಧಿಕವಾಗಲಿದೆ. ದಾನ, ಧರ್ಮದಿಂದ ಎಲ್ಲವನ್ನೂ ಸರಿಮಾಡಿಕೊಳ್ಳುವ ಮಾರ್ಗ ಸಿಗಲಿದೆ. ಶುಭವಾಗಲಿ ಎಲ್ಲರಿಗೂ ಮೇಷ ರಾಶಿ: ಈ ವಾರ ಸಮಯ ಅಚಾನಕ್ ತಿರುವು ತರುತ್ತದೆ. ಆತುರ ತಪ್ಪಿಸಿ ನಿರೀಕ್ಷೆ ಇಡಿ. ತಡವಾಗಿ ತೆಗೆದುಕೊಳ್ಳುವ ನಿರ್ಧಾರಗಳು ಲಾಭ ಕೊಡುತ್ತವೆ. ಧೈರ್ಯಕ್ಕಿಂತ ಸಂಯಮ ಮುಖ್ಯ. ವೃಷಭ ರಾಶಿ: ಈ ವಾರದಲ್ಲಿ ನಿಧಾನವಾದ ಕಾಲಪ್ರವಾಹ ನಿಮ್ಮ ಪಾಲಿಗೆ ಅನುಕೂಲ. ತಾಳ್ಮೆಯಿಂದ ಮಾಡಿದ ಕೆಲಸ ಶಾಶ್ವತ…

Read More

ನೆಲಮಂಗಲದಲ್ಲಿ ಬಿಎಲ್‌ಒಗಳ ಕಳ್ಳಾಟ ಬಯಲು: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು ಎಸ್‌ಐಆರ್ ಪತ್ರ ವಿತರಣೆ! – Kannada News | SIR Irregularities: BLOs Conduct SIR Campaign Inside Nelamangala Mosque

ನೆಲಮಂಗಲ, ಜುಲೈ 04: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ನಿಯಮದಂತೆ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಅಧಿಕಾರಿಗಳು, ನೆಲಮಂಗಲ ನಗರದ ಮಸೀದಿಯೊಂದರಲ್ಲಿ ಕುಳಿತಲ್ಲೇ ಪರಿಷ್ಕರಣೆ ನಡೆಸಿದ್ದಾರೆ. ಮಸೀದಿಗೆ ಸಾರ್ವಜನಿಕರು ಹಾಗೂ ಮಹಿಳೆಯರನ್ನು ಕರೆಸಿಕೊಂಡ ಬಿಎಲ್‌ಒಗಳು, ಅಲ್ಲಿಯೇ ಅವರಿಂದ ಮಾಹಿತಿ ಪಡೆದು ಎಸ್‌ಐಆರ್ ಪತ್ರಗಳನ್ನು ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ಒಂದೇ ಸೂರಿನಡಿ ಜನರನ್ನು ಗುಂಪುಗೂಡಿಸಿ ನಿಯಮ ಉಲ್ಲಂಘಿಸುತ್ತಿರುವ ಅಧಿಕಾರಿಗಳ ನಡೆಗೆ…

Read More

ಮದುವೆಗೂ ಸ್ವಲ್ಪ ಮುನ್ನ ಗೆಳೆಯನೊಂದಿಗೆ ಅಕ್ಕ ಪರಾರಿ, ತಂಗಿಗಾದರೂ ಕೊಟ್ಟು ಮದುವೆ ಮಾಡೋಣವೆಂದ್ರೆ ಆಕೆಯ ಪ್ರಿಯಕರನೂ ಪ್ರತ್ಯಕ್ಷ – Kannada News

ಬರೇಲಿ, ಜೂನ್ 09: ಉತ್ತರ ಪ್ರದೇಶದ ಬರೇಲಿಯಲ್ಲಿ ಮದುವೆಯೊಂದು ನಿಶ್ಚಯವಾಗಿತ್ತು. ಇನ್ನೇನು ಮದುವೆ(Marriage) ಶಾಸ್ತ್ರಗಳು ನಡೆಯಬೇಕೆನ್ನುವಷ್ಟರಲ್ಲಿ ವಧು ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು. ತಂಗಿಯನ್ನಾದರೂ ಆ ವರನಿಗೆ ಕೊಟ್ಟು ಮದುವೆ ಮಾಡಬೇಕೆಂದರೆ ಆಕೆಗೂ ಪ್ರಿಯಕರನಿದ್ದು ಕುಟುಂಬದವರ ಎದುರು ಬಂದು ನಿಂತಿದ್ದ ಘಟನೆ ನಡೆದಿದೆ. ವಧು ಮತ್ತು ಆಕೆಯ ತಂಗಿಯ ವೈಯಕ್ತಿಕ ನಿರ್ಧಾರಗಳಿಂದ ಮದುವೆ ಮನೆಯಲ್ಲಿ ಉಂಟಾದ ದಿಢೀರ್ ಗೊಂದಲವು ಸಮಾಜದಲ್ಲಿ ಯುವ ಪೀಳಿಗೆಯ ಆಲೋಚನೆಗಳು ಮತ್ತು ಕೌಟುಂಬಿಕ ಸಮ್ಮತಿಯ ಮಹತ್ವದ ಕುರಿತು ಹೊಸ ಸಂವಾದವನ್ನು ಹುಟ್ಟುಹಾಕಿದೆ. ನರಿಯಾವಾಲ್‌ನಲ್ಲಿರುವ ಮದುವೆ ಮಂಟಪದಲ್ಲಿ…

Read More

ಆಪರೇಷನ್ ಸಿಂಧೂರ್ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ರಾಜನಾಥ್ ಸಿಂಗ್ – Kannada News | Union Minister Rajnath Singh Releases Documentary On Operation Sindoor

ಜೈಪುರ, ಮೇ 7: ಆಪರೇಷನ್ ಸಿಂಧೂರ್‌ನ ಮೊದಲ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯ ರಾಜನಾಥ್ ಸಿಂಗ್ (Rajnath Singh) ಇಂದು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಜೈಪುರದಲ್ಲಿ ನಡೆದ ಜಂಟಿ ಕಮಾಂಡರ್‌ಗಳ ಸಮ್ಮೇಳನದ ಸಂದರ್ಭದಲ್ಲಿ 28 ನಿಮಿಷಗಳ ಈ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಲಾಗಿದೆ. 28 ನಿಮಿಷಗಳ ಈ ಸಾಕ್ಷ್ಯಚಿತ್ರವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿನ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತದ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಪೂರ್ತಿ ಮಾಹಿತಿ ನೀಡುತ್ತದೆ. ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಭಾರತೀಯ…

Read More

ಮೊಬೈಲ್ ಕೊಡಲ್ಲ, ನಾನೇ ಸೆಲ್ಫೀ ತೆಗೀತೀನಿ! ಮಹಿಳೆಯ ಫೋನ್ ಕಸಿದ ಮಂಗನ ಕೆಲಸಕ್ಕೆ ನೆಟ್ಟಿಗರು ಫಿದಾ; ವಿಡಿಯೋ ವೈರಲ್!

ಗುಜರಾತ್‌ನ ಪಠಾಣ್ ಜಿಲ್ಲೆಯಲ್ಲಿ ಒಂದು ಕುತೂಹಲಕಾರಿ ಘಟನೆ ನಡೆದಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮೂಲಗಳ ಮಾಹಿತಿಯ ಪ್ರಕಾರ, ಪಠಾಣ್ ಬಳಿಯ ಅಘರ್ ಗ್ರಾಮದಲ್ಲಿ ಮಹಿಳೆಯೊಬ್ಬರು ಮೊಬೈಲ್ ಫೋನ್‌ನೊಂದಿಗೆ ನಿಂತಿದ್ದಾಗ ಇದ್ದಕ್ಕಿದ್ದಂತೆ ಮುಸುವಗಳ (ಕೋತಿಗಳ ಒಂದು ಪ್ರಭೇದ) ಗುಂಪು ಅಲ್ಲಿಗೆ ಬಂದಿದೆ. ಈ ಸಮಯದಲ್ಲಿ, ಒಂದು ಕೋತಿ ಮಹಿಳೆಯ ಕೈಯಿಂದ ಮೊಬೈಲ್ ಫೋನ್ ಕಸಿದುಕೊಂಡಿದೆ. ನಂತರ ನಡೆದ ಘಟನೆ ಅಲ್ಲಿದ್ದ ಜನರನ್ನು ಆಶ್ಚರ್ಯಚಕಿತರನ್ನಾಗಿಸಿದೆ. ಕೋತಿ ಮೊಬೈಲ್ ಅನ್ನು ಒಂದು ಬದಿಯಲ್ಲಿ ಹಿಡಿದುಕೊಂಡು…

Read More

ಅದೇ ಕಟ್ಟಡದಲ್ಲಿ ಮೊಳಕೆಯೊಡೆದ ಪ್ರೀತಿ, ಅದೇ ಕಟ್ಟಡದ ಬೆಂಕಿಯಲ್ಲಿ ಭಸ್ಮವಾಯ್ತು, ಪ್ರೇಮಿಗಳ ದುರಂತ ಕಥೆ ಓದಿ – Kannada News | Lucknow Aliganj Tragedy: Engaged Couple’s Tragic Love Story Ends in Blaze

ಲಕ್ನೋ, ಜೂನ್ 24: ಬದುಕಿನಲ್ಲಿ ಹೊಸ ಭರವಸೆ, ಉದ್ಯೋಗದಲ್ಲಿ ಬಡ್ತಿ, ಕೈತುಂಬಾ ಸಂಬಳ, ಜತೆಗೆ ಕೈಹಿಡಿಯಲಿರುವ ಪ್ರೇಯಸಿಯೊಂದಿಗೆ ಸಾಗಲಿರುವ ಸುಂದರ ಸಂಸಾರದ ಕನಸು. 27 ವರ್ಷದ ನೀಲೇಶ್ ಕುಮಾರ್ ಜೀವನದಲ್ಲಿ ಎಲ್ಲವೂ ಅಂದುಕೊಂಡಂತೆ ಸಾಗುತ್ತಿತ್ತು. ಆದರೆ, ಲಕ್ನೋದ ಅಲಿಗಂಜ್‌ನಲ್ಲಿ ಸೋಮವಾರ ಸಂಭವಿಸಿದ ಆ ಒಂದು ಭೀಕರ ಅಗ್ನಿ ದುರಂತ(Fire Accident) ಆತನ ಇಡೀ ಪ್ರಪಂಚವನ್ನೇ ಸುಟ್ಟು ಬೂದಿ ಮಾಡಿದೆ. ಯಾವ ಕೋಚಿಂಗ್ ಸೆಂಟರ್‌ನಲ್ಲಿ ಇಬ್ಬರೂ ಭೇಟಿಯಾಗಿ ಪ್ರೀತಿಯಲ್ಲಿ ಬಿದ್ದಿದ್ದರೋ, ಅದೇ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನೀಲೇಶ್…

Read More

ಸುಳ್ವಾಡಿ ವಿಷ ಪ್ರಸಾದ ಕೇಸ್​ನ ಎ1 ಆರೋಪಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ನಿರ್ಬಂಧ – Kannada News | Chamarajanagar: Sulvadi poison prasad case; A1 accused banned from Male Mahadeshwar hill

ಚಾಮರಾಜನಗರ, ಜನವರಿ 29: 2018ರಲ್ಲಿ ನಡೆದಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ (sulvadi Poison Case) ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ (immadi mahadevaswamy) ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಹನೂರು ತಹಶೀಲ್ದಾರ್​ ಚೈತ್ರಾ ಗುರುವಾರ ಆದೇಶ ಹೊರಡಿಸಿದ್ದಾರೆ. ಆರೋಪಿ ವಿರುದ್ಧ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಪೊಲೀಸರು ಇಮ್ಮಡಿ ಮಹದೇವಸ್ವಾಮಿಯನ್ನ ಬೆಂಗಳೂರಿಗೆ ವಾಪಸ್​ ಕಳಿಸಿದ್ದಾರೆ. ಘಟನೆ ಹಿನ್ನೆಲೆ  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮ ದೇವಾಲಯದ…

Read More

ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್​​ಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ – Kannada News | French President Emmanuel Macron meets PM Narendra Modi at Mumbai’s Lok Bhavan with a hug

ಮುಂಬೈ, ಫೆಬ್ರವರಿ 17: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) 3 ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಸೋಮವಾರ ರಾತ್ರಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್ ಬರಮಾಡಿಕೊಂಡರು. ಇಂದು ಪ್ರಧಾನಿ ಮೋದಿ ಮುಂಬೈನ ಲೋಕ ಭವನದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More