Headlines

ಬಿಸಿಸಿಐ ಐತಿಹಾಸಿಕ ನಿರ್ಧಾರ; ವರ್ಷಾಂತ್ಯದಲ್ಲಿ ಮಹಿಳಾ ಆಟಗಾರ್ತಿಯರಿಗೆ ಭರ್ಜರಿ ಗಿಫ್ಟ್ – Kannada News | BCCI Hikes Women’s Domestic Match Fees: Equal Pay for Cricketers

ಭಾರತ ಮಹಿಳಾ ಕ್ರಿಕೆಟ್ ತಂಡ ಇತ್ತೀಚೆಗಷ್ಟೇ ನಡೆದಿದ್ದ 2025 ರ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿತ್ತು. ಇದಾದ ಬಳಿಕ ಬಿಸಿಸಿಐ ಕೂಡ ಮಹಿಳಾ ತಂಡಕ್ಕೆ ಭಾರಿ ಮೊತ್ತದ ಬಹುಮಾನ ಘೋಷಿಸಿತ್ತು. ಇದೆಲ್ಲದರ ನಡುವೆ ಇದೀಗ ಬಿಸಿಸಿಐ ಭಾರತದ ಮಹಿಳಾ ಆಟಗಾರ್ತಿಯರಿಗೆ ಮಹತ್ವದ ಉಡುಗೊರೆಯನ್ನು ನೀಡಿದೆ. ಅದೆನೆಂದರೆ ಬಿಸಿಸಿಐ, ದೇಶೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಪಂದ್ಯ ಶುಲ್ಕದಲ್ಲಿ ಭಾರಿ ಹೆಚ್ಚಳ ಮಾಡಿದೆ. ಈಗ, ದೇಶೀಯ ಕ್ರಿಕೆಟ್‌ನಲ್ಲಿ ಮಹಿಳಾ ಆಟಗಾರ್ತಿಯರ…

Read More

ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ ಜಮೀರ್, ಕುತೂಹಲ ಮೂಡಿಸಿದ ಚರ್ಚೆ! – Kannada News | Karnataka Politics: Zameer Naseer Meet After CM Siddaramaiah’s Davangere Upset

ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ವಜಾ ಮಾಡಿದ ನಂತರ, ಸಚಿವ ಜಮೀರ್​​​ ಜತೆ ಸಿಎಂ ಸಿದ್ಧರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗರಂ ಆಗಿದ್ದರು. ಹೈಕಮಾಂಡ್​ ಕೇಳುವ ಎಲ್ಲ ಪ್ರಶ್ನೆಗೂ ನೀನೇ ಉತ್ತರ ನೀಡುಬೇಕು ಎಂದು ಹೇಳಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು…

Read More

Indian Navy Agniveer Musician 2026: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಸಂಗೀತ ಆಸಕ್ತ ಯುವಜನರಿಗೆ ಸೇನೆ ಸೇರಲು ಸುವರ್ಣಾವಕಾಶ

ದೇಶದ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವಜನರಿಗೆ ಭಾರತೀಯ ನೌಕಾಪಡೆಯು ಅದ್ಭುತ ಅವಕಾಶವೊಂದನ್ನು ಕಲ್ಪಿಸಿದೆ. 2026ನೇ ಸಾಲಿನ ಅಗ್ನಿವೀರ್ MR (ಸಂಗೀತಗಾರ) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಇದು ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಬಯಸುವವರಿಗೆ ಉತ್ತಮ ವೇದಿಕೆಯಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯ ಮೂಲಕ ದೇಶದ ಪ್ರತಿಷ್ಠಿತ ನೌಕಾಪಡೆಯ ಭಾಗವಾಗಬಹುದಾಗಿದೆ. ಈ ನೇಮಕಾತಿಯ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಏಪ್ರಿಲ್ 11,…

Read More

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ…

Read More

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ – Kannada News | Chikkaballapur Student Talks about Cuts janivara During CET Exam

ಚಿಕ್ಕಬಳ್ಳಾಪುರ, (ಏಪ್ರಿಲ್ 25): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಸಹ ಮೊನ್ನೆ ನಡೆದ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಕೆಲವರನ್ನು ಅಮಾನತು ಸಹ ಮಾಡಲಾಗಿದೆ. ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಜನಿವಾರ…

Read More

ಮನ್​ ಕಿ ಬಾತ್​​ನಲ್ಲಿ ಬೆಳಗಾವಿ ರೈತನ ಸಾಧನೆ ಪ್ರಸ್ತಾಪ: ಹಾಡಿಹೊಗಳಿದ ಪ್ರಧಾನಿ ಮೋದಿ

ಬೆಳಗಾವಿ, ಮಾರ್ಚ್​ 29: ಬೆಳಗಾವಿ ತಾಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ (Fish Farming) ಯಶಸ್ಸು ಕಂಡಿದ್ದಾರೆ. ಅವರ ಸಾಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಮನ್ ಕಿ ಬಾತ್​​ನಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ದೇಶಾದ್ಯಂತ ಕನ್ನಡಿಗನ ಹೆಸರು ಮೊಗಿದೆ. ಲಕ್ಷಾಂತರ ರೂ ಆದಾಯ ಗಳಿಸುತ್ತಿರುವ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಕಥೆ ನಿಜಕ್ಕೂ ರೋಚಕವಾಗಿದೆ. ಸದ್ಯ ಹುದ್ದಾರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. 30…

Read More

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ – Kannada News | Unpaid for Half a Year, Contract Medical Officer Dr. Kuldeep MD Resigns in Kollamogaru

ಮಂಗಳೂರು, ಡಿಸೆಂಬರ್ 22: ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಲದೀಪ್ ಎಂ.ಡಿ. ಅವರು ಕಳೆದ ಆರು ತಿಂಗಳಿಂದ ಸಂಬಳ ದೊರೆಯದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಈ ನಿರ್ಧಾರ, ಸರ್ಕಾರವು ಗುತ್ತಿಗೆ ವೈದ್ಯಾಧಿಕಾರಿಗಳ ಸಂಬಳವನ್ನು ಬಾಕಿ ಉಳಿಸಿಕೊಂಡಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದೆ. ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕುಲದೀಪ್ ಅವರಿಗೆ ಆರು ತಿಂಗಳ ಕಾಲ ವೇತನ…

Read More

RCB ಫ್ಯಾನ್ಸ್​ಗೆ ಗುಡ್​ ನ್ಯೂಸ್; ಬೆಂಗಳೂರಿನಲ್ಲೇ ನಡೆಯಲಿವೆ ಪಂದ್ಯಗಳು! ಆದ್ರೆ ಕಂಡೀಷನ್ ಅಪ್ಲೈ

2026 ರ ಐಪಿಎಲ್ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗುವ ಸಾಧ್ಯತೆಗಳಿವೆ. ಈ ಲೀಗ್​ಗಾಗಿ ಎಲ್ಲಾ ಸಿದ್ಧತೆಗಳು ಕೂಡ ಅಂತಿಮಗೊಂಡಿದೆ. ಎಲ್ಲಾ 10 ಫ್ರಾಂಚೈಸಿಗಳು ಕೂಡ ಈಗಾಗಲೇ ತಯಾರಿಯಲ್ಲಿ ತೊಡಗಿವೆ. ಆದಾಗ್ಯೂ ಹಾಲಿ ಚಾಂಪಿಯನ್ ಆರ್​ಸಿಬಿ ಮಾತ್ರ ಯಾವ ಕ್ರೀಡಾಂಗಣದಲ್ಲಿ ತನ್ನ ತವರು ಪಂದ್ಯಗಳನ್ನು ಆಡಲಿದೆ ಎಂಬುದು ಇನ್ನು ಖಚಿತವಾಗಿಲ್ಲ. ವಾಸ್ತವವಾಗಿ ಕಳೆದ ವರ್ಷ ಅಂದರೆ 2025 ರಲ್ಲಿ ಆರ್​ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಪ್ರಾಣಬಿಟ್ಟಿದ್ದರು. ಆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ ಯಾವುದೇ…

Read More

ಸೋಲಿನ ನಡುವೆಯೂ RCB ತಂಡ ಭರ್ಜರಿ ದಾಖಲೆ – Kannada News | RCB W is the first team to go past 150 despite losing their 5 wickets for under 50

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. Source link

Read More

ಗಂಟೆಗೆ 260 ಕಿಮೀ ವೇಗದಲ್ಲಿ ಕಾರು ಓಡಿಸಿದ ನಟ ಅಜಿತ್: ವಿಡಿಯೋ ನೋಡಿ – Kannada News | Ajith Kumar rides his car 260 km per hour in Circuit de Spa Francorchamps

ತಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ (Ajith Kumar), ನಟನಾಗಿರುವ ಜೊತೆಗೆ ವೃತ್ತಿಪರ ಕಾರ್ ರೇಸರ್ ಸಹ ಹೌದು. ಅವರು ವಿಶ್ವದ ಹಲವು ಪ್ರತಿಷ್ಠಿತ ಟ್ರ್ಯಾಕುಗಳಲ್ಲಿ ಕಾರು ರೇಸ್ನಲ್ಲಿ ಭಾಗಿ ಆಗಿದ್ದಾರೆ. ಅಜಿತ್​ಕುಮಾರ್ ರೇಸಿಂಗ್ ಹೆಸರಿನ ತಂಡವನ್ನೂ ಸಹ ಕಟ್ಟಿಕೊಂಡಿದ್ದು ವಿಶ್ವದ ಹಲವು ಮೋಟಾರ್ ರೇಸುಗಳಲ್ಲಿ ಭಾಗಿ ಆಗುತ್ತಿರುತ್ತಾರೆ. ಇದೀಗ ಬೆಲ್ಜಿಯಂನ ಸ್ಟಾವೆಲಾಟ್​​ನಲ್ಲಿರುವ ಸರ್ಟಿಟ್ ದೆ ಸ್ಪಾ ಫ್ರಾಂಕೋರ್ಕಾಂಫಸ್ ಟ್ರ್ಯಾಕ್​​ನಲ್ಲಿ ರೇಸು ಮಾಡಿದ್ದಾರೆ. ಅಜಿತ್ ಅವರು ಕಾರು ಓಡಿಸುತ್ತಿರುವ ಕಾಕ್​​ಪಿಟ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗಂಟೆಗೆ…

Read More