Headlines

KKR vs GT: 34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಫಿನ್ ಅಲೆನ್ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈಡನ್ ಗಾರ್ಡನ್ಸ್‌ನಲ್ಲಿ ಸಿಕ್ಸರ್‌ಗಳ ಮಳೆ ಸುರಿಸಿದ ಅಲೆನ್ ಕೇವಲ 7 ರನ್​ಗಳಿಂದ ಶತಕ ವಂಚಿತರಾದರು. ಆದಾಗ್ಯೂ ಅಲೆನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಫಿನ್ ಅಲೆನ್ ಕೇವಲ 35 ಎಸೆತಗಳಲ್ಲಿ ನಾಲ್ಕು ಬೌಂಡರಿಗಳು ಮತ್ತು ಹತ್ತು ಸಿಕ್ಸರ್‌ಗಳ ಸಹಿತ 93 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು….

Read More

ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ! – Kannada News | Hubballi Law and Order Crisis: Family Brawl in Police Station Over Love, Pregnant Woman Assaulted

, ಹುಬ್ಬಳ್ಳಿ ಪೊಲೀಸ್ ಠಾಣೆ ಗಲಾಟೆImage Credit source: Tv9 kannada ಹುಬ್ಬಳ್ಳಿ, ಮೇ.16: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯ ಒಳಗೇ ಎರಡು ಕುಟುಂಬಗಳ ಮಧ್ಯೆ ಭೀಕರ ಗಲಾಟೆ ನಡೆದಿದ್ದು, ಪೊಲೀಸರ ಕಣ್ಣೆದುರಲ್ಲೇ ಗರ್ಭಿಣಿ ಮಹಿಳೆ ಸೇರಿದಂತೆ ಯುವಕನ ಕುಟುಂಬಸ್ಥರ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈಶ್ವರ ತಾಳಂಬರಿ ಮತ್ತು ನಿಖಿತಾ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು…

Read More

ಟೊಮೆಟೋದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಮನೆಯ ಮೂಲೆಗಳಲ್ಲಿಟ್ಟರೆ ಜಿರಳೆಗಳ ಕಾಟವೇ ಇರೋದಿಲ್ಲ – Kannada News | These simple home remedies are effective in getting rid of cockroach

ಮನೆಯನ್ನು ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಜಿರಳೆಗಳ (cockroach) ಹಾವಳಿ ಇದ್ದೇ ಇರುತ್ತದೆ. ಅದರಲ್ಲೂ ಅಡುಗೆ ಮನೆಯಲ್ಲಿ ಇವುಗಳ ಕಾಟ ತುಸು ಹೆಚ್ಚೇ ಇರುತ್ತದೆ. ಆಹಾರ ಪದಾರ್ಥಗಳನ್ನಿಟ್ಟಿರುವ ಸ್ಥಳ, ಸಿಂಕ್‌, ಕಸದ ಬುಟ್ಟಿ ಇತ್ಯಾದಿ ಸ್ಥಳಗಳಲ್ಲಿ ಜಿರಳೆಗಳು ಹೆಚ್ಚಾಗಿ ಓಡಾಡುತ್ತಿರುತ್ತವೆ. ಹೀಗೆ ಸುಳಿದಾಡುವ ಇವು ಪಾತ್ರೆಗಳು, ಆಹಾರ ಪದಾರ್ಥಗಳನ್ನು ಸ್ಪರ್ಶಿಸುವ ಮೂಲಕ ನಮಗೆ ರೋಗಗಳನ್ನು ಹರಡುತ್ತವೆ. ಇದು ಅಲರ್ಜಿ, ಕೆಂಪು, ತುರಿಕೆ ಮತ್ತು ಉಸಿರಾಟದ ಸಮಸ್ಯೆಗಳು ಸೇರಿದಂತೆ ಹಲವು ಕಾಯಿಲೆಗಳನ್ನು ಉಂಟು ಮಾಡಬಹುದು. ಹಾಗಾಗಿ ಇವುಗಳ ಹಾವಳಿಯಿಂದ ಮುಕ್ತಿ…

Read More

ನೀಟ್ ಹಗರಣದ ಬೆನ್ನಲ್ಲೇ ಎನ್‌ಟಿಎ ಸರ್ಜರಿ: ನಾಲ್ವರು ಖಡಕ್ ಅಧಿಕಾರಿಗಳ ಎಂಟ್ರಿ – Kannada News | NTA Overhaul: Joint Secretaries Appointed; NEET UG Shifts to Online Exams from 2027

ದೆಹಲಿ, ಮೇ16: ನೀಟ್-ಯುಜಿ (NEET-UG 2026) ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಹಗರಣದ ತನಿಖೆಯನ್ನು ಸಿಬಿಐ (CBI) ಚುರುಕುಗೊಳಿಸಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯನ್ನು ಸಂಪೂರ್ಣವಾಗಿ ಪುನರ್ರಚಿಸಲು ಮುಂದಾಗಿದೆ. ಶನಿವಾರದ (ಮೇ.16) ಮಹತ್ವದ ಬೆಳವಣಿಗೆಯಲ್ಲಿ, ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಎನ್‌ಟಿಎಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು (Joint Secretaries) ಮತ್ತು ಇಬ್ಬರು ಜಂಟಿ ನಿರ್ದೇಶಕರನ್ನು (Joint Directors) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಅನುಜಾ ಬಾಪತ್ (ISS…

Read More

ಸೊಳ್ಳೆ ಓಡಿಸಲು ಬಳಸುವ ಅಗರಬತ್ತಿಗಳಿಂದ ಬರಬಹುದು ಗಂಭೀರ ಕಾಯಿಲೆ! ಸಮೀಕ್ಷೆಯಲ್ಲಿ ಆತಂಕಕಾರಿ ಮಾಹಿತಿ ಬಹಿರಂಗ – Kannada News | Is Your Mosquito Agarbatti Safe? How To Identify Legal Vs Illegal Brands

ಮನೆಗಳಲ್ಲಿ ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಅನೇಕರು ಸೊಳ್ಳೆ ಅಗರಬತ್ತಿ (Mosquito Agarbatti), ಕಾಯಿಲ್ ಮತ್ತು ವಿವಿಧ ಮಸ್ಕಿಟೋ ರಿಪೆಲೆಂಟ್‌ಗಳನ್ನು ಬಳಸುತ್ತಾರೆ. ಇವು ಸೊಳ್ಳೆಗಳನ್ನು ದೂರವಿಡಲು ಸಹಾಯ ಮಾಡಿದರೂ, ಎಲ್ಲ ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಾಗಿರುತ್ತವೆ ಎನ್ನುವುದು ತಪ್ಪು ಕಲ್ಪನೆ. ಅದರಲ್ಲಿಯೂ ಇತ್ತೀಚೆಗೆ ಬಿಡುಗಡೆಯಾದ ಎಚ್ಐಸಿಎ (Home Insect Control Association) ಎಂಬ ಸಮೀಕ್ಷೆ ಈ ಬಗ್ಗೆ ಆತಂಕವನ್ನು ವ್ಯಕ್ತಪಡಿಸಿದ್ದು ಇವು ಸೊಳ್ಳೆಗಳನ್ನು ಸಾಯಿಸುವುದರ ಜೊತೆಗೆ ನಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಸಿಐಆರ್ ನೋಂದಣಿ ಸಂಖ್ಯೆ ಇಲ್ಲದ ಸೊಳ್ಳೆ ನಿವಾರಕ…

Read More

KKR vs GT: ಐಪಿಎಲ್‌ನಲ್ಲಿ ವಿಶೇಷ ದ್ವಿಶತಕ ಪೂರೈಸಿದ ಸುನಿಲ್ ನರೈನ್

ಐಪಿಎಲ್ 2026 ರ 60 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಉಭಯ ತಂಡಗಳು ಈ ಆವೃತ್ತಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಎರಡನೇ ಬಾರಿ. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಬಹುಮುಖ್ಯವಾಗಿದೆ. ಹಾಗೆಯೇ ಈ ಪಂದ್ಯ ವಿಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅವರಿಗೂ ಐತಿಹಾಸಿಕ ಪಂದ್ಯವಾಗಿದೆ (PC- IPL X). ಬಹಳ ವರ್ಷಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್​ ಪರ ಆಡುತ್ತಿರುವ ಸ್ಟಾರ್ ಸ್ಪಿನ್ನರ್ ಸುನಿಲ್ ನರೈನ್​ಗೆ ಗುಜರಾತ್…

Read More

PBKS vs RCB: ಆರ್​ಸಿಬಿಗೆ ಪಂಜಾಬ್ ಎದುರಾಳಿ; ಬದಲಾದ ಸಮಯದಲ್ಲಿ ನಡೆಯಲಿದೆ ಪಂದ್ಯ – Kannada News | RCB vs PBKS IPL 2026: Final Rematch! Match 61 Date, Time, Venue and Streaming

ಐಪಿಎಲ್ 2026 (IPL 2026) ರ 61 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ನಡುವೆ ನಡೆಯಲಿದೆ. ಕಳೆದ ಐಪಿಎಲ್ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ಈ ಎರಡೂ ತಂಡಗಳು ಆ ಪಂದ್ಯದ ನಂತರ ಇದೇ ಮೊದಲ ಬಾರಿಗೆ ಎದುರು ಬದುರಾಗಿವೆ. ಒಂದೆಡೆ ಆರ್​ಸಿಬಿ ಫೈನಲ್​ನಲ್ಲಿ ಸೋಲಿಸಿದಂತೆ ಈ ಪಂದ್ಯದಲ್ಲೂ ಸೋಲಿಸಿ ಪ್ಲೇಆಫ್‌ಗೆ ಟಿಕೆಟ್ ಖಚಿತಪಡಿಸುವ ಇರಾದೆಯಲ್ಲಿದ್ದರೆ, ಇತ್ತ ಪಂಜಾಬ್ ಕಳೆದ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್‌ ರೇಸ್​ನಲ್ಲಿ…

Read More

ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು! – Kannada News | Mysuru, Ballari Lightning Tragedy: Two Dead Amidst Rain; Weather Dept Issues Warning

ಮೈಸೂರು, ಮೇ.16: ರಾಜ್ಯಾದ್ಯಂತ ಹವಾಮಾನ ವೈಪರೀತ್ಯದ ಬೆನ್ನಲ್ಲೇ ಮಳೆರಾಯನ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು (ಮೇ.16) ಸಂಜೆ ಸಂಭವಿಸಿದ ಪ್ರತ್ಯೇಕ ಸಿಡಿಲು ಬಡಿತದ ದುರಂತಗಳಲ್ಲಿ ಓರ್ವ ರೈತ ಮಹಿಳೆ ಹಾಗೂ ಯುವಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಸಿಡಿಲು ಬಡಿದು ಆಲನಹಳ್ಳಿ ನಿವಾಸಿಯಾದ ವಿನೋದಾ ಎಂಬ ರೈತ ಮಹಿಳೆ ಮೃತಪಟ್ಟಿದ್ದಾರೆ. ಇಂದು ಸಂಜೆ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮಳೆಯಿಂದಾಗಿ ವಾಪಸ್ ಮನೆಗೆ ಕರೆತರಲು ಹೋದಾಗ…

Read More

ಬೆಳ್ಳಿ ಬಾರ್ ಆಮದಿಗೆ ಕೇಂದ್ರ ಬ್ರೇಕ್: ಇನ್ಮುಂದೆ ಪರವಾನಗಿ ಕಡ್ಡಾಯ

ನವದೆಹಲಿ, ಮೇ 16: ದೇಶದಲ್ಲಿ ಬೆಳ್ಳಿ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಬೆಳ್ಳಿ ಬಾರ್ ಆಮದು ಮಾಡಿಕೊಳ್ಳಲು ವಿಶೇಷ ಪರವಾನಗಿಯನ್ನು ಕಡ್ಡಾಯಗೊಳಿಸಿ ನಿರ್ಬಂಧ ಹೇರಿದೆ. ಈವರೆಗೂ ಸಿಲ್ವರ್ ಬಾರ್ಸ್ ಆಮದಿನ ಮೇಲೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ, ಹೊಸ ನಿಯಮದ ಪ್ರಕಾರ 99.9% ಶುದ್ಧತೆಯ ಬೆಳ್ಳಿ ಬಾರ್‌ ಆಮದು ಮಾಡಲು ವಾಣಿಜ್ಯ ಸಚಿವಾಲಯದ ವಿಶೇಷ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

ಸೆಲೆಬ್ರಿಟಿಗಳ ಅಹಂಕಾರಕ್ಕೆ ತೆರೆ ಹಾಕಲು ನಿರ್ಧರಿಸಿದ ಬಾಲಿವುಡ್​ನ ಖ್ಯಾತ ಹೇರ್​​​ಸ್ಟೈಲಿಸ್ಟ್ – Kannada News | Hair stylist Aalim Hakim pens against celebrities rude behavior

ಬಾಲಿವುಡ್ (Bollywood) ಚಿತ್ರರಂಗದ ಮೋಸ್ಟ್ ಡಿಮ್ಯಾಂಡಿಂಗ್ ಹೇರ್ ಸ್ಟೈಲಿಸ್ಟ್ ಎಂದರೆ ಅದು ಆಲಿಮ್ ಹಕೀಮ್. ಅವರು ಅಹಂಕಾರಿ ವರ್ತನೆ ತೋರುವ ನಟರ ತಂಡಕ್ಕೆ ಬಿಸಿ ಮುಟ್ಟಿಸಿದ್ದಾರೆ. ಚಿತ್ರರಂಗದ ತೆರೆಯ ಹಿಂದೆ ಕೆಲಸ ಮಾಡುವ ಕಲಾವಿದರನ್ನು ಗೌರವಿಸದ ನಟರು ಮತ್ತು ಅವರ ಮ್ಯಾನೇಜರ್‌ಗಳ ಜೊತೆ ಇನ್ನು ಮುಂದೆ ಕೆಲಸ ಮಾಡುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಆಲಿಮ್, ‘ಯಾವ ನಟರ ಮ್ಯಾನೇಜರ್‌ಗಳು ಚಿತ್ರತಂಡದ ಸದಸ್ಯರನ್ನು ಕೀಳಾಗಿ ಕಾಣುತ್ತಾರೋ, ಅಂತಹ ನಟರ ಸಿನಿಮಾಗಳಿಂದ…

Read More