Headlines

Chanakya Niti: ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಸುಲಭವಾಗಿ ಎದುರಿಸಲು ಈ ತತ್ವಗಳನ್ನು ಅನುಸರಿಸಿ – Kannada News | Chanakya Niti: If you follow these tips from Chanakya, you can easily overcome difficulties

ಪ್ರತಿಯೊಬ್ಬರ ಜೀವನದಲ್ಲೂ ಸುಖ-ದುಃಖ, ನೋವು ನಲಿವು ಎಲ್ಲವೂ ಇದ್ದೇ ಇರುತ್ತದೆ. ಈ ಎಲ್ಲಾ ಕಷ್ಟಗಳನ್ನು (difficulties) ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ. ಹೆಚ್ಚಿನವರು ಕಷ್ಟ ಎದುರಾಯಿತೆಂದು ಭಯಪಟ್ಟು, ಬರೀ ಕಷ್ಟವೇ ಎಂದು ತಾಳ್ಮೆಯನ್ನು ಕಳೆದುಕೊಂಡು ಎಲ್ಲವನ್ನೂ ಕಳೆದುಕೊಂಡು ಬಿಡುತ್ತಾರೆ. ಆದ್ರೆ ಚಾಣಕ್ಯರು ಹೇಳಿರುವ ಈ ಕೆಲವು ಸಲಹೆಗಳನ್ನು ಪಾಲಿಸುವ ಮೂಲಕ ಜೀವನದಲ್ಲಿ ಎದುರಾಗವು ಯಾವುದೇ ಕಷ್ಟವನ್ನೂ ಸುಲಭವಾಗಿ ಎದುರಿಸಬಹುದು, ಜೊತೆಗೆ ಇದು ಕಠಿಣ ಸಂದರ್ಭಗಳನ್ನು ಎದುರಿಸಿಕೊಂಡು ಮುಂದಕ್ಕೆ ಸಾಗುವ ಧೈರ್ಯವನ್ನು ನೀಡುತ್ತದೆ. ಆ ಸಲಹೆಗಳು…

Read More

ಇಂದು ಈ ರಾಶಿಯಲ್ಲಿ ‘ಗಜಕೇಸರಿ ಯೋಗ’: ಯಾರಿಗೆ ಒಲಿಯಲಿದೆ ಅದೃಷ್ಟ? – Kannada News | Zodiac Forecasts: Dr. Basavaraj Gurujis Insights on 16 April 2026 for All Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 16 ಏಪ್ರಿಲ್ 2026 ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ಚತುರ್ದಶಿ ಮತ್ತು ಉತ್ತರಾಭಾದ್ರ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಸಂಚಾರವು ರಾಶಿಗಳ ಮೇಲೆ ಬೀರುವ ಪ್ರಭಾವವನ್ನು ವಿವರಿಸಲಾಗಿದೆ. ರವಿ ಮೇಷದಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು ಗಜಕೇಸರಿ ಯೋಗ ಉಂಟಾಗಿದೆ. ಇಂದಿನ ರಾಹುಕಾಲ ಮಧ್ಯಾಹ್ನ 1:52 ರಿಂದ 3:22…

Read More

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಬೆಂಗಳೂರು, ಮಾರ್ಚ್​ 07: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ…

Read More

ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ! – Kannada News | Traditional Holi in Udupi: Maratha Community’s Grand Celebration and Cultural Revival

ಉಡುಪಿ, ಮಾ.4: ಬಣ್ಣಗಳ ಹಬ್ಬ ಹೋಳಿ ಅಂದ್ರೆ ಕೇವಲ ಬಣ್ಣ ಎರಚಾಟವಲ್ಲ, ಅದರಾಚೆಗಿನ ಸಾಂಸ್ಕೃತಿಕ ಶ್ರೀಮಂತಿಕೆ. ಇದೀಗ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯ ನೆಲೆಸಿರುವ ಮರಾಠಿ ಸಮುದಾಯದವರು ತಮ್ಮ ಮೂಲ ಸಂಪ್ರದಾಯವನ್ನು ಉಳಿಸಿಕೊಂಡು ಈ ಬಾರಿ ಅತ್ಯಂತ ವೈಭವದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಉಡುಪಿಯ ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಸಂಭ್ರಮವು ತುಳುನಾಡಿನ ಜಾನಪದ ಸೊಗಡಿಗೆ ಹೊಸ ಕಲೆ ನೀಡಿದೆ. ಸುಮಾರು ಮೂರ್ನಾಲ್ಕು ಶತಮಾನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ…

Read More

ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ. – Kannada News | Siddapura Vasanth Naik Murder Case: Suchitra gets Rs 35 Thousand From astrologer kamalakara bhat In First Meet

ಕಾರವಾರ, (ಫೆಬ್ರವರಿ 10): ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಿದ್ದಾಪುರದ ವಸಂತ ನಾಯ್ಕ್ ಹತ್ಯೆ ಪ್ರಕರಣದ (siddapura Vasanth Naik Murder Case) ತನಿಖೆ ಆಳಕ್ಕಿಳಿಯುತ್ತಿದ್ದಂತೆ, ಆರೋಪಿಗಳಾದ ಕಮಲಾಕರ ಭಟ್ (astrologer kamalakara bhat) ಮತ್ತು ಪ್ರೇಯಸಿ ಸುಚಿತ್ರಾಳ (Suchitra) ಅಕ್ರಮ ಸಂಬಂಧದ ಬಗ್ಗೆ ರೋಚಕ ಹಾಗೂ ಅಷ್ಟೇ ಆಘಾತಕಾರಿ ಸಂಗತಿಗಳು ಒಂದೊಂದೇ ಹೊರಬರುತ್ತಿವೆ. ಈ ಜೋಡಿಯ ಸಂಬಂಧ ಕೇವಲ ಪ್ರೀತಿಗೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡದೊಂದು ‘ಬ್ಲ್ಯಾಕ್‌ಮೇಲ್’ (Blackmail) ಮತ್ತು ‘ಹನಿಟ್ರ್ಯಾಪ್’ (Honeytrap) ಜಾಲವಿತ್ತು ಎಂಬ ಸ್ಫೋಟಕ ಮಾಹಿತಿ…

Read More

Brain Teaser: ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ

ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿವೆ. ಒಂದಕ್ಕಿಂತ ಒಂದು ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿದ್ದು, ಬಿಡಿಸುವುದು ಕಷ್ಟಕರ. ಆದರೆ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವ ಮಜಾನೇ ಬೇರೆ. ಇದೀಗ ಗಣಿತದ ಲೆಕ್ಕವನ್ನು ನೀಡಲಾಗಿದ್ದು, ನೀವು ಲೆಕ್ಕ ಬಿಡಿಸೋದರಲ್ಲಿ ಪಂಟರಾಗಿದ್ದರೆ ಈ ಒಗಟು ಬಿಡಿಸಿ ಸರಿಯಾದ ಉತ್ತರ ಹೇಳಿ. ಒಗಟಿನ ಪ್ರಶ್ನೆ ಹೀಗಿದೆ ನೋಡಿ ನೋಡೋದಕ್ಕೆ ಸುಲಭ ಎನಿಸಿದರೂ ಉತ್ತರ ಹುಡುಕುವ ಅಷ್ಟು ಸುಲಭವಲ್ಲ. ಈ ಬ್ರೈನ್ ಟೀಸರ್ ಒಗಟಿನ…

Read More

‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್​​ ಒನ್ – Kannada News | KIA Wins 2025 ASQ ‘Best Airport at Arrivals Globally’ Fourth Time Running

ಬೆಂಗಳೂರು ವಿಮಾನ ನಿಲ್ದಾಣImage Credit source: Tv9 kannada ಬೆಂಗಳೂರು, ಮಾ.5: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದೆ. 2025ರ ಎಎಸ್ ಕ್ಯೂ (ASQ) ಪ್ರಶಸ್ತಿಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಸತತ ನಾಲ್ಕನೇ ವರ್ಷವೂ ‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ (Best Airport at Arrivals Globally) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಏರ್‌ಪೋರ್ಟ್ ಕೌನ್ಸಿಲ್ ಇಂಟರ್‌ನ್ಯಾಶನಲ್ (ACI) ನೀಡುವ ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಗುಣಮಟ್ಟ ಮತ್ತು ಸೇವೆಗೆ ನೀಡಲಾಗುವ…

Read More

‘ಡೆವಿಲ್​​ನಲ್ಲಿ ನಾನು ನಟಿಸಬೇಕಿತ್ತು, ಆದರೆ..’; ವಿವರಿಸಿದ ರಾಗಿಣಿ ದ್ವಿವೇದಿ – Kannada News | Ragini Dwivedi Was About To Act In Devil Movie But Plans Change for this reason

ನಟಿ ರಾಗಿಣಿ ದ್ವಿವೇದಿ ಅವರು ಈಗ ಸುದ್ದಿಯಲ್ಲಿ ಇದ್ದಾರೆ. ಅವುರ ‘ವೃಷಭ’ ಹೆಸರಿನ ಚಿತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಮೋಹನ್ ಲಾಲ್ ಹೆಂಡತಿಯ ಪಾತ್ರ ಮಾಡುವ ಅವಕಾಶವು ಅವರಿಗೆ ಸಿಕ್ಕಿದೆ ಎಂದೇ ಹೇಳಬಹುದು. ಈಗ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಬೇಕಿತ್ತು ಎಂಬ ವಿಷಯ ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬ ವಿಷಯವನ್ನು ಅವರು ರಿವೀಲ್ ಮಾಡಿದ್ದಾರೆ. ರಾಗಿಣಿ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ‘ಕೆಂಪೆಗೌಡ’ ರೀತಿಯ ಹಿಟ್ ಚಿತ್ರಗಳನ್ನು ನೀಡಿದ್ದಾರೆ….

Read More

ಬಾಲಿವುಡ್​​ನಲ್ಲಿ ಪಿಆರ್​ ತಂತ್ರ ಹೇಗೆ ನಡೆಯುತ್ತೆ ನೋಡಿ; ಎಕ್ಸ್​​ಪೋಸ್ ಮಾಡಿದ ಫ್ಯಾನ್ಸ್ – Kannada News | O Romeo Disaster: How Bollywood PR and Fake Reviews Failed Against Audience Power

ಬಾಲಿವುಡ್ ಅಲ್ಲಿ ಪಿಆರ್​ ತಂತ್ರಗಳು ಹೆಚ್ಚು ಕೆಲಸ ಮಾಡುತ್ತವೆ. ಕೆಲವು ಸಿನಿಮಾ ಹಿಟ್ ಅಥವಾ ಫ್ಲಾಪ್​​ನ ನಿರ್ಧಾರ ಮಾಡೋದು ಇವರೇ. ಆದರೆ, ಈಗ ಆಡಿಯನ್ಸ್ ಬದಲಾಗಿದ್ದಾರೆ. ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಸ್ಪಷ್ಟವಾಗಿ ಕಂಡು ಹಿಡಿಯುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಬಾಲಿವುಡ್​ ಅಲ್ಲಿ ಪಿಆರ್ ಟೆಕ್ನಿಕ್ ಮೂಲಕ ಗೆಲ್ಲುವ ಪ್ರಯತ್ನವನ್ನು ‘ಓ ರೋಮಿಯೋ’ ಸಿನಿಮಾ ಮಾಡಿತ್ತು. ಆದರೆ, ಈ ತಂತ್ರಕ್ಕೆ ಬ್ರೇಕ್ ಬಿದ್ದಿದೆ. ಈ ಸಿನಿಮಾ ಹೀನಾಯವಾಗಿ ಸೋಲುವ ಸೂಚನೆ ಸಿಕ್ಕಿದೆ. ‘ಓ ರೋಮಿಯೋ’…

Read More

ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ! ಮಹಾರಾಷ್ಟ್ರ, ಗೋವಾದಿಂದಲೂ ಬಂದ ಲಕ್ಷಾಂತರ ಭಕ್ತರು – Kannada News | Lakhs of devotees came for Savadatti Renuka Yellamma Fair

ಬೆಳಗಾವಿ, ಫೆಬ್ರುವರಿ 01: ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಜಾತ್ರೆ ಗೆ ಭಕ್ತಸಾಗರವೇ ಹರಿದುಬಂತು. ಉತ್ತರ ಕರ್ನಾಟಕ ಭಾಗದಲ್ಲೇ ಅತಿದೊಡ್ಡ ಮಟ್ಟದಲ್ಲಿ ನಡೆಯುವ ಈ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ಮಹಾರಾಷ್ಟ್ರ, ಗೋವಾ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದು, ದೇವಾಲಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಜನಸಾಗರ ಕಂಡುಬಂದಿದೆ. ಭಕ್ತರ ಭಾರೀ ಆಗಮನದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ…

Read More