Headlines

‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ

ಇತ್ತೀಚೆಗಷ್ಟೆ ಕನ್ನಡದ ಮೂರು ಸಿನಿಮಾಗಳ (Cinema) ಮುಹೂರ್ತ ಒಟ್ಟಿಗೆ ನಡೆದಿದೆ. ‘ದರ್ಶನ’, ‘ಸೀತಾರಾಮ ರಾಜು’ ಮತ್ತು ‘ಕಾಡ’ ಸಿನಿಮಾದ ಮುಹೂರ್ತಗಳು ಒಟ್ಟಿಗೆ ನಡೆದಿದ್ದು, ಸಿನಿಮಾಗಳಲ್ಲಿ ನಟಿಸುತ್ತಿರುವ ಪ್ರಮುಖ ನಟ, ನಟಿಯರು ಮುಹೂರ್ತದಲ್ಲಿ ಹಾಜರಾಗಿದ್ದರು. ಮಾಧ್ಯಮಗಳೊಟ್ಟಿಗೆ ಸಿನಿಮಾಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪೃಥ್ವಿ ಅಂಬರ್ ನಟಿಸುತ್ತಿರುವ ‘ದರ್ಶನ’ ಸಿನಿಮಾನಲ್ಲಿ ನಟಿಸಲಿರುವ ಪೋಷಕ ನಟ ತಬಲಾ ನಾಣಿ ಮುಹೂರ್ತದ ವೇಳೆ ಮಾತನಾಡಿದ್ದು, ಅವರ ತಮಾಷೆ ಮಾತುಗಳು ಕೇಳಿ ಸಭಿಕರು ನಕ್ಕು ಹಗುರಾದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ: ವಾಟಾಳ್ ಕ್ಯಾತೆ – Kannada News

ಪ್ಯಾನ್ ಇಂಡಿಯಾ (Pan India) ಜಮಾನಾನಲ್ಲಿ ಒಂದು ರಾಜ್ಯದ ಸಿನಿಮಾ ಮತ್ತೊಂದು ರಾಜ್ಯದಲ್ಲಿ ಬಿಡುಗಡೆ ಆಗುವುದು ಸಾಮಾನ್ಯ ವಿಷಯ ಎಂದಾಗಿದೆ. ಕರ್ನಾಟಕವಂತೂ ಪ್ಯಾನ್ ಇಂಡಿಯಾ ಮಾರುಕಟ್ಟೆಯ ಬಲು ಪ್ರಮುಖ ನಗರವಾಗಿದೆ. ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ತಯಾರಾಗುತ್ತಿವೆ. ಅವುಗಳಲ್ಲಿ ಕೆವಿಎನ್ ನಿರ್ಮಾಣದ ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಸಹ ಒಂದು. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ತಾವು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಗೆ…

Read More

National Dengue Day 2026: ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಸಣ್ಣ ಅಸಡ್ಡೆಯೂ ಜೀವಕ್ಕೆ ಮಾರಕ – Kannada News | National Dengue Day 2026: Why celebrate National Dengue Day? Here’s the information

ರಾಷ್ಟ್ರೀಯ ಡೆಂಗ್ಯೂ ದಿನImage Credit source: Freepik ಡೆಂಗ್ಯೂ (Dengue) ಜ್ವರ ಈಡೀಸ್‌ ಈಜಿಪ್ಟಿ ಜಾತಿಯ ಹೆಣ್ಣು ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಗಂಭೀರ ಕಾಯಿಲೆಯಾದ್ದು, ಇದರ ಸಣ್ಣ ನಿರ್ಲಕ್ಷ್ಯ ಕೂಡ ಜೀವಕ್ಕೆ ಮಾರಕವಾಗಿದೆ. ಈ ಜ್ವರದ ಲಕ್ಷಣ ಆರಂಭದಲ್ಲಿ ತುಂಬಾನೇ ಸೂಕ್ಷ್ಮವಾಗಿರುತ್ತದೆ. ಆನಂತರದಲ್ಲಿ ವಿಪರೀತ ತಲೆನೋವು, ಅತಿಯಾದ ಮೈಕೈ ನೋವು, ಕೀಲು ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಈ ಜ್ವರದ ರೋಗಲಕ್ಷಣಗಳನ್ನು ಆರಂಭದಲ್ಲಿ ತಿಳಿದುಕೊಂಡು ಸೂಕ್ತ ಚಿಕಿತ್ಸೆಗಳನ್ನು ಪಡೆದುಕೊಳ್ಳದಿದ್ದರೆ, ಶ್ವಾಸಕೋಶ, ಲಿವರ್‌ ಇತ್ಯಾದಿ ದೇಹದ ಪ್ರಮುಖ ಅಂಗಗಳಲ್ಲಿ…

Read More

ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು – Kannada News

ಭಾರತದ ‘ಸ್ಪೈಡರ್ ಮ್ಯಾನ್’ (Spider Man) ಅಭಿಮಾನಿಗಳಿಗೆ ಖುಷಿ ಸುದ್ದಿ, ಹೊಸ ಸ್ಪೈಡರ್ ಮ್ಯಾನ್ ಸಿನಿಮಾ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ…

Read More

‘ರಾಮಾಯಣ’ ಟ್ರೈಲರ್ ಬೆಳಿಗ್ಗೆ 4:15ಕ್ಕೆ ಬಿಡುಗಡೆ ಮಾಡಿದ್ದೇಕೆ? ಆ ಸಮಯದ ವಿಶೇಷತೆ ಏನು? – Kannada News | Why Ramayana movie trailer released at early morning

ಸಿನಿಮಾ (Cinema) ಟ್ರೈಲರ್​​ ಗಳನ್ನು ಬಿಡುಗಡೆ ಮಾಡುವಾಗ ಹೆಚ್ಚು ಎಂಗೇಜಿಂಗ್ ಸಮಯವನ್ನು ಆಯ್ಕೆ ಮಾಡಲಾಗುತ್ತದೆ. ಬೆಳಿಗ್ಗೆ ಅಥವಾ ಸಂಜೆ ಹೀಗೆ ಜನ ತುಸು ಫ್ರೀ ಆಗಿ ಇರುವ ಸಮಯ ನೋಡಿ ಟ್ರೈಲರ್ ಅಥವಾ ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತದೆ. ಆದರೆ ರಣಬೀರ್ ಕಪೂರ್ ಮತ್ತು ಯಶ್ ಅವರ ‘ರಾಮಾಯಣ’ ಚಿತ್ರದ ಟ್ರೈಲರ್ ಅನ್ನು ಬೆಳಿಗಿನ ಜಾವ 4:15 ಕ್ಕೆ ಬಿಡುಗಡೆ ಮಾಡಲಾಗಿದೆ. ಚಿತ್ರತಂಡವು ಈ ಸಮಯವನ್ನೇ ಟ್ರೈಲರ್ ಬಿಡುಗಡೆಗೆ ನಿಗದಿ ಮಾಡಿದ್ದು ಏಕೆ? ಆ ಸಮಯದಲ್ಲಿ ಏನಾದರೂ ವಿಶೇಷತೆ…

Read More

ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆದ್ದ ಬೆನ್ನಲ್ಲೇ ಎಫ್​ಐಆರ್! ಬಿಜೆಪಿಯ ಜೀವರಾಜ್​ ಹೇಳಿದ್ದೇನು? – Kannada News | Sringeri MLA DN Jeevaraj Reacts to FIR After Winning Post Recount: Claims Victory for Truth and Constitution

ಚಿಕ್ಕಮಗಳೂರು, ಮೇ 4: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಂತಿಮವಾಗಿ ಗೆಲುವು ಸಾಧಿಸಿರುವ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ ಅವರು ಇಂದು (ಮೇ 4) ಅಧಿಕೃತವಾಗಿ ಶಾಸಕ ಸ್ಥಾನದ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಕಳೆದ ಮೂರು ವರ್ಷಗಳ ನಿರಂತರ ಕಾನೂನು ಹೋರಾಟದ ನಂತರ ಲಭಿಸಿದ ಈ ಜಯವನ್ನು ಅವರು ‘ಸತ್ಯಕ್ಕೆ ಸಿಕ್ಕ ಜಯ’ ಎಂದು ಬಣ್ಣಿಸಿದ್ದಾರೆ. ತಮ್ಮ ಗೆಲುವಿನ ಬೆನ್ನಲ್ಲೇ ದಾಖಲಾಗಿರುವ ಎಫ್‌ಐಆರ್ (FIR) ಕುರಿತು ಟಿವಿ9 ಗೆ ಪ್ರತಿಕ್ರಿಯಿಸಿದ ಜೀವರಾಜ್, ‘ಸೋತ ಮೇಲೆ…

Read More

Video: ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ, ಭಯಾನಕ ವಿಡಿಯೋ – Kannada News | Fatal Road Mishap as Truck Loses Balance and Lands on Vehicle

ರಾಂಪುರ, ಡಿಸೆಂಬರ್ 29: ಲಾರಿಯೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಘಟನೆ ರಾಂಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದೆ. ಪಹಾಡಿ ಗೇಟ್ ಬಳಿಯ ಗಂಜ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಹೊಟ್ಟು ಸಾಗಿಸುತ್ತಿದ್ದ ಟ್ರಕ್ ಹೆದ್ದಾರಿಯಲ್ಲಿ ಹಾದುಹೋಗುವಾಗ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಬೊಲೆರೊ ವಾಹನದ…

Read More

ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲಿಸಿದ್ದಕ್ಕೆ ಎಎಂಎಂಕೆಯಿಂದ ಶಾಸಕ ಕಾಮರಾಜ್​ ಉಚ್ಛಾಟನೆ – Kannada News | AMMK Leader TTV Dhinakaran expelled S Kamaraj for Supporting CM Vijays TVK

ಚೆನ್ನೈ, ಮೇ 12: ಟಿಟಿವಿ ದಿನಕರನ್ ಅವರ ಅಮ್ಮ ಮಕ್ಕಳ್ ಮುನ್ನೆತ್ರ ಕಳಗಂ (ಎಎಂಎಂಕೆ) ಇಂದು ತಮಿಳುನಾಡು ವಿಧಾನಸಭೆಯ ತಮ್ಮ ಪಕ್ಷದ ಏಕೈಕ ಶಾಸಕ ಎಸ್. ಕಾಮರಾಜ್ ಅವರನ್ನು ಉಚ್ಚಾಟನೆ ಮಾಡಿದೆ. ಎಐಎಡಿಎಂಕೆಯ ಒಂದು ಬಣ ಟಿವಿಕೆಗೆ ಬೆಂಬಲ ಘೋಷಿಸುತ್ತಿದ್ದಂತೆ ಎಎಂಎಂಕೆ ಶಾಸಕ ಕಾಮರಾಜ್ ಕೂಡ ಮುಖ್ಯಮಂತ್ರಿ ವಿಜಯ್ ಮತ್ತು ಅವರ ಪಕ್ಷವಾದ ಟಿವಿಕೆಯನ್ನು ಸದನದಲ್ಲಿ ಏಕಪಕ್ಷೀಯವಾಗಿ ಬೆಂಬಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ತಮಿಳುನಾಡು ವಿಕ್ಟರಿ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ…

Read More

Optical Illusion: ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಬಾಳೆಹಣ್ಣನ್ನು ಗುರುತಿಸಬಲ್ಲಿರಾ

ಮನಸ್ಸು ಹಾಗೂ ಮೈಂಡ್ ಎರಡನ್ನು ರಿಲ್ಯಾಕ್ಸ್ ಆಗಿಸಲು ಕೆಲವರು ತಮ್ಮ ಇಷ್ಟದ ಹವ್ಯಾಸದತ್ತ ಮುಖ ಮಾಡುತ್ತಾರೆ. ಆದರೆ, ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳು ನಿಮ್ಮ ಮೈಂಡ್ ರಿಲ್ಯಾಕ್ಸ್ ಆಗಿಸುತ್ತದೆ. ಅಷ್ಟೇ ಅಲ್ಲದೇ, ಈ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಬಹುದು. ಇದೀಗ ಮೆದುಳಿನ ಸಾಮರ್ಥ್ಯಕ್ಕೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಬಾಳೆ ಹಣ್ಣು ಎಲ್ಲಿದೆ ಎಂದು ಕಂಡು ಹಿಡಿಯುವುದೇ ಇಲ್ಲಿರುವ ಸವಾಲು. 9 ಸೆಕೆಂಡುಗಳೊಳಗೆ ಈ…

Read More

ಕರ್ನಾಟಕದಲ್ಲಿ ಮೂವರು ಹಿರಿಯ IPS, ನಾಲ್ವರು IAS ಅಧಿಕಾರಿಗಳ ವರ್ಗಾವಣೆ: ಯಾರು ಎಲ್ಲಿಗೆ? ಇಲ್ಲಿದೆ ವಿವರ – Kannada News | Four IAS And 3 IPS Officer Transferred By Karnataka Governmnet, here Is List

ಬೆಂಗಳೂರು, (ಮೇ 06): ಕರ್ನಾಟಕ ಸರ್ಕಾರ, (Karnataka Governmnet)  ಐಎಎಸ್‌ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ (IAS And IPS Officers Transffer) ಮಾಡಿ ಆದೇಶ ಹೊರಡಿಸಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ 4 ಐಎಎಸ್‌ ಮತ್ತು ಮೂವರು ಐಪಿಎಸ್ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪ್ರಮುಖವಾಗಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಹಿರಿಯ ಐಪಿಎಸ್​ ಅಧಿಕಾರಿಗಳಾದ ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್ ಮತ್ತು ಅನುಪಮ್ ಅಗರ್ವಾಲ್ ಅವರನ್ನ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದಲ್ಲಿ…

Read More