Headlines

‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಯಾವಾಗ? ಬಿಡುಗಡೆ ದಿನಾಂಕ ನಿಗದಿ – Kannada News | Toxic movie trailer will release in March first week

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಈಗಾಗಲೇ ಜಾಗತಿಕ ಮಟ್ಟದಲ್ಲಿ ಹವಾ ಸೃಷ್ಟಿಸಿದೆ. ಕೆಲ ವಾರಗಳ ಹಿಂದೆ ಬಿಡುಗಡೆ ಆಗಿದ್ದ ಟೀಸರ್ ಈಗಲೂ ಚರ್ಚೆಯಲ್ಲಿದೆ. ಈ ನಡುವೆ ಸಿನಿಮಾದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ಯೋಜನೆ ಹಾಕಿಕೊಂಡಿದ್ದು, ಟ್ರೈಲರ್ ಇನ್ನೂ ದೊಡ್ಡ ಟ್ರೆಂಡ್ ಸೃಷ್ಟಿಸುವ ಸಾಧ್ಯತೆ ಇದೆ. ಸಿನಿಮಾದ ಟ್ರೈಲರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ಮಾರ್ಚ್ 19ರಂದು ಆಗಲಿದೆ,…

Read More

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಬೆಂಗಳೂರು, ಫೆಬ್ರವರಿ 12: ಬಿಕ್ಲು ಶಿವ ಮರ್ಡರ್‌ ಕೇಸ್‌ನ ಬಲೆಯಲ್ಲಿ ಸಿಲುಕಿದ್ದ ಶಾಸಕ ಭೈರತಿ ಬಸವರಾಜ್ ಲಾಕ್ ಆಗಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ನಿರಾಕರಣೆಯಾಗ್ತಿದ್ದಂತೆ ಬೇರೆ ದಾರಿಯಿಲ್ಲದೇ ಶರಣಾಗಲು ಬರ್ತಿದ್ದ ಬಿಜೆಪಿ ಶಾಸಕನನ್ನ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಸದ್ಯ ದೇವನಹಳ್ಳಿ ಪೊಲೀಸರು ಭೈರತಿ ಬಸವರಾಜ್​ರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬಂದಿದ್ದು, ಅರೆಸ್ಟ್​ ಪ್ರಕ್ರಿಯೆಗಳು ನಡೆದಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಅರೆಸ್ಟ್ ಆಗಿದ್ದ ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು – Kannada News | Excise Deputy Commissioner Sent to Judicial Custody in Liquor License Bribery Case; BJP Leaders Release Audio

ಬೆಂಗಳೂರು, ಜನವರಿ 18: ಲಂಚ ಸ್ವೀಕರಿಸುತ್ತಿದ್ದ ಅಬಕಾರಿ ಡಿಸಿ ಲೋಕಾ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಆಯುಕ್ತ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಹಾಗೂ ಕಾನ್ಸ್‌ಟೇಬಲ್ ಲಕ್ಕಪ್ಪರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೈಯಪ್ಪನಹಳ್ಳಿಯ ಅಬಕಾರಿ ಕಚೇರಿಯಲ್ಲಿ ಮುಂಗಡವಾಗಿ 25 ಲಕ್ಷ ರೂ ಲಂಚ ಸ್ವೀಕರಿಸುವಾಗಲೇ ಜಗದೀಶ್ ನಾಯಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಮೈಕ್ರೋ ಬ್ರಿವೇರಿ ಸಿಎಲ್-7 ಪರವಾನಗಿಗಾಗಿ 75 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಇತ್ತ ನ್ಯಾಯಾಂಗ ಬಂಧನ ಬೆನ್ನಲ್ಲೇ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ…

Read More

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್: ಮದ್ಯ, ಗಾಂಜಾ ಸೇವನೆ ವಿಡಿಯೋ ವೈರಲ್ – Kannada News | Hubballi Sub Jail Video Goes Viral: Undertrial Prisoners Seen Consuming Liquor and Ganja Days After DGP Alok Kumar’s Visit

ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್Image Credit source: tv9 ಹುಬ್ಬಳ್ಳಿ, ಫೆಬ್ರವರಿ 21: ಧಾರವಾಡ (Dharawad) ಜಿಲ್ಲೆ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪ ಕೇಳಿಬಂದಿದ್ದು, ಜೈಲಿನೊಳಗಿನ ಅಕ್ರಮ ಸೌಲಭ್ಯಗಳ ವಿಡಿಯೋ ವೈರಲ್ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಣ ಕೊಟ್ಟರೆ ಸಬ್ ಜೈಲಿನಲ್ಲಿ ಎಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬ ಆರೋಪಗಳು ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿವೆ. ವೈರಲ್ ಆಗಿರುವ ವಿಡಿಯೋದಲ್ಲಿ ವಿಚಾರಣಾಧೀನ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವುದು,…

Read More

ಐಶಾರಾಮಿ ಕಾರು ಖರೀದಿಸಿದ ನಟಿ ರಾಧಿಕಾ, ಬೆಲೆ ಎಷ್ಟು ಲಕ್ಷ ಗೊತ್ತೆ? – Kannada News | Radhika Narayan purchased new Volvo Ex30 car see details

ಸಿನಿಮಾ (Cinema) ನಟ-ನಟಿಯರು ಐಶಾರಾಮಿ ಕಾರುಗಳು ಖರೀದಿಸುವುದು ಹೊಸದೇನೂ ಅಲ್ಲ. ಆದರೆ ಅವರ ಕಾರುಗಳ ಆಯ್ಕೆ ಅವರ ವ್ಯಕ್ತಿತ್ವವನ್ನು ಸೂಚಿಸುತ್ತವೆ. ಇದೀಗ ನಟಿ ರಾಧಿಕಾ ನಾರಾಯಣ್ ಅವರು ಹೊಸ ಕಾರೊಂದನ್ನು ಖರೀದಿ ಮಾಡಿದ್ದಾರೆ. ಇದು ಸಾಮಾನ್ಯವಾದ ಕಾರಲ್ಲ, ವಿಶ್ವದಲ್ಲೇ ಸುರಕ್ಷತೆಗೆ ಹೆಸರಾದ ಕಾರು ಬ್ರ್ಯಾಂಡ್ ಒಂದು ಬಿಡುಗಡೆ ಮಾಡಿರುವ ಐಶಾರಾಮಿ ಮತ್ತು ಸುರಕ್ಷಿತ ಇವಿ ಕಾರು. ಅದುವೇ ವೋಲ್ವೋ ಇಎಕ್ಸ್ 30. ಹಲವು ವೈಶಿಷ್ಟ್ಯತೆಗಳನ್ನು ಹೊಂದಿರುವ ಈ ಹೊಸ ಕಾರನ್ನು ನಟಿ ರಾಧಿಕಾ ಖರೀದಿ ಮಾಡಿದ್ದಾರೆ. ‘ರಂಗಿತರಂ’,…

Read More

ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್ – Kannada News | Kalaburagi Jail Escape: Three Convicted Prisoners Flee Central Prison by Scaling Compound Wall

ಕಲಬುರಗಿ ಜೈಲಿನಿಂದ ಪರಾರಿಯಾಗಿರುವ ಸಜಾ ಕೈದಿಗಳುImage Credit source: tv9 ಕಲಬುರಗಿ, ಜುಲೈ 14: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿದ್ದು, ಈ ಘಟನೆ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಜೈಲಿನ ಸುಮಾರು 15 ರಿಂದ 20 ಅಡಿ ಎತ್ತರದ ಕಾಂಪೌಂಡ್ ಗೋಡೆ ಹಾರಿ ಕೈದಿಗಳು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಹಾಗೂ ಸಾಗರ್ ಎಂದು ಗುರುತಿಸಲಾಗಿದೆ. ಇವರು ಬೀದರ್ ಜಿಲ್ಲೆಯ…

Read More

ಹಾಲಿವುಡ್​​ಗೆ ಪೈಪೋಟಿ ಕೊಡುತ್ತಿದೆ ಭಾರತದ ಈ ಕೋತಿ, ಆದಾಯ ಎಷ್ಟು ಗೊತ್ತೆ? – Kannada News | Bandar Apna Dost Youtube Chanel made 38 crore rs just from AI videos

ಸಾಮಾಜಿಕ ಜಾಲತಾಣದ (Social Media) ಈ ಜಮಾನಾನಲ್ಲಿ ಯಾವಾಗ ಯಾವುದು ವೈರಲ್ ಆಗುತ್ತದೆ, ಯಾವ ರೀತಿಯ ಕಂಟೆಂಟ್ ಜನರಿಗೆ ಇಷ್ಟವಾಗುತ್ತದೆ ಎಂದು ಊಹಿಸುವುದೇ ಕಷ್ಟ. ಭಾರತದ ಕೋತಿಯೊಂದು ವಿಶ್ವಮಟ್ಟದಲ್ಲಿ ಟಾಪ್ ಕಂಟೆಂಟ್ ಆಗಿ ಮಿಂಚಿದೆ ಮಾತ್ರವಲ್ಲದೆ ಕೆಲವೇ ತಿಂಗಳುಗಳಲ್ಲಿ 38 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕೇವಲ ಯೂಟ್ಯೂಬ್ ಒಂದರಿಂದಲೇ ಗಳಿಸಿದೆ. ಆಶ್ಚರ್ಯ ಎನಿಸಿದರೂ ಸಹ ಇದು ನಿಜ. ವಿಶ್ವದಾದ್ಯಂತ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಎಐ ವಿಡಿಯೋಗಳಲ್ಲಿ ಭಾರತದ ಕೋತಿ ಸ್ಥಾನ ಗಳಿಸಿದೆ. ‘ಬಂದರ್ ಅಪ್ನ ದೋಸ್ತ್’…

Read More

ಹೊಸಪೇಟೆ ಸರಣಿ ಅಪಘಾತ: ಕನ್ಯೆ ನೋಡಲು ಹೊರಟಿದ್ದ ಆ ಮೂರು ಜನ ಸೇರಿದ್ದು ಮಸಣಕ್ಕೆ! – Kannada News | 4 death in Serial Accident Near Hosapete in Vijayanagara District

ವಿಜಯನಗರ, ಏಪ್ರಿಲ್​​ 20: ಹೊಸಪೇಟೆ (Vijayanagara) ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಭಾನುವಾರ ನಡೆದಿತ್ತು. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಇಬ್ಬರು ಸಾವನ್ನಪ್ಪಿದ್ದಾರೆಂದು ಹೇಳಲಾಗಿತ್ತು. ಆದರೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿನ್ನಪ್ಪಿದ್ದಾರೆಂದು ದೃಢಪಟ್ಟಿದೆ. ಮಗ ಕೊಟ್ರೇಶನ ಮದುವೆಗಾಗಿ ಕನ್ಯೆ ನೋಡಲು ತೆರಳುವಾಗಲೇ ಈ ಅವಘಡ ಸಂಭವಿಸಿದ್ದು, ಹಸೆಮಣೆ ಸೇರಬೇಕಾದವನು ಮಸಣ ಸೇರಿದ್ದಾನೆ….

Read More

ಭಾರತ ತಂಡದಿಂದ ಹೊರಬಿದ್ದ ರಿಷಭ್ ಪಂತ್: ಯುವ ಆಟಗಾರ ಆಯ್ಕೆ – Kannada News | Dhruv Jurel replaced Rishabh Pant in Team India’s Squad for ODI series

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್). Source link

Read More

ಕದಿಯಲು ಹೋಗಿ ಸಿಕ್ಕಿಬಿದ್ದವನಿಂದ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು! – Kannada News | First Time Thief Caught in Bengaluru, Complains of Assault by Victims

ಬೆಂಗಳೂರು, ಫೆಬ್ರವರಿ 05: ಕಳ್ಳತನ ಮಾಡಲು ಹೋದಾಗ ಅವರನ್ನು ಯಾರಾದ್ರೂ ನೋಡಿದ್ರೆ ಅವರ ಮೇಲೆಯೇ ಈ ಖದೀಮರು ಹಲ್ಲೆ ನಡೆಸಿ ಎಸ್ಕೇಪ್​​ ಆಗೋದನ್ನು ನಾವು ನೋಡಿದ್ದೇವೆ. ಇಲ್ಲವೇ ಸಿಕ್ಕಿಬಿದ್ದು ಜೈಲು ಸೇರಿರುವವರ ಕತೆ ಕೇಳಿದ್ದೇವೆ. ಆದರೆ ಸಿಲಿಕಾನ್​​ ಸಿಟಿ ಬೆಂಗಳೂರಲ್ಲೊಂದು ವಿಚಿತ್ರ ಪ್ರಕರಣ ನಡೆದಿದೆ. ಫಸ್ಟ್​​ ಟೈಂ ಕಳ್ಳತನಕ್ಕೆ ಹೋದ ವ್ಯಕ್ತಿಯೊಬ್ಬ ಮನೆಯವರ ಬಳಿ ಸಿಕ್ಕಿಬಿದ್ದು ಪೆಟ್ಟು ತಿಂದು ಬಂದಿದ್ದಾನೆ. ಸಾಲದ್ದಕ್ಕೆ ಕದಿಯಲು ಹೋದ ವೇಳೆ ಆ ಮನೆಯವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ…

Read More