Headlines

ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು! – Kannada News | Mysuru, Ballari Lightning Tragedy: Two Dead Amidst Rain; Weather Dept Issues Warning

ಮೈಸೂರು, ಮೇ.16: ರಾಜ್ಯಾದ್ಯಂತ ಹವಾಮಾನ ವೈಪರೀತ್ಯದ ಬೆನ್ನಲ್ಲೇ ಮಳೆರಾಯನ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು (ಮೇ.16) ಸಂಜೆ ಸಂಭವಿಸಿದ ಪ್ರತ್ಯೇಕ ಸಿಡಿಲು ಬಡಿತದ ದುರಂತಗಳಲ್ಲಿ ಓರ್ವ ರೈತ ಮಹಿಳೆ ಹಾಗೂ ಯುವಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಸಿಡಿಲು ಬಡಿದು ಆಲನಹಳ್ಳಿ ನಿವಾಸಿಯಾದ ವಿನೋದಾ ಎಂಬ ರೈತ ಮಹಿಳೆ ಮೃತಪಟ್ಟಿದ್ದಾರೆ. ಇಂದು ಸಂಜೆ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮಳೆಯಿಂದಾಗಿ ವಾಪಸ್ ಮನೆಗೆ ಕರೆತರಲು ಹೋದಾಗ…

Read More

ಬೆಳ್ಳಿ ಬಾರ್ ಆಮದಿಗೆ ಕೇಂದ್ರ ಬ್ರೇಕ್: ಇನ್ಮುಂದೆ ಪರವಾನಗಿ ಕಡ್ಡಾಯ

ನವದೆಹಲಿ, ಮೇ 16: ದೇಶದಲ್ಲಿ ಬೆಳ್ಳಿ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಬೆಳ್ಳಿ ಬಾರ್ ಆಮದು ಮಾಡಿಕೊಳ್ಳಲು ವಿಶೇಷ ಪರವಾನಗಿಯನ್ನು ಕಡ್ಡಾಯಗೊಳಿಸಿ ನಿರ್ಬಂಧ ಹೇರಿದೆ. ಈವರೆಗೂ ಸಿಲ್ವರ್ ಬಾರ್ಸ್ ಆಮದಿನ ಮೇಲೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ, ಹೊಸ ನಿಯಮದ ಪ್ರಕಾರ 99.9% ಶುದ್ಧತೆಯ ಬೆಳ್ಳಿ ಬಾರ್‌ ಆಮದು ಮಾಡಲು ವಾಣಿಜ್ಯ ಸಚಿವಾಲಯದ ವಿಶೇಷ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

ಸೆಲೆಬ್ರಿಟಿಗಳ ಅಹಂಕಾರಕ್ಕೆ ತೆರೆ ಹಾಕಲು ನಿರ್ಧರಿಸಿದ ಬಾಲಿವುಡ್​ನ ಖ್ಯಾತ ಹೇರ್​​​ಸ್ಟೈಲಿಸ್ಟ್ – Kannada News | Hair stylist Aalim Hakim pens against celebrities rude behavior

ಬಾಲಿವುಡ್ (Bollywood) ಚಿತ್ರರಂಗದ ಮೋಸ್ಟ್ ಡಿಮ್ಯಾಂಡಿಂಗ್ ಹೇರ್ ಸ್ಟೈಲಿಸ್ಟ್ ಎಂದರೆ ಅದು ಆಲಿಮ್ ಹಕೀಮ್. ಅವರು ಅಹಂಕಾರಿ ವರ್ತನೆ ತೋರುವ ನಟರ ತಂಡಕ್ಕೆ ಬಿಸಿ ಮುಟ್ಟಿಸಿದ್ದಾರೆ. ಚಿತ್ರರಂಗದ ತೆರೆಯ ಹಿಂದೆ ಕೆಲಸ ಮಾಡುವ ಕಲಾವಿದರನ್ನು ಗೌರವಿಸದ ನಟರು ಮತ್ತು ಅವರ ಮ್ಯಾನೇಜರ್‌ಗಳ ಜೊತೆ ಇನ್ನು ಮುಂದೆ ಕೆಲಸ ಮಾಡುವುದಿಲ್ಲ ಎಂದು ಅವರು ಘೋಷಿಸಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಆಲಿಮ್, ‘ಯಾವ ನಟರ ಮ್ಯಾನೇಜರ್‌ಗಳು ಚಿತ್ರತಂಡದ ಸದಸ್ಯರನ್ನು ಕೀಳಾಗಿ ಕಾಣುತ್ತಾರೋ, ಅಂತಹ ನಟರ ಸಿನಿಮಾಗಳಿಂದ…

Read More

ಕೇಂದ್ರದ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿಕೆ ಶಿವಕುಮಾರ್​​ ವಿರೋಧ – Kannada News | DK Shivakumar Opposes ‘One Nation, One Election’; it is a threat to Federalism and Democrtic system

ಡಿಸಿಎಂ ಡಿಕೆ ಶಿವಕುಮಾರ್​Image Credit source: DK Shivakumar/X ಬೆಂಗಳೂರು, ಮೇ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ (One Nation, One Election) ಪ್ರಸ್ತಾವನೆಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಅಧಿಕಾರ ಕೇಂದ್ರಿತ, ರಾಜಕೀಯ ಪ್ರೇರಿತ ಯೋಜನೆ. ರಾಜ್ಯಗಳನ್ನ ದುರ್ಬಲಗೊಳಿಸಲು ಇದನ್ನ ತರಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೂ ಧಕ್ಕೆ ತರುವ ಅಪಾಯವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕಿಡಿಕಾರಿದ್ದಾರೆ. ಮುಖ್ಯಾಂಶಗಳು ಒಂದು ದೇಶ…

Read More

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಪಕ್ಕದ ರಾಜ್ಯ ಸರ್ಕಾರದಿಂದ ಹೊಸ ಆಫರ್ – Kannada News | This state announced Rs 30000 for third child Rs 40000 for fourth baby to boost population

ವಿಜಯವಾಡ, ಮೇ 16: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಇಂದು ರಾಜ್ಯದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಕುತೂಹಲಕಾರಿಯಾದ ಯೋಜನೆಯನ್ನು ಘೋಷಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ರಾಜ್ಯದ ಯಾವುದೇ ಕುಟುಂಬದಲ್ಲಿ ಮೂರನೇ ಮಗುವಿನ ಜನನವಾದರೆ ಆ ಕುಟುಂಬಕ್ಕೆ ಸರ್ಕಾರವು 30,000 ರೂ. ಮತ್ತು ನಾಲ್ಕನೇ ಮಗುವಿಗೆ 40,000 ರೂ. ಪ್ರೋತ್ಸಾಹ ಧನ ನೀಡಲಿದೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಜನಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಮಕ್ಕಳನ್ನು ಹೊರೆಯಾಗಿ…

Read More

ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು! – Kannada News | Rare Pediatric Surgery: Medicover Bengaluru Removes 480g Hairball from 2 Year Old Pica Patient

ಬೆಂಗಳೂರು, ಮೇ.16: ಸಿಲಿಕಾನ್ ಸಿಟಿಯ ಮೆಡಿಕವರ್ ಆಸ್ಪತ್ರೆಯ ವೈದ್ಯರು ಅತ್ಯಂತ ಅಪರೂಪದ ಮತ್ತು ಸಂಕೀರ್ಣವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ 2 ವರ್ಷದ ಪುಟ್ಟ ಮಗುವಿಗೆ ಮರುಜೀವ ನೀಡಿದ್ದಾರೆ. ಮಗುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 480 ಗ್ರಾಂ ತೂಕದ ಕೂದಲಿನ ಗುಡ್ಡೆ ಹಾಗೂ ರಬ್ಬರ್ ಬ್ಯಾಂಡ್‌ಗಳನ್ನು ಲ್ಯಾಪರೋಸ್ಕೊಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ವೈದ್ಯಕೀಯ ಜಗತ್ತಿನಲ್ಲಿ ಆಹಾರವಲ್ಲದ ವಸ್ತುಗಳನ್ನು (ಕೂದಲು, ರಬ್ಬರ್, ಪ್ಲಾಸ್ಟಿಕ್ ಇತ್ಯಾದಿ) ತಿನ್ನುವ ಇಂತಹ ವಿಚಿತ್ರ ಮಾನಸಿಕ ಮತ್ತು ದೈಹಿಕ ಅಭ್ಯಾಸವನ್ನು ‘ಪೈಕಾ’ (Pica) ಎನ್ನಲಾಗುತ್ತದೆ….

Read More

9 ಗಂಟೆ ಕಾರ್ಯಾಚರಣೆ ಬಳಿಕ ಕೊನೆಗೂ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ! – Kannada News | Punjab 4 year old Boy successfully rescued from borewell after 9 hour operation

ನವದೆಹಲಿ, ಮೇ 16: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ 4 ವರ್ಷದ ಬಾಲಕ ಬೋರ್‌ವೆಲ್‌ಗೆ (borewell) ಬಿದ್ದಿದ್ದ. ಮಗು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಹೊಸದಾಗಿ ಕೊರೆದ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಘಟನೆ ಶುಕ್ರವಾರ ರಾತ್ರಿ ನಡೆದಿತ್ತು. ಹೊಶಿಯಾರ್‌ಪುರ-ದಾಸುಯಾ ರಸ್ತೆಯ ಭಿಖೋವಾಲ್ ಬಳಿಯ ಚಕ್ ಸಮಾನಾ ಗ್ರಾಮದ 4 ವರ್ಷದ ಮಗು ಬೋರ್​​ವೆಲ್​ ಬಾವಿಯೊಳಗೆ ಬಿದ್ದಿದ್ದ. 9 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ ಎನ್​ಡಿಆರ್​ಎಫ್​ ಸಿಬ್ಬಂದಿ ಆತನನ್ನು ಸುರಕ್ಷಿತವಾಗಿ ಹೊರಗೆ…

Read More

ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು! – Kannada News | NEP 2020 Impact: CBSE Makes 3 Languages Compulsory for 9th Grade Students

ದೆಹಲಿ, ಮೇ.16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ತನ್ನ ಪಠ್ಯಕ್ರಮದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಶಾಲಾ ಶಿಕ್ಷಣದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (NCF-SE) 2023 ರ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಜುಲೈ 1, 2026 ರಿಂದ ಆರಂಭವಾಗುವ ಶೈಕ್ಷಣಿಕ ವರ್ಷದಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ (R1, R2, R3) ಅಧ್ಯಯನವನ್ನು ಕಡ್ಡಾಯಗೊಳಿಸಿದೆ. ಇದೀಗ ಈ ನೀತಿ ಜಾರಿಯಿಂದ ಕರ್ನಾಟಕದಲ್ಲೂ ಕೂಡ ಮಕ್ಕಳು ಕನ್ನಡ ಕಲಿಯುವ ಅವಕಾಶ ಇದೆ….

Read More

ವೃತ್ತಿಯಲ್ಲಿ ಬ್ಯೂಟಿಷಿಯನ್, ಗಂಡ ದಂತವೈದ್ಯ; ನೀಟ್ ಹಗರಣದಲ್ಲಿ ಸಿಕ್ಕಿಬಿದ್ದ ಮನಿಷಾ ಬಗ್ಗೆ ನಿಮಗೆಷ್ಟು ಗೊತ್ತು? – Kannada News | Who is Manisha Sanjay Waghmare Pune beautician an alleged agent in NEET UG 2026 paper leak case

ನವದೆಹಲಿ, ಮೇ 16: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗಾಗಲೇ ಹಲವು ಆರೋಪಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ದೇಶದ ಅತಿದೊಡ್ಡ ವೈದ್ಯಕೀಯ ಪರೀಕ್ಷೆ ನೀಟ್ ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ಈ ಪ್ರಕರಣದ ಬೇರುಗಳನ್ನು ಸಿಬಿಐ ಅಗೆಯಲು ಪ್ರಾರಂಭಿಸಿದೆ. ಈ ಪ್ರಕರಣದ ಜಾಲ ರಾಜಸ್ಥಾನದಿಂದ ಮಹಾರಾಷ್ಟ್ರಕ್ಕೆ ಹರಡಿದೆ. ಮಹಾರಾಷ್ಟ್ರದಲ್ಲಿ ಸಿಬಿಐ ಮತ್ತೋರ್ವ ಮಾಸ್ಟರ್ ಮೈಂಡ್ ಅನ್ನು ಬಂಧಿಸಿದೆ. ಮಹಿಳೆಯಾಗಿರುವ ಈ ಆರೋಪಿಯ ಹೈ ಪ್ರೊಫೈಲ್ ಜೀವನಶೈಲಿ ಮತ್ತು ಬ್ಯಾಂಕ್…

Read More

KKR vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Kolkata Knight Riders vs Gujarat Titans IPL 2026 Live Cricket Score KKR vs GT Match on 16th May latest news in Kannada

ಐಪಿಎಲ್ 2026 ರ 60 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಉಭಯ ತಂಡಗಳು ಈ ಆವೃತ್ತಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಎರಡನೇ ಬಾರಿ. ಕೆಕೆಆರ್ ಪ್ಲೇಆಫ್ ತಲುಪುವುದು ಕಷ್ಟ. ಆದಾಗ್ಯೂ, ಪ್ಲೇಆಫ್‌ನಲ್ಲಿ ಕೆಕೆಆರ್‌ನ ಸವಾಲು ಉಳಿದಿದೆ. ಗುಜರಾತ್ ಪಂದ್ಯವನ್ನು ಗೆದ್ದು ಅಧಿಕೃತವಾಗಿ ಪ್ಲೇಆಫ್‌ಗೆ ಟಿಕೆಟ್ ಪಡೆಯುವ ಅವಕಾಶವಿದೆ. ಆದ್ದರಿಂದ, ಗುಜರಾತ್ ತನ್ನ ಒಟ್ಟು ಒಂಬತ್ತನೇ ಪಂದ್ಯವನ್ನು ಗೆಲ್ಲುವ ಮೂಲಕ ಪ್ಲೇಆಫ್ ತಲುಪಿದ ಮೊದಲ ತಂಡವಾಗುತ್ತದೆಯೇ ಅಥವಾ ಕೆಕೆಆರ್ ಕೊನೆಯ ಸೋಲಿಗೆ…

Read More