Headlines

ಮೂರು ದಿನಗಳಿಂದ ದೆಹಲೀಲಿದ್ದರೂ ಡಿಕೆ ಶಿವಕುಮಾರ್​ಗೆ ಸಿಗುತ್ತಿಲ್ಲ ರಾಹುಲ್ ಗಾಂಧಿ ಭೇಟಿ ಅವಕಾಶ! – Kannada News | DK Shivakumar Delhi Visit: Rahul Gandhi Meeting Pending Amid Karnataka CM Power Tussle Speculations

ರಾಹುಲ್ ಗಾಂಧಿ ಹಾಗೂ ಡಿಕೆ ಶಿವಕುಮಾರ್​Image Credit source: DK Shivakumar X Handle ಬೆಂಗಳೂರು, ಜನವರಿ 19: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜತೆ ‘ನಿಮ್ಮನ್ನು ದೆಹಲಿಗೆ ಕರೆಸಿ ಮಾತನಾಡುತ್ತೇನೆ’ ಎಂದಿದ್ದ ರಾಹುಲ್ ಗಾಂಧಿ (Rahul Gandhi) ಇದೀಗ ಭೇಟಿಗೆ ಅವಕಾಶವೇ ನೀಡುತ್ತಿಲ್ಲವೇ? ಇಂಥದ್ದೊಂದು ಪ್ರಶ್ನೆಗೆ ಇತ್ತೀಚಿನ ಬೆಳವಣಿಗೆಗಳು ಕಾರಣವಾಗಿವೆ. ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ನೇಮಕಗೊಂಡಿರುವ ಶಿವಕುಮಾರ್, ಅದಕ್ಕೆ ಸಂಬಂಧಿಸಿದ ಪಕ್ಷದ ಕಾರ್ಯಗಳಿಗಾಗಿ ದೆಹಲಿಗೆ ತೆರಳಿದ್ದರೂ ಕರ್ನಾಟಕ ರಾಜಕಾರಣ ಸಂಬಂಧ…

Read More

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನ, ಬೆಂಗಳೂರು ಚಲೋ ಮುಂದೂಡಿಕೆ – Kannada News | Transport employees leader ananth subbarao passes away, So tomorrows Workers Bengaluru chalo postponed

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಬೆಂಗಳೂರು, (ಜನವರಿ 28): ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) (Transport employees leader ananth subbarao)ನಿಧನರಾಗಿದ್ದಾರೆ. ಇಂದು (ಜನವರಿ 28) ಸಂಜೆ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 85 ವರ್ಷದ ಅನಂತ್ ಸುಬ್ಬರಾವ್ ಅವರು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿದ್ದರು. ಕಳೆದ ಐದು ದಶಕಗಳಿಂದ ಸಾರಿಗೆ ನೌಕರರ…

Read More

ಥಿಯೇಟರ್​​​ನಲ್ಲಿ 65ದಿನ ಪೂರೈಸಿದ ‘ಧುರಂಧರ್ 2’; ಒಟ್ಟೂ ಗಳಿಕೆ ಎಷ್ಟು? – Kannada News | Dhurandhar 2 Box Office: 50 Days of Dominance and Record Breaking Global Collection

ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರ ಯಶಸ್ವಿಯಾಗಿ 65 ದಿನಗಳನ್ನು ಪೂರೈಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡ ಈ ಆ್ಯಕ್ಷನ್ ಎಂಟರ್‌ಟೈನರ್ ಚಿತ್ರಮಂದಿರಗಳಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಮುನ್ನುಗ್ಗಿದೆ. ‘ಧುರಂಧರ್ 2’ ಈವರೆಗೆ ದೇಶಾದ್ಯಂತ ಒಟ್ಟು 5,24,278 ಶೋಗಳು ಪ್ರದರ್ಶನ ಕಂಡಿವೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರ ವಿಶ್ವಾದ್ಯಂತ ಬರೋಬ್ಬರಿ 1,799.09 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ….

Read More

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ – Kannada News | Siddaramaiah And DK Shivakumar inaugurates MGNREGA Bachao Sangram at Chikkaballapur

ಚಿಕ್ಕಬಳ್ಳಾಪುರ, (ಫೆಬ್ರವರಿ 23): ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಒಪ್ಪಂದದಂತೆ ಕೇಸ್ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ; ಸರ್ಕಾರಕ್ಕೆ ಸಿಜೆಪಿ ಕೊನೆಯ ಎಚ್ಚರಿಕೆ – Kannada News | Withdraw FIRs; CJP Threatens To Restart Fresh Protests As Deadline Ends Today

ನವದೆಹಲಿ, ಜುಲೈ 28: ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಸರ್ಕಾರ ಹಿಂಪಡೆಯದಿದ್ದಲ್ಲಿ ದೇಶಾದ್ಯಂತ ಹೊಸ ಹಂತದ ಪ್ರತಿಭಟನೆಗಳನ್ನು ಪ್ರಾರಂಭಿಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಸಿಜೆಪಿ ಕೇಂದ್ರ ಸರ್ಕಾರಕ್ಕೆ ನೀಡಿದ್ದ ಗಡುವು ಇಂದು ಮುಕ್ತಾಯಗೊಳ್ಳುತ್ತಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ CJP ವಕ್ತಾರ ಸೌರವ್ ದಾಸ್, “ದೇಶಾದ್ಯಂತ ನಡೆಯುತ್ತಿದ್ದ ಹೋರಾಟವನ್ನು ಹಿಂಪಡೆಯಲು ನೀಡಿದ್ದ ಭರವಸೆಗಳನ್ನು ಈಡೇರಿಸುವ ಸಮಯ ಕೇಂದ್ರ ಸರ್ಕಾರಕ್ಕೆ ಬಂದಿದೆ” ಎಂದು ಹೇಳಿದ್ದಾರೆ. “ಭಾರತ ಸರ್ಕಾರವು ತನ್ನ ಭರವಸೆಗಳನ್ನು…

Read More

ತಮಿಳುನಾಡಿನ ವೆಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ; 200ಕ್ಕೂ ಹೆಚ್ಚು ಹೋರಿಗಳು ಭಾಗಿ – Kannada News | First annual bull race organised in Vellore watch video

ವೆಲ್ಲೂರು, ಜನವರಿ 16: ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು (Jallikattu), ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು ಎತ್ತುಗಳು ಭಾಗವಹಿಸಿದ್ದವು. 2026ರ ಋತುವಿನ ಮೊದಲ ವಾರ್ಷಿಕ ಬುಲ್ ರೇಸ್ ಇಂದು ವೆಲ್ಲೂರಿನ ಪನಾಮದಂಗಿ, ಶಿವನಾಥಪುರಂ ಮತ್ತು ಗುಡಲವರಿಪಲ್ಲಿಯಲ್ಲಿ ಪ್ರಾರಂಭವಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ದೇವೇಗೌಡ್ರಿಗೆ ರಾಜ್ಯ ಸರ್ಕಾರ ನೀಡಿದ 1.25 ಕೋಟಿ ರೂ. ಬೆಲೆಯ ಕಾರು ಯಾವುದು? ವಿಶೇಷತೆಗಳೇನು? – Kannada News | Karnataka Governmnet buy Rs 1.25 crore Volvo XC 90 car for Former PM HD Devegowda, here Is car details

ಬೆಂಗಳೂರು, (ಏಪ್ರಿಲ್ 20): 92ರ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಸಕ್ರಿಯರಾಗಿರುವ, ಜೆಡಿಎಸ್ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿರುವ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Devegowda) ಅವರಿಗೆ ರಾಜ್ಯ ಸರ್ಕಾರ (Karnataka Governmnet) ದುಬಾರಿ ಕಾರು ಖರೀದಿಸಿದೆ.  ರಾಜ್ಯ ಸರ್ಕಾರ ಕಳೆದ ವರ್ಷ 1.25 ಕೋಟಿ ರೂ. ಮೌಲ್ಯದ ವೋಲ್ವೋ -XC90 ಕಾರು (XC90  Car) ಖರೀದಿಸಿ ಕೊಟ್ಟಿದೆ. ಪೂರಕ ಅಂದಾಜುಗಳ ಮೂರನೇ ಮತ್ತು ಅಂತಿಮ ಕಂತಿನಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜಕೀಯ ಕಿತ್ತಾಟ, ಆರೋಪ-ಪ್ರತ್ಯಾರೋಪದ ನಡುವೆಯೂ ದೇವೇಗೌಡ್ರಿಗೆ…

Read More

ಮೈಸೂರು: ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ – Kannada News | First Ashada Friday: Special Pooja at Chamundi Hills, Mysore

ಮೈಸೂರು, ಜುಲೈ 17: ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ಇಂದು ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ಭಕ್ತಿಭಾವದಿಂದ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಈ ವರ್ಷ ಜುಲೈ 24, ಜುಲೈ 31 ಮತ್ತು…

Read More

ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ – Kannada News | Mohammed Siraj Joins India Squad Today In Mumbai

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್. Source link

Read More

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | EXIM Bank MT Recruitment 2026: Apply Online for 40 Management Trainee Posts by Feb 1

ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್.. ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ಸೈಟ್ eximbankindia.in ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಅಧಿಸೂಚನೆಯ ಮೂಲಕ, ಇಂಡಿಯಾ ಎಕ್ಸಿಮ್ ಬ್ಯಾಂಕಿನಲ್ಲಿ ಒಟ್ಟು 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು…

Read More