Headlines

ಟೀಂ ಇಂಡಿಯಾ ಜೆರ್ಸಿ ಮೇಲೆ ಬಾಬರ್ ಆಝಂ ಆಟೋಗ್ರಾಫ್; ಕೆರಳಿದ ಫ್ಯಾನ್ಸ್ – Kannada News | Babar Azam India Jersey Autograph: Controversy Ignites Fan Fury

ಭಾರತ ಮತ್ತು ಪಾಕಿಸ್ತಾನ (India- Pakistan) ನಡುವಿನ ಎಲ್ಲಾ ರೀತಿಯ ಸಂಬಂಧಕ್ಕೆ ಎಳ್ಳು ನೀರು ಬಿಟ್ಟು ವರ್ಷಗಳೇ ಕಳೆದಿವೆ. ಇದರ ಪರಿಣಾಮವಾಗಿ ಕ್ರಿಕೆಟ್​ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರು ದೃಷ್ಟಿಯಿಟ್ಟು ನೋಡುವುದಿರಲಿ, ಕೈಕೂಡ ಕುಲುಕುತ್ತಿಲ್ಲ. ಇದೆಲ್ಲದರ ನಡುವೆ ಪಾಕಿಸ್ತಾನದ ಆಟಗಾರನೊಬ್ಬ ಟೀಂ ಇಂಡಿಯಾ ಜೆರ್ಸಿಯ (India cricket jersey) ಮೇಲೆ ತನ್ನ ಆಟೋಗ್ರಾಫ್ ಹಾಕಿದರೆ ಪರಿಸ್ಥಿತಿ ಏನಾಗಬೇಡ?. ​ಪಾಕಿಸ್ತಾನ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ಟೀಂ ಇಂಡಿಯಾ ಜೆರ್ಸಿಯ ಮೇಲೆ ತನ್ನ ಆಟೋಗ್ರಾಫ್…

Read More

ಹುಬ್ಬಳ್ಳಿಯಲ್ಲೊಂದು ಲವ್ ಜಿಹಾದ್: ಜಿಮ್ ಟ್ರೈನರ್​ನ​​​​​​​​​ ಕಾಮುಕ ಮುಖ ಬಿಚ್ಚಿಟ್ಟ ಯುವತಿ

ಹುಬ್ಬಳ್ಳಿ, (ಏಪ್ರಿಲ್ .03): ನಗರದಲ್ಲಿ ಲವ್ ಜಿಹಾದ್ (love jihad) ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳಿಯ (Hubballi) ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್​​ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿಂದೂ ಪರ ಸಂಘಟನೆ ಕಾರ್ಯಕರ್ತರು, ಮನೆಗೆ ಹೋಗಿ ಸಮೀರ್​​​ ನನ್ನು ಹಿಡಿದು ಥಳಿಸಿ ಬಳಿಕ…

Read More

ಕೋಚ್ ಸಾಬ್, ಕಿಲ್ಲರ್ ಕಾಂಬಿನೇಶನ್​… ಗಂಭೀರ್​ನ ಪ್ರಶಂಸಿಸಿದ ಧೋನಿ

T20 World Cup 2026: 2026ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಮೂರು ಬಾರಿ ಟ್ರೋಫಿ ಎತ್ತಿ ಹಿಡಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಇದಕ್ಕೂ ಮುನ್ನ ಭಾರತ ತಂಡವು 2007  ಮತ್ತು 2024 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದೀಗ ಮತ್ತೊಮ್ಮೆ ವಿಶ್ವ ಕಿರೀಟ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಐತಿಹಾಸಿಕ ಕ್ಷಣಗಳಿಗೆ ಈ ಹಿಂದಿನ ವಿಶ್ವಕಪ್ ವಿಜೇತ ನಾಯಕರುಗಳು ಸಾಕ್ಷಿಯಾಗಿದ್ದರು. ಅಂದರೆ…

Read More

ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್

ಬಿಗ್​​ಬಾಸ್​ (Bigg Boss) ಇಂದಾಗಿ ಜನಪ್ರಿಯತೆ ಗಳಿಸಿರುವ ಡಾಗ್ ಸತೀಶ್ ಅಲಿಯಾಸ್ ಕ್ಯಾಡಬಾಮ್ ಸತೀಶ್ ಇತ್ತೀಚೆಗಷ್ಟೆ ರಜತ್ ಮತ್ತು ವಿನಯ್ ವಿರುದ್ಧ ದೂರು ನೀಡಿದ್ದರು, ಮಾತ್ರವಲ್ಲದೆ ರಜತ್ ಕಿಶನ್ ಎಂಬುವರು ಸಹ ದೂರು ನೀಡಿದ್ದು ರಜತ್ ವಿರುದ್ಧ ಎಫ್​​ಐಆರ್ ಸಹ ದಾಖಲಾಗಿದೆ. ಸುದೀಪ್ ಅವರ ಹಾಡನ್ನು ಇನ್​​ಸ್ಟಾಗ್ರಾಂ ವಿಡಿಯೋಕ್ಕೆ ಹಾಕಿಕೊಂಡಿದ್ದಕ್ಕೆ ರಜತ್ ಮತ್ತು ವಿನಯ್, ಸತೀಶ್ ಅವರಿಗೆ ಕಮೆಂಟ್ ಮಾಡಿ ಬೈದಿದ್ದರು. ಇದೀಗ ಘಟನೆ ಬಗ್ಗೆ ಡಾಗ್ ಸತೀಶ್ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಅಂದು ನಡೆದಿದ್ದೇನು? ವಿನಯ್…

Read More

IND vs ENG: ದೇಶಕ್ಕಿಂತ ಆರ್​ಸಿಬಿ ತಂಡ ಮುಖ್ಯವೇ? ಆರ್​ಸಿಬಿ ಫ್ಯಾನ್ಸ್ ವಿರುದ್ಧ ಗಂಭೀರ ಆರೋಪ

2026 ರ ಟಿ20 ವಿಶ್ವಕಪ್‌ (T20 World Cup 2026) ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಕೇವಲ 7 ರನ್‌ಗಳಿಂದ ಸೋಲಿಸಿದ ಟೀಂ ಇಂಡಿಯಾ (India vs England) ಫೈನಲ್​ಗೇರಿತು. ರನ್​ಗಳ ಮಳೆಯೇ ಹರಿದ ಈ ಪಂದ್ಯದಲ್ಲಿ ಬೌಲರ್​ಗಳು ಹೈರಾಣಾದರೆ ಬ್ಯಾಟ್ಸ್​ಮನ್​ಗಳು ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು. ಅದರಲ್ಲೂ ಕ್ರೀಡಾಂಗಣದಲ್ಲಿ ಭಾರತದ ಅಭಿಮಾನಿಗಳು ಹೆಚ್ಚಿದ್ದ ಕಾರಣ, ಟೀಂ ಇಂಡಿಯಾದ ಬ್ಯಾಟಿಂಗ್‌ ವೇಳೆ ಇಡೀ ಕ್ರೀಡಾಂಗಣವೇ ಜೈಕಾರಗಳಿಂದ ತುಂಬಿ ತುಳುಕಿತ್ತು. ಇತ್ತ ಇಂಗ್ಲೆಂಡ್ ಬ್ಯಾಟಿಂಗ್‌ ವೇಳೆ ಆಂಗ್ಲ…

Read More

ಅಕ್ರಮವಾಗಿ ಗುಜರಾತ್ ವಾಹನಗಳಿಗೆ ಎಫ್​ಸಿ ಮಾಡಿದ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು – Kannada News | Karnataka RTO Officer Nisar Ahmed Suspended for Illegally Issuing Fitness Certificates to Gujarat Vehicles

ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು ಬೆಂಗಳೂರು, ಜನವರಿ 21: ಗುಜರಾತ್ (Gujrat) ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ (FC) ನೀಡಿದ ಗಂಭೀರ ಆರೋಪದ ಮೇಲೆ ಕೋರಮಂಗಲ ಆರ್‌ಟಿಒದ ಹಿರಿಯ ಮೋಟರ್ ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಭ್ರಷ್ಟಾಚಾರದ ಬಗ್ಗೆ ‘ಟಿವಿ9’ ದಾಖಲೆಗಳ ಸಹಿತ ವರದಿ ಮಾಡಿತ್ತು. ನಂತರ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ತನಿಖೆಗೆ ಆದೇಶಿಸಿತ್ತು. ಕೋರಮಂಗಲ ಆರ್‌ಟಿಒ ಅಧಿಕಾರಿಗಳು ಗುಜರಾತ್ ವಾಹನಗಳ ಖುದ್ದು ತಪಾಸಣೆ ನಡೆಸದೆಯೇ ಅವುಗಳಿಗೆ ಎಫ್‌ಸಿ ನೀಡಿದ್ದರು. ಕೇಂದ್ರ…

Read More

Chanakya Niti: ಜೀವನದಲ್ಲಿ ಈ ಮೂರು ವಿಷಯಗಳ ನಿರ್ಲಕ್ಷ್ಯ ಸಲ್ಲದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಹಲವಾರು ಮೌಲ್ಯಯುತ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಚಾಣಕ್ಯರ ಈ ಬೋಧನೆಗಳನ್ನು  ಜೀವನದಲ್ಲಿ ಅಳವಡಿಸಿಕೊಂಡರೆ, ಯಶಸ್ವಿ ಮತ್ತು ಸಮೃದ್ಧ ಜೀವನವನ್ನು ಸಾಗಿಸಬಹುದು ಎಂದು ಹೇಳಲಾಗುತ್ತದೆ. ಇದೇ ರೀತಿ ನೀವು ಕೂಡ ಯಶಸ್ವಿ ಜೀವನವನ್ನು ನಡೆಸಬೇಕೆಂದರೆ, ಈ ಕೆಲವೊಂದು ವಿಚಾರಗಳ ಬಗ್ಗೆ ಅಸಡ್ಡೆ ತೋರುವುದನ್ನು ನಿಲ್ಲಿಸಿ. ಹೌದು ಮುಖ್ಯವಾಗಿ ಜೀವನದ ಈ ಮೂರು ವಿಷಯಗಳನ್ನು ಹಗುರವಾಗಿ ಪರಿಗಣಿಸಿದರೆ, ಮುಂದೊಂದು ದಿನ ವಿಷಾದಪಡಬೇಕಾಗುತ್ತದೆ ಅದೇ ಈ ಅಂಶಗಳ…

Read More

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ ‘ರಾಷ್ಟ್ರಭಾಷೆ’ಯ ಚರ್ಚೆ! – Kannada News | Sanjay Bangar Sparks ‘Rashtrabhasha’ Debate on KL Rahul

ವಡೋದರಾದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್​ಗೆ ತಮಿಳಿನಲ್ಲಿ ಸಲಹೆಗಳನ್ನು ನೀಡುತ್ತಿದ್ದರು. ಸುಂದರ್​ಗೆ ಚೆಂಡನ್ನು ಹೇಗೆ ಎಸೆಯಬೇಕೆಂದು ತಮಿಳಿನಲ್ಲಿ ಹೇಳುತ್ತಿರುವ ಕೆಎಲ್ ರಾಹುಲ್ ಧ್ವನಿ ಸ್ಟಂಪ್ ಮೈಕ್​ನಲ್ಲಿ ಸೆರೆಯಾಗಿದೆ. ಅತ್ತ ಕೆಎಲ್ ರಾಹುಲ್​ಗೆ ತಮಿಳು ಬರುತ್ತಿದ್ದು, ಇತ್ತ ತಮಿಳುನಾಡು ಮೂಲದ ಕ್ರಿಕೆಟಿಗನೊಂದಿಗೆ ತಮಿಳಿನಲ್ಲೇ ಸಂಬೋಧಿಸುತ್ತಿದ್ದರು. ಇದನ್ನು ಕೇಳಿದ ಕಾಮೆಂಟೇಟರ್ ವರುಣ್ ಆರೋನ್, ಸುಂದರ್​ ಜೊತೆ ಕೆಎಲ್ ರಾಹುಲ್ ತಮಿಳಿನಲ್ಲಿ ಮಾತನಾಡಬೇಕಾಗುತ್ತದೆ. ಇದರಿಂದ ಅವರಿಗೆ ಬೇಗ…

Read More

60ನೇ ವಯಸ್ಸಿನಲ್ಲೂ ಎಷ್ಟು ಯಂಗ್ ಆಗಿ ಕಾಣ್ತಾರೆ ನೋಡಿ ವಿಕ್ರಮ್ – Kannada News | Vikram’s Youthful Look at 60: Is it Cosmetic Surgery or Natural Diet?

ತಮಿಳಿನ ಸ್ಟಾರ್ ಹೀರೋ ವಿಕ್ರಮ್ ಅವರನ್ನು ಪರಿಚಯಿಸುವ ಅಗತ್ಯವಿಲ್ಲ. ಅವರು ತಮ್ಮ ಚಿತ್ರಗಳ ಮೂಲಕ ಅನೇಕ ಅಭಿಮಾನಿಗಳನ್ನು ಗೆದ್ದಿದ್ದಾರೆ. ತಮಿಳಿನಲ್ಲಿ ಸ್ಟಾರ್ ಹೀರೋ ಆಗಿರುವ ವಿಕ್ರಮ್, ದಕ್ಷಿಣ ಭಾರತದಲ್ಲಿ ಸಾಕಷ್ಟು ಕ್ರೇಜ್ ಹೊಂದಿದ್ದಾರೆ. ವಿಕ್ರಮ್ ಪ್ರಸ್ತುತ 60 ವರ್ಷ ವಯಸ್ಸಿನವರಾಗಿದ್ದರೂ, ಅವರು ತಮ್ಮ ಲುಕ್ನಲ್ಲಿ 20-25 ವರ್ಷದ ಹುಡುಗನಂತೆ ಕಾಣುತ್ತಾರೆ. ಇತ್ತೀಚೆಗೆ, ವಿಕ್ರಮ್‌ಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಕ್ರಮ್ ಅವರ ಲುಕ್ ನೆಟ್ಟಿಗರು ಮತ್ತು ಅವರ ಅಭಿಮಾನಿಗಳನ್ನು ಅಪಾರವಾಗಿ ಮೆಚ್ಚಿಸಿದೆ. ವಿಕ್ರಮ್ ಅವರ…

Read More

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ

ಬೆಂಗಳೂರು, ಏಪ್ರಿಲ್ 06: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality)  ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More