Headlines

IPL 2026: ಐದಾರು ಕ್ಯಾಮೆರಾ, ಜೊತೆಗೆ ರೋಬೋ ಶ್ವಾನ; ಖಾಸಗಿತನದ ಹರಣಕ್ಕೆ ಕೊಹ್ಲಿ ಬೇಸರ

ಆರ್​​ಸಿಬಿಯ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಐಪಿಎಲ್‌ನಲ್ಲಿ ಬಳಸಲಾಗುತ್ತಿರುವ ರೋಬೋ ಶ್ವಾನ್ ಚಂಪಕ್ ಮೇಲೆ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಚಂಪಕ್​ನಿಂದ ನಮ್ಮ ಖಾಸಗಿತನಕ್ಕೆ ಭಂಗ ತಂದಿದೆ ಎಂಬುದು ಕೊಹ್ಲಿ ಆರೋಪವಾಗಿದೆ. ಆರ್‌ಸಿಬಿ ಪಾಡ್‌ಕ್ಯಾಸ್ಟ್‌ನಲ್ಲಿ ಮಾಯಂತಿ ಲ್ಯಾಂಗರ್ ಅವರೊಂದಿಗೆ ಮಾತನಾಡಿದ ವಿರಾಟ್, ಅಭ್ಯಾಸದ ಸಮಯದಲ್ಲಿ ನಿರಂತರವಾಗಿ ಕ್ಯಾಮೆರಾಗಳು ತಮ್ಮನ್ನು ಫಾಲೋ ಮಾಡುವುದು ಆಟಗಾರರಿಗೆ ತುಂಬಾ ಕಸಿವಿಸಿಯನ್ನುಂಟು ಮಾಡುತ್ತಿದೆ ಎಂದಿರುವ ಕೊಹ್ಲಿ, ಬಿಸಿಸಿಐನ ರೋಬೋ-ನಾಯಿ ಚಂಪಕ್ ತನ್ನ ವೈಯಕ್ತಿಕ ಕ್ಷಣಗಳನ್ನು ರೆಕಾರ್ಡ್ ಮಾಡುತ್ತಿದ್ದ ಘಟನೆಯನ್ನು ಸಹ ನೆನಪಿಸಿಕೊಂಡಿದ್ದಾರೆ. ಲಕ್ನೋ…

Read More

ಗದಗಿನ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಕೇಸ್​: 664 ಗ್ರಾಂ ಆಂಟಿಕ್ ಚಿನ್ನದ ಮೌಲ್ಯ 8 ಕೋಟಿ ರೂ – Kannada News | Gadag’s Lakkundi Unearths 600 Year Old Gold Treasure Valued at 8 Crore

ಗದಗ, ಮೇ 16: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇಲ್ಲಿ ಸಿಕ್ಕಿರುವ ಒಟ್ಟು 664 ಗ್ರಾಂ ತೂಕದ ಅಪರೂಪದ ಹಳೆಯ ಚಿನ್ನಾಭರಣಗಳ ಅಂದಾಜು ಮೌಲ್ಯ ಬರೋಬ್ಬರಿ 8 ಕೋಟಿ ರೂ ಎಂದು ಅಂದಾಜಿಸಲಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪತ್ತೆಯಾಗಿರುವ ಆಭರಣಗಳು ಸುಮಾರು 600 ವರ್ಷಗಳಷ್ಟು ಹಳೆಯದಾದ, ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ ಆಂಟಿಕ್…

Read More

Vasthu Tips: ಉದಯಿಸುತ್ತಿರುವ ಸೂರ್ಯನ ಫೋಟೋ ಮನೆಯಲ್ಲಿಡುವುದು ಶುಭವೇ? ವಾಸ್ತು ಹೇಳುವುದೇನು? – Kannada News | Vastu Shastra: Rising Sun Picture Placement for Prosperity, Success and Positive Energy

ಉದಯಿಸುವ ಸೂರ್ಯನ ಚಿತ್ರImage Credit source: Ai generated ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಉದಯಿಸುತ್ತಿರುವ ಸೂರ್ಯನ (Rising Sun) ಚಿತ್ರವನ್ನು ನೇತುಹಾಕುವುದು ಅತ್ಯಂತ ಶುಭ ಮತ್ತು ಮಂಗಳಕರ ಎಂದು ಪರಿಗಣಿಸಲಾಗಿದೆ. ಸೂರ್ಯನು ಶಕ್ತಿ, ಜ್ಞಾನ ಮತ್ತು ಯಶಸ್ಸಿನ ಸಂಕೇತ. ಶಾಸ್ತ್ರಗಳ ಪ್ರಕಾರ, ಈ ಚಿತ್ರವನ್ನು ಮನೆಯಲ್ಲಿ ಇಡುವುದರಿಂದ ಕುಟುಂಬದ ಸದಸ್ಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಹೊಸ ಭರವಸೆ ಮೂಡುತ್ತದೆ ಮತ್ತು ಪ್ರಗತಿಯ ಹಾದಿ ಸುಲಭವಾಗುತ್ತದೆ. ಆದರೆ, ಇದರ ಪೂರ್ಣ ಲಾಭ ಸಿಗಬೇಕಾದರೆ ವಾಸ್ತು ನಿಯಮಗಳ ಪ್ರಕಾರ ಸರಿಯಾದ…

Read More

IPL 2026: ಪಂಜಾಬ್ ಸೋಲಿಗೆ ಅದರ ಮಾಲೀಕರೇ ಕಾರಣ..! ಮಾಜಿ ನಾಯಕನ ಗಂಭೀರ ಆರೋಪ – Kannada News | R Ashwin Reveals Why Punjab Kings Lost 5 Straight in IPL 2026; Owners’ Dual Home Ground Strategy at Fault

2026 ರ ಐಪಿಎಲ್‌ನಲ್ಲಿ (IPL 2026) ಸತತ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ರಾರಾಜಿಸುತ್ತಿದ್ದ ಪಂಜಾಬ್ ಕಿಂಗ್ಸ್ (Punjab Kings) ತಂಡ ಅದ್ಯಾಕೋ 6 ರ ಪಂದ್ಯಗಳ ನಂತರ ಲಯ ಕಳೆದುಕೊಂಡಿದೆ. ಇದರ ಪರಿಣಾಮವಾಗಿ ಆ ನಂತರ ನಡೆದ ಸತತ ಐದು ಪಂದ್ಯಗಳನ್ನು ಸೋತಿದೆ. ಆರಂಭದಲ್ಲಿ ಸತತ ಗೆಲುವುಗಳಿಂದ ಸುಲಭವಾಗಿ ಪ್ಲೇಆಫ್‌ಗೇರುವ ಭರವಸೆ ಮೂಡಿಸಿದ್ದ ಪಂಜಾಬ್ ಇದೀಗ ಸತತ ಸೋಲುಗಳಿಂದಾಗಿ ಪ್ಲೇಆಫ್‌ ರೇಸ್​ನಿಂದ ಹೊರಗುಳಿಯುವ ಆತಂಕದಲ್ಲಿದೆ. ಅದರಲ್ಲೂ ಪಂಜಾಬ್ ತನ್ನ ತವರು ನೆಲದಲ್ಲೇ ಸೋಲುತ್ತಿರುವುದು…

Read More

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ ಆಗಿದ್ದೇನು? ವಿಡಿಯೋ

ತಮಿಳು ಚಿತ್ರರಂಗದ (Tamil Industry) ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿರುವ ಜಯಂ ರವಿ ಸುದ್ದಿಗೋಷ್ಠಿ ನಡೆಸಿದ್ದು, ಸುದ್ದಿಗೋಷ್ಠಿಯಲ್ಲಿ ತೀವ್ರ ಆಕ್ರೋಶ ಹೊರಹಾಕಿ ಕಣ್ಣೀರು ಸಹ ಹಾಕಿದ್ದಾರೆ. ತಮಗೆ ತಮ್ಮ ಪತ್ನಿ ಆರತಿಯಿಂದ ವಿಚ್ಛೇದನ ಸಿಗುವವರೆಗೆ ಯಾವ ಸಿನಿಮಾನಲ್ಲೂ ನಟಿಸುವುದಿಲ್ಲ ಎಂದಿದ್ದಾರೆ. ಅಷ್ಟಕ್ಕೂ ಜಯಂ ರವಿ ಜೀವನದಲ್ಲಿ ಆಗಿರುವುದೇನು? ಇಂದಿನ ಅವರ ಈ ಭಾವುಕ ಆಕ್ರೋಶಕ್ಕೆ ಕಾರಣವೇನು? ಜೊತೆಗಿದ್ದ ಗೆಳತಿಯ ಕತೆ ಏನಾಯ್ತು? ವಿವರ ಇಲ್ಲಿದೆ, ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source…

Read More

ನೀಟ್ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್: ರಾಜ್ಯಕ್ಕೆ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ; ಡಾ ಶರಣಪ್ರಕಾಶ ಪಾಟೀಲ್ – Kannada News | Good News for NEET Aspirants: Karnataka Gets 1,122 Additional Government Medical Seats, Says Dr. Sharan Prakash Patil

ಬೆಂಗಳೂರು, ಮೇ 16: ನೀಟ್ ಪರೀಕ್ಷೆ (NEET Exam) ಅಕ್ರಮ ದೇಶಾದ್ಯಂತ ಸದ್ದು ಮಾಡುತ್ತಿದೆ. ಬಗೆದಷ್ಟು ನೀಟ್​ ಮಾಫಿಯಾ ಬಯಲಾಗುತ್ತಿದೆ. ಒಂದೆಡೆ ಪರೀಕ್ಷಾ ಅಕ್ರಮಕ್ಕೆ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಆದರೆ ಈ ಮಧ್ಯೆ ರಾಜ್ಯದ (Karnataka) ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಒಂದು ಒದಗಿಬಂದಿದೆ. ಅದೇನೆಂದರೆ ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್​ಗಳು ಮಂಜೂರಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಘೋಷಿಸಿದ್ದಾರೆ. ಆ ಮೂಲಕ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ. ಮುಖ್ಯಾಂಶಗಳು ಮೆಡಿಕಲ್ ಸೀಟ್…

Read More

ಝಲ್ಮುರಿ ಇಲ್ಲಿಗೂ ತಲುಪಿತೇ? ಪ್ರಧಾನಿ ಮೋದಿ ಪ್ರಶ್ನೆಗೆ ನೆದರ್ಲ್ಯಾಂಡ್​​​ನ ಭಾರತೀಯ ವಲಸಿಗರ ಕರತಾಡನ – Kannada News | Has Jhalmuri Reached Here Too? PM Modis question to Indian diaspora In Netherlands

ಹೇಗ್, ಮೇ 16: ಪ್ರಧಾನಿ ನರೇಂದ್ರ ಮೋದಿ ನೆದರ್ಲ್ಯಾಂಡ್ಸ್​​ ಪ್ರವಾಸದಲ್ಲಿದ್ದಾರೆ. ಈ ವೇಳೆ ಅವರು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಪಂಚ ರಾಜ್ಯಗಳ ಚುನಾವಣೆಯ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ (PM Modi) ನಗುತ್ತಾ ಝಲ್ಮುರಿ ಇಲ್ಲಿಗೂ ತಲುಪಿದೆಯೇ? ಎಂದು ಕೇಳಿದರು. ಝಲ್ಮುರಿ ಹೆಸರು ಕೇಳುತ್ತಿದ್ದಂತೆ ನೆರೆದಿದ್ದ ಭಾರತೀಯರು ಚಪ್ಪಾಳೆ ತಟ್ಟುತ್ತಾ ಸ್ಪಂದಿಸಿದರು. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಶೇ. 80ರಿಂದ 90ರಷ್ಟಿತ್ತು. ಈ ಬಾರಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದಾರೆ ಎಂದು ಹೇಳಿದರು….

Read More

ಸಿಎಂ ಅನ್ನೇ ರಸ್ತೆಯಲ್ಲಿ ನಿಲ್ಲಿಸಿದ್ದ ರಜನೀಕಾಂತ್: ಯಾವ ಸಿನಿಮಾ ಸೀನ್​​ಗೂ ಕಮ್ಮಿ ಇಲ್ಲ – Kannada News | Rajinikanth once made CM Jayalalitha wait on road

ರಜನೀಕಾಂತ್ (Rajinikanth) ಭಾರತದ ಟಾಪ್ ಸೂಪರ್ ಸ್ಟಾರ್. ಸಿನಿಮಾಗಳಲ್ಲಿ ಸಖತ್ ಮಾಸ್ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಾರೆ. ಈಗ ರಜನೀಕಾಂತ್ ರಾಜಕೀಯದಿಂದ ದೂರ ಉಳಿದಿದ್ದಾರೆ. 90ರ ದಶಕದಲ್ಲಿ ರಜನೀಕಾಂತ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅದರಲ್ಲೂ ಜಯಲಲಿತಾ ವಿರುದ್ಧ ಸತತ ಪ್ರಚಾರಗಳನ್ನು ಮಾಡುತ್ತಿದ್ದರು. ಅದಕ್ಕೆ ಕಾರಣವೂ ಇತ್ತು. ಒಮ್ಮೆಯಂತೂ ಸಿಎಂ ಜಯಲಲಿತಾ ದಾರಿಯಲ್ಲಿ ನಿಲ್ಲುವಂತೆ ಮಾಡಿದ್ದರು. 1991 ರಲ್ಲಿ ಜಯಲಲಿತಾ ಮೊದಲ ಬಾರಿಗೆ ಸಿಎಂ ಆಗಿದ್ದರು. ಅವರು ಬರುವ ದಾರಿಯಲ್ಲಿ ಪೊಲೀಸರು ಬ್ಯಾರಿಕೇಡ್​​ಗಳನ್ನು ಹಾಕಿ ಇತರೆ ಗಾಡಿಗಳನ್ನೆಲ್ಲ ರಸ್ತೆಯಲ್ಲಿ ಅಡ್ಡಗಟ್ಟಿದ್ದರು, ಅದರಲ್ಲಿ ರಜನೀಕಾಂತ್…

Read More

ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These habits can ruin your image in the workplace and hinder your progress

ನಮ್ಮ ಕೌಶಲ್ಯ, ಪದವಿ ನಮಗೆ ಉದ್ಯೋಗವನ್ನು ತಂದುಕೊಡುತ್ತದೆ, ಅದೇ ನಮ್ಮ ನಡವಳಿಕೆಗಳು ಮತ್ತು ಅಭ್ಯಾಸಗಳು ನಮ್ಮ ವೃತ್ತಿ ಜೀವನದ (career) ಯಶಸ್ಸನ್ನು ನಿರ್ಧರಿಸುತ್ತದೆ. ಕೆಲವೊಮ್ಮೆ ನಾವು ತಿಳಿದೋ ತಿಳಿಯದೆಯೋ ಮಾಡುವ ಸಣ್ಣ ತಪ್ಪಿನಿಂದ  ನಮ್ಮ ಇಮೇಜ್‌ ಹಾಳಾಗುವ ಸಾಧ್ಯತೆ ಇರುತ್ತದೆ ಇದರಿಂದ ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಸಾಧಿಸಲು ಸಹ ಕಷ್ಟ ಸಾಧ್ಯವಾಗಬಹುದು, ಕಠಿಣ ಪರಿಶ್ರಮವೆಲ್ಲಾ ಹಾಳಾಗಬಹುದು. ಹಾಗಿದ್ದರೆ ನಮ್ಮ ಯಾವ ಅಭ್ಯಾಸಗಳು ವೃತ್ತಿ ಜೀವನದ ಯಶಸ್ಸಿಗೆ ಮುಳುವಾಗುತ್ತದೆ, ವೃತ್ತಿ ಜೀವನದ ಯಶಸ್ಸಿಗಾಗಿ ಯಾವ ಅಭ್ಯಾಸಗಳನ್ನು ಬದಲಾಯಿಸಬೇಕು ಎಂಬುದರ…

Read More

AFCAT 2 Recruitment 2026: ಭಾರತೀಯ ವಾಯುಪಡೆಯಲ್ಲಿ ಭರ್ಜರಿ ನೇಮಕಾತಿ; 300ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ! – Kannada News | AFCAT 2 Recruitment 2026: Apply for 300+ IAF Officer Posts – Last Date June 19!

ಭಾರತೀಯ ವಾಯುಪಡೆಯಲ್ಲಿ ಆಫೀಸರ್ ಹುದ್ದೆImage Credit source: Getty Images ಭಾರತೀಯ ವಾಯುಪಡೆಯಲ್ಲಿ ಆಫೀಸರ್ ಆಗಿ ದೇಶ ಸೇವೆ ಮಾಡಬಯಸುವ ಯುವಜನತೆಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ವಾಯುಪಡೆಯು (IAF) ಏರ್‌ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ (AFCAT 2) ಪರೀಕ್ಷೆಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಅಭಿಯಾನದ ಮೂಲಕ ವಾಯುಪಡೆಯ ಫ್ಲೈಯಿಂಗ್ (ಹಾರಾಟ) ಮತ್ತು ಗ್ರೌಂಡ್ ಡ್ಯೂಟಿ (ನೆಲದ ಕರ್ತವ್ಯ) ಶಾಖೆಗಳಲ್ಲಿ ಒಟ್ಟು 300ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ 142 ಅಧಿಕಾರಿ…

Read More