Headlines

ONGC Scholarship 2026: ಒಎನ್‌ಜಿಸಿ ವಿದ್ಯಾರ್ಥಿವೇತನ; ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 48,000ರೂ. ಆರ್ಥಿಕ ನೆರವು – Kannada News | ONGC Scholarship 2026: Apply Now! Eligibility, Last Date and Benefits for UG/PG Students

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ 2026ನೇ ಸಾಲಿನ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ಯೋಜನೆಯಡಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 1000, ಒಬಿಸಿ ಅಭ್ಯರ್ಥಿಗಳಿಗೆ 500 ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ವಿದ್ಯಾರ್ಥಿವೇತನಗಳನ್ನು ಮೀಸಲಿಡಲಾಗಿದೆ. ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದ್ದು, ಎಲ್ಲಾ ವಿಭಾಗಗಳಲ್ಲಿ ಶೇಕಡಾ 50 ರಷ್ಟು ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿನಿಯರಿಗೇ ಹಂಚಿಕೆ ಮಾಡಲಾಗುತ್ತದೆ. ಪ್ರಸ್ತುತ ಸಂಬಂಧಿತ ವಿಭಾಗಗಳಲ್ಲಿ ಯುಜಿ (UG) ಮತ್ತು ಪಿಜಿ (PG) ಕೋರ್ಸ್‌ಗಳನ್ನು ಕಲಿಯುತ್ತಿರುವ ಆಸಕ್ತ…

Read More

‘ಈಠಾ’ ಟೀಸರ್ ರಿಲೀಸ್: ಲಾವಣಿ ಕಲಾವಿದೆಯಾಗಿ ಶ್ರದ್ಧಾ ಕಪೂರ್ ನಟನೆಗೆ ಫ್ಯಾನ್ಸ್ ಫಿದಾ – Kannada News | Shraddha Kapoor Eetha Teaser released Laxman Utekar Vithabai Narayangaonkar Biopic

ಬಾಲಿವುಡ್ ಸ್ಟಾರ್ ನಟಿ ಶ್ರದ್ಧಾ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ‘ಈಠಾ’ (Eetha) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮಹಾರಾಷ್ಟ್ರದ ಪ್ರಸಿದ್ಧ ತಮಾಶಾ ಮತ್ತು ಲಾವಣಿ ಜಾನಪದ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನಾಧಾರಿತ ಚಿತ್ರ ಇದಾಗಿದ್ದು, ಶ್ರದ್ಧಾ ಕಪೂರ್ (Shraddha Kapoor) ಅವರ ನಟನೆಗೆ ಸಿನಿಪ್ರಿಯರು ಫಿದಾ ಆಗಿದ್ದಾರೆ. ‘ಛಾವಾ’ ಚಿತ್ರದ ಖ್ಯಾತಿಯ ಲಕ್ಷ್ಮಣ್ ಉಟೇಕರ್ ಅವರು ‘ಈಠಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಮೂಡುವಂತಾಗಿದೆ. ಲಾವಣಿ…

Read More

‘ಟಾಕ್ಸಿಕ್ ರಿಲೀಸ್ ಆಗುವ ಮುನ್ನ ಈ ಕೆಲಸ ಮಾಡಿ’; KVNಗೆ ಬೇಡಿಕೆ ಇಟ್ಟ ಫ್ಯಾನ್ಸ್ – Kannada News | KVN Big Budget Films Plagued by Delays and Controversy: Fans Ask For Do a Pooja

ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಕೆವಿಎನ್’ ಮೂರು ಬಿಗ್ ಬಜೆಟ್ ಚಿತ್ರಗಳನ್ನು ಘೋಷಣೆ ಮಾಡಿದಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು. ಈ ಚಿತ್ರಗಳಿಗೆ ‘ಜನ ನಾಯಗನ್’, ‘ಟಾಕ್ಸಿಕ್’, ‘ಕೆಡಿ’ ಎಂದು ಟೈಟಲ್ ಕೊಡಲಾಗಿದೆ. ಜನವರಿಯಲ್ಲಿ ಒಂದು, ಮಾರ್ಚ್ ಅಲ್ಲಿ ಒಂದು ಹಾಗೂ ಏಪ್ರಿಲ್ ಅಂತ್ಯಕ್ಕೊಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಪ್ಲ್ಯಾನ್ ಎಲ್ಲವೂ ಉಲ್ಟಾ ಆಗಿದೆ. ಒಂದಾದ ಬಳಿಕ ಒಂದು ವಿಘ್ನ ಈ ಚಿತ್ರಗಳಿಗೆ ಎದುರಾಗುತ್ತಿದೆ. ಹೀಗಾಗಿ, ಅಭಿಮಾನಿಗಳು ಕೋರಿಕೆ ಒಂದನ್ನು ಇಟ್ಟಿದ್ದಾರೆ. ಜನವರಿ 9ರಂದು ತಮಿಳಿನ ‘ಜನ…

Read More

ಜನವರಿಯಲ್ಲಿ ಹೊಸ ವರ್ಷಾಚರಣೆಯಿಂದ ಗಣರಾಜ್ಯೋತ್ಸವವರೆಗೂ 16 ದಿನ ಬ್ಯಾಂಕ್ ರಜೆ; ಇಲ್ಲಿದೆ ಪಟ್ಟಿ – Kannada News | RBI calendar, 2026 January has many holidays, including new year celebrations, republic day etc

ನವದೆಹಲಿ, ಡಿಸೆಂಬರ್ 30: ಹೊಸ ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿ ಕೆಲ ಹಬ್ಬ, ಹರಿದಿನಗಳು, ವಿಶೇಷ ದಿನಗಳಿವೆ. ಹೊಸ ವರ್ಷಾಚರಣೆ, ವಿವೇಕಾನಂದ ಜಯಂತಿ, ಮಕರ ಸಂಕ್ರಾಂತಿ, ಗಣರಾಜ್ಯೋತ್ಸವ ಹೀಗೆ ಸಾಲು ಸಾಲು ರಜೆಗಳಿವೆ. ತಮಿಳುನಾಡಿನಲ್ಲಿ ಜನವರಿ 15ರಿಂದ 18ರವರೆಗೆ ಸತತ ನಾಲ್ಕು ದಿನಗಳು ಬ್ಯಾಂಕ್ ಬಂದ್ ಆಗಿರುತ್ತದೆ. ಆರ್​ಬಿಐ (RBI) ಪ್ರಕಟಿಸಿದ ರಜಾ ದಿನಗಳ ಕ್ಯಾಲಂಡರ್​ನಲ್ಲಿ ವಿವಿಧ ಪ್ರಾದೇಶೀಕ ರಜೆಗಳನ್ನೂ ಒಳಗೊಳ್ಳಲಾಗಿದೆ. ಮಕರ ಸಂಕ್ರಾಂತಿಗೆ ದಕ್ಷಿಣದ ರಾಜ್ಯಗಳಲ್ಲಿ ರಜೆ ಇದ್ದರೆ ಉತ್ತರ ಭಾರತದಲ್ಲಿ ಬ್ಯಾಂಕ್​ಗಳು ತೆರೆದಿರುತ್ತವೆ. ಜನವರಿಯಲ್ಲಿ…

Read More

ಸಚಿನ್​ರ ವಿಶ್ವ ದಾಖಲೆ ಮುರಿಯಲು ರೂಟ್ ಇನ್ನೆಷ್ಟು ರನ್ ಕಲೆಹಾಕಬೇಕು? – Kannada News | How many runs does Joe Root need to break Sachin Tendulkar’s world record?

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿರುವ ಟೆಸ್ಟ್​ ಕ್ರಿಕೆಟ್​ನ ಸಾರ್ವಕಾಲಿಕ ದಾಖಲೆಯೊಂದು ಶೀಘ್ರದಲ್ಲೇ ಪತನಗೊಳ್ಳುವ ಮುನ್ಸೂಚನೆ ಸಿಗುತ್ತಿದೆ. ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಜೋ ರೂಟ್, ಸಚಿನ್ ಅವರ ‘ಅತಿ ಹೆಚ್ಚು ಟೆಸ್ಟ್ ರನ್’ಗಳ ಬೃಹತ್ ವಿಶ್ವ ದಾಖಲೆಯನ್ನು ಅಳಿಸಿ ಹಾಕುವತ್ತ ಹೆಜ್ಜೆಯನ್ನಿಟ್ಟಿದ್ದಾರೆ. (PC: Gettyimages) Source link

Read More

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗನ್ನು ವಶಪಡಿಸಿಕೊಂಡ ಇರಾನ್ – Kannada News | Iran Seizes India bound ship among 2 vessels In strait of Hormuz

ಟೆಹ್ರಾನ್, ಏಪ್ರಿಲ್ 22: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ ಕದನ ವಿರಾಮ ವಿಸ್ತರಣೆಯ ಹೊರತಾಗಿಯೂ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಉದ್ವಿಗ್ನತೆ ಮುಂದುವರಿದಿದೆ. ಹಾರ್ಮುಜ್ ಜಲಸಂಧಿಯಲ್ಲಿ 2 ಹಡಗುಗಳನ್ನು ವಶಪಡಿಸಿಕೊಂಡಿರುವುದಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿದೆ. ಆ 2 ಹಡಗುಗಳಲ್ಲಿ ಒಂದು ಭಾರತದ ಗುಜರಾತ್​​ನತ್ತ ಬರುತ್ತಿತ್ತು. “ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾ ಪಡೆ ಇಂದು ಬೆಳಿಗ್ಗೆ ಹಾರ್ಮುಜ್ ಜಲಸಂಧಿಯಲ್ಲಿ ಎರಡು ಹಡಗುಗಳು ನಿಯಮ ಉಲ್ಲಂಘನೆ ಮಾಡಿದ್ದನ್ನು…

Read More

ಕೊಪ್ಪಳ: ಕಲ್ಯಾಣಿ ಸ್ಟೀಲ್ಸ್‌ಗೆ ಷರತ್ತುಬದ್ಧ ಅನುಮತಿ; ಜಿಲ್ಲಾಡಳಿತದ ನಡೆಗೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನ! – Kannada News | Koppal Kalyani Steels Gets Conditional Permission to Reopen Amid Controversy

ಕಲ್ಯಾಣಿ ಸ್ಟೀಲ್ಸ್‌ಗೆ ಷರತ್ತುಬದ್ಧ ಅನುಮತಿ ಕೊಪ್ಪಳ, ಜುಲೈ 18: ತಾಲೂಕಿನ ಗಿಣಗೇರಾ ಬಳಿ ಇರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್ಸ್ ಆಂಡ್ ಪವರ್ ಲಿಮಿಟೆಡ್’ ಕಾರ್ಖಾನೆಗೆ ಕೊನೆಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಿದೆ. ಆದರೆ, ಕಾರ್ಖಾನೆ ಬಂದ್ ಮಾಡುವ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಪ್ರಕ್ರಿಯೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ನಡೆದುಕೊಂಡ ರೀತಿಯು ಸಾರ್ವಜನಿಕರಲ್ಲಿ ಮತ್ತು ಪರಿಸರ ಪ್ರೇಮಿಗಳಲ್ಲಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಪರಿಸರ ನಿಯಮ ಉಲ್ಲಂಘನೆ: ಏನಿದು ಹಿನ್ನೆಲೆ? ಕಲ್ಯಾಣಿ…

Read More

‘ನಿನ್ನ ಜೀವನ ನಡೆಯೋದೇ ನಮ್ಮಿಂದ!’: ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ

ಬೆಂಗಳೂರು, ಮೇ,31: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಥಳೀಯರು ಹಾಗೂ ಪರಭಾಷಿಕರ ನಡುವಿನ ಭಾಷಾ ಸಂಘರ್ಷ ಮತ್ತು ದರ್ಪದ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದೀಗ ಆಟೋ ಪ್ರಯಾಣದ ವೇಳೆ ಹೆಚ್ಚಿನ ಲಗೇಜ್ ತಂದಿದ್ದನ್ನು ಪ್ರಶ್ನಿಸಿದ ಆಟೋ ಡ್ರೈವರ್ ಒಬ್ಬನ ಮೇಲೆ ಮಹಿಳೆ ಸೇರಿದಂತೆ ನಾಲ್ವರು ಹಿಂದಿ ಭಾಷೆಯಲ್ಲಿ ನಿಂದಿಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಒಟ್ಟಾಗಿ ಪ್ರಯಾಣಿಸಲು ಆಟೋ ಬುಕ್ ಮಾಡಿದ್ದರು. ಆದರೆ, ಅವರು ನಿಯಮಕ್ಕಿಂತ ಅತಿ…

Read More

Tv9 Kannada News Live: ಹೇಳಿದಂತೆ ಗುಡ್​​ನ್ಯೂಸ್​​ ಕೊಟ್ಟ ಡಿಕೆಶಿ, ಕೇರಳದಲ್ಲಿ ಕಾಂಗ್ರೆಸ್​​ಗೆ ಕಸಿವಿಸಿ; ಈ ಹೊತ್ತಿನ ಟಾಪ್​​ 5 ಸುದ್ದಿಗಳು ಇಲ್ಲಿವೆ – Kannada News | Tv9 Kannada News Live: Karnataka DyCM DK Shivakumar Gives Good News For Bengalurians; Delay in Electing New Kerala CM Sparks Outrage

ಬೆಂಗಳೂರು, ಮೇ 13: ರಾಜಧಾನಿ ಬೆಂಗಳೂರು ನಿವಾಸಿಗರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಗ್​​ ನ್ಯೂಸ್​​ ಒಂದನ್ನು ನೀಡಿದ್ದು, ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ (Property Ownership Drive) ಮಾಡುವುದಾಗಿ ಘೋಷಿಸಿದ್ದಾರೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಮೇ 16ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ ಘೋಷಿಸಿದ್ದು, ಓಸಿ ಇಲ್ಲದೇ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಸಿಗದೇ ಪರದಾಡುತ್ತಾ ಇದ್ದವರಿಗೆ ಅನುಕೂಲವಾಗಲಿದೆ. ನಗರದಲ್ಲಿ ಕೆಲವರು ಪ್ಲ್ಯಾನ್​ ಇಲ್ಲದೆ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತವರ…

Read More

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿಗನ ಕೊಲೆ ಕೇಸ್: ಮೂವರಿಗೆ ಗಲ್ಲು ಶಿಕ್ಷೆ – Kannada News | Gangavathi Court Orders Death Penalty Sentence for three men in Israel woman assault And US Tourist Murder Case

ಕೊಪ್ಪಳ, (ಫೆಬ್ರವರಿ 16): ಹಂಪಿ (Hampi) ಬಳಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿದೇಶಿ ಪ್ರವಾಸಿಗನ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಸ್ರೇಲ್ ಮಹಿಳೆ (Israel woman)ಮೇಲಿನ ಅತ್ಯಾಚಾರ ಮತ್ತು ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣ ಸಂಬಂಧ ಗಂಗಾವತಿ ನ್ಯಾಯಾಲಯವು (Gangavathi Court), ಇದೇ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷಿ ವಿಧಿಸಿ ಐತಿಹಾಸಿಕ…

Read More