Headlines

Daily Devotional: ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್​​ 14: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾಕೆ ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಕೆಲವು ನಿರ್ದಿಷ್ಟ ಸ್ಥಳಗಳಿಗೆ ದೈವಿಕ ಅನುಗ್ರಹವಿರುತ್ತದೆ ಎಂದು ನಂಬಲಾಗಿದೆ. ಅಂತಹ ಪ್ರಮುಖ ಸ್ಥಳಗಳಲ್ಲಿ ಹೊಸ್ತಿಲು ಕೂಡ ಒಂದು. ಹೊಸ್ತಿಲಲ್ಲಿ ಮಹಾಲಕ್ಷ್ಮಿಯ ಕೃಪೆ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ. ಮನೆಯಿಂದ ಹೊರಹೋಗುವಾಗ ಬಲಗಾಲನ್ನು ಆಚೆ ಇಟ್ಟು, ಹೊಸ್ತಿಲನ್ನು ಸ್ಪರ್ಶಿಸಿ, ಅದಕ್ಕೆ ಕೃತಜ್ಞತೆ ಸಲ್ಲಿಸಿ ನಮಸ್ಕರಿಸುವುದು ಶುಭವೆಂದು ಪರಿಗಣಿಸಲಾಗಿದೆ. ನಮ್ಮ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ…

Read More

Horoscope Today 14th​​ March​: ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 14​​​​, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಉತ್ತರಾಷಾಡ ನಕ್ಷತ್ರ, ವರಿಯನ್ ಯೋಗ, ಭವಕರಣಗಳನ್ನು ಒಳಗೊಂಡಿದೆ. ರಾಹುಕಾಲ ಬೆಳಿಗ್ಗೆ 9:29 ರಿಂದ 10:59 ರವರೆಗೆ ಇರುತ್ತದೆ. ಸರ್ವ ಸಿದ್ಧಿ ಕಾಲವು ಮಧ್ಯಾಹ್ನ 1:59 ರಿಂದ 3:29 ರವರೆಗೆ ಇದೆ. ಇಂದಿನ ದಿನವು ಪಾಪ…

Read More

ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿ: ತೈಲ ರಫ್ತು ಕೇಂದ್ರ ಖಾರ್ಗ್ ದ್ವೀಪ ಧ್ವಂಸ

ತೆಹ್ರಾನ್, ಮಾ.14: ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಭೀಕರ ಬಾಂಬ್ ದಾಳಿಯನ್ನು ಅಮೆರಿಕ ಇರಾನ್ ಮೇಲೆ ನಡೆಸಿದೆ. ಇರಾನ್‌ನ ಮಿಲಿಟರಿ ಶಕ್ತಿ ಮತ್ತು ಆರ್ಥಿಕತೆಯ ಮೇಲೆ ಅಮೆರಿಕದ ಸೇನೆ ಮರಣಾಂತಿಕ ಪೆಟ್ಟು ನೀಡಿದ್ದು, ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತ ಘೋಷಣೆ ಮಾಡಿದ್ದಾರೆ. ಇರಾನ್‌ನ ಆರ್ಥಿಕತೆಯ ಬೆನ್ನೆಲುಬು ಎನ್ನಲಾದ ಖಾರ್ಗ್ ದ್ವೀಪದ (Kharg Island) ಮೇಲೆ ಅಮೆರಿಕ ಅತ್ಯಂತ ಶಕ್ತಿಶಾಲಿ ಬಾಂಬ್‌ಗಳ ಮಳೆ ಸುರಿಸಿದೆ. ಇದರಿಂದ ಇರಾನ್‌ನ ತೈಲ ರಫ್ತು ಮತ್ತು ಆರ್ಥಿಕ ವ್ಯವಸ್ಥೆಗೆ…

Read More

ಈ ಭಾಗದ ಜನರಿಗೆ ಬಿಗ್​​​ ಅಲರ್ಟ್​​​ ನೀಡಿದ ಹವಾಮಾನ ಇಲಾಖೆ: ಮಧ್ಯಾಹ್ನ ಹೊರಗೆ ಹೋಗುವ ಮುನ್ನ ಎಚ್ಚರ!

ಬೆಂಗಳೂರು, ಮಾ.14: ರಾಜ್ಯಾದ್ಯಂತ ತೀವ್ರವಾದ ಶಾಖದ ಅಲೆ (Heat Wave) ಎದುರಾಗಿದ್ದು, ಬಿಸಿಲಿನಿಂದ ಜನ ತತ್ತರಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಹವಾಮಾನವು ಸಂಪೂರ್ಣ ಶುಷ್ಕವಾಗಿದ್ದು, ಬಿಸಿಲಿನ ಝಳ ತೀವ್ರವಾಗಿದೆ. ಕನಿಷ್ಠ ತೇವಾಂಶದ ಕಾರಣದಿಂದಾಗಿ ಸೆಖೆಯ ಅನುಭವ ಹೆಚ್ಚಾಗಿದೆ.ಬೆಂಗಳೂರಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದ್ದು, ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆಯಿದೆ. ನಗರದಲ್ಲಿ ‘ತೀವ್ರ ತಾಪಮಾನದ ಎಚ್ಚರಿಕೆ’ ನೀಡಲಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ಒಳನಾಡಿನಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 14ರ ದಿನಭವಿಷ್ಯ

ಈ ದಿನ ಶಮಿ ವೃಕ್ಷದ ಆರಾಧನೆಯನ್ನು ಮಾಡಿ. ಸಂಜೆ ಸಮಯದಲ್ಲಿ ಶಮಿ (ಬನ್ನಿ) ಮರದ ಬುಡದಲ್ಲಿ ದೀಪ ಹಚ್ಚುವುದು ವೃತ್ತಿಜೀವನದ ಅಡೆತಡೆಗಳನ್ನು ನಿವಾರಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಭೂಮಿ ಅಥವಾ ಮನೆಗೆ ಸಂಬಂಧಿಸಿದ ದಾಖಲೆ- ಕಾಗದ- ಪತ್ರಗಳನ್ನು ಹೊಂದಿಸಿಕೊಳ್ಳುತ್ತಾ ಇರುವವರಿಗೆ ಇಷ್ಟು ಸಮಯ ಕಾಡುತ್ತಿದ್ದ ಹಿನ್ನಡೆ ಅಥವಾ ವಿಳಂಬ ಗತಿ ಇದ್ದಲ್ಲಿ ಅದು ನಿವಾರಣೆ ಆಗುವಂಥ ಯೋಗ ಇದೆ. ಅಯ್ಯೋ, ಬೇರೆಯವರಿಂದ ಸಹಾಯ ಕೇಳಬೇಕಾದ ಸನ್ನಿವೇಶ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 14ರ ದಿನಭವಿಷ್ಯ

ಈ ದಿನ ಧರ್ಮ ಗ್ರಂಥಗಳನ್ನು ಓದಿ. ರಾಮಾಯಣ ಅಥವಾ ಭಗವದ್ಗೀತೆಯ ಯಾವುದಾದರೂ ಒಂದು ಅಧ್ಯಾಯವನ್ನು ಓದುವುದು ಮನಸ್ಸಿಗೆ ಸ್ಥಿರತೆ ನೀಡುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಪ್ಪಳ, ಸಂಡಿಗೆ, ಚಟ್ನಿಪುಡಿ, ಹುಳಿಪುಡಿ- ಸಾರಿನಪುಡಿ ಇಂಥದ್ದನ್ನು ಮಾರಾಟ ಮಾಡುವಂಥವರಿಗೆ ಆದಾಯದಲ್ಲಿ ಹಾಗೂ ಲಾಭದಲ್ಲಿ ದೊಡ್ಡ ಏರಿಕೆ ಆಗುವಂಥ ಯೋಗ ಇದೆ. ನಿಮ್ಮಲ್ಲಿ ಕೆಲವರಿಗೆ ದೊಡ್ಡ ಮಟ್ಟದ ಆರ್ಡರ್ ದೊರೆಯಲಿದೆ. ರಾಜಕಾರಣದಲ್ಲಿ ಇರುವಂಥವರಿಗೆ ಪದೋನ್ನತಿ ದೊರೆಯಲಿದೆ. ಅದರ ಬಗ್ಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 14ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಪ್ರೀತಿ- ಪ್ರೇಮದಲ್ಲಿ ಇರುವಂಥವರಿಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ಮನೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪ ಮಾಡಬೇಕು ಎಂದುಕೊಂಡಿರುವವರಿಗೆ ಅದಕ್ಕೆ ಪೂರಕವಾದ ವಾತಾವರಣ ದೊರೆಯಬಹುದು. ವಸ್ತ್ರಾಭರಣಗಳ ಖರೀದಿಗಾಗಿ ಹಣ ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರು ಆಂಟಿಕ್ ಆಭರಣಗಳನ್ನು ಖರೀದಿಸುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ಇದೇ ಕಾರಣಕ್ಕೆ ಕ್ರೆಡಿಟ್ ಕಾರ್ಡ್ ಬಳಸುವಂಥ ಸಾಧ್ಯತೆಗಳಿವೆ. ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2,…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ವರ್ತನೆ ವಿಭಿನ್ನ ಹಾಗೂ ಅತಿರೇಕವೂ ಆಗಿರಲಿದೆ..

ಮೇಷ ರಾಶಿ: ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಹೊಂದಾಣಿಕೆ ಕಷ್ಟವಾದರೂ ಅನಿವಾರ್ಯವಾಗಬಹುದು. ಶರೀರದಲ್ಲಿ ಅಸಮತೋಲನವು ಇರಲಿದೆ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ಸ್ನೇಹಿತರ ವಿವಾಹ ಸಮಾರಂಭದಲ್ಲಿ ಖುದ್ದಾಗಿ ಭಾಗಿಯಾಗುವಿರಿ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ‌ ಮನೋಗತವನ್ನು ಅರಿತುಕೊಳ್ಳುವಿರಿ. ಹಿರಿಯರ ಜೊತೆ ವರ್ತನೆಗಳು ಬಿಗುಮಾನದಿಂದ ಇರಲಿದೆ. ವೃಷಭ ರಾಶಿ: ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಸಕಾಲಕ್ಕೆ ಭೋಜನವನ್ನು ಸ್ವೀಕರಿಸುವುದು…

Read More

ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಗುವಾಹಟಿ, ಮಾರ್ಚ್ 13: ವಿಧಾನಸಭಾ ಚುನಾವಣೆಗೆ ಸಿದ್ಧವಾಗಿರುವ ಅಸ್ಸಾಂಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಈ ವೇಳೆ ಅವರು 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಅಸ್ಸಾಂನಲ್ಲಿ ಹಲವು ದಶಕಗಳಿಂದ ಚಹಾ ಬುಡಕಟ್ಟು ಸಮುದಾಯವು ಭೂಮಿಯ ಮೇಲೆ ಯಾವುದೇ ಹಕ್ಕುಗಳಿಲ್ಲದೆ ಬದುಕುತ್ತಿದೆ. ಇದಾಗಿ ತಲೆಮಾರುಗಳೇ ಕಳೆದಿವೆ. ಅವರು ಸರ್ಕಾರಿ ಯೋಜನೆಗಳು ಮತ್ತು ಅವಕಾಶಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ, ಅಸ್ಸಾಂನಲ್ಲಿ ಪ್ರಧಾನಿ ಮೋದಿ (PM Modi) ಅವರು 800 ಚಹಾ ತೋಟಗಳಲ್ಲಿರುವ 3.5 ಲಕ್ಷ…

Read More

ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ

ಬೆಂಗಳೂರು, (ಮಾರ್ಚ್ 13): ಮಧ್ಯಪ್ರಾಚ್ಯದ ಯುದ್ಧ (War) ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಎಲ್ಲೂ ಗ್ಯಾಸ್ (LPG Gas) ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ. ಆದರೆ, ಕಾಂಗ್ರೆಸ್ (Congress)  ಪಕ್ಷ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ. ದೇಶದಲ್ಲಿ ಈ ಹಿಂದೆಲ್ಲಾ ಕ್ರೈಸಿಸ್ ಉಂಟಾದಾಗ ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಂಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ವಿಪಕ್ಷ ಕಾಂಗ್ರೆಸ್ ತೀರಾ ತೀರಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ…

Read More