Headlines

ಕೋಗಿಲು ಕಲಹ: ಅರ್ಹರಿಗೆ 11.2 ಲಕ್ಷ ರೂ ವೆಚ್ಚದಲ್ಲಿ ಮನೆ ನಿರ್ಮಾಣ; ಸಿಎಂ ಘೋಷಣೆ – Kannada News | Kogilu Layout Demolition: CM Siddaramaiah Announces Construction of Houses at 11.2 Lakh Cost for Eligible Beneficiaries

ಸಿಎಂ ಸಿದ್ದರಾಮಯ್ಯ, ಕೋಗಿಲು ಲೇಔಟ್ ಬೆಂಗಳೂರು, ಡಿಸೆಂಬರ್​ 29: ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ (Kogilu Layout Demolition) ಮಾಡಲಾಗಿತ್ತು. ಇದಾದ ಒಂದು ವಾರದ ಬಳಿಕ ಕೇರಳ ಸಿಎಂ ಪಿಣರಾಯ್ ವಿಜಯನ್, ಬುಲ್ಡೋಜರ್ ರಾಜ್ ಆಂತಾ ಟ್ವೀಟ್ ಮಾಡಿ ಕುಟುಕಿದ್ದರು. ಇಂದು ಡಿಸಿಎಂ ಡಿಕೆ ಶಿವಕುಮಾರ್​​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಮಾಡಿದ್ದು, ಅರ್ಹರಿಗೆ 7 ಕಿ.ಮೀ ಅಂತರದಲ್ಲಿ 11.2 ಲಕ್ಷ ರೂ ವೆಚ್ಚದಲ್ಲಿ…

Read More

ಇಂಡೋನೇಷ್ಯಾದಲ್ಲಿ ಪ್ರಧಾನಿ ಮೋದಿ ಭಾಷಣ; ‘ಕುಚ್ ಕುಚ್ ಹೋತಾ ಹೈ’ ಡೈಲಾಗ್ ಬಳಕೆಗೆ ಕರಣ್ ಸಂತಸ – Kannada News | PM Modi Redefines India Indonesia Ties With Kuch Kuch Hota Hai Karan Johar Reacts

ಇಂಡೋನೇಷ್ಯಾದ ಜಕಾರ್ತದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಾತನಾಡಿದ್ದಾರೆ. ಈ ಭಾಷಣದಲ್ಲಿ ಅವರು ಬಾಲಿವುಡ್‌ನ ಪ್ರಸಿದ್ಧ ‘ಕುಚ್ ಕುಚ್ ಹೋತಾ ಹೈ’ ಸಿನಿಮಾದ ಉಲ್ಲೇಖ ಮಾಡಿದ್ದಾರೆ. ಪ್ರಧಾನಿಯವರ ಈ ಮಾತಿಗೆ ಚಿತ್ರದ ನಿರ್ದೇಶಕ ಕರಣ್ ಜೋಹರ್ ಅಪಾರ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಸಿನಿಮಾವನ್ನು ನೆನಪಿಸಿಕೊಂಡಿದ್ದಕ್ಕೆ ಕರಣ್ ಜೋಹರ್ ಅತ್ಯಂತ ಸಂತಸ ವ್ಯಕ್ತಪಡಿಸಿದ್ದಾರೆ. ಮೋದಿ ಭಾಷಣದಲ್ಲಿ ಸಿನಿಮಾದ ಹವಾ! ಇಂಡೋನೇಷ್ಯಾದಲ್ಲಿ ಭಾರತೀಯ ಸಿನಿಮಾಗಳಿಗೆ ಭಾರಿ ಜನಪ್ರಿಯತೆ ಇದೆ. ಪ್ರಧಾನಿ…

Read More

ಕೊಟ್ಟಿರೋ 11 ಲಕ್ಷ ರೂ. ಸ್ಕಾರ್ಪಿಯೋ ಕಾರು ಸಾಕಾಗಿಲ್ಲ, ಹೆಚ್ಚು ಹಣ ತರುವಂತೆ ಕಿರುಕುಳ, ಮಹಡಿಯಿಂದ ಬಿದ್ದು ಮಹಿಳೆ ಸಾವು – Kannada News | Family Raises Dowry Harassment Allegations After Greater Noida Woman Found Dead

ನೋಯ್ಡಾ, ಮೇ 18: ಮಗಳ ಮದುವೆ(Marriage)ಗಾಗಿ ಆಕೆಯ ತಂದೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಖರ್ಚು ಮಾಡಿದ್ದರು. ಕೇಳಿದ್ದೆಲ್ಲವನ್ನು ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದರು. ಆದರೆ ವರದಕ್ಷಿಣೆಯ ರಕ್ಕಸ ಹಪಾಹಪಿಗೆ ಕೇವಲ 25 ವರ್ಷದ ದೀಪಿಕಾ ನಾರಂಗ್ ಎಂಬಾಕೆ ಪ್ರಾಣ ಕಳೆದುಕೊಂಡಿದ್ದಾಳೆ. ಮದುವೆಯಾಗಿ 17 ತಿಂಗಳಿಗೆ ಮೂರನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಈಕೆಯ ತಂದೆ ಸಂಜಯ್ ನಾರಂಗ್ ಇದು ಆತ್ಮಹತ್ಯೆಯಲ್ಲ, ಇದೊಂದು ಭೀಕರ ಕೊಲೆ ಎಂದು ಕಣ್ಣೀರು ಹಾಕಿದ್ದಾರೆ. 2024ರ ಡಿಸೆಂಬರ್​​ನಲ್ಲಿ…

Read More

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಮುಖಾಮುಖಿ ದಾಖಲೆ ಹೇಗಿದೆ? ಕಳೆದ 5 ಪಂದ್ಯಗಳ ಫಲಿತಾಂಶವೇನು?

ಇಂಡಿಯನ್ ಪ್ರೀಮಿಯರ್ ಲೀಗ್​ನ 19 ನೇ ಸೀಸನ್​ನ (IPL 2026)  ಮೊದಲ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ನಡುವೆ ನಡೆಯಲಿದೆ. ಒಂದೆಡೆ ಆರ್​ಸಿಬಿ ಹಾಲಿ ಚಾಂಪಿಯನ್ ಆಗಿದ್ದರೆ, ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ಕಳೆದ ಆವೃತ್ತಿಯಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಡೆದುಕೊಂಡಿತ್ತು. ಆದಾಗ್ಯೂ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಎಸ್‌ಆರ್‌ಎಚ್ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಇತ್ತ ಬ್ಯಾಟಿಂಗ್‌ ಹಾಗೂ…

Read More

MI vs RR: ಮೊದಲ ಓವರ್​ನಲ್ಲಿ ಸಿಕ್ಸರ್; ರೋಹಿತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್ – Kannada News | Yashasvi Jaiswal Shatters Rohit Sharma’s Record Amidst Intense IPL 2026 Playoff Battle

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

IPL 2026: ಧೋನಿ ಫ್ಯಾನ್ಸ್​ಗೆ ಸಿಹಿ ಸುದ್ದಿ; ಕಂಬ್ಯಾಕ್​ಗೆ ದಿನಾಂಕ ನಿಗದಿ

ಈ ಬಾರಿಯ ಐಪಿಎಲ್‌ನಲ್ಲಾದರೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಹಳೆಯ ಲಯಕ್ಕೆ ಮರಳುತ್ತದೆ ಎಂದು ಕಾದು ಕುಳಿತಿದ್ದ ಅಭಿಮಾನಿಗಳಿಗೆ ಮತ್ತದೆ ನಿರಾಸೆ ಎದುರಾಗಿದೆ. ಕಳೆದ ಆವೃತ್ತಿಯಂತೆಯೇ ಈ ಆವೃತ್ತಿಯಲ್ಲೂ ಸಿಎಸ್​ಕೆ ತಂಡ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿದೆ. ಇದರ ಜೊತೆಗೆ ತಂಡದ ಜೀವಾಳ ಎನಿಸಿಕೊಂಡಿರುವ ಎಂಎಸ್ ಧೋನಿ ಅವರ ಅಲಭ್ಯತೆಯೂ ತಂಡಕ್ಕೆ ಮತ್ತಷ್ಟು ಸಂಕಷ್ಟಗಳನ್ನು ತಂದೊಡ್ಡಿದೆ. ಐಪಿಎಲ್​ಗೆ ಭರ್ಜರಿ ತಯಾರಿ ಮಾಡಿಕೊಂಡಿದ್ದ ಧೋನಿ, ಮೊದಲ ಪಂದ್ಯದಿಂದಲೇ ಕಣಕ್ಕಿಳಿಯುವ ತವಕದಲ್ಲಿದ್ದರು. ಆದರೆ ಅಭ್ಯಾಸದ ವೇಳೆ ಗಾಯಕ್ಕೆ ತುತ್ತಾದ…

Read More

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕುವೈತ್, ಏಪ್ರಿಲ್ 3: ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ಧ್ವಂಸಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಬೆನ್ನಲ್ಲೇ ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರವಾದ ಮಿನಾ ಅಲ್-ಅಹ್ಮದಿ ಮೇಲೆ ಇರಾನ್‌ ಡ್ರೋನ್ ದಾಳಿ ನಡೆಸಿದೆ. ಡ್ರೋನ್ ದಾಳಿಯ ನಂತರ ಕುವೈತ್‌ನ ರಾಷ್ಟ್ರೀಯ ತೈಲ ಕಂಪನಿ ಮಿನಾ ಅಲ್-ಅಹ್ಮದಿ ಘಟಕಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ (KPC) ಮಿನಾ ಅಲ್-ಅಹ್ಮದಿ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದ್ದು, ಇದರ ಪರಿಣಾಮವಾಗಿ ಹಲವಾರು ಘಟಕಗಳಲ್ಲಿ ಬೆಂಕಿ…

Read More

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!

ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್​ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ…

Read More

ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ! – Kannada News | Uttar Pradesh Maulana raped and impregnates 14 year old girl parents learn it after she deliveres a baby

ಹಾಪುರ್, ಫೆಬ್ರವರಿ 19: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ (Physical Harassment) ಎಸಗಿದ ಆರೋಪದ ಮೇಲೆ ಇಸ್ಲಾಂ ಎಂಬ ಧರ್ಮಗುರುವನ್ನು ಬಂಧಿಸಲಾಗಿದೆ. ಆ ಬಾಲಕಿ ತೀವ್ರ ಹೊಟ್ಟೆ ನೋವು ಅನುಭವಿಸಿ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರವೇ ಈ ಅತ್ಯಾಚಾರದ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಮೌಲಾನಾ ನೆರೆಮನೆಯವನಾಗಿದ್ದು, ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅತ್ಯಾಚಾರದ ವಿಷಯ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಹೀಗಾಗಿ, ಆಕೆ…

Read More

IND vs IRE: ಶೇ. 70 ರಷ್ಟು ಮಳೆ..! ಸರಣಿ ಸೋಲುವ ಆತಂಕದಲ್ಲಿ ಟೀಂ ಇಂಡಿಯಾ – Kannada News | India Ireland 2nd T20: Rain Threat Looms Over Decisive Match. Pitch Report and Teams

ಟಿ20 ಚಾಂಪಿಯನ್ ಎಂಬ ಪಟ್ಟದೊಂದಿಗೆ ಐರ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ (India-Ireland) ತನ್ನ ಮೊದಲ ಪಂದ್ಯದಲ್ಲಿಯೇ ಹೀನಾಯ ಸೋಲನ್ನು ಎದುರಿಸಿತು. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗದಲ್ಲೂ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ, ಐರ್ಲೆಂಡ್ ವಿರುದ್ಧ 34 ರನ್‌ಗಳ ಅಂತರದಿಂದ ಐತಿಹಾಸಿಕ ಸೋಲನ್ನು ಅನುಭವಿಸಿತ್ತು. ಇದೀಗ ಉಭಯ ತಂಡಗಳ ಎರಡನೇ ಪಂದ್ಯ ಜೂನ್ 28 ರಂದು ನಡೆಯಲಿದೆ. ಈ ಪಂದ್ಯವನ್ನು ಐರ್ಲೆಂಡ್ ಗೆದ್ದರೆ, ಸರಣಿ ಅದರ ಪಾಲಾಗಲಿದೆ. ಇತ್ತ ಭಾರತ ಗೆದ್ದರೆ ಸರಣಿ 1-1…

Read More