Headlines

IPL 2026 GT vs KKR: ಸತತ 6ನೇ ಪಂದ್ಯದಲ್ಲೂ ಕೆಕೆಆರ್​ಗೆ ದಕ್ಕದ ಜಯ – Kannada News | IPL 2026: Gujarat Titans Beat KKR in Ahmedabad, Claim 3rd Win; KKR’s Losing Streak Extends

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 25ನೇ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಗೆಲುವು ದಾಖಲಿಸಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಲೀಗ್​ನಲ್ಲಿ ತನ್ನ ಮೊದಲ ಗೆಲುವಿಗಾಗಿ ಹಂಬಲಿಸುತ್ತಿರುವ ಕೆಕೆಆರ್ ತಂಡಕ್ಕೆ ಗೆಲುವು ಎಂಬುದು ಗಗನ ಕುಸುಮವಾದಂತ್ತಾಗಿದೆ. ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌…

Read More

ನಂದಲ್ಲಾರೀ, ಅಕ್ಷಯ್ ಕುಮಾರ್ ತಪ್ಪು; ‘ಹೇರಾ ಫೇರಿ 3’ ವಿಳಂಬಕ್ಕೆ ಕಾರಣ ಕೊಟ್ಟ ಪರೇಶ್ – Kannada News | Hera Pheri 3 Delays: Paresh Rawal Clarifies, Addresses Akshay Kumar Rumors

‘ಹೇರಾ ಫೇರಿ 3’ ಚಿತ್ರ ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಸುನೀಲ್ ಶೆಟ್ಟಿ ಹಾಗೂ ಪರೇಶ್ ರಾವಲ್ ನಟಿಸುತ್ತಿದ್ದಾರೆ. ಆದರೆ, ಮಧ್ಯದಲ್ಲಿ ಪರೇಶ್ ಅವರು ಸಿನಿಮಾದಿಂದ ಹೊರ ನಡೆದಿದ್ದರು. ಈಗ ಅವರು ಚಿತ್ರಕ್ಕೆ ಮರಳಿದ್ದಾರೆ. ಆದಾಗ್ಯೂ ಸಿನಿಮಾ ಸೆಟ್ಟೇರುತ್ತಿಲ್ಲ. ಇದಕ್ಕೆ ಪರೇಶ್ (Paresh Rawal) ಅವರೇ ಕಾರಣ ಎನ್ನಲಾಗಿತ್ತು. ಇದಕ್ಕೆ ಪರೇಶ್ ಉತ್ತರ ನೀಡಿದ್ದಾರೆ. ಪ್ರಕರಣದಲ್ಲಿ ಎಳೆದು ತರಬೇಡಿ ಎಂದು ಅವರು ಹೇಳಿದ್ದಾರೆ. ‘ಹೇರಾ ಫೇರಿ 3’ ಸೆಟ್ಟೇರೋದು ಅನುಮಾನ…

Read More

ಪೆಟ್ರೋಲ್ ಡೀಸೆಲ್ ಬೆಲೆ ಇನ್ನೂ ಏರಿಕೆಯಾಗುತ್ತಾ? ಇಂಧನ ದರದಲ್ಲಿ ಕೇಂದ್ರ, ರಾಜ್ಯಕ್ಕೆಷ್ಟು ಪಾಲು ಎಂಬ ಮಾಹಿತಿ ಇಲ್ಲಿದೆ – Kannada News | Petrol Diesel Prices may Keep Rising! Understanding Central Excise Duty and State VAT Share in Total Fuel Tax

ಬೆಂಗಳೂರು, ಮೇ 25: ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 2.83 ರೂಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 2.82 ರೂಪಾಯಿ ಹೆಚ್ಚಳವಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ದರ 110.44 ರೂಪಾಯಿ ಮತ್ತು ಡೀಸೆಲ್ ದರ 98.39 ರೂಪಾಯಿಗೆ ತಲುಪಿದೆ. ಭಾರತವು ತನ್ನ ಕಚ್ಚಾ ತೈಲದ ಶೇ 85ಕ್ಕೂ ಹೆಚ್ಚು ಭಾಗವನ್ನು ಆಮದು ಮಾಡಿಕೊಳ್ಳುತ್ತದೆ. ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ,…

Read More

ಬ್ರೌನ್ ಬಾಯ್ ಎಂದು ಕರೀತಿದ್ರು, ಜೆಪಿ ಮೋರ್ಗನ್ ಹಿರಿಯ ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ – Kannada News | JPMorgan Controversy: Senior Executive Faces Harassment Lawsuit by Junior Colleague

ನ್ಯಾಯಾರ್ಕ್​, ಮೇ 01: ವಿಶ್ವದ ಅತಿದೊಡ್ಡ ಬ್ಯಾಂಕಿಂಗ್ ಸಮೂಹವಾದ ಜೆಪಿ ಮಾರ್ಗನ್ ಚೇಸ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದೆ. ಕಾರ್ಯನಿರ್ವಾಹಕ ನಿರ್ದೇಶಕಿ ಲೋರ್ನಾ ಹಜ್ದಿನಿ ಅವರು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಿರಿಯ ಸಹೋದ್ಯೋಗಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ನ್ಯೂಯಾರ್ಕ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ. 37 ವರ್ಷದ ಲೋರ್ನಾ ಹಜ್ದಿನಿ ಅವರು ಬ್ಯಾಂಕಿನ ಲಿವರೇಜ್ಡ್ ಫೈನಾನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಸಹೋದ್ಯೋಗಿಯೊಬ್ಬರು ನೀಡಿರುವ ದೂರಿನಲ್ಲಿ ಈ ಕೆಳಗಿನ ಗಂಭೀರ…

Read More

Video: ಟೊಮೊಟೊ ಬಳಸಿ ಪೂರಿ ಲಟ್ಟಿಸಿದ ಯುವಕ, ವೈರಲ್‌ ಆಯ್ತು ದೃಶ್ಯ – Kannada News | A young man used the jugaad idea to make puri

ನಮ್ಮಲ್ಲಿ ಪ್ರತಿಭೆಗಳಿಗೆ, ಜುಗಾಡ್ ಐಡಿಯಾಗಳಿಗೇನು ಕೊರತೆ ಇಲ್ಲ ಬಿಡಿ. ತಮ್ಮ ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ವಿಭಿನ್ನ ಶೈಲಿಯ ದೇಸಿ ಉಪಾಯಗಳನ್ನು (desi idea) ಬಳಸಿಕೊಳ್ಳುತ್ತಾರೆ. ಇದಕ್ಕೆ ಉದಾಹರಣಯಂತಿದೆ ಈ ವಿಡಿಯೋ. ಸಾಮಾನ್ಯವಾಗಿ ಚಪಾತಿ ಅಥವಾ ಪೂರಿ ಲಟ್ಟಿಸಲು ಲಟ್ಟಣಿಗೆ ಬಳಸುತ್ತೇವೆ. ಆದರೆ ಇಲ್ಲೊಬ್ಬ ಯುವಕನು (young man) ಟೊಮೊಟೊದಿಂದಲೇ ಪೂರಿ ಲಟ್ಟಿಸುತ್ತಿರುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. Maximum_manthan ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿಯುವಕನೊಬ್ಬ ಲಟ್ಟಣಿಗೆ ಬದಲು ಟೊಮೊಟೊದಿಂದ ಪೂರಿ ಲಟ್ಟಿಸುವುದನ್ನು ಕಾಣಬಹುದು….

Read More

ವೈರಲ್ ಆಗುತ್ತಿದೆ ಯಶ್ ಬೆತ್ತಲೇ ಸೀನ್​​, ರಣ್​​ಬೀರ್ ಕಪೂರ್ ಜೊತೆ ಹೋಲಿಕೆ ಏಕೆ? – Kannada News | Yash’s Toxic movie nude scene sparks debate comparison to Animal

‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ (ಆಗಸ್ಟ್ 08) ಬಿಡುಗಡೆ ಆಗಿದೆ. ನಾಲ್ಕು ನಿಮಿಷಗಳ ಈ ಟ್ರೈಲರ್ ಹಾಲಿವುಡ್​​ ಲೆವೆಲ್​​ನಲ್ಲಿದೆ. ಈ ಹಿಂದೆ ಬಿಡುಗಡೆ ಆಗಿದ್ದ ‘ಟಾಕ್ಸಿಕ್’ ಸಿನಿಮಾದ ಹಾಡು, ಪ್ರೋಮೊ ಸಖತ್ ರೊಮ್ಯಾಂಟಿಕ್ ಆಗಿ ಹಸಿ-ಬಿಸಿ ದೃಶ್ಯಗಳಿಂದ ಕೂಡಿತ್ತು. ಆದರೆ ನಿನ್ನೆ ಬಿಡುಗಡೆ ಆದ ಟ್ರೈಲರ್ ಆಕ್ಷನ್ ಭರಿತವಾಗಿದೆ. ಜೊತೆಗೆ ಯಶ್ ಅವರ ಹಲವು ಮಾಸ್, ಎಲಿವೇಷನ್ ದೃಶ್ಯಗಳನ್ನು ಒಳಗೊಂಡಿದೆ. ಆದರೆ ಟ್ರೈಲರ್​​ನಲ್ಲಿ ಇದ್ದ ಒಂದು ದೃಶ್ಯದ ಬಗ್ಗೆ ಸಾಮಾಜಿಕ…

Read More

ಕುಟುಂಬದ ಜೊತೆ ಕಾಡಿನ ಪಿಸಿಮಾತು ಕೇಳಿದ ರಾಧಿಕಾ ಪಂಡಿತ್ – Kannada News | Radhika Pandit Trekking Video with Kids Ayra and Yatharv Goes Viral; Yash Busy with Toxic

ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್ (Radhika Pandit) ಸದ್ಯ ಬಣ್ಣದ ಲೋಕದಿಂದ ದೂರವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ಮೂಲಕ ತಮ್ಮ ವೈಯಕ್ತಿಕ ಬದುಕಿನ ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ತಮ್ಮ ಮಕ್ಕಳಾದ ಆಯ್ರಾ, ಯಥರ್ವ್ ಹಾಗೂ ಪೋಷಕರೊಂದಿಗೆ ದಟ್ಟ ಅರಣ್ಯದ ನಡುವೆ ಚಾರಣ ಕೈಗೊಂಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಚಾರಣದ ಹಿಂದಿನ ಕಾರಣ ನೀಡಿದ್ದಾರೆ. ಸದ್ಯ ರಾಧಿಕಾ ಪಂಡಿತ್ ಅವರ ಮಕ್ಕಳಿಗೆ ಶಾಲಾ ರಜೆ ಇರುವುದರಿಂದ, ಈ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಅವರು…

Read More

Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ – Kannada News | Viral Ernakulam Bike Accident: Overtaking Error Caught on CCTV

ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. Source link

Read More

ಗಣಿ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ: ಬರೋಬ್ಬರಿ 160 ಅಧಿಕಾರಿಗಳಿಗೆ ಟ್ರಾನ್ಸ್​​ಫರ್​​ ಭಾಗ್ಯ – Kannada News | Major Reshuffle in Karnataka Mines Department: CM DK Shivakumar Transfers 160 Officers

ಬರೋಬ್ಬರಿ 160 ಅಧಿಕಾರಿಗಳಿಗೆ ಟ್ರಾನ್ಸ್​​ಫರ್​​ ಭಾಗ್ಯImage Credit source: Tv9 Kannada ಬೆಂಗಳೂರು, ಜುಲೈ 20: ಗಣಿ ಇಲಾಖೆಗೆ ಸಿಎಂ ಡಿ.ಕೆ. ಶಿವಕುಮಾರ್​​ ಮೇಜರ್​​ ಸರ್ಜರಿ ಮಾಡಿದ್ದು, ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ಬರೋಬ್ಬರಿ 160 ಅಧಿಕಾರಿಗಳ ಬೃಹತ್ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದ್ದು, 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು, 6 ಉಪನಿರ್ದೇಶಕರು ಈ ಪಟ್ಟಿಯಲ್ಲಿದ್ದಾರೆ. ದಶಕಗಳ ಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ…

Read More

ಕಮಲ್-ರಜನಿ ಚಿತ್ರದಿಂದ ಲೋಕೇಶ್ ಹೊರ ಹೋಗಿದ್ದೇಕೆ? – Kannada News | Lokesh Kanagaraj Reveals Why He Left Kamal Haasan and Rajinikanth Film Project

ಕಮಲ್ ಹಾಸನ್ ಹಾಗೂ ರಜನಿಕಾಂತ್ ಚಿತ್ರಕ್ಕೆ ಲೋಕೇಶ್ ಕನಗರಾಜ್ (Lokesh Kanagaraj) ನಿರ್ದೇಶನ ಮಾಡಬೇಕಿತ್ತು. ಆದರೆ, ಅವರು ಹೊರ ನಡೆದರು. ನಂತರ ಸುಂದರ್ ಸಿ ಬಂದರು. ಆದರೆ ಇಬ್ಬರೂ ಚಿತ್ರದಿಂದ ಹೊರಗುಳಿದರು. ಲೋಕೇಶ್ ಏಕೆ ಇಷ್ಟು ದೊಡ್ಡ ಅವಕಾಶವನ್ನು ಬಿಟ್ಟುಕೊಟ್ಟರು? ಇತ್ತೀಚೆಗೆ ಲೋಕೇಶ್ ಕನಕರಾಜ್ ಈ ಬಗ್ಗೆ ಮಾತನಾಡಿದ್ದಾರೆ. ರಜನಿಕಾಂತ್ ಅವರ 173 ನೇ ಚಿತ್ರವಾಗಲಿರುವ ಈ ಕ್ರೇಜಿ ಪ್ರಾಜೆಕ್ಟ್ ಅನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆ ರಾಜ್‌ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ….

Read More