Headlines

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ? – Kannada News | How Genetic Blood Disorder Thalassemia Affects Children’s Health

ಥಲಸ್ಸೆಮಿಯಾ (Thalassemia) ಒಂದು ಗಂಭೀರವಾದ ಜೆನೆಟಿಕ್ ರಕ್ತ ಸಂಬಂಧಿ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳದ ಕಾರಣ, ಹಲವರು ಇದನ್ನು ಸಾಮಾನ್ಯ ರಕ್ತಹೀನತೆ ಅಥವಾ ದೌರ್ಬಲ್ಯ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ…

Read More

IND vs SA: ಭಾರತ- ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ? – Kannada News | T20 World Cup 2026: India vs SA Super 8 Clash Teams, Live Stream, Match Details

2026 ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿಗೆ ಇಂದಿನಿಂದ ಚಾಲನೆ ದೊರೆತಿದೆ. ಸುತ್ತಿನ ಮೊದಲ ಪಂದ್ಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವೆ ಇಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಈ ಪಂದ್ಯ ಒಂದು ಎಸೆತವನ್ನು ಕಾಣದೆ ರದ್ದಾಗಿದೆ. ಇದೀಗ ಈ ಸುತ್ತಿನ ಎರಡನೇ ದಿನದ ಎರಡನೇ ಪಂದ್ಯ ಆತಿಥೇಯ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ನಡೆಯಲಿದೆ. ಫೆಬ್ರವರಿ 22…

Read More

Daily Devotional: ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ? – Kannada News | Daily Devotional: How Planetary Transits and Horoscopes Influence Your Homes Age

ಬೆಂಗಳೂರು, ಫೆಬ್ರವರಿ​ 18: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯ ಆಯಸ್ಸು ಎಷ್ಟು ವರ್ಷ ಅದನ್ನು ತಿಳಿದುಕೊಳ್ಳುವುದು ಹೇಗೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ ಮನೆ ಕಟ್ಟುವಾಗ ನಾವು ಜಾತಕ, ವಾಸ್ತುಪುರುಷನ ಸ್ಥಿತಿ ಮತ್ತು ಎಂಟು ಆಯಗಳಾದ ಧ್ವಜಾಯ, ಧೂಮ್ರಾಯ, ಕಾಕಾಯ, ಸಿಂಹಾಯ, ವೃಷಭಾಯ, ಗಜಾಯ, ಖರಾಯ ಇವುಗಳನ್ನು ಪರಿಗಣಿಸುತ್ತೇವೆ. ಆದರೆ, ಇವುಗಳ ಆಧಾರದ ಮೇಲೆ ಮಾತ್ರ ಮನೆಯ ನಿಜವಾದ ಆಯಸ್ಸನ್ನು ನಿರ್ಧರಿಸುವುದು ಕಷ್ಟ ಎಂದು ವಿವರಿಸಲಾಗಿದೆ. ಮನೆಯ ದೀರ್ಘಾಯುಷ್ಯಕ್ಕೆ ಪ್ರಮುಖವಾಗಿ ಮನೆ ನಿರ್ಮಾಣವನ್ನು ಪ್ರಾರಂಭಿಸುವಾಗ…

Read More

ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿ: ಮೂರೇ ದಿನದಲ್ಲಿ 10 ಮಂದಿ ಕಾವೇರಿ ಪಾಲು! – Kannada News | 2 Students Drown in Cauvery at Talakad, 10 Lives Lost in 3 Days to River Tragedy

ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿImage Credit source: Tv9 Kannada ಮೈಸೂರು, ಏಪ್ರಿಲ್​​ 21: ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಚಾರ್ವಿ(15), ರಮ್ಯಾ(16) ಮೃತ ಬಾಲಕಿಯರಾಗಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಸುಚಿತ್ರಾ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಶಾಲೆಯಿಂದ ಪ್ರವಾಸಕ್ಕೆಂದು 72 ವಿದ್ಯಾರ್ಥಿಗಳು ತಲಕಾಡಿಗೆ ಆಗಮಿಸಿದ್ದರು ಎನ್ನಲಾಗಿದೆ. 3 ದಿನಗಳಲ್ಲಿ…

Read More

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ಬಿಬಿಎ ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್! – Kannada News | Crypto Robbery Case: 12 Arrested in 17.64 Lakh Digital Currency Conversion Scam

ಬೆಂಗಳೂರು, ಜೂನ್​​ 25: ಡಿಜಿಟಲ್ ಕ್ರಿಪ್ಟೋ ಕರೆನ್ಸಿ (Digital cryptocurrency) ಪರಿವರ್ತನೆ ಹೆಸರಲ್ಲಿ 17.64 ಲಕ್ಷ ರೂ. ದರೋಡೆ (robbery) ಪ್ರಕರಣದಲ್ಲಿ ಇಬ್ಬರು ಕಾಶ್ಮೀರ ಪ್ರಜೆಗಳು ಸೇರಿದಂತೆ 12 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ 13.90 ಲಕ್ಷ ನಗದು, ಕೃತ್ಯಕ್ಕೆ ಬಳಸಿದ 6 ದ್ವಿಚಕ್ರ ವಾಹನ, 1 ಕಾರು ಹಾಗೂ 13 ಮೊಬೈಲ್​​ಗಳನ್ನ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಮುಜಾಮಿಲ್(23), ಶೋಯೆಬ್(20), ಕರೀಂ(31), ವಾಸೀಂ(40), ಮೊಹಮ್ಮದ್ ಇಸ್ಮೈಲ್(29), ರೆಹಾನ್(27), ಆಯನ್(21),…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆಗಲಿದೆ ಮುಖಭಂಗ – Kannada News | Daily Horoscope for June 23, 2026: Tuesday Astrology Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ವಜ್ರ, ಕರಣ : ಬಾಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಸಂಪೂರ್ಣ ಬತ್ತಿದ ಕಾವೇರಿ ನದಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರದ ಭೀತಿ – Kannada News | Cauvery River Faces Alarming Drought: June Flow Drastically Reduced in Kodagu

ಮಡಿಕೇರಿ, ಜೂನ್​​ 18: ರಾಜ್ಯದಲ್ಲಿ ಶೇಕಡ 60ರಷ್ಟು ಮಳೆ ಕೊರತೆ ಆತಂಕಕಾರಿ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಜೂನ್ ತಿಂಗಳಲ್ಲಿ ಧಾರಾಕಾರ ಮಳೆ ನಿರೀಕ್ಷಿಸಲಾಗಿದ್ದ ಕೊಡಗು ಜಿಲ್ಲೆಯ ಕಾವೇರಿ ನದಿ ಪಾತ್ರದಲ್ಲಿ, ನದಿ ಹರಿವು ಗಣನೀಯವಾಗಿ ಕುಸಿದಿದೆ. ಕೊಡಗು-ಮೈಸೂರು ಗಡಿಯಲ್ಲಿರುವ ಕೊಪ್ಪ ಸೇತುವೆ ಬಳಿ ಕಾವೇರಿ ನದಿಯ ಸ್ಥಿತಿಗತಿ ಪರಿಶೀಲಿಸಿದಾಗ, ಸಾಮಾನ್ಯವಾಗಿ 10-15 ಅಡಿ ಹರಿಯಬೇಕಿದ್ದ ನದಿ ಈಗ ಕೇವಲ ಅರ್ಧದಿಂದ ಒಂದು ಅಡಿ ನೀರಿಗೆ ಸೀಮಿತವಾಗಿದೆ. ನದಿಯ ಒಡಲು ಕಲ್ಲುಗಳಿಂದ ಕೂಡಿದ್ದು, ಜಲಮಾಪಕದಲ್ಲಿ ನೀರು ಶೂನ್ಯ ಮಟ್ಟವನ್ನು ತಲುಪಿದೆ….

Read More

WhatsApp Plus: ಬರುತ್ತಿದೆ ಹೊಸ ವಾಟ್ಸ್ಆ್ಯಪ್ ಪ್ಲಸ್: ಇದಕ್ಕೆ ಹಣ ಪಾವತಿಸಬೇಕೇ?, ಏನೆಲ್ಲ ಫೀಚರ್ಸ್ ಇದೆ ನೋಡಿ – Kannada News | WhatsApp is introducing a premium subscription service called WhatsApp Plus

ಬೆಂಗಳೂರು (ಏ. 20): ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp), ಈಗ ವಾಟ್ಸ್​ಆ್ಯಪ್ ಪ್ಲಸ್ ಎಂಬ ಹೊಸ ಪ್ರೀಮಿಯಂ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಪಾವತಿಸಿದ ಚಂದಾದಾರಿಕೆಯಾಗಲಿದೆ, ಆದರೆ ಒಳ್ಳೆಯ ಸುದ್ದಿ ಎಂದರೆ ಇದು ಮೂಲ ಅಪ್ಲಿಕೇಶನ್ ಬಳಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಹೊಸ ಯೋಜನೆಯಿಂದಲೂ ಸಂದೇಶ ಕಳುಹಿಸುವಿಕೆ, ಕರೆ ಮಾಡುವಿಕೆ ಮತ್ತು ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್‌ನಂತಹ ವೈಶಿಷ್ಟ್ಯಗಳು ಬಳಕೆದಾರರಿಗೆ ಉಚಿತವಾಗಿಯೇ ಇರುತ್ತವೆ. ಇದರರ್ಥ ಸಾಮಾನ್ಯ ಬಳಕೆದಾರರು ದೈನಂದಿನ ಕೆಲಸಗಳಿಗೆ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ….

Read More

ವಿಧಾನಸೌಧದ ಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ! ವ್ಯಕ್ತಿಯ ಸ್ಥಿತಿ ಗಂಭೀರ – Kannada News | Dr. Nagendra Shirur Attempts Suicide at Bengaluru Vidhana Soudha

ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ! ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ…

Read More

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ನವದೆಹಲಿ, ಮಾರ್ಚ್ 19: ಈಗಿನ ಮಕ್ಕಳು ಸದಾ ಮೊಬೈಲ್ ಫೋನ್​ನಲ್ಲೇ ಮುಳುಗಿರುತ್ತಾರೆ. ಆದರೆ, ಹಳ್ಳಿಗಳಲ್ಲಿ ಇನ್ನೂ ಮಕ್ಕಳು ಪ್ರಕೃತಿಯ ಜೊತೆ ಹೆಚ್ಚು ಒಡನಾಡುತ್ತಾರೆ. ಇಲ್ಲೊಬ್ಬ ಪುಟ್ಟ ಬಾಲಕ ಬರಿಗೈಯಲ್ಲಿ ಹುತ್ತದೊಳಗೆ ಕೈಹಾಕಿ ಹಾವಿನ ಬಾಲ ಹಿಡಿದು ಹೊರಗೆ ಎಳೆದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗುತ್ತಿದೆ. ಆ ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಬೆರಗುಗೊಳಿಸಿದೆ. ಆ ಬಾಲಕನ ಬಲ ಎಷ್ಟು ಗಟ್ಟಿಯಾಗಿತ್ತೆಂದರೆ ಆ ಹಾವಿಗೆ ಮಿಸುಕಾಡಲೂ ಆಗಲಿಲ್ಲ. ಈ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ…

Read More